ಹಾವೇರಿ: ಹಾವೇರಿ ಕೇಂದ್ರ ಬಸ್ ನಿಲ್ದಾಣದ ಪ್ರವೇಶದ್ವಾರದಲ್ಲಿ ರಸ್ತೆ ದಾಟುತ್ತಿದ್ದ ರೈತ ಕರಿಯಪ್ಪ ಮುಚ್ಚಿಕೊಪ್ಪನವರ ಕಾಲಿನ ಮೇಲೆ ಬಸ್ ಹರಿದು ಅಪಘಾತ ಸಂಭವಿಸಿದ್ದು, ಚಾಲಕನ ನಿರ್ಲಕ್ಷ್ಯ ಎಂದು ಆರೋಪಿಸಿದ ಸ್ಥಳೀಯರು, ವಾಹನ ಸಂಚಾರ ತಡೆದು ರಸ್ತೆಯಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು. ‘ಕನಕಾಪುರದ ರೈತ ಕರಿಯಪ್ಪ ಅವರು ಕೆಲಸ ನಿಮಿತ್ತ ಹಾವೇರಿಗೆ ಬಂದಿದ್ದರು. ಕೆಲಸ ಮುಗಿಸಿಕೊಂಡು ಊರಿಗೆ ಹೋಗಲೆಂದು ಹಾನಗಲ್ ರಸ್ತೆಯ ಮೂಲಕ ಬಸ್ ನಿಲ್ದಾಣದೊಳಗೆ ತೆರಳುತ್ತಿದ್ದರು. ಇದೇ ಸಂದರ್ಭದಲ್ಲಿ …
Read More »Monthly Archives: ನವೆಂಬರ್ 2024
ಬಗರ್ಹುಕುಂ: ಹಕ್ಕುಪತ್ರಕ್ಕೆ ಆಗ್ರಹ, ಪ್ರತಿಭಟನೆ
ಧಾರವಾಡ: ಜಿಲ್ಲೆಯ ಎಲ್ಲ ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕುಪತ್ರಗಳನ್ನು ನೀಡಬೇಕು ಎಂಬುದು ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ಜಿಲ್ಲಾ ಘಟಕದವರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಕಡಪಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸಮಾವೇಶಗೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸರ್ಕಾರಗಳು ಕಾರ್ಪೋರೇಟ್ ಪರವಾದ ಕೃಷಿ …
Read More »ಮೀನುಗಾರಿಕೆಗೆ ಹೋದಾಗ ನೀರುಪಾಲು: ಇಬ್ಬರು ಮಕ್ಕಳ ಮೃತದೇಹ ಪತ್ತೆ; ತಂದೆಗಾಗಿ ಶೋಧ
ಯಮಕನಮರಡಿ(ಬೆಳಗಾವಿ ಜಿಲ್ಲೆ): ಸಮೀಪದ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ತಂದೆಯೊಂದಿಗೆ ಮೀನುಗಾರಿಕೆಗೆ ಹೋದಾಗ ನೀರುಪಾಲಾಗಿದ್ದ ಇಬ್ಬರು ಮಕ್ಕಳ ಮೃತದೇಹ ಸೋಮವಾರ ಸಂಜೆ ಪತ್ತೆಯಾಗಿವೆ. ಬೆನಕನಹೊಳಿಯ ರಮೇಶ ಅಂಬಲಿ(15), ಯಲ್ಲಪ್ಪ ಅಂಬಲಿ(13) ಮೃತರು. ಅವರ ತಂದೆ ಲಕ್ಷ್ಮಣ ಅಂಬಲಿ(45) ಪತ್ತೆಗಾಗಿ ಅಗ್ನಿಶಾಮಕ ದಳ ತಂಡ ಹಾಗೂ ಪೊಲೀಸರಿಂದ ಕಾರ್ಯಾಚರಣೆ ಮುಂದುವರಿದಿದೆ. ‘ಲಕ್ಷ್ಮಣ ಅವರು ಘಟಪ್ರಭಾ ನದಿ ಸೇತುವೆ ಮೇಲೆ ಭಾನುವಾರ ರಾತ್ರಿ ಬೈಕ್ ನಿಲ್ಲಿಸಿ ತಮ್ಮ ಇಬ್ಬರು ಮಕ್ಕಳೊಂದಿಗೆ ಮೀನುಗಾರಿಕೆಗಾಗಿ …
Read More »ನಮ್ಮ ಬೆಂಗಳೂರಿನಲ್ಲಿರುವ ಕ್ರಿಕೆಟ್ ಕ್ರೀಡಾಂಗಣದ ಹೆಸರಿರೋದು ಎಂ. ಚಿನ್ನಸ್ವಾಮಿ ಅವರ ಹೆಸರಲ್ಲಿ. ಅಷ್ಟೊಂದು ಘಟಾನುಘಟಿ ಕ್ರಿಕೆಟ್ ಪಟುಗಳಿದ್ದ ನಮ್ಮ ರಾಜ್ಯದಲ್ಲಿ ಇಂತಹ ದೊಡ್ಡ ಕ್ರಿಕೆಟ್ ಸ್ಥಾವರಕ್ಕೆ ಇವರ ಹೆಸರಿರಬೇಕಾದರೆ ಈ ಮಹನೀಯರ ಸಾಮರ್ಥ್ಯ ಎಂತದ್ದಿರಬಹುದು!
