ಗುಂಡಿ ಮುಕ್ತ ರಸ್ತೆ ಸೇರಿ ಹಾಗೂ ಆರ್ಟಿಓ ಕಚೇರಿಯಲ್ಲಿನ ಭ್ರಷ್ಟಾಚಾರ ವಿರುದ್ಧ ಅಟೋ ಚಾಲಕರ ಆಕ್ರೋಶ…ಡಿಸಿ ಕಚೇರಿ ಮುಂಭಾಗ ಪ್ರೊಟೆಸ್ಟ್ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿನ ರಸ್ತೆ ಗುಂಡಿಗಳ ಮುಚ್ಚಲು ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ನಡೆ ಖಂಡಿಸಿ ಹಾಗೂ ಧಾರವಾಡ ಆರ್ ಟಿ ಓ ಕಚೇರಿಯಲ್ಲಿ ಎಜೆಂಟರ್ ಮೂಲಕ ಭ್ರಷ್ಟಾಚಾರ ಮಾಡುತ್ತಿರುವ ಅಧಿಕಾರಿಗಳ ಕಾರ್ಯವೈಖರಿ ವಿರೋಧಿಸಿ, ಧಾರವಾಡದಲ್ಲಿಂದು ಅಟೋ ಚಾಲಕರು ಕಮ್ ಮಾಲೀಕರು ಪ್ರತಿಭಟನೆ …
Read More »Daily Archives: ಡಿಸೆಂಬರ್ 3, 2024
ಚಳಿಗಾಲ ಅಧಿವೇಶನದಲ್ಲಿ ಉಗ್ರ ಹೋರಾಟ
ಬರುವ ಚಳಿಗಾಲ ಅಧಿವೇಶನದಲ್ಲಿ ಲಿಂಗಾಯತ ಸಮಾಜಕ್ಕೆ ೨ಎ ಮಿಸಲಾತಿ ಪಡೆಯಲು ಉಗ್ರವಾದ ಹೋರಾಟ ಕೈಗೊಳ್ಳುಲು ಕೂಡಲ ಸಂಗಮ ಗುರುಪೀಠದ ಬಸವ ಜಯ ಮೃತ್ಯಂಜಯ ಸ್ವಾಮಿಜಿ ಅವರು ಕಾಗವಾಡ ತಾಲೂಕಿನ ಪಂಚಮಶಾಲಿ ಲಿಂಗಾಯತ ಸಮಾಜದ ಮುಖಂಡರ ಸಭೆಯಲ್ಲಿ ಬೆಳಗಾವಿ ಚಲೋ ಕರೆ ನೀಡಿದರು. ಸೋಮವಾರಂದು ಕಾಗವಾಡದ ಸರಕಾರಿ ವಿಶ್ರಾಂತಿ ಗೃಹದಲ್ಲಿ ಕಾಗವಾಡ ತಾಲೂಕಾ ಮಟ್ಟದ ಪಂಚಮಶಾಲಿ ಲಿಂಗಾಯತ ಸಮಾಜದ ಮುಖಂಡರನ್ನು ಮತ್ತು ಹೋರಾಟ ಸಮಿತಿಯ ಎಲ್ಲ ಪದಾಧಿಕಾರಿಗಳ ಸಭೆ ಜಯ ಮೃತ್ಯಂಜಯ …
Read More »ಶಿರಗುಪ್ಪಿಯಲ್ಲಿ ರಕ್ತದಾನ ಶಿಬಿರ; ಡಾ.ಅಮೋಲ ಸರಡೆ ಅವರ ಕಾರ್ಯ ಶ್ಲಾಘನೀಯ: ರಾಜು ಕಾಗೆ..
ಶಿರಗುಪ್ಪಿಯಲ್ಲಿ ರಕ್ತದಾನ ಶಿಬಿರ; ಡಾ.ಅಮೋಲ ಸರಡೆ ಅವರ ಕಾರ್ಯ ಶ್ಲಾಘನೀಯ: ರಾಜು ಕಾಗೆ.. ! ತಮ್ಮ ಹುಟ್ಟು ಹಬ್ಬವನ್ನು ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳುವ ಮೂಲಕ ಆಚರಿಸುತ್ತಿರುವ ಡಾ. ಅಮೋಲ ಸರಡೆ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದ್ದು, ಅವರ ಸಮಾಜಮುಖಿ ಕಾರ್ಯಗಳು ಇದೇ ರೀತಿ ನಿರಂತರವಾಗಿರಲಿರೆAದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು
Read More »ಗ್ರಾಮ ವಾಸ್ತವ್ಯ ಮಾಡಿ, ಮಹಿಳೆರಲ್ಲಿ ಅಪರಾಧಗಳ ಕುರುತಿ ಜಾಗೃತಿ ಮೂಡಿಸಿದ ಪಿಎಸ್ಐ ಗಂಗಾ ಬಿರಾದರ
ಪಿಎಸ್ಐ ಗಂಗಾ ಬಿರಾದರ ಗ್ರಾಮ ವಾಸ್ತವ್ಯ; ಲೆಡಿ ಸಿಂಗಮ್ ಕಾರ್ಯಕ್ಕೆ ಮೆಚ್ಚುಗೆ.! ಸಾರ್ವಜನಿಕರಿಗೆ ಕಾನೂನು ಅರಿವು..!! ಕಾಗವಾಡ ಪಿಎಸ್ಐ ಗಂಗಾ ಬಿರಾದರ ಅವರು ಕಾಗವಾಡ ಪೋಲಿಸ್ ಠಾಣಾ ವ್ಯಾಪ್ತಿಯ ಮಂಗಸೂಳಿ ಗ್ರಾಮಕ್ಕೆ ಸಂಜೆ ಭೇಟ್ಟಿ, ನೀಡಿ, ಗ್ರಾಮಸ್ಥರಿಗೆ ಕಾನೂನು ಅರಿವು ಮೂಡಿಸುವ ಜೊತೆಗೆ, ಗ್ರಾಮ ವಾಸ್ತವ್ಯ ಮಾಡಿ, ಮಹಿಳೆರಲ್ಲಿ ಅಪರಾಧಗಳ ಕುರುತಿ ಜಾಗೃತಿ ಮೂಡಿಸಿದರು
Read More »