Breaking News

Daily Archives: ಡಿಸೆಂಬರ್ 30, 2024

ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ದಯಪಾಲಿಸಿದೆ ಆತ್ಮಹತ್ಯೆ ಭಾಗ್ಯ ಸರ್ಕಾರದ ಕುಮ್ಮಕ್ಕಿನಿಂದ ಆತ್ಮಹತ್ಯೆಗಳು ದಿನೇ ದಿನೇ ಹೆಚ್ಚಳ; ಬಿ.ವೈ. ವಿಜಯೇಂದ್ರ

  ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ದಯಪಾಲಿಸಿದೆ ಆತ್ಮಹತ್ಯೆ ಭಾಗ್ಯ ಸರ್ಕಾರದ ಕುಮ್ಮಕ್ಕಿನಿಂದ ಆತ್ಮಹತ್ಯೆಗಳು ದಿನೇ ದಿನೇ ಹೆಚ್ಚಳ ಹಿಂದೆಂದೂ ಸರಣಿ ಆತ್ಮಹತ್ಯೆ ಪ್ರಕರಣಗಳನ್ನು ನೋಡಿಲ್ಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಆತ್ಮಹತ್ಯೆ ಭಾಗ್ಯ ದಯಪಾಲಿಸಿದೆ. ಸರ್ಕಾರದ ಕುಮ್ಮಕ್ಕಿನಿಂದ ಆತ್ಮಹತ್ಯೆಗಳು ದಿನೇ ದಿನೇ ಹೆಚ್ಚಳವಾಗಿವೆ. ಹಿಂದೆಂದೂ ಸರಣಿ ಆತ್ಮಹತ್ಯೆ ಪ್ರಕರಣಗಳನ್ನು ನಾವು ನೋಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಅವರು …

Read More »

ವಿಜಯಪುರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ: ಬಿಕೋ ಎನ್ನುತ್ತಿರುವ ನಗರ

  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆ‌ರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವುದನ್ನು ಖಂಡಿಸಿ ಅಹಿಂದ, ದಲಿತ, ಪ್ರಗತಿ ಪರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ಕರೆ ನೀಡಿರುವ ವಿಜಯಪುರ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್‌ ಹಿನ್ನೆಲೆಯಲ್ಲಿ ವಿಜಯಪುರ ನಗರ ವ್ಯಾಪ್ತಿಯ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಗರ ಸಾರಿಗೆ ಬಸ್‌ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಅಂಗಡಿ, ಮಳಿಗೆಗಳು, ಮಾಲ್‌ಗಳು ಬಾಗಿಲು ತೆರೆದಿಲ್ಲ. ಜನರು ಅಗತ್ಯ ಕೆಲಸಕ್ಕಾಗಿ …

Read More »

ಉಳವಿ ರಸ್ತೆ ಅಭಿವೃದ್ಧಿಗೆ ತಕ್ಷಣ ಟೆಂಡರ್ ಕರೆಯಿರಿ… ಕರವೇ ಬೇಡಿಕೆಗೆ ತಕ್ಷಣ ಸ್ಪಂದಿಸಿದ ಸಚಿವ ಸತೀಶ ಜಾರಕಿಹೊಳಿ

ಉಳವಿ ರಸ್ತೆ ಅಭಿವೃದ್ಧಿಗೆ ತಕ್ಷಣ ಟೆಂಡರ್ ಕರೆಯಿರಿ… ಕರ್ನಾಟಕ ರಕ್ಷಣಾ ವೇದಿಕೆಯಿಂದ ಆಗ್ರಹ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಚಿವರಿಂದ ತಕ್ಷಣ ಸಿಕ್ಕ ಸ್ಪಂದನೆ ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಸಾವಿರಾರು ಭಕ್ತರು ದರ್ಶನ ಪಡೆಯಲು ಹೋಗುತ್ತಾರೆ. ಆದ್ದರಿಂದ ಉಳವಿಗೆ ಹೋಗುವ ರಸ್ತೆ ಸಂಪೂರ್ಣ ಹಾಳಾಗಿದ್ದು, ಈ ರಸ್ತೆಯನ್ನು ಕೂಡಲೇ ದುರಸ್ತಿ ಮಾಡುವಂತೆ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ನೇತೃತ್ವದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಲಾಯಿತು. …

Read More »

