ಕೆಎಂಎಫ್ನ ಮತ್ತೊಂದು ಪ್ರಾಡಕ್ಟ್ ಸದ್ಯದಲ್ಲಿಯೇ ಮಾರುಕಟ್ಟೆಗೆ ನಂದಿನಿ ದೋಸೆ ಹಾಗೂ ಇಡ್ಲಿ ಹಿಟ್ಟು ಇನ್ಮುಂದೆ ಮಾರುಕಟ್ಟೆಯಲ್ಲಿ ಲಭ್ಯ ಈಗಾಗಲೇ ಸಿಎಂರಿಂದ ದೋಸೆ ಹಾಗೂ ಇಡ್ಲಿ ಹಿಟ್ಟು ಬಿಡುಗಡೆ ನಂದಿನಿ ದೋಸೆ ಹಾಗೂ ಇಡ್ಲಿ ಹಿಟ್ಟು ಇನ್ಮುಂದೆ ಮಾರುಕಟ್ಟೆಯಲ್ಲಿ ಲಭ್ಯವಾಗಲು ಕ್ಷಣಗಣನೆ ಆರಂಭ ಅಗಿದೆ. ಪ್ರೋಟಿನ್ಯುಕ್ತ ದೋಸೆ ಹಿಟ್ಟು ಸದ್ಯದಲ್ಲಿಯೇ ಮಾರುಕಟ್ಟೆಗೆ ಬರಲಿದೆ. ಇದೇ ವಿಚಾರವಾಗಿ ಮಾಹಿತಿ ನೀಡಲು ಇಂದು ಮಧ್ಯಾಹ್ನ 12 ಗಂಟೆಗೆ ಕೆಎಂಎಫ್ನಲ್ಲಿ ಪ್ರೆಸ್ಮೀಟ್ ನಡೆಯಲಿದೆ ನಿನ್ನೆ ವಿಧಾನಸೌಧದಲ್ಲಿ …
Read More »Yearly Archives: 2024
ಹುಬ್ಬಳ್ಳಿ ಮತ್ತು ರಾಮೇಶ್ವರಂ ಮಧಗ್ಯದ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರ ಅವಧಿಯನ್ನು ವಿಸ್ತರಿಸಿ ರೈಲ್ವೆ ಇಲಾಖೆ ಪ್ರಕಟಣೆ ಹೊರಡಿಸಿದೆ.
ಹುಬ್ಬಳ್ಳಿ: ನಗರದ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಿಂದ ರಾಮೇಶ್ವರಂ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಅವಧಿಯನ್ನು ವಿಸ್ತರಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ರೈಲು ಸಂಖ್ಯೆ 07355: ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ ಮಧ್ಯದ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು ಜನವರಿ 4 ರಿಂದ ಜೂನ್ 28, 2025 ರವರೆಗೆ ತನ್ನ ಸೇವೆ ಮುಂದುವರಿಸಲಿದೆ. ಈ ಮೊದಲು ಡಿಸೆಂಬರ್ 28, 2024ರ ವರೆಗೆ ಈ ರೈಲು ಓಡಿಸಲು ಸೂಚಿಸಲಾಗಿತ್ತು. ಇದೀಗ …
Read More »ಸುವರ್ಣ ಸೌಧದ ಆವರಣದಲ್ಲಿನ “ವಿಜ್ಞಾನ ವನವನ್ನು” ಉದ್ಘಾಟಿಸಿದ ಸಿ.ಎಂ ಸಿದ್ದರಾಮಯ್ಯ
ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಳಗಾವಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ 15ನೇ ಹಣಕಾಸು ಯೋಜನೆಯಡಿಯಲ್ಲಿ ಬೆಳಗಾವಿಯ ಸುವರ್ಣ ವಿಧಾನ ಸೌಧದ ಆವರಣದಲ್ಲಿ ನಿರ್ಮಿಸಲಾಗಿರುವ ವಿಜ್ಞಾನ ವನವನ್ನು (Science Park) ಇಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸಿದರು. ಇದೇ ವೇಳೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಜೊತೆ ಸೇರಿ ನರೇಗಾ ಕಾರ್ಮಿಕರ ಕುಶಲೋಪರಿ ವಿಚಾರಿಸಿ, ಫೋಟೋ ತೆಗೆದುಕೊಂಡು ಖುಷಿ ಹಂಚಿಕೊಳ್ಳಲಾಯಿತು.
Read More »ಕುಂದಾನಗರಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದ್ದು, ರಾಷ್ಟ್ರೀಯ ನಾಯಕರ ಸ್ವಾಗತಕ್ಕೆ ಜಿಲ್ಲೆಯ ಕೈ ಮುಖಂಡರು, ಕಾರ್ಯಕರ್ತರು ತುದಿಗಾಲ ಮೇಲೆ ನಿಂತಿದ್ದಾರೆ.
ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಡೆದಿದ್ದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಕುಂದಾನಗರಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದ್ದು, ರಾಷ್ಟ್ರೀಯ ನಾಯಕರ ಸ್ವಾಗತಕ್ಕೆ ಜಿಲ್ಲೆಯ ಕೈ ಮುಖಂಡರು, ಕಾರ್ಯಕರ್ತರು ತುದಿಗಾಲ ಮೇಲೆ ನಿಂತಿದ್ದಾರೆ. ಇಡೀ ದೇಶದ ಚಿತ್ತ ಈಗ ಬೆಳಗಾವಿಯತ್ತ ನೆಟ್ಟಿದೆ. 1924, ಡಿ.26ರಂದು ಬಾಪೂಜಿ ನೇತೃತ್ವದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ನಡೆದಿದ್ದ ಅಂದಿನ ವಿಜಯ ನಗರದ, ಇಂದಿನ ಟಿಳಕವಾಡಿ ವೀರಸೌಧ ಮತ್ತೊಂದು ಐತಿಹಾಸಿಕ ಘಟನೆಗೆ …
Read More »ಮಣಿಪುರದಲ್ಲಿ ಸೇನಾ ವಾಹನ ಅಪಘಾತ: ಇನ್ನೆರಡು ತಿಂಗಳಲ್ಲಿ ನಿವೃತ್ತಿ ಹೊಂದಲಿದ್ದ ಚಿಕ್ಕೋಡಿ ಯೋಧ ಸಾವು
ಚಿಕ್ಕೋಡಿ: ಮಣಿಪುರದ ಬೊಂಬಾಲಾ ಕ್ಷೇತ್ರದಲ್ಲಿ ಸೇನಾ ವಾಹನ ಪಲ್ಟಿಯಾಗಿ ಚಿಕ್ಕೋಡಿ ಮೂಲದ ಯೋಧ ಹುತಾತ್ಮರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪಾನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ ಖೋತಾ(42) ಸಾವನ್ನಪ್ಪಿದವರು. ಸೋಮವಾರ ಮಧ್ಯಾಹ್ನ ದಾರಿಮಧ್ಯೆ ಗುಡ್ಡ ಕುಸಿದ ಪರಿಣಾಮ ಸೇನೆಯ 2.5 ಡೈಟನ್ ವಾಹನ ಪಲ್ಟಿಯಾಗಿತ್ತು. ಸೇನಾ ವಾಹನದಲ್ಲಿ ಒಟ್ಟು ಆರು ಜನ ಯೋಧರು ಪ್ರಯಾಣಿಸುತ್ತಿದ್ದರು. ಆರು ಯೋಧರ ಪೈಕಿ ಇಬ್ಬರು ಯೋಧರು ಸಾವನ್ನಪ್ಪಿದ್ದು, ನಾಲ್ವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವನ್ನಪ್ಪಿರುವ …
Read More »ಬಿಜೆಪಿಗರಿಗೆ ಸುಳ್ಳು ಆರೋಪ ಮಾಡುವುದೇ ರೂಢಿಯಾಗಿ ಬಿಟ್ಟಿದೆ…ಅವರೇ ಅಪರಾಧ ಮಾಡಿ ಅವರೇ ದೂರು ನೀಡುತ್ತಾರೆ- ಸಚಿವ ಈಶ್ವರ ಖಂಡ್ರೆ
