Breaking News

Monthly Archives: ನವೆಂಬರ್ 2024

ಸೋಮವಾರ (ನ.25 ರಂದು) ಜರುಗಲಿದೆ.ಶಿವಪ್ಪಯ್ಯ ಶಿವಯೋಗಿಗಳ ಜಾತ್ರೆ*

ಧಾರವಾಡ ನಗರದಿಂದ ಸುಮಾರು 40 ಕಿ.ಮೀ. ಅಂತರದಲ್ಲಿರುವ ಸವದತ್ತಿ ತಾಲೂಕು ಉಗರಗೋಳ ಗ್ರಾಮದ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳವರ ಮಠದ ವಾರ್ಷಿಕ ಜಾತ್ರಾ ಮಹೋತ್ಸವ ಸೋಮವಾರ (ನ.25 ರಂದು) ಜರುಗಲಿದೆ. ಅಂದು ಪ್ರಾತಃಕಾಲದಲ್ಲಿ ಶ್ರೀಗುರು ಶಿವಪ್ಪಯ್ಯ ಶಿವಯೋಗಳವರ ಕರ್ತೃ ಗದ್ದುಗೆಗೆ ಏಕಾದಶ ಮಹಾರುದ್ರಾಭಿಷೇಕ, ನೂರೊಂದು ಬಿಲ್ವಾರ್ಚನೆ, ಪುಷ್ಪಾಲಂಕಾರದ ವಿಶೇಷ ಪೂಜೆ ಜರುಗುವುದು. ನಂತರ ಮುಂಜಾನೆ 9 ಗಂಟೆಗೆ ಶ್ರೀಮಠದಿಂದ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳ ಭಾವಚಿತ್ರ ಹಾಗೂ ಪಲ್ಲಕ್ಕಿ ಉತ್ಸವವು ನಡೆಯಲಿದ್ದು, ನಂತರ …

Read More »

ವಡ್ಡರವಾಡಿಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್

: ಬೆಳಗಾವಿ ನಗರದ ವಡ್ಡರವಾಡಿಯಲ್ಲಿ ಕೆಲ ದಿನಗಳ ಹಿಂದೆ ಮಹಿಳೆ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.‌ ಆರೋಪಿ ಮಹಿಳೆಯ ಪುತ್ರ ಹಲ್ಲೆಗೊಳಗಾದ ಮಹಿಳೆಯ ವಿರುದ್ಧ ದೂರು ದಾಖಲಿಸಿದ್ದಾನೆ.  ಹಲ್ಲೆಗೊಳಗಾದ ಮಹಿಳೆ ವಿರುದ್ಧ 11 ವರ್ಷ ಬಾಲಕನೊಬ್ಬ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾನೆ. ಹಲ್ಲೆ ಆರೋಪ ಹೊತ್ತ ಮಹಿಳೆಯ ಪುತ್ರ ದೂರು ನೀಡಿದ್ದಾನೆ. ‘ಅಪರಿಚಿತರು ಮನೆಗೆ ಬಂದಾಗ ನನ್ನ ಕೈಯಿಂದಲೇ ಮದ್ಯ, ಸಿಗರೇಟ್, ಕಾಂಡೋಮ್ ಸೇರಿದಂತೆ ಇತರ …

Read More »

ಸಮಗ್ರ ತರಬೇತಿ ಪಡೆದು ಉತ್ತಮವಾಗಿ ಕಾರ್ಯ ನಿರ್ವಹಿಸಿ; ಬಸವರಾಜ ಹೆಗ್ಗನಾಯಕ…!!

