ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಬೆಚ್ಚಿಬಿಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಹೆತ್ತ ಮಗುವನ್ನು ಬಿಟ್ಟು ತಾಯಿಯೊಬ್ಬಳು ಪರಾರಿಯಾಗಿದ್ದಳು. ಸದ್ಯ ಮಗು ಸಾವನ್ನಪ್ಪಿದ್ದು, ಪಾಪಿ ತಾಯಿಯನ್ನ ಅರೆಸ್ಟ್ ಮಾಡಲಾಗಿದೆ. ಹೌದು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಡಿಸೆಂಬರ್ 8ರಂದು ಬೈಲಹೊಂಗಲ್ ಮೂಲದ ಬೀಬಿಜಾನ್ ಎಂಬ ಮಹಿಳೆ ತುರ್ತು ಪರಿಸ್ಥಿತಿಯಲ್ಲಿ ಪ್ರಸೂತಿಗೆಂದು ದಾಖಲಾಗಿದ್ದಳು. ಮಹಿಳೆಯ ಬಳಿ ಯಾವುದೇ ಗುರುತಿನ ಚೀಟಿಯಾಗಲಿ ದಾಖಲೆಯಾಗಲಿ ಇರಲಿಲ್ಲ. ತಾನು 6 ತಿಂಗಳ ಗರ್ಭಿಣಿಯಾಗಿದ್ದು,ಕಾಲು ಜಾರಿ ಬಿದ್ದಿದ್ದೇನೆ. ಹೊಟ್ಟೆ ನೋಯುತ್ತಿದೆ ಎಂದಾಗ ಮಾನವೀಯತೆಯ …
Read More »Daily Archives: ಡಿಸೆಂಬರ್ 15, 2024
ನಕಲಿ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ: 8.50 ಲಕ್ಷದ ಮೌಲ್ಯದ ನಕಲಿ ಮದ್ಯ ವಶಕ್ಕೆ
ನಕಲಿ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ: 8.50 ಲಕ್ಷದ ಮೌಲ್ಯದ ನಕಲಿ ಮದ್ಯ ವಶಕ್ಕೆ ನಕಲಿ ಮಧ್ಯ ತಯಾರಿಕಾ ಘಟಕದ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿ ನಕಲಿ ಮಧ್ಯ ಹಾಗೂ ಸ್ಪಿರೀಟ್ ವಶ ಪಡಿಸಿಕೊಂಡ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಹೊರ ಭಾಗದಲ್ಲಿ ಜಮೀನಿನಲ್ಲಿ ನಡೆದಿದೆ. ಜಮೀನಿನ ಮಾಲೀಕ ಅಮೋಘಸಿದ್ದ ಹೂಗಾರ ಹಾಗೂ ನಕಲಿ ಮದ್ಯ ತಯಾರು ಮಾಡುವ ಪರಿಣತ ಹೊಂದಿರುವ ಹುಬ್ಬಳ್ಳಿಯ 5 ಜನನ್ನು …
Read More »ಉಳಿದ ನಾಲ್ಕು ದಿನಗಳಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಆಗಬೇಕು : ಶಾಸಕ ಪ್ರಸಾದ ಅಬ್ಬಯ್ಯ
ಉಳಿದ ನಾಲ್ಕು ದಿನಗಳಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಆಗಬೇಕು : ಶಾಸಕ ಪ್ರಸಾದ ಅಬ್ಬಯ್ಯ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಬಗ್ಗೆ ಚರ್ಚೆಯನ್ನು ಈ ವಾರ ನಡೆದ ಅಧಿವೇಶನದಲ್ಲಿ ಚರ್ಚೆ ನಡೆಸಲು ಸಾಧ್ಯವಾಗಲಿಲ್ಲ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು ವಿನಾಕಾರಣ ಬಿಜೆಪಿಯವರು ಅಭಿವೃದ್ಧಿ ಕುರಿತಾಗಿ ಯಾವುದೇ ಚರ್ಚೆ ಮಾಡಲ್ಲ,ಒಂದು ಜಾತಿಯ ಸಮುದಾಯ …
Read More »ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಾಧ ತಡೆ ಮಾಸಾಚಾರಣೆ…. ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ತಿಳುವಳಿಕೆ ನೀಡಿದ ಪೊಲೀಸರು ಅಧಿಕಾರಿಗಳು.