ಎಂ. ಚಿನ್ನಸ್ವಾಮಿ ನಮ್ಮ ಬೆಂಗಳೂರಿನಲ್ಲಿರುವ ಕ್ರಿಕೆಟ್ ಕ್ರೀಡಾಂಗಣದ ಹೆಸರಿರೋದು ಎಂ. ಚಿನ್ನಸ್ವಾಮಿ ಅವರ ಹೆಸರಲ್ಲಿ. ಅಷ್ಟೊಂದು ಘಟಾನುಘಟಿ ಕ್ರಿಕೆಟ್ ಪಟುಗಳಿದ್ದ ನಮ್ಮ ರಾಜ್ಯದಲ್ಲಿ ಇಂತಹ ದೊಡ್ಡ ಕ್ರಿಕೆಟ್ ಸ್ಥಾವರಕ್ಕೆ ಇವರ ಹೆಸರಿರಬೇಕಾದರೆ ಈ ಮಹನೀಯರ ಸಾಮರ್ಥ್ಯ ಎಂತದ್ದಿರಬಹುದು! ಮಂಗಳಂ ಚಿನ್ನಸ್ವಾಮಿ 1900 ಮಾರ್ಚ್ 29ರಂದು ಮಂಡ್ಯದಲ್ಲಿ ಜನಿಸಿದರು. ವೃತ್ತಿಯಲ್ಲಿ ವಕೀಲರಾದ ಚಿನ್ನಸ್ವಾಮಿ ಅವರು 1925ರಿಂದ 1975ರವರೆಗೆ ಸಕ್ರಿಯವಾಗಿ ವಕೀಲಿ ವೃತ್ತಿಯನ್ನು ನಡೆಸಿದವರು. ಅವರು ಅನೇಕ ಪ್ರಸಿದ್ಧ ಸಂಸ್ಥೆಗಳಿಗೆ ಕಾನೂನು ತಜ್ಞರಾಗಿದ್ದರು. …
Read More »ವೈದ್ಯರ ನಿರ್ಲಕ್ಷ್ಯದಿಂದ ಬೆಳಗಾವಿಯಲ್ಲಿ ಬಾಣಂತಿ ಸಾವು ರೊಚ್ಚಿಗೆದ್ದ ಕುಟುಂಬಸ್ಥರಿಂದ ಬೆಳಗಾವಿ ಬೀಮ್ಸ್ ಎದುರಿಗೆ ದಿಢೀರ್ ಪ್ರತಿಭಟನೆ!