 : ಬೆಳಗಾವಿ : ಸ್ವಸಹಾಯ ಸಂಘಗಳ ಅಗತ್ಯ ದಾಖಲೆಗಳ ನಿರ್ವಹಣೆ, ಬ್ಯಾಂಕ್ ಲಿಂಕ್, ಕೌಶಲ್ಯಗಳ ತರಬೇತಿ ಆಯೋಜನೆ, ಮಾರುಕಟ್ಟೆಯ ಸಂಪರ್ಕ ಹಾಗೂ ವಿವಿಧ ಯೋಜನೆಗಳಿಗೆ ಬ್ಯಾಂಕ್‌ಗಳಿಂದ ಸಾಲ ಪಡೆಯುವ ಮುಂತಾದ ವಿಷಯಗಳ ಬಗ್ಗೆ ಸಮಗ್ರ ತರಬೇತಿ ನೀಡಲಾಗುತ್ತಿದ್ದು, ಕಾಳಜಿಯಿಂದ ತರಬೇತಿ ಪಡೆದುಕೊಂಡು ಕಾರ್ಯನಿರ್ವಹಿಸಬೇಕು ಎಂದು ಜಲ್ಲಾ ಪಂಚಾಯತ ಉಪ ಕಾರ್ಯದರ್ಶಿಗಳಾದ ಬಸವರಾಜ ಹೆಗ್ಗನಾಯಕ ಅವರು ತಿಳಿಸಿದರು. ಮಚ್ಚೆ ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರದಲ್ಲಿ ಅಥಣಿ ತಾಲೂಕಿನ ಸ್ಥಳಿಯ ಸಮುದಾಯದ ಸಂಪನ್ಮೂಲ ವ್ಯಕ್ತಿಗಳಿಗೆ …

Read More »

ಶಾಲಾ ಕೊಠಡಿ ನಿರ್ಮಾಣಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ…!!

ಬೆಳಗಾವಿ ಸುದ್ದಿ : ಬೆಳಗಾವಿ : ಬಸರೀಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಎರಡು ಹೆಚ್ಚುವರಿ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಗ್ರಾಮಸ್ಥರ ಬೇಡಿಕೆಯಂತೆ ಶಾಲೆಗೆ ಹೆಚ್ಚುವರಿ ಕೊಠಡಿಗಳನ್ನು ಮಂಜೂರು ಮಾಡಿಸಿದ್ದೇನೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ತೊಂದರೆಯಾಗಬಾರದೆನ್ನುವ ಕಾರಣಕ್ಕೆ ಇಡೀ ಕ್ಷೇತ್ರದಲ್ಲಿ ಅಗತ್ಯವಿರುವ ಎಲ್ಲ ಮೂಲಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಯಾವುದೇ ಕಾರಣದಿಂದ …

Read More »

ಸಮರ್ಪಕ ವಸತಿ, ಸಾರಿಗೆ, ಊಟೋಪಹಾರ ವ್ಯವಸ್ಘೆ ಕಲ್ಪಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಸೂಚನೆ…!!

ಬೆಳಗಾವಿ, ನ.20 : ಪ್ರಸಕ್ತ ಸಾಲಿನ ವಿಧಾನಮಂಡಳ ಚಳಿಗಾಲ ಅಧಿವೇಶನ ಡಿ.9 ರಿಂದ ನಡೆಯಲಿದೆ. ಅಧಿವೇಶನ ಸಂದರ್ಭದಲ್ಲಿ ಸಮರ್ಪಕ ವಸತಿ, ಸಾರಿಗೆ, ಊಟೋಪಹಾರ ವ್ಯವಸ್ಘೆ ಕಲ್ಪಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ‌ ಕಚೇರಿ ಸಭಾಂಗಣದಲ್ಲಿ ಬುಧವಾರ (ನ.20) ಜರುಗಿದ ವಿಧಾನಮಂಡಳ ಚಳಿಗಾಲ ಅಧಿವೇಶನ-2024 ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಾರಿಯ ಚಳಿಗಾಲದ ಅಧಿವೇಶನ ಸಿದ್ಧತೆಗೆ …

Read More »

ಲಂಡನ್ ಕನ್ನಡ ಸಂಘಟನೆಗಳಿಂದ ಮೃಣಾಲ ಹೆಬ್ಬಾಳಕರ್ ಗೆ ಸನ್ಮಾನ; ಬಸವೇಶ್ವರ ಮೂರ್ತಿಗೆ ನಮನ…!!