ಬಿಜೆಪಿಗರಿಗೆ ಸುಳ್ಳು ಆರೋಪ ಮಾಡುವುದೇ ರೂಢಿಯಾಗಿ ಬಿಟ್ಟಿದೆ…ಅವರೇ ಅಪರಾಧ ಮಾಡಿ ಅವರೇ ದೂರು ನೀಡುತ್ತಾರೆ- ಸಚಿವ ಈಶ್ವರ ಖಂಡ್ರೆ ಬಿಜೆಪಿಗರಿಗೆ ಸುಳ್ಳು ಆರೋಪ ಮಾಡುವುದೇ ರೂಢಿಯಾಗಿ ಬಿಟ್ಟಿದೆಅವರೇ ಅಪರಾಧ ಮಾಡಿ ಅವರೇ ದೂರು ನೀಡುತ್ತಾರೆಸುಳ್ಳನ್ನು ಸತ್ಯವಾಗಿ ಬಿಂಬಿಸುತ್ತಾರೆ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ ಬಿಜೆಪಿಗರಿಗೆ ಸುಳ್ಳು ಆರೋಪ ಮಾಡಿ ರೂಢಿಯಾಗಿ ಬಿಟ್ಟಿದೆ. ಸುಳ್ಳನ್ನು ಸತ್ಯವಾಗಿ ಬಿಂಬಿಸುತ್ತಾರೆ. ಅವರೇ ಅಪರಾಧ ಮಾಡಿ ಅವರೇ ದೂರು ನೀಡುತ್ತಾರೆ. ಅವರೇ ತನಿಖೆ ಮಾಡಿದಂತೆ …
Read More »ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. :C.M.
1924 ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಪೂರ್ವಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ್ದೇನೆ. ಗಾಂಧೀಜಿಯವರ ವಿಚಾರಧಾರೆಯನ್ನು ಪ್ರಚುರಪಡಿಸಲು ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಪೂರೈಸಿದ್ದು, ಆ ಪ್ರಯುಕ್ತ ಶತಮಾನೋತ್ಸವದ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಡಿಸೆಂಬರ್ 26 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ, ಸುವರ್ಣಸೌಧದ ಪಕ್ಕದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣದ ಕಾರ್ಯಕ್ರಮವಿದ್ದು, 27ರಂದು …
Read More »ವಿಶೇಷ ಅನುದಾನದಲ್ಲಿ ಅಮನ್ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ
ಬೆಳಗಾವಿಯ ಅಮನ್ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ ಬೆಳಗಾವಿಯ ಅಮನ್ ನಗರದಲ್ಲಿ ಅಭಿವೃದ್ಧಿ ಕಾರ್ಯ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ ವಿಶೇಷ ಅನುದಾನದಲ್ಲಿ ಕಾಮಗಾರಿ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಸದಾ ಬದ್ಧ ಬೆಳಗಾವಿ ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅಮನ್ ನಗರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಆಸೀಫ್ ಸೇಠ್ ಅವರು ಚಾಲನೆಯನ್ನು ನೀಡಿದರು. ಬೆಳಗಾವಿಯ ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅಮನ್ ನಗರದಲ್ಲಿ …
Read More »ಶೇ.80ರಷ್ಟು ಸ್ತ್ರೀಪೀಡಕರು, ನಿಂದಕರು, ಅತ್ಯಾಚಾರಿಗಳು ಬಿಜೆಪಿ ಪಕ್ಷದಲ್ಲೇ ಇದ್ದಾರೆ.
