Breaking News

Monthly Archives: ನವೆಂಬರ್ 2024

ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಮತ್ತೆರಡು ಬ್ಯಾಡ್ಮಿಂಟನ್ ಕೋರ್ಟ್ ನಿರ್ಮಾಣ

ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಟಗಾರರಿಗೆ ಅನುಕೂಲವಾಗುವಂತೆ ಮತ್ತೆರಡು ಬ್ಯಾಡ್ಮಿಂಟನ್ ಕೋರ್ಟ್ ನಿರ್ಮಾಣ ಮಾಡುವ ಉದ್ದೇಶದಿಂದ ಇಂದು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾಗವಾಡ ಶಾಸಕ ರಾಜು ಕಾಗೆ, ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಪಠಾಣ, ಯುವನಾಯಕರಾದ ರಾಹುಲ ಜಾರಕಿಹೊಳಿ ಹಾಗೂ ಅನೇಕ ಮುಖಂಡರು ಉಪಸ್ಥಿತರಿದ್ದರು.

Read More »

ನ್ಯಾಯವಾದಿಯ ಮೇಲೆ‌ ಮಾರಣಾಂತಿಕ ಹಲ್ಲೆ ಖಂಡಿಸಿ ವಿಜಯಪುರ ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆ

ನ್ಯಾಯವಾದಿಯ ಮೇಲೆ‌ ಮಾರಣಾಂತಿಕ ಹಲ್ಲೆ ಖಂಡಿಸಿ ವಿಜಯಪುರ ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆ ನಿನ್ನೆಯ ದಿನ ಕಣ್ಣಾನ್ ವಕೀಲರು ಇವರ ಮೇಲೆ ನಡೆದ ಮತ್ತು ಅವರ ಅನುಮಾನಸ್ಪದ ಸಾವಿಗೆ ಕಾರಣರಾದವರನ್ನು ಮತ್ತು ಇಂತಹ ಹೀನ ಕೃತ್ಯಕ್ಕೆ ಸಹಕರಿಸಿ ಸಹಕಾರ ಕೊಟ್ಟವರನ್ನು ದಂಡನೀಯವಾಗಿ ಶಿಕ್ಷಿಸಲು ಮತ್ತು ಖಂಡಿಸಲು ವಿಜಯಪುರ ನ್ಯಾಯವಾದಿಗಳ ಸಂಘವು ಉಗ್ರವಾಗಿ ಖಂಡಿಸುತ್ತಾ ದುರ್ಘಟನೆಯ ಬಗ್ಗೆ ಕಾರಣರಾದವರನ್ನು ಬಂದಿಸಿ ಶಿಕ್ಷಿಸಬೇಕೆಂದು ಇಂದು ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಜಿಲ್ಲಾಧಿಕಾರಿ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ …

Read More »

ಬೆಳಗಾವಿಯ ಮಹೇಶ್ ಫೌಂಡೇಶನ್ ಅವರ ಮೈಬ್ಲಡ್ ಚಾರಿಟೇಬಲ್ ಬ್ಲಡ್ ಬ್ಯಾಂಕ್‌ನ ನೂತನ ರಕ್ತ ಸಂಗ್ರಹಣಾ ಮತ್ತು ಸಾರಿಗೆ ವಾಹನವನ್ನು ಇಂದು ಉದ್ಘಾಟಿಸಿ,ಶುಭ ಹಾರೈಸಿದೆ.

ಬೆಳಗಾವಿಯ ಮಹೇಶ್ ಫೌಂಡೇಶನ್ ಅವರ ಮೈಬ್ಲಡ್ ಚಾರಿಟೇಬಲ್ ಬ್ಲಡ್ ಬ್ಯಾಂಕ್‌ನ ನೂತನ ರಕ್ತ ಸಂಗ್ರಹಣಾ ಮತ್ತು ಸಾರಿಗೆ ವಾಹನವನ್ನು ಇಂದು ಉದ್ಘಾಟಿಸಿ, ಫೌಂಡೇಶನ್‌ ಅವರ ಸಾಮಾಜಿಕ ಚಿಂತನೆಯ ಈ ಮಹತ್ವದ ಹೆಜ್ಜೆಯನ್ನು ಶ್ಲಾಘಿಸಿ ಶುಭ ಹಾರೈಸಿದೆ. ರಕ್ತದಾನಿಗಳಿಂದ ರಕ್ತವನ್ನು ಸಂಗ್ರಹಿಸಿ, ಅವಶ್ಯಕತೆ ಇದ್ದ ಕಡೆ ಸಾಗಿಸುವ ಫೌಂಡೇಶನ್ ಅವರ ಸಾಮಾಜಿಕ ಕಾರ್ಯಕ್ಕೆ ಈ‌ ವಾಹನ ಸಹಕಾರಿಯಾಗಲಿದೆ ಮತ್ತು ಅಗತ್ಯವಿರುವ ರೋಗಿಗಳಿಗೆ ಸಕಾಲಿಕ ಸಹಾಯ ದೊರಕುತ್ತದೆ ಎಂದು ಭಾವಿಸುತ್ತೇನೆ. ಈ ವೇಳೆ …