ಬೆಳಗಾವಿಯಲ್ಲಿ ಶತರಂಜ್ ಚೆಸ್ ಟೂರ್ನಾಮೆಂಟ್… ವಿವಿಧ ರಾಜ್ಯದ ಚೆಸ್ ಆಟಗಾರರು ಭಾಗಿ…

ಬೆಳಗಾವಿಯಲ್ಲಿ ಶತರಂಜ್ ಚೆಸ್ ಟೂರ್ನಾಮೆಂಟ್… ವಿವಿಧ ರಾಜ್ಯದ ಚೆಸ್ ಆಟಗಾರರು ಭಾಗಿ… ಒಟ್ಟು 3 ಲಕ್ಷ 20 ಸಾವಿರ ರೂ. ನಗದು ಬಹುಮಾನ ಅಧ್ಯಕ್ಷರಾದ ನೀಲೇಶ್ ಪಾಟೀಲ್ ಮಾಹಿತಿ ಚೆಸ್ ಆಟಗಾರರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೆಳಗಾವಿಯಲ್ಲಿಂದು ರೋಟರಿ ಕ್ಲಬ್ ಆಫ್ ಬೆಲಗಾಮ್ ಸೌಥ್ ಮತ್ತು ಬೆಲಗಾಮ್ ಡಿಸ್ಟ್ರೀಕ್ಟ್ ಚೆಸ್ ಅಸೋಸಿಯೇಷನ ವತಿಯಿಂದ ಶತರಂಜ್ ಚೆಸ್ ಟೂರ್ನಾಮೆಂಟನ್ನು ಆಯೋಜಿಸಲಾಗಿತ್ತು. ಬೆಳಗಾವಿಯಲ್ಲಿ ಚೆಸ್ ಆಟಗಾರರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೆಳಗಾವಿಯಲ್ಲಿಂದು ರೋಟರಿ …

Read More »

ಬೆಳಗಾವಿಯಲ್ಲಿ ನಾಣ್ಯಗಳು ಮತ್ತು ನೋಟುಗಳ ಪ್ರದರ್ಶನ

ಬೆಳಗಾವಿಯಲ್ಲಿ ನಾಣ್ಯಗಳು ಮತ್ತು ನೋಟುಗಳ ಪ್ರದರ್ಶನ ಬೆಳಗಾವಿಯಲ್ಲಿ ನಾಣ್ಯಗಳು ಮತ್ತು ನೋಟುಗಳ ಪ್ರದರ್ಶನ ಬೆಳಗಾವಿಗರಿಂದ ಉತ್ತಮ ಪ್ರತಿಕ್ರಿಯೆ ರಾಜ ಮಹಾರಾಜರ ಕಾಲದ ನಾಣ್ಯಗಳು ಚಿಕ್ಕಮಕ್ಕಳಿಂದ ಸಂತಸ ವ್ಯಕ್ತ ರೋಟರಿ ಕ್ಲಬ್ ಆಫ್ ವೇಣುಗ್ರಾಮ, ರೋಟ್ರ್ಯಾಕ್ಟ್ ಕ್ಲಬ್ ಆಫ್ ವೇಣುಗ್ರಾಮ ಮತ್ತು ಬಿರ್ಲಾ ಇಂಟರನ್ಯಾಷನಲ್ ಸ್ಕೂಲನ ಸಂಯುಕ್ತಾಶ್ರಯದಲ್ಲಿ ರೋಟೆರಿಯನ್ ಅರುಣ ಕಾಮುಲೆ ಅವರು ಸಂಗ್ರಹಿಸಿದ ನಾಣ್ಯಗಳು ಮತ್ತು ನೋಟುಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ. ಬೆಳಗಾವಿಯ ಹಿಂದವಾಡಿಯಲ್ಲಿರುವ ಮಹಾವೀರ ಭವನದಲ್ಲಿ ರೋಟರಿ ಕ್ಲಬ್ ಆಫ್ …

Read More »

