Breaking News

Daily Archives: ಡಿಸೆಂಬರ್ 28, 2024

ಮಹಿಳೆಯರ ಒಡವೆ ಮತ್ತು ಹಣ ಕಳವು ಮಾಡುತ್ತಿದ್ದ ಮೂವರು ಮಹಿಳೆಯರನ್ನು ಗೌರಿಬಿದನೂರು ನಗರ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ: ಮಹಿಳೆಯರ ಒಡವೆ ಮತ್ತು ಹಣ ಕಳವು ಮಾಡುತ್ತಿದ್ದ ಮೂವರು ಮಹಿಳೆಯರನ್ನು ಗೌರಿಬಿದನೂರು ನಗರ ಪೊಲೀಸರು ಬಂಧಿಸಿದ್ದಾರೆ. ನ.16ರಂದು ಶಾಂತಕುಮಾರಿ ಎಂಬವರು ತಾವು ಬೆಂಗಳೂರಿಗೆ ಹೋಗಲು ನಗರದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ಕತ್ತಿನಲ್ಲಿದ್ದ ಸುಮಾರು 50 ಗ್ರಾಂ ತೂಕದ ಎರಡೆಳೆಯ ಬಂಗಾರದ ಚೈನ್ ಅನ್ನು ಬುರ್ಕಾ ಧರಿಸಿದ್ದ ಮಹಿಳೆಯರು ಕಳವು ಮಾಡಿರುವುದಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಡಿ.6ರಂದು ರತ್ನಮ್ಮ ಎಂಬವರು ತಾವು ಬೆಂಗಳೂರಿಗೆ ಹೋಗಲು ಬಸ್ ಹತ್ತುವಾಗ ಬ್ಯಾಗ್​ನಲ್ಲಿದ್ದ …

Read More »

ಬೈಕ್ ವ್ಹೀಲಿಂಗ್ ವೇಳೆ ಅಪಘಾತವಾಗಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ದೇವನಹಳ್ಳಿ: ಬೈಕ್ ವ್ಹೀಲಿಂಗ್ ಮಾಡುವ ವೇಳೆ ಎದುರಗಡೆಯಿಂದ ಬರುತ್ತಿದ್ದ ಕ್ಯಾಂಟರ್​ಗೆ ಡಿಕ್ಕಿ ಹೊಡೆದು ಯುವಕರಿಬ್ಬರು ಮೃತಪಟ್ಟ ಘಟನೆ ದೇವನಹಳ್ಳಿಯ ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ವಿಜಯಪುರ ಪಟ್ಟಣದ ಮನೋಜ್ (19) ಮತ್ತು ಹರ್ಭಾಜ್ (19) ಮೃತರು. ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ಮಳೆಯ ನಡುವೆ ಇಬ್ಬರು ದ್ವಿಚಕ್ರ ವಾಹನದಲ್ಲಿ ಬೈಕ್​ ವ್ಹೀಲಿಂಗ್​ ಮಾಡುತ್ತಿದ್ದರು. ಈ ವೇಳೆ ಎದುರುಗಡೆ ಬರುತ್ತಿದ್ದ ಕ್ಯಾಂಟರ್​ಗೆ ಡಿಕ್ಕಿ ಹೊಡೆದು ತೀವ್ರ …

Read More »

ಗೋಕಾಕ ಹಿಲ್ ಗಾರ್ಡನ್ ಕಛೇರಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆ.

ಗೋಕಾಕ ಹಿಲ್ ಗಾರ್ಡನ್ ಕಛೇರಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆ. ಗೋಕಾಕ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನಗರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಅವರು ಮಾತನಾಡಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ಭಾರತದ ಹಿರಿಯ ಮುತ್ಸದ್ದಿಯನ್ನು ಕಳೆದುಕೊಂಡಿದೆ. ಮೃದು ಸ್ವಭಾವದ ಅರ್ಥಿಕ …

Read More »

