Breaking News

Daily Archives: ಡಿಸೆಂಬರ್ 18, 2024

ಹೈಕಮಾಂಡ್​ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಯತ್ನಾಳ್ ಟೀಂ

ಬೆಳಗಾವಿ, (ಡಿಸೆಂಬರ್ 17): ಕರ್ನಾಟಕ ಬಿಜೆಪಿಯಲ್ಲಿನ ಬಣ ರಾಜಕೀಯ ಮುಂದುವರಿದಿದೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಟೀಂ ಸೈಲೆಂಟ್​, ವೈಲೆಂಟ್​ ಆಟ ಆಡುತ್ತಲೇ ಇದೆ. ಹೈಕಮಾಂಡ್​ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಯತ್ನಾಳ್ ಟೀಂ, ತಮ್ಮ ಬಣ ರಾಜಕೀಯ ಮುಂದುವರಿಸಿದೆ. .ಬಿಜೆಪಿ ರೆಬೆಲ್ ಟೀಮ್ ಮತ್ತೆ ಬೆಳಗಾವಿಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದು, ವಕ್ಫ್ ವಿರುದ್ಧ 2ನೇ ಹಂತದ ಹೋರಾಟದ ಬಗ್ಗೆ ಮಹತ್ವ ಚರ್ಚೆ ನಡೆಸಿದೆ. ಈ ಬಗ್ಗೆ …

Read More »

ವಿಜಯೇಂದ್ರ ಔತಣಕೂಟಕ್ಕೆ ನಾನು ಹೊಗಿಲ್ಲ, ರಮೇಶ್ ಜಾರಕಿಹೊಳಿ ಕೂಡ ಹೋಗಲ್ಲ:ಯತ್ನಾಳ್

ಇತ್ತೀಚೆಗಷ್ಟೇ ದೆಹಲಿಗೆ ತೆರಳಿ ಹೈಕಮಾಂಡ್ ಶಿಸ್ತು ಸಮಿತಿ ನೋಟಿಸ್​ಗೆ ಉತ್ತರಿಸಿ ಬಂದಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಮತ್ತೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದಾರೆ.:  ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಯೋಜಿಸಿದ್ದ ಔತಣ ಕೂಟದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾಗವಹಿಸಿಲ್ಲ. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಮಾಜಿ ಸಿಎಂ ಬಿಎಸ್ …

Read More »

ಡಿಸೆಂಬರ್ 31 ರವರೆಗೆ ಹೆಚ್ಎಸ್​ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಗಡುವು

ಬೆಂಗಳೂರು, ಡಿಸೆಂಬರ್ 18: ರಾಜ್ಯದಲ್ಲಿ ಎಷ್ಟು ಜನಸಂಖ್ಯೆ ಇದೆಯೋ ಸುಮಾರು ಅಷ್ಟೇ ವಾಹನಗಳನ್ನು ಕೂಡ ಜನ ಖರೀದಿ ಮಾಡಿದ್ದಾರೆ. ಒಂದೊಂದು ಮನೆಯಲ್ಲೂ ಕೂಡ ಮೂರ್ನಾಲ್ಕಕ್ಕಿಂತ ಹೆಚ್ಚು ವಾಹನಗಳಿವೆ. ಇತ್ತೀಚೆಗಂತೂ ಎಲ್ಲವೂ ಡಿಜಿಟಲ್ ಯುಗ ಆಗಿ ಹೋಗಿದೆ. ಇದಕ್ಕೆ ಪೂರಕವಾಗುವಂತೆ ಈಗಾಗಲೇ ಸಾರಿಗೆ ಇಲಾಖೆ 2019 ರ ಮಾರ್ಚ್ – 31 ರ ಹಿಂದಿನ ಹಳೆಯ ಎರಡು ಕೋಟಿಗೂ ಹೆಚ್ಚಿನ ವಾಹನಗಳಿಗೆ ಹೈಟೆಕ್ ಟಚ್ ಕೊಡಲು ಸಿದ್ಧವಾಗಿತ್ತು. ಆದರೆ ಯಾಕೋ ಹೆಚ್​ಎಸ್​ಆರ್​ಪಿ ನಂಬರ್ …

Read More »