ಹೊಸ ವರ್ಷದ ಆಚರಣೆಗೆ ಅಲರ್ಟ್ ಆದ ಖಾಕಿ;600 ಮಾದಕ ವ್ಯಸನಿಗಳಿಗೆ ಪರೇಡ್ ಕಮಿಷನರ್ ವಾರ್ನಿಂಗ್

ಹೊಸ ವರ್ಷದ ಆಚರಣೆಗೆ ಅಲರ್ಟ್ ಆದ ಖಾಕಿ;600 ಮಾದಕ ವ್ಯಸನಿಗಳಿಗೆ ಪರೇಡ್ ಕಮಿಷನರ್ ವಾರ್ನಿಂಗ್ : ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಬರಲಿದೆ ಹೀಗಾಗಿ ನಗರದಲ್ಲಿ ಕಾನೂನು ಸುವ್ಯವಸ್ಥೆ ದ್ರಷ್ಟಿಯಿಂದ ಶಾಂತಿಯುತವಾಗಿ ಹೊಸ ವರ್ಷ ಆಚರಣೆ ಮಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮಾಧಕ ವಸ್ತುಗಳ ಸೇವನೆ ಮಾಡುತ್ತಿದ್ದ 600 ಕ್ಕೂ ಹೆಚ್ಚು ಮಾದಕ ವ್ಯಸನಿಗಳನ್ನ ಪರೇಡ್ ನಡೆಸಲಾಯಿತು. ಹಳೇ ಸಿ ಆರ್ ಮೈದಾನದಲ್ಲಿ ಅವಳಿ ನಗರದ …

Read More »

ಧಾರವಾಡದ ಕವಿವಿ ಬೋಧಕೇತರ ಸಿಬ್ಬಂದಿಯಿಂದ ಮುಂಬಡ್ತಿಗಾಗಿ ಪ್ರತಿಭಟನೆ…6ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ ಧರಣಿ

–ಧಾರವಾಡದ ಕವಿವಿ ಬೋಧಕೇತರ ಸಿಬ್ಬಂದಿಯಿಂದ ಮುಂಬಡ್ತಿಗಾಗಿ ಪ್ರತಿಭಟನೆ…6ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ ಧರಣಿ.. : ಮುಂಬಡ್ತಿ ನೀಡುವಂತೆ ಆಗ್ರಹಿಸಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಬೋಧಕೇತರ ಸಿಬ್ಬಂದಿ ನಡೆಸುತ್ತಿರುವ ಮುಷ್ಕರ 6ನೇ ದಿನಕ್ಕೆ ಕಾಲಿಟ್ಟಿದೆ. ವೈ- ಕೇವಲ ಮುಂಬಡ್ತಿ ಮಾತ್ರವಲ್ಲ ಹಲವು ವರ್ಷಗಳಿಂದ ಸಿಬ್ಬಂದಿಗೆ ವೈದ್ಯಕೀಯ ವೆಚ್ಚ ಸಹಿತ ಭರಿಸಿಲ್ಲ. ಪರಿಹಾರ ಭತ್ಯೆ ಮತ್ತು ಹಬ್ಬದ ಮುಂಗಡ ಪಾವತಿ ಸಹ ಮಾಡಿಲ್ಲ ಎಂಬ ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೋಧಕೇತರ ಸಿಬ್ಬಂದಿ ಪ್ರತಿಭಟನೆ …

Read More »

ಭಾರತ ದೇಶ ಹಲವಾರು ಮತ, ಪಂಥ, ಸಂಪ್ರದಾಯಗಳಿಗೆ ಹೆಸರುವಾಸಿಯಾಗಿದೆ.

ಮೂಡಲಗಿ: ಭಾರತ ದೇಶ ಹಲವಾರು ಮತ, ಪಂಥ, ಸಂಪ್ರದಾಯಗಳಿಗೆ ಹೆಸರುವಾಸಿಯಾಗಿದೆ. ಈ ಎಲ್ಲ ಮತ, ಪಂಥ, ಸಂಪ್ರದಾಯಗಳು ಶಾಂತಿ ನೆಮ್ಮದಿಗಾಗಿಯೇ ಪ್ರಾರ್ಥನೆ ಮಾಡುತ್ತವೆ. ಅದರಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಕಠಿಣ ವ್ರತವು ತಪಸ್ಸು ಇದ್ದಂತೆ. ಹೀಗಾಗಿ ಎಲ್ಲ ಮಾಲಾಧಾರಿಗಳು ವ್ರತ ಮುಗಿದ ಮೇಲು ಸಮಾಜದಲ್ಲಿ ಯಾವುದೇ ಕಪ್ಪುಚುಕ್ಕೆ ಬಾರದಂತೆ ಬಾಳಿ ಬದುಕಬೇಕು ಆಗ ನೀವು ಮಾಲೆಧಾರಣೆ ಮಾಡಿದಕ್ಕೂ ಸಾರ್ಥಕವಾಗುತ್ತದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಡಿ-30 …

