Breaking News

Monthly Archives: ನವೆಂಬರ್ 2024

ಮಾಜಿ ಕೇಂದ್ರ ಸಚಿವ ಬಿ. ಶಂಕರಾನಂದ 14 ನೇ ಪುಣ್ಯಸ್ಮರಣೆ 7 ಬಾರಿ ಸಂಸದರಾಗಿ ಮಾಡಿದ ಕಾರ್ಯ ಅಮೂಲ್ಯ – ಸಚಿವ ಸತೀಶ್ ಜಾರಕಿಹೊಳಿ

ಮಾಜಿ ಕೇಂದ್ರ ಸಚಿವ ಬಿ. ಶಂಕರಾನಂದ 14 ನೇ ಪುಣ್ಯಸ್ಮರಣೆ 7 ಬಾರಿ ಸಂಸದರಾಗಿ ಮಾಡಿದ ಕಾರ್ಯ ಅಮೂಲ್ಯ – ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಕೀರ್ತಿ ರಾಷ್ಟ್ರಾದ್ಯಂತ ಬೆಳಗಿಸಿದ ಮಹಾ ವ್ಯಕ್ತಿ ಬಿ ಶಂಕರಾನಂದ ಅವರ 14ನೇ ಪುಣ್ಯಸ್ಮರಣೆ ಯನ್ನು ಅವರ ಸಹ ಕಣಗಲಾ ಗ್ರಾಮದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಸಾನಿಧ್ಯ ವಹಿಸಿದ ಶಿವಲಿಂಗೇಶ್ವರ ಮಹಾಸ್ವಾಮಿಗಳು ಸಿದ್ಧ ಸಂಸ್ಥಾನ ಮಠ ನಿಡಸೋಶಿ ಇವರು ಮಾತನಾಡಿ ಬಿ ಶಂಕರನಂದ ಬೆಳಗಾವಿ …

Read More »

ರಾಯಬಾಗ ಪೊಲೀಸರಿಂದ 7.82ಲಕ್ಷ ಮೊತ್ತದ ಗಾಂಜಾ ವಶ ಆರೋಪಿಗಳ ಬಂಧನ

ರಾಯಬಾಗ ಪೊಲೀಸರಿಂದ 7.82ಲಕ್ಷ ಮೊತ್ತದ ಗಾಂಜಾ ವಶ ಆರೋಪಿಗಳ ಬಂಧನ ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಂದಿಕುರಳಿ ಗ್ರಾಮ ಹದ್ದಿ ಜಮೀನದಲ್ಲಿ ಸುಮಾರು 7.82ಲಕ್ಷ ಮೊತ್ತದ ಗಾಂಜಾ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳವಾರ ಬೆಳಗ್ಗೆ ತಾಲೂಕಿನ ನಂದಿಕುರಳಿ ಗ್ರಾಮ ಹದ್ದಿ ಜಮೀನ ರಿ.ಸ ನಂ. 303/5 ನೇದ್ದರಲ್ಲಿ ರಾಯಪ್ಪ ಸತ್ಯಪ್ಪ ತೋಳಿ ಸಾ: ಕಂಚಕರವಾಡಿ ಇವನು ತನ್ನ ಪಾಲಿನಿಂದ ಮಾಡಿದ ಜಮೀನದಲ್ಲಿ ಕಬ್ಬಿನ ಬೆಳೆಯಲ್ಲಿ ಅನಧೀಕೃತವಾಗಿ ಗಾಂಜಾಗೆ ಹೋಲುವ …

Read More »

ನವನಗರದ ಸರಾಯಿ ಅಂಗಡಿ ವಿರುದ್ಧ ಮಹಿಯರಿಂದ ಮುಂದುವರೆದ ಪ್ರೊಟೆಸ್ಟ್

ನವನಗರದ ಸರಾಯಿ ಅಂಗಡಿ ವಿರುದ್ಧ ಮಹಿಯರಿಂದ ಮುಂದುವರೆದ ಪ್ರೊಟೆಸ್ಟ್….ಮಹಿಳೆಯರ ಹೋರಾಟಕ್ಕೆ ಸಾಥ್ ನೀಡಿದ ಪುರುಷರ್ …. ಕಳೆದೊಂದು ವಾರದಿಂದ ಧಾರವಾಡ ಹುಬ್ಬಳ್ಳಿಯ ನಡುವೆ ಬರೋ ನವನಗರದಲ್ಲಿ ನೂತನ ಎಂಆರ್‌ಪಿ ಶಾಪ್‌ ಸೇರಿ ಸಂಗಮ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿ ನೂತನ ಎಂಆರ್‌ಪಿ ಶಾಪ ಮುಂದೆ ಮಹಿಳೆಯರು ಪ್ರತಿದಿನ ಸಂಜೆ ನಡೆಸುತ್ತಿರೂವ ಪ್ರತಿಭಟನೆ ಮುಂದುವರೆದಿದ್ದು, ಕಳೆದ ಮಂಗಳವಾರ ತಡ ರಾತ್ರಿಯು ಮಹಿಳೆಯರು ಪ್ರತಿಭಟನೆ ಮಾಡಿ ಅಬಕಾರಿ ಇಲಾಖೆ …

