ಬಾಲಭವನದಲ್ಲಿ ಮಕ್ಕಳ ದಿನಾಚರಣೆ ಬಾಲಭವನದಲ್ಲಿ ಮಕ್ಕಳ ದಿನಾಚರಣೆ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಹಲವು ಯೋಜನೆ- ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಕ್ಕಳ ದಿನಾಚರಣೆ- 2024 ಹಾಗೂ ಮಕ್ಕಳಿಗೆ ಶೌರ್ಯ ಪ್ರಶಸ್ತಿ ಪ್ರಧಾನ ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ ಸರ್ಕಾರಕ್ಕೆ ವಿಶೇಷ ಕಾಳಜಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಹಲವು ಯೋಜನೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ ರಾಜ್ಯದಲ್ಲಿ ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆಗೆ ಸರ್ಕಾರ ವಿಶೇಷ ಕಾಳಜಿ ವಹಿಸಿದ್ದು; ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ …
Read More »Monthly Archives: ನವೆಂಬರ್ 2024
ಬೆಳಗಾವಿ ಸಹ್ಯಾದ್ರಿ ನಗರದಲ್ಲಿರುವ ಶ್ರೀ ಮಹಾಬಳೇಶ್ವರ ದೇವಸ್ಥಾನದ ಕಾಂಕ್ರೀಟ್ ಕಾಮಗಾರಿ
: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಹ್ಯಾದ್ರಿ ನಗರದಲ್ಲಿರುವ ಶ್ರೀ ಮಹಾಬಳೇಶ್ವರ ದೇವಸ್ಥಾನದ ಮೇಲ್ಚಾವಣಿಗೆ ಕಾಂಕ್ರೀಟ್ ಹಾಕುವ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗುರುವಾರ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಕಾಳಜಿ ಹಾಗೂ ಅವರ ಅನುದಾನದಡಿ ದೇವಸ್ಥಾನ ಜೀರ್ಣೋದ್ಧಾರಗೊಳ್ಳಲಿದ್ದು, ಸ್ಥಳೀಯ ನಿವಾಸಿಗಳ ಸಲಹೆ ಸೂಚನೆ ಪಡೆದು, ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಚನ್ನರಾಜ ಹಟ್ಟಿಹೊಳಿ ಸೂಚಿಸಿದರು. ಈ ವೇಳೆ ಸುರೇಶ …
Read More »ಸುಗಮ ಸಂಚಾರಕ್ಕಾಗಿ ರಸ್ತೆಗಿಳಿದ ಗೋಕಾಕ ಸಿಪಿಆಯ್,ಗ್ರಾಮೀಣ ಪಿಎಸ್ ಐ