ವೈದ್ಯರ ನಿರ್ಲಕ್ಷ್ಯದಿಂದ ಬೆಳಗಾವಿಯಲ್ಲಿ ಬಾಣಂತಿ ಸಾವು ರೊಚ್ಚಿಗೆದ್ದ ಕುಟುಂಬಸ್ಥರಿಂದ ಬೆಳಗಾವಿ ಬೀಮ್ಸ್ ಎದುರಿಗೆ ದಿಢೀರ್ ಪ್ರತಿಭಟನೆ! ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನಾಗನೂರ ತಾಂಡಾದ ಬಾಣಂತಿ ಕಲ್ಪನಾ ರಾಠೋಡ ಸಾವು ಮಧ್ಯರಾತ್ರಿ 2.30ರ ಸುಮಾರಿಗೆ ಶಸ್ತ್ರಚಿಕಿತ್ಸೆ ಮೂಲಕ ಗಂಡು ಮಗವಿಗೆ ಜನ್ಮ ನೀಡಿದ್ದ ಬಾಣಂತಿ ಮಗು ಮತ್ತು ತಾಯಿ ಆರೋಗ್ಯವಾಗಿ ಇರುವುದಾಗಿ ವೈದ್ಯರು ಹೇಳಿಕೆ ಇಂದು ಬೆಳಿಗ್ಗೆ 8.30ರವರೆಗೂ ಆರೋಗ್ಯವಾಗಿದ್ದ ಬಾಣಂತಿ ಕಲ್ಪನಾ ರಾಠೋಡ ಬಳಿಕ ಬಾಣಂತಿ ಆರೋಗ್ಯದಲ್ಲಿ ಏಕಾಏಕಿ …
Read More »ಬೆಳಗಾವಿಗೆ ಬೇಕು ಇನ್ನೊಂದು ಸಚಿವ ಸ್ಥಾನ: ಆಸಿಫ್ ಸೇಠ್
ಬೆಳಗಾವಿ: ‘ಬೆಳಗಾವಿ ಜಿಲ್ಲೆ ಅತ್ಯಂತ ದೊಡ್ಡದು. ಕನಿಷ್ಠ ಇನ್ನೊಂದು ಸಚಿವ ಸ್ಥಾನ ಕೊಡಬೇಕು. ಇಲ್ಲದಿದ್ದರೆ, ಜಿಲ್ಲೆಗೆ ಅನ್ಯಾಯ ಮಾಡಿದಂತಾಗುತ್ತದೆ’ ಎಂದು ಶಾಸಕ ಆಸಿಫ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದರು. ‘ಬೆಂಗಳೂರು ಮೊದಲನೇ ಮತ್ತು ಬೆಳಗಾವಿ ಎರಡನೇ ಅತಿ ದೊಡ್ಡ ಜಿಲ್ಲೆ. ಬೆಂಗಳೂರಿಗೆ ಎಷ್ಟು ಸಚಿವ ಸ್ಥಾನ ನೀಡಿದ್ದೀರಿ, ಬೆಳಗಾವಿಗೆ ಎಷ್ಟು ನೀಡಿದ್ದೀರಿ ಯೋಚಿಸಿ. ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ನನ್ನ ಸಮುದಾಯ ನನ್ನನ್ನೂ ಪ್ರಶ್ನಿಸುತ್ತಿದೆ. ಉತ್ತರ ಕರ್ನಾಟಕದಲ್ಲಿ ಏಕೆ ಅಲ್ಪಸಂಖ್ಯಾತರಿಗೆ …
Read More »ತಿರುಪತಿ ಭಕ್ತರಿಗೆ ಭರ್ಜರಿ ಗುಡ್ನ್ಯೂಸ್! ಇನ್ಮೇಲೆ ಕೇವಲ ಮೂರೇ ಗಂಟೆಯಲ್ಲಿ ಸಿಗುತ್ತೆ ದರ್ಶನ! ಹೇಗೆ?
ತಿರುಪತಿ: ತಿರುಮಲದಲ್ಲಿ ತಿರುಪತಿ ತಿರುಮಲ ವೆಂಕಟೇಶ್ವರ (Tirupati ) ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಇನ್ಮುಂದೆ 2ರಿಂದ 3 ಗಂಟೆಯೊಳಗೆ ತಿಮ್ಮಪ್ಪನ ದರ್ಶನ (Tirupati Darshanam) ಭಾಗ್ಯ ಸಿಗುವಂತೆ ಕ್ರಮ ಕೈಗೊಳ್ಳಲು ಟಿಟಿಡಿ (TTD) ನಿರ್ಧರಿಸಿದೆ.ತಿರುಪತಿ ತಿರುಮಲ ವೆಂಕಟೇಶ್ವರ ದೇವಸ್ಥಾನದ ಉಸ್ತುವಾರಿ ವಹಿಸಿರುವ ಹೊಸದಾಗಿ ರಚನೆಯಾಗಿವ ತಿರುಮಲ ತಿರುಪತಿ ದೇವಸ್ಥಾನಮ್ ಮಂಡಳಿಯು ಈಗಾಗಲೇ ದೇಗುಲದಲ್ಲಿ ಅನೇಕ ಬದಲಾವಣೆಗಳನ್ನು ತರಲು ಮುಂದಾಗಿದ್ದು, ವಿಶೇಷವಾಗಿ ಹಿಂದೂಯೇತರರಿಗೆ ಇಲ್ಲಿ ಅವಕಾಶ ಇಲ್ಲ, ಹೀಗಾಗಿ ಈ …
