Breaking News

Yearly Archives: 2024

ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆ

ಬೆಂಗಳೂರು : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ಜಯನಗರ, ಶ್ರೀನಗರ, ಕೋರಮಂಗಲ, ರಾಜಾಜಿನಗರ , ಕೆ ಆರ್ ಮಾರ್ಕೆಟ್, ವಿಧಾನಸೌಧ, ಹನುಮಂತಮಂಗಲ, ರಿಚ್ ಮಂಡ್ ಸರ್ಕಲ್, ರಾಜಾಜಿನಗರ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆಯಾಗಿದೆ.   ಭಾರಿ ಮಳೆಯಾದ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮುಂದಿನ 3 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ …

Read More »

ಬಾಬಾ ಸಿದ್ದೀಕಿ ಹತ್ಯೆಗೆ ಪುಣೆಯಲ್ಲಿ ಸಂಚು: ಮುಂಬೈ ಪೊಲೀಸ್

ಮುಂಬೈ: ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ನಾಯಕ ಮತ್ತು ಮಾಜಿ ಸಚಿವ ಬಾಬಾ ಸಿದ್ದೀಕಿ ಹತ್ಯೆಗೆ ಪುಣೆಯಲ್ಲಿ ಸಂಚು ರೂಪಿಸಲಾಗಿದೆ. ಟಾರ್ಗೆಟ್‌ ವ್ಯಕ್ತಿಯ ಗುರುತಿಗಾಗಿ ಫೋಟೊ, ಫ್ಲೆಕ್ಸ್ ಬ್ಯಾನರ್‌ಗಳನ್ನು ಶೂಟರ್‌ಗಳಿಗೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.   ಈ ಕೊಲೆಯ ಸಂಚಿನಲ್ಲಿ ಪುಣೆ ಮೂಲದ ಪ್ರವೀಣ ಲೋಂಕರ್, ಅವರ ಸಹೋದರ ಶುಭಂ ಲೋಂಕರ್ ಪಾತ್ರ ಇರುವ ಬಗ್ಗೆ ಮುಂಬೈ ಅಪರಾಧ ದಳದ ಪೊಲೀಸರು ಮಾಹಿ ಕಲೆ ಹಾಕಿದ್ದಾರೆ. ಶಂಕಿತ ಎಲ್ಲ …

Read More »

ಬೆಂಗಳೂರು ಸೇರಿ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ!

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಭಾರೀ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಬೆಂಗಳೂರಿನ ಮೆಜೆಸ್ಟಿಕ್, ಶಾಂತಿನಗರ, ಕಾರ್ಪೋರೇಷನ್ ಸರ್ಕಲ್, ಕೆ.ಆರ್. ಮಾರ್ಕೆಟ್, ವಿಧಾನಸೌಧ, ಶಿವಾಜಿನಗರ, ಜಯನಗರ, ಶ್ರೀನಗರ, ಹನುಮಂತನಗರ, ತ್ಯಾಗರಾಜನಗರ, ಕೋರಮಂಗಲ ಸೇರಿದಂತೆ ಹಲವಡೆ ಭಾರೀ ಮಳೆಯಾಗುತ್ತಿದ್ದು, ಕೆಲಸಗಳಿಂದ ಮನೆಗೆ ವಾಪಸ್‌ ಆಗುವ ವಾಹನ ಸವಾರರು ಪರದಾಡುವಂತಾಗಿದೆ.   ಬೆಂಗಳೂರು ಮಾತ್ರವಲ್ಲದೇ ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಹಾಗೂ ಕರಾವಳಿ ಜಿಲ್ಲೆಗಳಲ್ಲಿ …

Read More »

ಇಂದು ಬಿಜೆಪಿ ಶಾಸಕನಿಗೆ ಸಿಗುತ್ತಾ ಜಾಮೀನು?

