ಕಲಬುರಗಿ, ಡಿಸೆಂಬರ್ 28: ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ (Afzalpur) ತಾಲೂಕಿನ ಘತ್ತರಗಿ ಗ್ರಾಮದ ಭಾಗ್ಯವಂತಿ ದೇವಿಯ (Bhagyavanti Devi) ಹುಂಡಿ ಎಣಿಕೆ ಕಾರ್ಯ ನಡೆಯಿತು. ಹುಂಡಿ ಎಣಿಕೆ ಮಾಡುವ ವೇಳೆ ವಿಚಿತ್ರ ಹರಕೆಯ ನೋಟ್ ಪತ್ತೆಯಾಗಿದೆ. ಅತ್ತೆ ಸಾಯಬೇಕೆಂದು ಬರೆದಿರುವ 20 ರೂ. ಮುಖಬೆಲೆಯ ನೋಟ್ ಪತ್ತೆಯಾಗಿದೆ. “ತಾಯಿ, ನಮ್ಮ ಅತ್ತೆ ಬೇಗ ಸಾಯಬೇಕು” ಅಂತ 20 ರೂ. ಮುಖಬೆಲೆಯ ನೋಟ್ ಮೇಲೆ ಬರೆದು ಹುಂಡಿಯಲ್ಲಿ ಹಾಕಲಾಗಿದೆ.ಹುಂಡಿ ಎಣಿಕೆ ಕಾರ್ಯ …
Read More »Daily Archives: ಡಿಸೆಂಬರ್ 29, 2024
ಹಾಪುರದ ಗರ್ಮುಕ್ತೇಶ್ವರದಲ್ಲಿ 27 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಗಂಗಾ ನದಿಗೆ ಹಾರಿದ್ದಾಳೆ
ಹಾಪುರ: ಹಾಪುರದ ಗರ್ಮುಕ್ತೇಶ್ವರದಲ್ಲಿ 27 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಗಂಗಾ ನದಿಗೆ ಹಾರಿದ್ದಾಳೆ . ಆಕೆ 70 ಅಡಿ ಎತ್ತರದಿಂದ ಮೇಲ್ಸೇತುವೆಯಿಂದ ನದಿಗೆ ಹಾರುತ್ತಿದ್ದಾಗ, ಡೈವರ್ಸ್ ಆಕೆಯನ್ನು ಗಮನಿಸಿದ್ದಾರೆ. ಸಮಯ ವ್ಯರ್ಥ ಮಾಡದೆ ತಕ್ಷಣ ಡೈವರ್ಗಳು ದೋಣಿಯಲ್ಲಿ ಆಕೆ ಬಿದ್ದ ಸ್ಥಳವನ್ನು ತಲುಪಿ ಆಕೆಯನ್ನು ರಕ್ಷಿಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಯುವತಿ ಹೇಳಿದ್ದಾಳೆ. ಜನವರಿ 16ರಂದು ಆಕೆ ಮದುವೆಯಾಗಬೇಕಿತ್ತು. ಆದರೆ, ಕೌಟುಂಬಿಕ ಭಿನ್ನಾಭಿಪ್ರಾಯದಿಂದಾಗಿ …
Read More »ಖಾಸಗಿ ಫೈನಾನ್ಸ್ ಕಂಪನಿ (Finance Company) ಕಾಟಕ್ಕೆ ಆ ಬಡ ತಾಯಿ ಅಕ್ಷರಶಃ ಕಂಗಾಲ
ಗದಗ, ಡಿಸೆಂಬರ್ 28: ಖಾಸಗಿ ಫೈನಾನ್ಸ್ ಕಂಪನಿ (Finance Company) ಕಾಟಕ್ಕೆ ಆ ಬಡ ತಾಯಿ ಅಕ್ಷರಶಃ ಕಂಗಾಲಾಗಿದ್ದಾರೆ. ಮಗ ಮಾಡಿದ ಸಾಲಕ್ಕೆ ಫೈನಾನ್ಸ್ ಸಿಬ್ಬಂದಿಗಳು ಬಡ ತಾಯಿಗೆ ಶಿಕ್ಷೆ ನೀಡಿದ್ದಾರೆ. ಬೆಳಗ್ಗೆ ನಿದ್ದೆಯಿಂದ ಎಬ್ಬಿಸಿ ಫೈನಾನ್ಸ್ ಕಚೇರಿಗೆ ತಂದು ಇಡೀ ದಿನ ಕೂಡಿ ಹಾಕಿ ಕಾಟ ನೀಡಿದ್ದಾರೆ. ನನ್ನ ಬಿಟ್ಟರೆ ಸಾಲ ಮಾಡಿಯಾದರೂ ಹಣ ಕಟ್ಟುತ್ತೇನೆ ಅಂದ್ರೂ ಫೈನಾನ್ಸ್ ಸಿಬ್ಬಂದಿ ತಾಯಿಯನ್ನು ಬಿಡದೇ ಇಡೀ ದಿನ ಕೂಡಿ ಹಾಕಿದ್ದಾರೆ. ಇದು ಸ್ಥಳೀಯರ ಆಕ್ರೋಶಕ್ಕೆ …
Read More »ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ಡಿಸೆಂಬರ್ 28: ದೈವದ ನೇಮ ಆಗುವ ಗದ್ದೆಯಲ್ಲಿ ತ್ಯಾಜ್ಯ ರಾಶಿ ಕಂಡು ದೈವ ಕೆಂಡಾಮಂಡಲವಾದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ (Ullal) ತಾಲೂಕಿನ ಕುಂಪಲ ಬಳಿಯ ಕನೀರುತೋಟ ಎಂಬಲ್ಲಿ ನಡೆದಿದೆ. ದೈವದ ಕೋಪಕ್ಕೆ ದೈವಸ್ಥಾನದ ಆಡಳಿತ ಮಂಡಳಿ ಕಕ್ಕಾಬಿಕ್ಕಿಯಾಗಿದ್ದಾರೆ. ಇಲ್ಲಿನ ವೈದ್ಯನಾಥ ದೈವದ ನೇಮ ಹಾಗೂ ವಲಸರಿ ಸೇವೆಯಿತ್ತು. ದೈವ ಆವೇಶವಾಗಿ ಇನ್ನೇನು ವಲಸರಿ ಹೊರಡಬೇಕು ಎಂಬಷ್ಟರಲ್ಲಿ ಘಟನೆ ನಡೆದಿದೆ. ಇದೇನು ವಲಸರಿ ಗದ್ದೆಯೋ, ಸಂತೆಗದ್ದೆಯೋ? ನಾನು ಎಂಜಲು ತುಳಿದು ವಲಸರಿ ಹೋಗಬೇಕೆ …
Read More »