ಭಕ್ತಿಭಾವದಲ್ಲಿ ನಡೆದ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ

ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಉತ್ಸಾಹದಲ್ಲಿ ನಡೆದ ಉಡಿ ತುಂಬುವ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಕ್ರಮ ಬೆಳಗಾವಿ ತಾಲೂಕಿನ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಕಾರ್ಯಕ್ರಮ ಅತ್ಯುತ್ಸಾಹದಲ್ಲಿ ನಡೆಯಿತು. ಇಂದು ಶುಕ್ರವಾರದಂದು ಬೆಳಗಾವಿ ತಾಲೂಕಿನ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಕಾರ್ಯಕ್ರಮ ಅತ್ಯುತ್ಸಾಹದಲ್ಲಿ ನಡೆಯಿತು. ಈ ನಿಮಿತ್ಯ ದೇವಿಯ ಉಡಿ ತುಂಬು ಕಾರ್ಯಕ್ರಮ ನಡೆಯಿತು. ಬೆಳಿಗ್ಗೆಯಿಂದಲೇ ಪೂಜೆ ಪುನಸ್ಕಾರಗಳು ಆರಂಭಗೊಂಡವು. ಗ್ರಾಮದಲ್ಲಿ ವಾದ್ಯಗಳ ಮೇಳದೊಂದಿಗೆ ಭಂಡಾರ …

Read More »

ಅರ್ಥಶಾಸ್ತ್ರದ ವಿದ್ಯಾರ್ಥಿಗಳಿಗಾಗಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿ- ಡಿಸಿಎಂ ಡಿ.ಕೆ.ಶಿವಕುಮಾರ್

ಅರ್ಥಶಾಸ್ತ್ರದ ವಿದ್ಯಾರ್ಥಿಗಳಿಗಾಗಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿ- ಡಿಸಿಎಂ ಡಿ.ಕೆ.ಶಿವಕುಮಾರ್ ಅರ್ಥಶಾಸ್ತ್ರದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಮಾಜಿ ಪಿಎಂ ಡಾ. ಮನಮೋಹನ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರವನ್ನು ಕಲಿಯುವ ವಿದ್ಯಾರ್ಥಿಗಳಿಗಾಗಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಬೇಕೆಂದರು. ಪ್ರಧಾನಿ ಡಾ. ಮನಮೋಹನ ಸಿಂಗ್ ಇನ್ನಿಲ್ಲ. …

Read More »

ಬೆಳಗಾವಿಯಲ್ಲಿ ಸ್ಟೇಡಿಯಂ ನಿರ್ಮಿಸಬೇಕೆಂದು ಆಗ್ರಹಿಸಿದ ದಕ್ಷಿಣ ಶಾಸಕ ಅಭಯ ಪಾಟೀಲ್ಅಭಿನಂದಿಸಲಾಯಿತು.

ಸದನದಲ್ಲಿ ಕ್ರೀಡಾಳುಗಳ ಕುರಿತು ಚರ್ಚಿಸಿ ಶಾಸಕ ಅಭಯ ಪಾಟೀಲ್; ಸ್ಕೇಟಿಂಗ್ ತರಬೇತುದಾರರಿಂದ ಸನ್ಮಾನ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಬೆಳಗಾವಿಯ ಕ್ರೀಡಾಳುಗಳ ಸಮಸ್ಯೆಯ ಕುರಿತು ಧ್ವನಿ ಎತ್ತಿ, ಬೆಳಗಾವಿಯಲ್ಲಿ ಸ್ಟೇಡಿಯಂ ನಿರ್ಮಿಸಬೇಕೆಂದು ಆಗ್ರಹಿಸಿದ ದಕ್ಷಿಣ ಶಾಸಕ ಅಭಯ ಪಾಟೀಲ್ ಅವರನ್ನು ಬೆಲಗಾಮ್ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮತ್ತು ಆಭಾ ಸ್ಫೋರ್ಟ್ಸ್ ಕ್ಲಬನ ವತಿಯಿಂದ ಸತ್ಮರಿಸಿ ಅಭಿನಂದಿಸಲಾಯಿತು. ಇದು ವರೆಗೂ ನಡೆದ ಅಧಿವೇಶನದಲ್ಲಿ ಕ್ರೀಡೆ ಮತ್ತು ಕ್ರೀಡಾಳುಗಳ ಕುರಿತು ಯಾವ ಶಾಸಕರು …

Read More »