ಬೆಂಗಳೂರು: ಶಾಸಕ ಮುನಿರತ್ನ (BJP MLA MUnirathna ) ವಿರುದ್ಧದ ಅತ್ಯಾಚಾರ ಪ್ರಕರಣದ ಜಾಮೀನು ಆದೇಶ ಇಂದು ಪ್ರಕಟವಾಗಲಿದೆ. ಈಗಾಗಲೇ ವಾದ ಪ್ರತಿವಾದ ಆಲಿಸಿರುವ ಜನಪ್ರತಿನಿಧಿಗಳ ನ್ಯಾಯಾಲಯ (Court of Representatives) ತೀರ್ಪು ಕಾಯ್ದಿರಿಸಿದೆ. ಇಂದು ಮಧ್ಯಾಹ್ನದ ಬಳಿಕ ತೀರ್ಪು (Bail Plea) ಹೊರಬೀಳುವ ಸಾಧ್ಯತೆ ಇದೆ. ಮುನಿರತ್ನ ವಿರುದ್ಧ ದೂರು ನೀಡಿರುವ ಸಂತ್ರಸ್ತ ಮಹಿಳೆಯಿಂದಲೇ ಮುನಿರತ್ನ ಹನಿಟ್ರ್ಯಾಪ್ (Honey Trap Case) ಮಾಡಿಸಿದ್ದಾರೆ ಅನ್ನೋ ಆರೋಪ ಇದೆ. ಈ …

Read More »

ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ ಆಪ್ತ ನಾಪತ್ತೆ

ಬಸವಕಲ್ಯಾಣ : ಕೆಲವು ದಿನಗಳ ಹಿಂದೆ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ನಾಪತ್ತೆಯಾಗಿ ಬಳಿಕ ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ನಡೆದಿತ್ತು. ಇದೀಗ ಬೀದರ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗಾರ ಅವರ ಆಪ್ತ ಸಂಜುಕುಮಾರ್ ಸುಗರೆ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಹೌದು ಸಂಜುಕುಮಾರ್ ಶಾಸಕ ಶರಣು ಸಲಗಾರ್ ಪರಮಾಪ್ತ ಎಂದೇ ಹೇಳಲಾಗುತ್ತಿದೆ. ನಿನ್ನೆ ಬೆಳಿಗ್ಗೆ ಸಂಜುಕುಮಾರ್ ಅವರು, ಬಸವಕಲ್ಯಾಣದ ಜೈಶಂಕರ …

Read More »

ಹಾವೇರಿ: ನರೇಗಾ ಯೋಜನೆ ಜಾಗೃತಿ ರಥಕ್ಕೆ ಚಾಲನೆ

ಹಾವೇರಿ: ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗ ಕಲ್ಪಿಸುತ್ತಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಮಾಹಿತಿ ಹಾಗೂ ಆಯವ್ಯಯ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ರಥ ಯಾತ್ರೆ ರೂಪಿಸಲಾಗಿದೆ. ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸೋಮವಾರ ಜರುಗಿದ ಕಾರ್ಯಕ್ರಮದಲ್ಲಿ ‘ನರೇಗಾ ಜಾಗೃತಿ ರಥ’ಕ್ಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್ ಚಾಲನೆ ನೀಡಿ, ಜಾಗೃತಿಯ ಕರಪತ್ರಗಳನ್ನು ಬಿಡುಗಡೆಗೊಳಿಸಿದರು. ಅಕ್ಷಯ್ ಶ್ರೀಧರ್ ಮಾತನಾಡಿ, ‘ನರೇಗಾ ಯೋಜನೆಯಡಿ 2025-26ನೇ ಸಾಲಿನ ಕಾರ್ಮಿಕ …

Read More »

ರಾಜ್ಯದಲ್ಲಿ ನಾಳೆ ಭಾರಿ ಮಳೆ

ಬೆಂಗಳೂರು: ರಾಜ್ಯದ ಬಳ್ಳಾರಿ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯದಲ್ಲಿ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್‌’ ಘೋಷಿಸಿದೆ. ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಜಿಲ್ಲೆಗಳಲ್ಲೂ ಗುಡುಗು ಸಹಿತ ಜೋರು ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ಮಾಹಿತಿ ನೀಡಿದ್ದು, ಈ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ …

Read More »

ಅತ್ಯಾಚಾರ ಕೇಸ್ : ಸಂತ್ರಸ್ತೆ ಮಹಿಳೆಯ ವಿರುದ್ಧ ಶಾಸಕ ವಿನಯ್ ಕುಲಕರ್ಣಿ ಆಪ್ತನಿಂದ ದೂರು ದಾಖಲು!