ಸಕ್ಕರೆ ಕಾರ್ಖಾನೆಗಳು ಆರಂಭವಾಗಿದ್ದು, ಸುಗಮ ಸಂಚಾರಕ್ಕಾಗಿ ಗೋಕಾಕ ಪೊಲೀಸರು ರಸ್ತೆಗಿಳಿದಿದ್ದಾರೆ. ಟ್ರ್ಯಾಕ್ಟರ ಡ್ರೈವರುಗಳಿಗೆ ಬಿಸಿ ಮುಟ್ಟಿಸಿ ಎಲ್ಲ ಟ್ರ್ಯಾಕ್ಟರ್ ಡ್ರೈವರ್ ಗಳಿಗೆ ನಿಯಮ ಪಾಲಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ. ಸಕ್ಕರೆ ಕಾರ್ಖಾನೆ ಪ್ರಾರಂಭ ಆಗುತಿದ್ದಂತೆ ಕಟಾವು ಮಾಡಿದ ಕಬ್ಬನ್ನು ಟ್ರ್ಯಾಕ್ಟರ್ ಡ್ರೈವರುಗಳು ಟಬ್ಬಿಗಳಲ್ಲಿ ಮಿತಿ ಮಿರಿ ಹೆಚ್ಚು ಕಬ್ಬು ತುಂಬಿಕೊಂಡು ಹೋಗುತ್ತಿದ್ದರಿಂದ ಸಾರ್ವಜನಿಕರಿಗೆ ಹಾಗೂ ಬೈಕ್ ಸವಾರರಿಗೆ ಮತ್ತು ವಾಹನ ಸಂಚಾರರಿಗಷ್ಟೆ ಅಲ್ಲದೆ ಶಾಲಾ ವಿದ್ಯಾರ್ಥಿಗಳು ಕೂಡ ತೊಂದರೆ ಅನುಭವಿಸುವಂತಾಗಿದೆ. …
Read More »ಅಶೋಕ್ ವೃತ್ತದಿಂದ ಮಹಾಂತೇಶ್ ನಗರದ ಬ್ರಿಜ್ ವರೆಗೆ ಕೈಗೊಂಡ ರಸ್ತೆ ಅಭಿವೃದ್ಧಿ ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಚಾಲನೆ
ಅಶೋಕ್ ವೃತ್ತದಿಂದ ಮಹಾಂತೇಶ್ ನಗರದ ಬ್ರಿಜ್ ವರೆಗೆ ಕೈಗೊಂಡ ರಸ್ತೆ ಅಭಿವೃದ್ಧಿ ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಚಾಲನೆ ಅಶೋಕ್ ವೃತ್ತದಿಂದ ಮಹಾಂತೇಶ್ ನಗರದ ಬ್ರಿಜ್ ವರೆಗೆ ಕೈಗೊಂಡ ರಸ್ತೆ ಅಭಿವೃದ್ಧಿ ಶಾಸಕ ಆಸೀಫ್ ಸೇಠ್ ಚಾಲನೆ 81.62 ಲಕ್ಷ ವಿಶೇಷ ಅನುದಾನದಲ್ಲಿ ಕಾಮಗಾರಿ 2-3 ದಿನದಲ್ಲಿ ಕಾಮಗಾರಿ ಪೂರ್ಣಗೊಳಿಸುವ ಉದ್ಧೇಶ ಬೆಳಗಾವಿ ನಗರದ ಭೂಯಿಕೋಟ್ ಕಿಲ್ಲಾ ಬಳಿಯಿರುವ ಸಾಮ್ರಾಟ್ ಅಶೋಕ್ ವೃತ್ತದಿಂದ ಮಹಾಂತೇಶ್ ನಗರದ ಬ್ರಿಜ್ ವರೆಗೆ …
Read More »ಸ್ಟೇಟ್ ನಾನ್ ಮೆಡಲಿಸ್ಟ್ ಸ್ವಿಮಿಂಗ್ ಸ್ಪರ್ಧೆಯಲ್ಲಿ ಬೆಳಗಾವಿಯ ಕ್ರೀಡಾಳುಗಳು ಸಾಧನೆ
ಸ್ಟೇಟ್ ನಾನ್ ಮೆಡಲಿಸ್ಟ್ ಸ್ವಿಮಿಂಗ್ ಸ್ಪರ್ಧೆಯಲ್ಲಿ ಬೆಳಗಾವಿಯ ಕ್ರೀಡಾಳುಗಳು ಸಾಧನೆ ಸ್ಟೇಟ್ ನಾನ್ ಮೆಡಲಿಸ್ಟ್ ಸ್ವಿಮಿಂಗ್ ಸ್ಪರ್ಧೆ ಬೆಳಗಾವಿಯ ಕ್ರೀಡಾಳುಗಳು ಸಾಧನೆ ಒಟ್ಟು 21 ಪದಕ ಗೆದ್ದ ಸ್ವಿಮ್ಮರ್ಸ್ ಸ್ಪರ್ಧಾಳುಗಳಿಗೆ ಅಭಿನಂದನೆಗಳ ಮಹಾಪುರ ಹಾಸನ ಸ್ವಿಮಿಂಗ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಸ್ಟೇಟ್ ನಾನ್ ಮೆಡಲಿಸ್ಟ್ ಸ್ವಿಮಿಂಗ್ ಸ್ಪರ್ಧೆಯಲ್ಲಿ ಬೆಳಗಾವಿಯ ಕ್ರೀಡಾಳುಗಳು ಸಾಧನೆ ಮಾಡಿದ್ದಾರೆ. ನವೆಂಬರ್ 23 ಮತ್ತು 24 ರಂದು ಹಾಸನ ಸ್ವಿಮಿಂಗ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಸ್ಟೇಟ್ ನಾನ್ …
