Breaking News

Yearly Archives: 2024

ಹಲವಾರು ದೇವಸ್ಥಾನಗಳನ್ನು ನಿರ್ಮಾಣ ಮಾಡುವ ಮೂಲಕ ತಾಲೂಕಿಗೆ ಮಾದರಿಯಾಗಿದ್ದಾರೆ ಕಡಾಡಿ

ಘಟಪ್ರಭಾ: ನಲ್ಲಾನಟ್ಟಿ ಗ್ರಾಮ ಹಿಂದುಳಿದ ಸಮಾಜದ ವತಿಯಿಂದ ಕೂಡಿದ್ದರು ಸಹ ತಮ್ಮ ಸತತ ಪರಿಶ್ರಮ ಮೂಲಕ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ ಬೆಳೆಯುವ ಮೂಲಕ ಗ್ರಾಮದ ಮಹಾಲಕ್ಷ್ಮೀದೇವಿ ಆವರಣದಲ್ಲಿ ಹಲವಾರು ದೇವಸ್ಥಾನಗಳನ್ನು ನಿರ್ಮಾಣ ಮಾಡುವ ಮೂಲಕ ತಾಲೂಕಿಗೆ ಮಾದರಿಯಾಗಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಗ್ರಾಮಸ್ಥರ ಕಾರ್ಯವನ್ನು ಶ್ಲಾಘಿಸಿದರು. ಸೋಮವಾರ ಡಿ-23 ರಂದು ತಾಲೂಕಿನ ನಲ್ಲಾನಟ್ಟಿ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಹತ್ತಿರ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ …

Read More »

ಸಭಾಧ್ಯಕ್ಷರು ಅನುಮತಿ ನೀಡಿದರೇ ಸಿ.ಟಿ. ರವಿ ವಿಡಿಯೋ ಪರಿಶೀಲನೆ

  ರಾಜ್ಯದಲ್ಲಿ ಗೃಹ ಸಚಿವರಿದ್ದಾರೋ ಇಲ್ಲವೋ ಎಂಬುದನ್ನು ಕುಮಾರಸ್ವಾಮಿಗಳೇ ಹೇಳಲಿ – ಗೃಹ ಸಚಿವ ಜಿ. ಪರಮೇಶ್ವರ ಸಭಾಧ್ಯಕ್ಷರು ಅನುಮತಿ ನೀಡಿದರೇ ಸಿ.ಟಿ. ರವಿ ವಿಡಿಯೋ ಪರಿಶೀಲನೆ ಸಭಾಧ್ಯಕ್ಷರ ಅನುಮತಿಯಿಲ್ಲದೇ ಏನು ಸಾಧ್ಯವಿಲ್ಲ ರಾಜ್ಯದಲ್ಲಿ ಗೃಹ ಸಚಿವರಿದ್ದಾರೋ ಇಲ್ಲವೋ ಎಂಬುದನ್ನು ಕುಮಾರಸ್ವಾಮಿಗಳೇ ಹೇಳಲಿ ಗೃಹ ಸಚಿವ ಜಿ. ಪರಮೇಶ್ವರ ಹೇಳಿಕೆ ಸಿ.ಟಿ ರವಿ ಅಶ್ಲೀಲ ಪದ ಬಳಕೆ ವಿಚಾರದಲ್ಲಿ ಸಭಾಧ್ಯಕ್ಷರು ಪತ್ರ ಬರೆದರೇ ಎಫ್.ಎಸ್.ಎಲಗೆ ಕಳುಹಿಸಿ ಪರಿಶೀಲಿಸಬಹುದಾಗಿದೆ ಎಂದು ಗೃಹ …

Read More »

ಬೆಳಗಾವಿಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತ ದಿನಾಚರಣೆ

  ಬೆಳಗಾವಿಯಲ್ಲಿ ರೈತ ದಿನಾಚರಣೆ ರೈತ ಸಂಘ ಹಾಗೂ ಹಸಿರು ಸೇನೆಯ ಸಹಯೋಗ ಜೈ ಜವಾನ್…ಜೈ ಕಿಸಾನ್ ಬೆಳಗಾವಿಯಲ್ಲಿ ರೈತರಿಂದ ಸಂಭ್ರಮಾಚರಣೆ ಬೆಳಗಾವಿಯಲ್ಲಿ ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತ ದಿನಾಚರಣೆಯನ್ನು ಆಚರಿಸಲಾಯಿತು. ಇಂದು ಬೆಳಗಾವಿ ನಗರದ ಪ್ರವೇಶದ್ವಾರದಲ್ಲಿರುವ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತ ದಿನಾಚರಣೆಯನ್ನು ಆಚರಿಸಲಾಯಿತು. ರೈತಪರ ಘೋಷಣೆಗಳನ್ನು ಕೂಗಿ ರೈತರು ಸಂಭ್ರಮಾಚರಣೆಯನ್ನು …

Read More »

ಜನವರಿ ಎರಡುರೊಂದು ಪರಮಪೂಜ್ಯ ಸಿದ್ದೇಶ್ವರ ಮಹಾರಾಜರ ಎರಡನೇ ಪುಣ್ಯಸ್ಮರಣೆ ಎಲ್ಲರೂ ಆಚರಿಸುವ ನಿರ್ಧಾರ ಅಮರೇಶ್ವರ ಮಾರಾದರು.