ಬೆಳಗಾವಿ ಸುದ್ದಿ : ಬೆಳಗಾವಿ : ಲಂಡನ್ ಪ್ರವಾಸದಲ್ಲಿರುವ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಲ್ಯಾಂಬೆತ್ ನಗರದಲ್ಲಿ ನಿರ್ಮಾಣಗೊಂಡಿರುವ ಜಗಜ್ಯೋತಿ ಬಸವೇಶ್ವರರ ಮೂರ್ತಿಗೆ ಗೌರವ ನಮನ ಸಲ್ಲಿಸಿದರು. ಬಸವೇಶ್ವರರ ಮೂರ್ತಿ ಸ್ಥಾಪಿಸಿರುವ ಲಂಡನ್ ಮಾಜಿ ಮೇಯರ್, ಕಲಬುರ್ಗಿ ಮೂಲದ ಕನ್ನಡಿಗ ಡಾ. ನೀರಜ್ ಪಾಟೀಲ್ ಅವರು ಈ ಸಂದರ್ಭದಲ್ಲಿ ಮೃಣಾಲ್ ಹಾಗೂ ಡಾ.ಹಿತಾ ದಂಪತಿಯನ್ನು ಸನ್ಮಾನಿಸಿದರು ಈ ವೇಳೆ ಅನೇಕ ಕನ್ನಡಿಗರು ಉಪಸ್ಥಿತರಿದ್ದರು.

Read More »

ಕೊನೆಯ ಬಾರಿಗೆ ಡೀಸೆಲ್ ಇಂಜಿನ್ ಮೂಲಕ ಪ್ರಯಾಣ ಮುಗಿಸಿದ ರಾಣಿ ಚನ್ನಮ್ಮ ಎಕ್ಸ್‌ಪ್ರೆಸ್ ರೈಲು

ಕೊನೆಯ ಬಾರಿಗೆ ಡೀಸೆಲ್ ಇಂಜಿನ್ ಮೂಲಕ ಪ್ರಯಾಣ ಮುಗಿಸಿದ ರಾಣಿ ಚನ್ನಮ್ಮ ಎಕ್ಸ್‌ಪ್ರೆಸ್ ರೈಲು KSR ಬೆಂಗಳೂರು ನಿಂದ ದಾವಣಗೆರೆ, ಹುಬ್ಬಳ್ಳಿ ಮಾರ್ಗವಾಗಿ ಬೆಳಗಾವಿ, ಮಿರಜ್, ಸಾಂಗ್ಲಿ ಗೆ ನಿತ್ಯ ಹೊರಡುವ ರಾಣಿ ಚನ್ನಮ್ಮ ಎಕ್ಸ್‌ಪ್ರೆಸ್ ತನ್ನ ಡೀಸೆಲ್ ಇಂಜಿನ್ ಮೂಲಕ ಕೊನೆಯ ಪ್ರಯಾಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದೀಗ, ಈ ರೈಲು ಸಂಪೂರ್ಣವಾಗಿ ವಿದ್ಯುತ್ ಇಂಜಿನ್ ಮೂಲಕ ಚಲಿಸುವ ಪ್ರಗತಿಶೀಲ ಹಂತವನ್ನು ಅನುಸರಿಸುತ್ತಿದೆ. ಈ ಪರಿವರ್ತನೆ ತಾಂತ್ರಿಕ ನಾವೀನ್ಯತೆ ಮತ್ತು …

Read More »