ಧಾರವಾಡ ಉಪನಗರ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚಾರಣೆಯನ್ನು ಆಚರಣೆ ಮಾಡಲಾಯಿತು. ಕಾಲೇಜು ವಿದ್ಯಾರ್ಥಿಗಳಿಗೆ ಅಪರಾಧಗಳ ಸೇರಿ ಕಾನೂನು ಕುರಿತು ಪೊಲೀಸ್ ಅಧಿಕಾರಿಗಳು ತಿಳಿವಳಿಕೆ ನೀಡಿದರು. ಉಪನಗರ ಪೊಲೀಸ ಠಾಣೆ ವ್ಯಾಪಿಯ ನಗರದ ಮದೀನಾ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚಾರಣೆ ಕಾರ್ಯಕ್ರಮ ನಡೆದಿದ್ದು, ಎಸಿಪಿ ಪ್ರಶಾಂತ ಸಿದ್ಧಗೌಡರವರು ವಿದ್ಯಾರ್ಥಿಗಳಿಗೆ ಅಪರಾಧ ಸೇರಿ ಕಾನೂನುಗಳ ಕುರಿತು ತಿಳುವಳಿಕೆ ನೀಡುವ ಮೂಲಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಕರೆ ನೀಡಿದರು. ಅಲ್ಲದೆ ಇದೇ …
Read More »ಪತ್ರಕರ್ತ ರಾಹುಲ್ ಆಪ್ಟೆ ಅವರ ಪುತ್ರಿ ಶೃದ್ದಾ ಆಪ್ಟೆ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ
ವಿಜಯಪುರ ನಗರದ ಪತ್ರಕರ್ತ ರಾಹುಲ್ ಆಪ್ಟೆ ಅವರ ಪುತ್ರಿ ಶೃದ್ದಾ ಆಪ್ಟೆ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ ವಿಜಯಪುರದ ಸಾಯಿ ಗಾರ್ಡನ್ ಮೈದಾನದಲ್ಲಿ ನಡೆದ ಭಗವದ್ಗೀತಾ ಅಭಿಯಾನ 2024 ರಾಜ್ಯ ಮಟ್ಟದ ಮಹಾಸಮರ್ಪಣೆ ಕಾರ್ಯಕ್ರಮ ದಲ್ಲಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಗಂಗಾಧರೇಂದ್ರ ಶ್ರೀಗಳು, ವಿಜಯಪುರದ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ, ಸಿಂದಗಿ ಸಾರಂಗಮಠದ ಶ್ರೀಗಳು ಸೇರಿದಂತೆ ಸ್ವಾಮೀಜಿಗಳು ಹಾಗೂ ಭಗವದ್ಗೀತಾ …
Read More »ಮುತ್ತಯ್ಯನಹಟ್ಟಿಯಲ್ಲಿ ಬಹುನಿರೀಕ್ಷಿತ 24/7 ನೀರು ಸರಬರಾಜು ವ್ಯವಸ್ಥೆಯನ್ನು ಉದ್ಘಾಟಿಸುವ 15 ವರ್ಷಗಳ ಕನಸನ್ನು ನನಸಾಗಿಸಿದರು.
ಶಾಸಕರಾದ ಶ್ರೀ ಆಸಿಫ್ ಸೇಠ್ ಅವರು ಮುತ್ತಯ್ಯನಹಟ್ಟಿಯಲ್ಲಿ ಬಹುನಿರೀಕ್ಷಿತ 24/7 ನೀರು ಸರಬರಾಜು ವ್ಯವಸ್ಥೆಯನ್ನು ಉದ್ಘಾಟಿಸುವ 15 ವರ್ಷಗಳ ಕನಸನ್ನು ನನಸಾಗಿಸಿದರು. ಪ್ರತಿ ಮನೆಯಲ್ಲೂ ಈಗ ಯಾವ ಅಡೆತಡೆಯೂ ಇಲ್ಲದೇ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರಿನ ವ್ಯವಸ್ಥೆಯಾಗಿದ್ದು ನಮ್ಮ ಶಾಸಕರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ.
Read More »