Read More »ಸಿಎಂ ಆಗಲೂ ಆಸೆಯಿದೆ.. ಕೆಪಿಸಿಸಿ ಅಧ್ಯಕ್ಷನಾಗಲೂ ಆಸೆಯಿದೆ
ಸಿಎಂ ಆಗಲೂ ಆಸೆಯಿದೆ, ಕೆಪಿಸಿಸಿ ಅಧ್ಯಕ್ಷನಾಗಲೂ ಆಸೆಯಿದೆ. ನಮ್ಮ ಉತ್ಸಾಹ ಅಷ್ಟೇ. ಪಕ್ಷದ ತೀರ್ಮಾನ ಅಂತಿಮ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಿಎಂ ಆಗಲೂ ಆಸೆಯಿದೆ, ಕೆಪಿಸಿಸಿ ಅಧ್ಯಕ್ಷನಾಗಲೂ ಆಸೆಯಿದೆ. ಇದೆಲ್ಲ ನಮ್ಮ ಉತ್ಸಾಹ ಅಷ್ಟೇ. ಪಕ್ಷದ ತೀರ್ಮಾನ ಅಂತಿಮ. ನಾವೆಲ್ಲ ಕಾದು ನೋಡಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಶಿಗ್ಗಾಂವಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಈ ಹಿಂದೆ ಸತೀಶ್ ಜಾರಕಿಹೊಳಿ ಸಿಎಂ ಆಗ್ತಾರೆ ಅಂತ ಸುದ್ದಿ …
Read More »ವಕ್ಫ್ ಭೂ ಕಬಳಿಕೆ ವಿರೋಧಿಸಿ ಬಿಜೆಪಿ ಪಕ್ಷ ರಾಜ್ಯಾದ್ಯಂತ ಹೋರಾಟ ನಡೆಸಿದ್ದು ಡಿಸೆಂಬರ್ 1 ರಂದು ಬೆಳಗಾವಿಯಲ್ಲಿ ಬೃಹತ್ ಜನಜಾಗೃತಿ ಹೋರಾಟ
ವಕ್ಫ್ ಭೂ ಕಬಳಿಕೆ ವಿರೋಧಿಸಿ ಬಿಜೆಪಿ ಪಕ್ಷ ರಾಜ್ಯಾದ್ಯಂತ ಹೋರಾಟ ನಡೆಸಿದ್ದು ಡಿಸೆಂಬರ್ 1 ರಂದು ಬೆಳಗಾವಿಯಲ್ಲಿ ಬೃಹತ್ ಜನಜಾಗೃತಿ ಹೋರಾಟ ನಡೆಯಲಿದ್ದು ಈ ಹೋರಾಟದಲ್ಲಿ ರಾಜ್ಯದ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಈ ಕುರಿತು ಬೆಳಗಾವಿಯ ಹೊಟೇಲ್ ಒಂದರಲ್ಲಿ ಪೂರ್ವಭಾವಿ ಸಭೆ ನಡೆಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ನಡೆಯಲಿರುವ ಹೋರಾಟದಲ್ಲಿ ಮುತವರ್ಜಿವಹಿಸಿ ಜವಾಬ್ದಾರಿ ನಿಭಾಯಿಸುವಂತೆ ಮನವಿ ಮಾಡಿಕೊಂಡರು. ಬಸನಗೌಡ ಪಾಟೀಲ ಯತ್ನಾಳ,,ಪ್ರತಾಪ ಸಿಂಹ,ಸಿಎಂ ಸಿದ್ದೇಶ್ ಅರವಿಂದ್ ಲಿಂಬಾವಳಿ,ಕುಮಾರ್ …
Read More »ಸದ್ಯ ಸಂಪುಟ ವಿಸ್ತರಣೆ ಕುರಿತು ಯಾವುದೇ ವಿಚಾರವಿಲ್ಲ