ಸಿಎಂ ಸಿದ್ದರಾಮಯ್ಯ ತಮ್ಮ ಕೊನೆಯ ದಿನಗಳನ್ನು ಎನಿಸುತ್ತಿದ್ದಾರೆ.;ವಿಜಯೇಂದ್ರ

ಸಿಎಂ ಸಿದ್ದರಾಮಯ್ಯ ತಮ್ಮ ಕೊನೆಯ ದಿನಗಳನ್ನು ಎನಿಸುತ್ತಿದ್ದಾರೆ. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನ ಅವರ ಕೊನೆಯ ಅಧಿವೇಶನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭವಿಷ್ಯ ನುಡಿದರು. ಅವರು ದೆಹಲಿಯಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಸಭೆಯ ಕುರಿತು ಬಳ್ಳಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಬೆಳಗಾವಿಗೆ ಆಗಮಿಸಿ ಇಲ್ಲಿನ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು. ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ಈ ರಾಜ್ಯದ ರೈತರನ್ನ ಹಾಗೂ ಉತ್ತರ ಕರ್ನಾಟಕವನ್ನು …

Read More »

ಪುರೋಹಿತ್ ಫುಡ್ ಪ್ಲಾಜಾ ಎದುರು ಅಸ್ವಚ್ಚತೆ 5,000 ದಂಡವನ್ನು ವಿಧಿಸಿದ ಆಯುಕ್ತರಾದ ಶುಭಾ. ಬಿ

ಬೆಳಗಾವಿ ಉದ್ಯಮಬಾಗ ಪ್ರದೇಶದಲ್ಲಿ ಅಸ್ವಚ್ಛತೆಯನ್ನ ನಿರ್ಮಿಸಿದ್ದ ಅಂಗಡಿಕಾರನಿಗೆ ಮಹಾನಗರ ಪಾಲಿಕೆಯು 5,000 ದಂಡವನ್ನು ವಿಧಿಸಿದೆ. ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾದ ಶುಭಾ. ಬಿ ಅವರು ಇಂದು ಸಿ ಟಿ ರೌಂಡ್ ನಡೆಸುತ್ತಿದ್ದಾಗ, ಉದ್ಯಮಬಾಗ ಪ್ರದೇಶದಲ್ಲಿರುವ ಪುರೋಹಿತ್ ಫುಡ್ ಪ್ಲಾಜಾ ಎದುರು ಅಸ್ವಚ್ಚತೆ ಪಸರಿಸಿರುವುದನ್ನ ಕಂಡು ಅಂಗಡಿಕಾರನನ್ನು ತರಾಟೆಗೆ ತೆಗೆದುಕೊಂಡರು. ನಂತರ ಅಂಗಡಿಕಾರನಿಗೆ 5,000ಗಳ ತಂಡವನ್ನು ವಿಧಿಸಿದರು. ಪ್ರತಿದಿನ ಬೆಳಗಿನ ಜಾವ ಬರುವ ಬೆಳಗಾವಿ ಮಹಾನಗರ ಪಾಲಿಕೆಯ ತ್ಯಾಜ್ಯ ವಿಲೇವಾರಿ ಗಂಟೆ …

Read More »

ಪಂಚಮಸಾಲಿ ಸಮಾಜದ ಹಿರಿಯ ಮುಖಂಡ ಹಾಗೂ ಬೆಳಗಾವಿ ಜಿಲ್ಲಾ ಅಧ್ಯಕ್ಷ ಆರ್.ಕೆ.ಪಾಟೀಲ (58) ನಿಧನರಾಗಿದ್ದಾರೆ.

ಬೆಳಗಾವಿ : ಪಂಚಮಸಾಲಿ ಸಮಾಜದ ಹಿರಿಯ ಮುಖಂಡ ಹಾಗೂ ಬೆಳಗಾವಿ ಜಿಲ್ಲಾ ಅಧ್ಯಕ್ಷ ಆರ್.ಕೆ.ಪಾಟೀಲ (58) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಕಳೆದ ಕೆಲ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ನಿಧನ ಹೊಂದಿದ್ದಾರೆ. ಕೂಡಲಸಂಗಮ ಬಸವ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ನಡೆದ ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸಕ್ರಿಯರಾಗಿದ್ದರು.  

Read More »