Read More »

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಆಗಮಿಸಿದ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯೂ ಜಿಲ್ಲಾಧಿಕಾರಿಗಳಿಗೆ ಮನಮಿಯನ್ನ ಸಲ್ಲಿಸಿತು. ಈ ವೇಳೆ ಇನ್ ನ್ಯೂಸ್ ನೊಂದಿಗೆ ಮಾತನಾಡಿದ ಸಂಘಟನೆಯ ಪ್ರಮುಖರಾದ ಸುಭಾಷ್ ರಾಮಚಂದ್ರ ಜಾಧವ್ ಅವರು ಮುಂದಿನ ತಿಂಗಳ ಡಿಸೆಂಬರ್ 12 ರಿಂದ ಸವದತ್ತಿ ಶ್ರೀ ರೇಣುಕಾ ಎಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ ಆರಂಭಗೊಳ್ಳಲಿದೆ. …

Read More »

ನಿರ್ಮಲಾ ಸೀತಾರಾಮನ್‌ ಭೇಟಿ ಮಾಡಿದ ಸಿಎಂ

ನಿರ್ಮಲಾ ಸೀತಾರಾಮನ್‌ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ಅಲ್ಪಾವಧಿ ಕೃಷಿ ಸಾಲದ ಮಿತಿ ಹೆಚ್ಚಿಸುವಂತೆ ಮನವಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, 2024-25ರ ಆರ್ಥಿಕ ವರ್ಷದಲ್ಲಿ ಅಲ್ಪಾವಧಿ ಕೃಷಿ ಸಾಲಗಳ (ಎಸ್‌ಎಒ) ಮಿತಿಯನ್ನು ಹೆಚ್ಚಿಸುವಂತೆ ಒತ್ತಾಯಿಸಿದರು. ನಬಾರ್ಡ್‌ನ ಕೃಷಿ ಸಾಲವನ್ನು ಶೇ.58 ಕಡಿತ ಮಾಡಿರುವುದರಿಂದ ರಾಜ್ಯದ ರೈತರಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ, ಹಾಗಾಗಿ ಈ ಸಾಲದ ಮಿತಿಯನ್ನು ಹೆಚ್ಚಿಸಿ ರೈತರ …

Read More »

ರೈತರು ಬೆಳೆದ ಭತ್ತಕ್ಕೆ 3 ಸಾವಿರ ರೂ. ಬೆಂಬಲ ಬೆಲೆ ಘೋಷಣೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸವಂತೆ ಆಗ್ರಹ

ರೈತರು ಬೆಳೆದ ಭತ್ತಕ್ಕೆ 3 ಸಾವಿರ ರೂ. ಬೆಂಬಲ ಬೆಲೆ ಘೋಷಣೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸವಂತೆ ಆಗ್ರಹಿಸಿ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಆಗಮಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಮನವಿಯನ್ನ ಸಲ್ಲಿಸಿದರು. ಮುಂಗಾರು ಹಂಗಾಮಿನಲ್ಲಿ ಸತತವಾಗಿ ಬಂದ ಮಳೆಗೆ ಹಾನಿಯಾದ …

Read More »

ಬಿಪಿಎಲ್ ಇದ್ದಿದ್ದನ್ನು ಎಪಿಎಲ್​ಗೆ ಸೇರಿಸಿದ್ದಕ್ಕೆ ಜನರು ಸರ್ಕಾರದ ವಿರುದ್ಧ ಆಕ್ರೋಶ

ಸದ್ಯ ಕರ್ನಾಟಕದಲ್ಲಿ ಪಡಿತರ ಚೀಟಿ ಪರಿಷ್ಕರಣೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ತಮ್ಮ ಬಿಪಿಎಲ್​ ಕಾರ್ಡ್​ ರದ್ದಾಗಿದ್ದಕ್ಕೆ ಮತ್ತು ಬಿಪಿಎಲ್ ಇದ್ದಿದ್ದನ್ನು ಎಪಿಎಲ್​ಗೆ ಸೇರಿಸಿದ್ದಕ್ಕೆ ಜನರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಪಡಿತರ ಚೀಟಿ ಪರಿಷ್ಕರಣೆ ವಿಚಾರವಾಗಿ ಎದ್ದಿರುವ ಗೊಂದಲಗಳಿಗೆ ಆಹಾರ ಇಲಾಖೆ ಸಚಿವ ಕೆ.ಎಚ್​ ಮುನಿಯಪ್ಪ ಸ್ಪಷ್ಟನೆ ಆಹಾರ ಇಲಾಖೆ ಸಚಿವ ಕೆ.ಎಚ್​ ಮುನಿಯಪ್ಪ ಸ್ಪಷ್ಟನೆನೀಡಿದ್ದಾರೆ. ​​ಕೇಂದ್ರ ಮತ್ತು ರಾಜ್ಯ ಸರ್ಕಾರದ ಒಟ್ಟು 1,50,59,431 ಕಾರ್ಡ್​ಗಳಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ …

Read More »

ಬಿಪಿಎಲ್ ಕಾರ್ಡ ರದ್ದು: ಹಿಂದೂಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ

ಸರ್ಕಾರ ಸದ್ದಿಲ್ಲದೆ ಬಿಪಿಎಲ್​ ಕಾರ್ಡ್ ಆಪರೇಷನ್​ಗೆ ಇಳಿದಂತೆ ಕಾಣುತ್ತಿದ್ದು, ಈಗಾಗಲೇ ಹಲವು ಜಿಲ್ಲೆಗಳಲ್ಲಿ ಲಕ್ಷಾಂತರ ಬಿಪಿಎಲ್‌ ಕಾರ್ಡ್‌ಗಳನ್ನು ಪತ್ತೆ ಮಾಡಿ ರದ್ದು ಮಾಡಲಾಗುತ್ತಿದೆ. ಈ ನಡುವೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಆರೋಪ ಮಾಡಿದ್ದು, ಹಿಂದೂಗಳನ್ನೆ ಟಾರ್ಗೆಟ್ ಮಾಡಿ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿ ಹಿಂದೂಗಳ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತಿದೆ ಎಂದು ಆರೋಪಿಸಿದ ಯತ್ನಾಳ್, ಅಧಿವೇಶನದಲ್ಲಿ …

Read More »

ವಕ್ಫ್ ಬೋಡ್೯ ನೋಟಿಸ್ಖಂಡಿಸಿ ಡಿಸೆಂಬರ್ ಮೊದಲನೇ ವಾರದಲ್ಲಿ ನಮ್ಮ ಭೂಮಿ ನಮ್ಮ ಹಕ್ಕು ಯೋಜನೆಯಡಿ ಜನಜಾಗೃತಿ; ಎಂ.ಬಿ.ಜೀರಲಿ

ಬೆಳಗಾವಿರಾಜ್ಯ ಸರಕಾರ ರೈತರ ಜಮೀನು ಕಬಳಿಕೆ ಮಾಡಿ ವಕ್ಫ್ ಬೋಡ್೯ ಎಂದು ನೋಟಿಸ್ ಕೊಡುತ್ತಿರುವುದನ್ನು ಖಂಡಿಸಿ ಡಿಸೆಂಬರ್ ಮೊದಲನೇ ವಾರದಲ್ಲಿ ನಮ್ಮ ಭೂಮಿ ನಮ್ಮ ಹಕ್ಕು ಯೋಜನೆಯಡಿ ಜನಜಾಗೃತಿ ಮೂಡಿಸಲಾಗುವುದು ಎಂದು ಬಿಜೆಪಿ ಮುಖಂಡ ಎಂ.ಬಿ.ಜೀರಲಿ ಹೇಳಿದರು. ಬುಧವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ ಹಾಗೂ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಮೂರು ತಂಡ ರಚನೆ ಮಾಡಿ ಜನಜಾಗೃತಿ …

Read More »

ಮೀನುಗಾರಿಕೆ ಕೃಷಿಗೆ ತೆರಳಿದ್ದ ವೇಳೆ ಘಟಪ್ರಭಾ ನದಿಯಲ್ಲಿ ಮುಳುಗಿ ಮೃತಪಟ್ಟಲಕ್ಷ್ಮಣ ರಾಮ ಅಂಬಲಿ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಲೋಕೋಪಯೋಗಿ ಸತೀಶ್ ಜಾರಕಿಹೊಳಿ ಅವರು ಬುಧವಾರ ಭೇಟಿ ನೀಡಿ ಸಾಂತ್ವನ ಹೇಳಿದರು.

ಮೀನುಗಾರಿಕೆ ಕೃಷಿಗೆ ತೆರಳಿದ್ದ ವೇಳೆ ಘಟಪ್ರಭಾ ನದಿಯಲ್ಲಿ ಮುಳುಗಿ ಮೃತಪಟ್ಟ ಬೆನಕನಹೊಳಿ ಗ್ರಾಮದ ಲಕ್ಷ್ಮಣ ರಾಮ ಅಂಬಲಿ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಲೋಕೋಪಯೋಗಿ ಸತೀಶ್ ಜಾರಕಿಹೊಳಿ ಅವರು ಬುಧವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ತಾಲೂಕಿನ ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋದ ವೇಳೆ ಲಕ್ಷ್ಮಣ ರಾಮಾ ಅಂಬಲಿ ಮತ್ತವರ ಮಕ್ಕಳಾದ ರಮೇಶ ಮತ್ತು ಯಲ್ಲಪ್ಪ ಮೃತಪಟ್ಟಿದ್ದರು. ನದಿಯಲ್ಲಿ ಮೃತಪಟ್ಟ ಲಕ್ಷ್ಮಣ ರಾಮ ಅಂಬಲಿ ಕುಟುಂಬಸ್ಥರೊಂದಿಗೆ ಇಂದು …

Read More »