Read More »

ಬೆಳಗಾವಿಯಲ್ಲಿ ಮಾತೋಶ್ರೀ ಅಹಿಲ್ಯಾಬಾಯಿ ಹೋಳ್ಕರ್ ಅವರ ತ್ರಿಶತಾಬ್ದಿ ಆಚರಣೆ

ಬೆಳಗಾವಿಯಲ್ಲಿ ಮಾತೋಶ್ರೀ ಅಹಿಲ್ಯಾಬಾಯಿ ಹೋಳ್ಕರ್ ಅವರ ತ್ರಿಶತಾಬ್ದಿ ಆಚರಣೆ ಮಾತೋಶ್ರೀ ಅಹಿಲ್ಯಾಬಾಯಿ ಹೋಳ್ಕರ್ ಅವರ ತ್ರಿಶತಾಬ್ದಿ ಆಚರಣೆ ಬೆಳಗಾವಿಯಲ್ಲಿ ಕಾರ್ಯಕ್ರಮದ ಆಯೋಜನೆ ಅಹಿಲ್ಯಾಬಾಯಿ ಹೋಳ್ಕರ್ ಕಿರುನಾಟಕ ಪ್ರದರ್ಶನ ಸಾಧಕರನ್ನು ಗೌರವಿಸಿದ ಗಣ್ಯರು “ಉನ್ನತಿ ಟ್ರಸ್ಟ್ ಬೆಳಗಾವಿ, ರಾಷ್ಟ್ರ ಸೇವಿಕಾ ಸಮಿತಿ ಬೆಳಗಾವಿ, ಮತ್ತು ಸಾಮಾಜಿಕ ಸಾಮರಸ್ಯ ವೇದಿಕೆ ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ ಮಾತೋಶ್ರೀ ಅಹಿಲ್ಯಾಬಾಯಿ ಹೋಳ್ಕರ್ ರವರ ತ್ರಿಶತಾಬ್ದಿ ಆಚರಣೆಯನ್ನು ಮಾಡಲಾಯಿತು. ಕಾರ್ಯಮಕ್ಕೆ ಮುಖ್ಯ ಅಥಿತಿಯಾಗಿ ಸಂಶೋಧಕ, ಲೇಖಕರು ಆದ ಶ್ರೀ …

Read More »

ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿ ಆರಂಭಿಸಿ…. ಬೆಳಗಾವಿ ಮಹಾಪಾಲಿಕೆ ನಾಲಾ ಕಾಮಗಾರಿಗೆ ವಡಗಾಂವ ಆನಂದನಗರದ ರಹಿವಾಸಿಗಳ ತೀವ್ರ ವಿರೋಧ…

ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿ ಆರಂಭಿಸಿ…. ಬೆಳಗಾವಿ ಮಹಾಪಾಲಿಕೆ ನೀತಿಗೆ ಖಂಡನೆ ನಾಲಾ ಕಾಮಗಾರಿಗೆ ತೀವ್ರ ವಿರೋಧ… ವಡಗಾಂವ ಆನಂದನಗರದ ರಹಿವಾಸಿಗಳಿಂದ ಅಸಮಾಧಾನ ಬೆಳಗಾವಿ ವಡಗಾಂವನ ಆನಂದ ನಗರದ 2ನೇ ಅಡ್ಡ ರಸ್ತೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯ ವತಿಯಿಂದ ನಿರ್ಮಿಸಲಾಗುತ್ತಿರುವ ನಾಲಾ ಕಾಮಗಾರಿಗೆ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಯಾರಿಗೂ ನೋಟಿಸ್ ನೀಡದೇ ಏಕಾಏಕಿ ಮಾರ್ಕಿಂಗ್ ಮಾಡಿ ಕಾಮಗಾರಿ ಆರಂಭಿಸಿದ್ದು, ಜನರಲ್ಲಿ ಗೊಂದಲವನ್ನು ಮೂಡಿಸಿದೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಕಾನೂನುಬದ್ಧ …

Read More »