Read More »

ಮದುವೆಯಾಗಿದ್ದ ಗಂಡನನ್ನು ಬಿಟ್ಟು ಪ್ರಿಯಕರರೊಂದಿಗೆ ಮಕ್ಕಳ ಕಿಡ್ನಾಪ್, ಹಣಕ್ಕೆ ಬೇಡಿಕೆ….. ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯರಿಬ್ಬರು ಸೇರಿ ಇಬ್ಬರ ಪ್ರಿಯಕರರ ಅರೆಸ್ಟ್

ಮದುವೆಯಾಗಿದ್ದ ಗಂಡನನ್ನು ಬಿಟ್ಟು ಪ್ರಿಯಕರರೊಂದಿಗೆ ಮಕ್ಕಳ ಕಿಡ್ನಾಪ್, ಹಣಕ್ಕೆ ಬೇಡಿಕೆ….. ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯರಿಬ್ಬರು ಸೇರಿ ಇಬ್ಬರ ಪ್ರಿಯಕರರ ಅರೆಸ್ಟ್ – ಸಪ್ತಪದಿ ತುಳಿದು ಪತಿಯ ಜೊತೆಗೆ ಸುಖ ಜೀವನ ನಡೆಸಬೇಕಾಗಿದ್ದ ಇಬ್ಬರು ಚಾಲಕಿ ಮಹಿಳೆಯರು ತಮ್ಮ ತಮ್ಮ ಪ್ರಿಯಕರರೊಂದಿಗೆ ಸೇರಿ ಮಕ್ಕಳನ್ನು ಕಿಡ್ನಾಪ ಮಾಡಿಕೊಂಡು, ಮಕ್ಕಳ ಪತಿ ಹಾಗೂ ಪೋಷಕರಿಗೆ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಭೇದಿಸುವಲ್ಲಿ ಧಾರವಾಡ ವಿದ್ಯಾಗಿರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಮಕ್ಕಳ ರಕ್ಷಣೆಯ …

Read More »

HSRP ನಂಬರ್ ಪ್ಲೇಟ್ ಅಳವಡಿಕೆಗೆ ನ.30 ಕೊನೇ ದಿನ

ಬೆಂಗಳೂರು, ನ.15- ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ನಿಗದಿಪಡಿಸಿರುವ ಕಾಲಮಿತಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.   ಕಳೆದ 2019ರ ಏಪ್ರಿಲ್ ಒಂದಕ್ಕಿಂತ ಪೂರ್ವದಲ್ಲಿ ನೋಂದಣಿಯಾಗಿರುವ ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಬೇಕಾಗಿದೆ. ಈಗಾಗಲೇ ಈ ನೋಂದಣಿ ಫಲಕ ಅಳವಡಿಕೆಗೆ ನಿಗದಿಪಡಿಸಿದ್ದ ಅಂತಿಮ ಗಡುವನ್ನು ಸಾರಿಗೆ ಇಲಾಖೆ ಸುಮಾರು ನಾಲ್ಕು ಬಾರಿ ವಿಸ್ತರಣೆ ಮಾಡಿದೆ.

Read More »

ಡಿ.9ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಬೆಂಗಳೂರು, -ರಾಜ್ಯ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ಡಿ.9ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿದೆ. ಪ್ರತಿ ವರ್ಷದಂತೆ ಈ ಬಾರಿಯು ಸುವರ್ಣ ವಿಧಾನಸೌಧದಲ್ಲಿ ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ.   ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ, ದಿನಾಂಕ ನಿರ್ಧರಿಸುವ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಲಾಗಿತ್ತು. ಬೆಳಗಾವಿಯಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಸುವ ಸಂಪುಟ ಸಭೆಯ ತೀರ್ಮಾನಕ್ಕೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ …

Read More »

ವಿದ್ಯಾಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ವಿರುದ್ಧ ಕ್ರಮಕ್ಕೆ ಸೂಚನೆ; ಮಧು ಬಂಗಾರಪ್ಪ ವಿರುದ್ಧ ಯತ್ನಾಳ್ ಕಿಡಿ!