ಸ್ವತಃ ಗೂಂಡಾಗಳನ್ನು ಬಿಟ್ಟು ತನ್ನ ಮೇಲೆ ತಾನೇ ಮೊಟ್ಟೆ ಎಸೆಯುವಂತೆ ಮಾಡಿರುವ ಕಾಮುಕ ಮುನಿರತ್ನ ಜನರ ಛೀಮಾರಿಯಿಂದ ತಪ್ಪಿಸಿಕೊಳ್ಳಲು ಡ್ರಾಮ ಶುರು ಮಾಡಿದ್ದಾನೆ. ದಲಿತರನ್ನು, ಒಕ್ಕಲಿಗರನ್ನು ಹಾಗೂ ಮಹಿಳೆಯರನ್ನು ಅಶ್ಲೀಲವಾಗಿ ಮಾತನಾಡಿರುವ ಮುನಿರತ್ನನ ಶಾಸಕ ಸ್ಥಾನವೇ ಅಡಕತ್ತರಿಯಲ್ಲಿದೆ. ಮುನಿರತ್ನ, ಸಿ.ಟಿ.ರವಿಯಂತವರಿಗೆ ಬಿಜೆಪಿ ಬೆಂಬಲಿಸುತ್ತಿದೆ ಎನ್ನುವುದೇ ಅದರ ನಿಜಬಣ್ಣ ಬಯಲುಗೊಳಿಸಿದೆ. ಸ್ತ್ರೀಪೀಡಕರು, ಜಾತಿ ನಿಂದಕರೆಲ್ಲ ಬಿಜೆಪಿಗೆ ಪ್ರಿಯವಾಗುವುದು ಯಾಕೆ? ಶೇ.80ರಷ್ಟು ಸ್ತ್ರೀಪೀಡಕರು, ನಿಂದಕರು, ಅತ್ಯಾಚಾರಿಗಳು ಬಿಜೆಪಿ ಪಕ್ಷದಲ್ಲೇ ಇದ್ದಾರೆ. ಯಡಿಯೂರಪ್ಪನವರೇ ಪೋಕ್ಸೋ …
Read More »ವಿಸ್ತಾರ ನ್ಯೂಸ್ ಬೆಳಗಾವಿ ಜಿಲ್ಲಾ ವರದಿಗಾರ ಮಂಜುನಾಥ ಹುಡೇದರವರ ಸಹೋದರ, ಇಂಡಸ್ ಇಂಡ್ ಬ್ಯಾಂಕ್ ಉದ್ಯೋಗಿ ಪ್ರಮೋದ ಅಶೋಕ ಹುಡೇದ ನಿಧನ
ಬೆಳಗಾವಿ : ವಿಸ್ತಾರ ನ್ಯೂಸ್ ಬೆಳಗಾವಿ ಜಿಲ್ಲಾ ವರದಿಗಾರ ಮಂಜುನಾಥ ಹುಡೇದರವರ ಸಹೋದರ, ಇಂಡಸ್ ಇಂಡ್ ಬ್ಯಾಂಕ್ ಉದ್ಯೋಗಿ ಪ್ರಮೋದ ಅಶೋಕ ಹುಡೇದ ಅವರ ಅಕಾಲಿಕ ನಿಧನ ಪ್ರಮೋದ ಹುಡೇದ ಬುಧವಾರ ಬೆಳಗ್ಗೆ ತಮ್ಮ 26 ನೇ ವಯಸ್ಸಿನಲ್ಲಿ ನಿಪ್ಪಾಣಿಯಲ್ಲಿ ಹೃದಯಾಘಾತದಿಂದ ನಿಧನರಾಗಿರುವ ಸುದ್ದಿ ತಿಳಿದು ಮನಸ್ಸಿಗೆ ತುಂಬಾ ಬೇಸರವಾಯಿತು. ಇಷ್ಟು ಚಿಕ್ಕ ವಯಸ್ಸಿನಲ್ಲಿ, ತಂದೆ, ತಾಯಿ, ಸಹೋದರರು, ಪತ್ನಿ ಮತ್ತು ಒಂದು ವರ್ಷದ ಚಿಕ್ಕ ಮಗುವನ್ನು ಬಿಟ್ಟು ಅವರು …
Read More »