ಸದ್ಯ ಸಂಪುಟ ವಿಸ್ತರಣೆ ಕುರಿತು ಯಾವುದೇ ವಿಚಾರವಿಲ್ಲ ಸದ್ಯ ಸಂಪುಟ ವಿಸ್ತರಣೆ ಕುರಿತು ಯಾವುದೇ ವಿಚಾರವಿಲ್ಲ. ಒಂದೇ ಒಂದು ಸ್ಥಾನ ಖಾಲಿ ಇದ್ದು ಈ ಬಗ್ಗೆ ಯಾವುದೇ ಚರ್ಚೆ ಇಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ಸಂಪುಟ ವಿಸ್ತರಣೆ ಕುರಿತು ಕೇಳಿದ ಪ್ರಶ್ನೆಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಪ್ರಶ್ನೆ ಸದ್ಯ ಉದ್ಭವವಾಗಿಲ್ಲ. ಕೇವಲ ಒಂದೇ ಒಂದು ಸ್ಥಾನ ಖಾಲಿ ಇದೆ. ಈ ಕುರಿತು ಯಾವುದೇ …
Read More »ಸೈನ್ಸಟಿಯಾ ವೇನರಿ 5.0 ಅಂತರ್ ಶಾಲೆಯ ವಿಜ್ಞಾನ ವಸ್ತು ಪ್ರದರ್ಶನ
ಬೆಳಗಾವಿಯ ರಾಜಾ ಲಖಮಗೌಡ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸೈನ್ಸಟಿಯಾ ವೇನರಿ 5.0 ಅಂತರ್ ಶಾಲೆಯ ವಿಜ್ಞಾನ ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರದಂದು ಬೆಳಗಾವಿಯ ರಾಜಾ ಲಖಮಗೌಡ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸೈನ್ಸಟಿಯಾ ವೇನರಿ 5.0 ಅಂತರ್ ಶಾಲೆಯ ವಿಜ್ಞಾನ ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಗಳಾಗಿ ಧಾರವಾಡದ ಡಾಕ್ಟರ್ ಚನ್ನಪ್ಪ ಅಕ್ಕಿ, ಗೌರವ ಅತಿಥಿಗಳಾಗಿ ಮಾಜಿ ಎಂ ಎಲ್ ಸಿ ಮಹಾಂತೇಶ್ ಕವಟಗಿಮಠ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾಕ್ಟರ್ …
Read More »ಕಾಗ ವಾಡ:ಐನಾಪುರ ಪಟ್ಟಣ ದ ಸರಕಾರಿ ಪ್ರಥಮ್ ದರ್ಜೆ ಕಾಲೇಜಿನ ಹೆಚ್ಚುವರಿ ಕೊಠಡಿ ಗಾಗಿ ಕರ್ನಾಟಕ ಗೃಹ ಮಂಡಳಿ ವತಿಯಿಂದ 38 ಲಕ್ಷ್ ರೂಪಾಯಿ ಅನುದಾನ ಬಿಡುಗಡೆ ಯಾಗಿದೆ
ಕಾಗ ವಾಡ:ಐನಾಪುರ ಪಟ್ಟಣ ದ ಸರಕಾರಿ ಪ್ರಥಮ್ ದರ್ಜೆ ಕಾಲೇಜಿನ ಹೆಚ್ಚುವರಿ ಕೊಠಡಿ ಗಾಗಿ ಕರ್ನಾಟಕ ಗೃಹ ಮಂಡಳಿ ವತಿಯಿಂದ 38 ಲಕ್ಷ್ ರೂಪಾಯಿ ಅನುದಾನ ಬಿಡುಗಡೆ ಯಾಗಿದೆ ಇನ್ನೂ ಹೆಚ್ಛು ವರಿ ಕೊಠಡಿಯ ಅಡಿ ಗಲ್ಲು ಸಾಮಾರಂಭವನ್ನ ಸ್ಥಳಿಯ ಶಾಸಕರಾದ ರಾಜು ಕಾಗೆ ಅವರು ನೆರ ವೆರಸಿದರು ಇನ್ನೂ ಮಕ್ಕಳ ಬಗ್ಗೆ ಶಿಕ್ಷಣದ ಬಗ್ಗೆ ಹೆಚ್ಚಿನ ಮುತು ವರ್ಜಿವಹಿಸಿ ಈ ಅನುದಾನವನ್ನ ಶಾಸಕರು ಬಿಡುಗಡೆ ಮಾಡಿಸಿದ್ದಾರೆ ದಿನೇ ದಿನೇ …
Read More »