ಬೆಂಗಳೂರು: ವಿದ್ಯಾರ್ಥಿಗಳೊಂದಿಗೆ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ವಿಡಿಯೋ ಕಾನ್ಫರೆನ್ಸ್‌ (Video conference) ಮೂಲಕ ಮಾತನಾಡುವಾಗ ವಿದ್ಯಾರ್ಥಿಯೊಬ್ಬ (Student) ವಿದ್ಯಾಮಂತ್ರಿಗೆ ಕನ್ನಡ ಬರಲ್ಲ ಎಂದು ಹೇಳಿದ್ದು, ಇದಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಆ ವಿದ್ಯಾರ್ಥಿ ವಿರುದ್ಧ ಸೀರಿಯಸ್ ಆಕ್ಷನ್ ತೆಗೆದುಕೊಳ್ಳಬೇಕು ಎಂದ ಹೇಳಿದ್ದು, ಇದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಕಿಡಿ ಕಾರಿದ್ದಾರೆ. ಸಚಿವರ ವಿರುದ್ಧ …

Read More »

BPL’ ಕಾರ್ಡ್ ಬೆನ್ನಲ್ಲೆ, ರಾಜ್ಯದ 2 ಲಕ್ಷಕ್ಕೂ ಅಧಿಕ ‘ನಕಲಿ’ ಕಟ್ಟಡ ಕಾರ್ಮಿಕರ ಕಾರ್ಡ್ ಗಳು ರದ್ದು!

ಬೆಂಗಳೂರು : ರಾಜ್ಯದಲ್ಲಿ ಅರ್ಹರಲ್ಲದವರು ಕೂಡ ಬಿಪಿಎಲ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದರಿಂದ ಇದೀಗ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದೆ. ಬಿಪಿಎಲ್ ಕಾರ್ಡ್ ಬೆನ್ನಲ್ಲೇ ಕಾರ್ಮಿಕ ಕಾರ್ಡುಗಳ ಅಮಾನತು ಮಾಡಲಾಗಿದ್ದು, ರಾಜ್ಯದಲ್ಲಿ 2.46 ಲಕ್ಷ ಕಾರ್ಮಿಕರ ನಕಲಿ ಕಾರ್ಡುಗಳು ಅಮಾನತು ಮಾಡಲಾಗಿದೆ. 2,46, 951 ನಕಲಿ ಕಾರ್ಡ್ ಗಳನ್ನು ಅಮಾನತು ಮಾಡಲಾಗಿದೆ. ಹೌದು ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 38.42 ಲಕ್ಷ ಕಾರ್ಡ್ ಗೆ ನೋಂದಣಿ ಮಾಡಿಕೊಂಡಿದ್ದು. 2.46 ಲಕ್ಷ ಸಾವಿರ …

Read More »

ರಾಜ್ಯದಲ್ಲಿ ಶ್ರೀಮಂತರ ‘BPL ಕಾರ್ಡ್’ಗಳು ಮಾತ್ರ ರದ್ದಾಗುತ್ತದೆ : DCM

ಬೆಂಗಳೂರು : ರಾಜ್ಯದಲ್ಲಿ ಶ್ರೀಮಂತರ ‘BPL ಕಾರ್ಡ್’ಗಳು ಮಾತ್ರ ರದ್ದಾಗುತ್ತದೆ, ಬಡವರ ಕಾರ್ಡ್ ರದ್ದಾಗಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ BPL ಕಾರ್ಡ್ಗಳು ರದ್ದಾಗುತ್ತವೆ ಎನ್ನುವ ಆತಂಕ ಯಾರಿಗೂ ಬೇಡ. ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ಮರು ಪರಿಶೀಲನೆ ಮಾಡುತ್ತಿದ್ದೇವೆ. ನೀವು ಅರ್ಹರೇ ಆಗಿದ್ದರೆ ಖಂಡಿತವಾಗಿಯೂ ನಿಮಗೆ BPL ಸೌಲಭ್ಯಗಳು ಸಿಗಲಿವೆ. ಒಂದು ವೇಳೆ ಅರ್ಹರಾಗಿದ್ದರೂ ರದ್ದಾಗಿದ್ದರೆ …

Read More »

ಕಲಬುರ್ಗಿಯಲ್ಲಿ ಬಿಸಿ ನೀರಿದ್ದ ಬಕೆಟ್ ಗೆ ಬಿದ್ದು 5 ವರ್ಷದ ಮಗು ಸಾವು!

ಕಲಬುರ್ಗಿ : ಕಲ್ಬುರ್ಗಿಯಲ್ಲಿ ದಾರುಣವಾದ ಘಟನೆಯೊಂದು ನಡೆದಿದ್ದು, ಬಿಸಿ ನೀರಿದ್ದ ಬಕೆಟ್ ಗೆ ಐದು ವರ್ಷದ ಹೆಣ್ಣು ಮಗುವೊಂದು ಬಿದ್ದು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ನಗರದ ತಾಜ್ ನಗರದಲ್ಲಿ ನಡೆದಿದೆ.ಕಳೆದ ನವೆಂಬರ್ 12 ರಂದು ಈ ಘಟನೆ ನಡೆದಿದ್ದು ಎರಡು ದಿನಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೆ, ಆಫ್ರೀನ್ ಬಾನು (5) ಸಾವನ್ನಪ್ಪಿದ್ದಾಳೆ.   ತಾಜ್ ನಗರದ ಮಹಮದ್ ಗೌಸ್ ಮತ್ತು ತಾಹೇರ ಬಾನು ದಂಪತಿ ಪುತ್ರಿ ಆಫ್ರೀನ್ ಬಾನು ಎಂದು …

Read More »