ಹುಬ್ಬಳ್ಳಿ : ಮಹಿಳಾ ರೈತ ಮುಖಂಡೆಯ ಮೇಲೆ ಶಾಸಕ ವಿನಯ ಕುಲಕರ್ಣಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ಮಹಿಳೆ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದೂರು ದಾಖಲಿಸಿದ್ದರು.ಇದೀಗ ವಿನಯ್ ಕುಲಕರ್ಣಿ ಅವರ ಆಪ್ತ ಸಂತ್ರಸ್ತೆ ಮಹಿಳೆಯ ವಿರುದ್ಧವೇ ಪ್ರತಿ ದೂರು ದಾಖಲಿಸಿದ್ದಾರೆ. ಹೌದು ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಹಾಗೂ ಆಪ್ತ ಅರ್ಜುನ್ ಗುಡ್ಡದ …

Read More »

ಮುಂಬೈ | ಟೋಲ್‌ ಶುಲ್ಕ ರದ್ದು: ಕಾರು, ಮಿನಿ ಗೂಡ್ಸ್‌ ವಾಹನಗಳಿಗೆ ಅನ್ವಯ

ಮುಂಬೈ: ಮುಂಬೈ ಪ್ರವೇಶಿಸುವ ಮತ್ತು ನಿರ್ಗಮಿಸುವ ಎಲ್ಲ ಐದು ಹೆದ್ದಾರಿಗಳಲ್ಲಿ ಟೋಲ್‌ ಶುಲ್ಕ ಅನ್ನು ‘ಮಹಾಯುತಿ’ ಸರ್ಕಾರ ರದ್ದುಗೊಳಿಸಿದೆ. ಮಹಾರಾಷ್ಟ್ರ ವಿಧಾನಸಭೆಗೆ ಶೀಘ್ರದಲ್ಲೇ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಹೀಗಾಗಿ, ಸರ್ಕಾರದ ಈ ನಿರ್ಧಾರ ಮಹತ್ವ ಪಡೆದಿದೆ.   ಮುಂಬೈಗೆ ಪ್ರವೇಶಿಸುವುದಕ್ಕಾಗಲೀ ಅಥವಾ ಮುಂಬೈನಿಂದ ನಿರ್ಗಮಿಸುವುದಕ್ಕಾಗಲೀ ಲಘು ಮೋಟಾರ್‌ ವಾಹನಗಳಿಗೆ ಇದುವರೆಗೆ ವಿಧಿಸುತ್ತಿದ್ದ ₹45 ಟೋಲ್‌ ಶುಲ್ಕವನ್ನು ರದ್ದುಗೊಳಿಸಲು ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಸಚಿವ ಸಂಪುಟ ಸೋಮವಾರ ನಿರ್ಧರಿಸಿದೆ. ಕಾರು, …

Read More »

ಕೆನಡಾ ಆರೋಪ ‘ಅಸಂಬದ್ಧ’: ಜಸ್ಟಿನ್ ಟ್ರುಡೊ ಸರ್ಕಾರಕ್ಕೆ ಭಾರತ ತಿರುಗೇಟು

ನವದೆಹಲಿ: ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಭಾರತದ ಹೈಕಮಿಷನರ್‌ ಅವರನ್ನೂ ತನಿಖೆಗೆ ಒಳಪಡಿಸುವ ಕೆನಡಾ ಸರ್ಕಾರದ ಪ್ರಯತ್ನವನ್ನು ಭಾರತ ಬಲವಾಗಿ ವಿರೋಧಿಸಿದೆ. ಭಾರತದ ಹೈಕಮಿಷನರ್‌ ಸಂಜಯ್‌ ಕುಮಾರ್‌ ವರ್ಮಾ ಅವರ ವಿರುದ್ಧ ಮಾಡಿರುವ ಆರೋಪಗಳನ್ನು ಭಾರತವು ‘ಅಸಂಬದ್ಧ’ ಎಂದು ತಿರಸ್ಕರಿಸಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಕ್ರಮದ ಎಚ್ಚರಿಕೆ ನೀಡಿದೆ. ‘ಈ ಅರೋಪವು ಜಸ್ಟಿನ್‌ ಟ್ರುಡೊ ಸರ್ಕಾರದ ರಾಜಕೀಯ ಕಾರ್ಯಸೂಚಿಯ ಒಂದು ಭಾಗ’ ಎಂದು ತಿರುಗೇಟು ನೀಡಿದೆ. ‘ಭಾರತವು …

Read More »