Read More »ಪಂಚ ‘ಗ್ಯಾರಂಟಿ ಯೋಜನೆ’ಗಳು ಇಂದಿರಾಗಾಂಧಿಯಿಂದ ಪ್ರೇರಣೆ ಪಡೆದಿವೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಸೇರಿದಂತೆ ನಮ್ಮ ಪಂಚ ಗ್ಯಾರಂಟಿ ಯೋಜನೆಗಳು ಕೂಡಾ ಶ್ರೀಮತಿ ಇಂದಿರಾಗಾಂಧಿಯವರಿಂದ ಪ್ರೇರಣೆ ಪಡೆದಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವಂತಹ ಸಿಎಂ ಸಿದ್ದರಾಮಯ್ಯ ‘ಬಡವರ ಬಗ್ಗೆ ಅವರ ಹೃದಯ ಸದಾ ಮಿಡಿಯುತ್ತಿತ್ತು. ಗರೀಬಿ ಹಟಾವೋ ಎಂದು ಹೇಳುತ್ತಾ ಬಡತನದ ವಿರುದ್ಧ ಅವರು ಸಮರವನ್ನೇ ಸಾರಿದ್ದರು.ಸರ್ವರಿಗೂ ಸಮಪಾಲು ನೀಡುವ ಸ್ವಾವಲಂಬಿ ಮತ್ತು ಜಾತ್ಯತೀತ ಭಾರತದ ರೂವಾರಿ ಶ್ರೀಮತಿ ಇಂದಿರಾಗಾಂಧಿಯವರನ್ನು …
Read More »ರಾಮದುರ್ಗ | ರೈಲು ಮಾರ್ಗ ಸಮೀಕ್ಷೆಗೆ ಯತ್ನ: ಅಶೋಕ ಪಟ್ಟಣ
ರಾಮದುರ್ಗ | ರೈಲು ಮಾರ್ಗ ಸಮೀಕ್ಷೆಗೆ ಯತ್ನ: ಅಶೋಕ ಪಟ್ಟಣ ರಾಮದುರ್ಗ: ಲೋಕಾಪೂರದಿಂದ ರಾಮದುರ್ಗ, ಸವದತ್ತಿ ಮೂಲಕ ಧಾರವಾಡಕ್ಕೆ ಸೇರುವ ಹೊಸ ರೈಲು ಮಾರ್ಗದ ಸಮೀಕ್ಷೆಗಾಗಿ ಮುಖಂಡರ ನಿಯೋಗ ಡಿಸೆಂಬರ್ ಕೊನೆಯ ವಾರದಲ್ಲಿ ದೆಹಲಿಗೆ ಹೋಗಿ ಕೇಂದ್ರ ರೈಲು ಸಚಿವರನ್ನು ಭೇಟಿ ಮಾಡಲಾಗುವುದು ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು. ರಾಮದುರ್ಗದ ರೈಲು ಹೋರಾಟ ಕ್ರಿಯಾ ಸಮಿತಿಯು ಸೋಮವಾರ ಇಲ್ಲಿನ ಪ್ರವಾಸಿ ಮಂದಿರದ ಆವರಣದಲ್ಲಿ ಸೇರಿದ್ದ ಸಭೆಯಲ್ಲಿ …
Read More »ಶೀಘ್ರ ಕನಕ ಭವನ ನಿರ್ಮಾಣ: ಪ್ರಕಾಶ ಹುಕ್ಕೇರಿ
ಚಿಕ್ಕೋಡಿ: ಹಾಲುಮತ ಸಮಾಜದವರಿಗೆ ಅನುಕೂಲದ ದೃಷ್ಟಿಯಿಂದ ಚಿಕ್ಕೋಡಿ ಪಟ್ಟಣದಲ್ಲಿ ಹೈಟೆಕ್ ಕನಕ ಭವನ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಶೀಘ್ರದಲ್ಲಿ ಕನಕ ಭವನ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ 2 ಪ್ರಕಾಶ ಹುಕ್ಕೇರಿ ಹೇಳಿದರು. ಪಟ್ಟಣದ ಐಎಂಎ ಸಭಾಭವನದಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡ ಸಂತ ಶ್ರೇಷ್ಠ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಪಟ್ಟಣದಲ್ಲಿ ಕನಕ ಭವನ, ವಾಲ್ಮೀಕಿ ಭವನ ನಿರ್ಮಾಣದ ಭರವಸೆ …
Read More »