ಜನವರಿ ಎರಡುರೊಂದು ಪರಮಪೂಜ್ಯ ಸಿದ್ದೇಶ್ವರ ಮಹಾರಾಜರ ಎರಡನೇ ಪುಣ್ಯಸ್ಮರಣೆ ಎಲ್ಲರೂ ಆಚರಿಸುವ ನಿರ್ಧಾರ ಅಮರೇಶ್ವರ ಮಾರಾದರು.. ಇದೆ ಬುಧವಾರರ ದಿನಾಂಕ. 25 ರಿಂದ ಜನೆವರಿ 2 ರ ವರೆಗೆ ಪ.ಪೂ. ಶ್ರೀ ಸಿದ್ದೇಶ್ವರ ಶ್ರೀಗಳ ಗುರುನಮನ ಮಹೋತ್ಸವ; ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ; ಹೆಚ್ಚಿನ ಭಕ್ತರು ಪಾಲ್ಗೊಳ್ಳಲು ಮನವಿ..! ವಿಜಯಪೂರ ಜ್ಞಾನೇಶ್ರಾಮದಲ್ಲಿ ಡಿ.25 ರಿಂದ ಜ.2 ರ ವರೆಗೆ ನಡೆದಾಡುವ ದೇವರು ಪ.ಪೂ. ಸಿದ್ದೇಶ್ವರ ಶ್ರೀಗಳ ಎರಡನೇ ಗುರುನಮನ ಮಹೋತ್ಸದ …

Read More »

ಡಿ. 24 ರ ಮಧ್ಯರಾತ್ರಿಯಿಂದಲೇ ಕ್ರಿಸಮಸ :ಕ್ರೈಸ್ತ ಧರ್ಮಗುರು ಡೇರಿಕ್ ಫರ್ನಾಂಡಿಸ್

ಡಿ. 24 ರ ಮಧ್ಯರಾತ್ರಿಯಿಂದಲೇ ಕ್ರಿಸಮಸ್… ವಿಶ್ವ ಶಾಂತಿಗಾಗಿ ನಡೆಯಲಿದೆ ಪ್ರಾರ್ಥನೆ- ಕ್ರೈಸ್ತ ಧರ್ಮಗುರು ಡೇರಿಕ್ ಫರ್ನಾಂಡಿಸ್ ಡಿ. 24 ರ ಮಧ್ಯರಾತ್ರಿಯಿಂದಲೇ ಕ್ರಿಸಮಸ್… ವಿಶ್ವ ಶಾಂತಿಗಾಗಿ ನಡೆಯಲಿದೆ ಪ್ರಾರ್ಥನೆ ಸಂತೋಷ, ಪ್ರೀತಿ ಶಾಂತಿಯ ಪ್ರತೀಕ ಕ್ರಿಸಮಸ್ ಕ್ರೈಸ್ತ ಧರ್ಮಗುರು ಡೇರಿಕ್ ಫರ್ನಾಂಡಿಸ್ ಮಾಹಿತಿ ಸಂತೋಷ, ಪ್ರೀತಿ, ಶಾಂತಿ ಮತ್ತು ಆಧ್ಯಾತ್ಮಿಕ ನವೀಕರಣದ ಋತುವಾದ ಯೇಸುಕ್ರಿಸ್ತನ ಜನ್ಮದಿನವಾದ ಕ್ರಿಸ್‌ಮಸ ಆಚರಣೆ ಡಿಸೆಂಬರ್ 24 ರ ಮಧ್ಯರಾತ್ರಿಯಿಂದ ಆರಂಭಗೊಳ್ಳಲಿದೆ ಎಂದು ಕ್ರೈಸ್ತ …

Read More »

ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರನ್ನು ಅಥವಾ ರೈತರಿಗೆ ಒಳ್ಲೆಯ ಜೀವನ ಬದಕಲು ರೈತ ನೀತಿ ಯೋಜನೆ ಜಾರಿಗೆ ತರಲಿದ್ದು ಕಾಗವಾಡ ಶಾಸಕ ರಾಜು ಕಾಗೆ ಇವರ ಅಭಿಮತ.

: ಕಾಗವಾಡಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರಿಗೆ ಅವರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡುದೊಮದಿಗೆ ಅಚರನ್ನು ಆರ್ಥಿಕವಾಗಿ ಸಬಲರನ್ನಾಯಿ ಮಾಡುಲು ರೈತ ನೀತಿ ಯೋಜನೆ ಜಾರಿಗೆ ತರಬೇಕು ಅಂದರೆ ಮಾತ್ರ ರೈತನ ಭವಿಷ್ಯ ಉಜ್ವಲವಾಗಲಿದೆ ಎಂದು ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಹೇಳಿದರು. ಸೋಮವಾರಂದು ಕಾಗವಾಡ ಪಟ್ಟಣದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಕಾಗವಾಡ ಈ ಸಂಸ್ಥೆಯ ಶತಮಾನೋತ್ಸವ ನಿಮಿತ್ಯ ನೂತನ …

Read More »

ಶಾಹರನ್ನು ಸಂಪುಟ ಸಭೆಯಿಂದ ಕೈ ಬಿಡಿ ಬೆಳಗಾವಿಯಲ್ಲಿ ವಕೀಲರಿಂದ ಪ್ರತಿಭಟನೆ

  ಶಾಹರನ್ನು ಸಂಪುಟ ಸಭೆಯಿಂದ ಕೈ ಬಿಡಿ ಬೆಳಗಾವಿಯಲ್ಲಿ ವಕೀಲರಿಂದ ಪ್ರತಿಭಟನೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಂವಿಧಾನದ ಹಕ್ಕಿನಿಂದಲೇ ಶಾಹಗೆ ದೊರೆತಿದೆ ಸಚಿವಸ್ಥಾನ ಡಾ.ಬಾಬಾಸಾಹೇಬ್ ಅಂಬೇಡ್ಕರರನ್ನು ಅಪಮಾನಿಸಿದ ಗೃಹ ಸಚಿವ ಅಮೀತ್ ಶಾಹ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ಬೆಳಗಾವಿಯ ಅಹಿಂದ ಮನುವಾದಿಗಳ ಸಂಘ ಮತ್ತು ಬೆಳಗಾವಿಯ ನ್ಯಾಯವಾದಿಗಳು ಪ್ರತಿಭಟನೆಯನ್ನು ನಡೆಸಿದರು. ಬೆಳಗಾವಿಯ ಅಹಿಂದ ಮನುವಾದಿಗಳ ಸಂಘ ಮತ್ತು ಬೆಳಗಾವಿಯ ನ್ಯಾಯವಾದಿಗಳು ಪ್ರತಿಭಟನೆಯನ್ನು ನಡೆಸಿ, ಡಾ.ಬಾಬಾಸಾಹೇಬ್ ಅಂಬೇಡ್ಕರರನ್ನು ಅಪಮಾನಿಸಿದ …

Read More »

ಬೆಳಗಾವಿಯಿಂದಲೇ ಹೊಸ ಅಧ್ಯಾಯ ಪ್ರಾರಂಭ ಡಿ.ಕೆ. ಶಿ

ಬೆಳಗಾವಿ: “ಅಂದು ಮಹಾತ್ಮ ಗಾಂಧಿ, ಇಂದು ಮಲ್ಲಿಕಾರ್ಜುನ ಖರ್ಗೆ ಸಾಹೇಬ್ರು ಕಾಂಗ್ರೆಸ್​ ಅಧ್ಯಕ್ಷ ಸ್ಥಾನದಲ್ಲಿ ಕುಳಿತಿದ್ದಾರೆ. ಈಗ ಹೊಸ ಯುಗದಲಲ್ಲಿ ಹೇಗೆ ಪಕ್ಷ ತೆಗೆದುಕೊಂಡು ಹೋಗಬೇಕು ಎಂಬ ಬಗ್ಗೆ ದೇಶದ ಎಲ್ಲ ನಾಯಕರು ಬೆಳಗಾವಿಗೆ ಬಂದು ಚರ್ಚಿಸಲಿದ್ದಾರೆ‌. ಹೊಸ ಅಧ್ಯಾಯ ಬೆಳಗಾವಿಯಿಂದಲೇ ಪ್ರಾರಂಭವಾಗಲಿದೆ” ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್​ ಹೇಳಿದರು. ಬೆಳಗಾವಿಯ ಸಾಂಬ್ರಾ ವಿಮಾಣ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ಕಾಂಗ್ರೆಸ್​ ಅಧಿವೇಶನ ದೇಶದ ಒಂದು …

Read More »

ಹೆಬ್ಬಾಳ್ಕರ ವಿರುದ್ಧ ಅವಾಚ್ಯ ಪದ ಬಳಕೆ ಅಖಿಲ ಭಾರತ ವೀರಶೈವ ಮಹಾಸಭಾ ಸರ್ಕಾರವನ್ನು ಒತ್ತಾಯಿಸಿದೆ.

ಬೆಂಗಳೂರು: ಬೆಳಗಾವಿ ಚಳಿಗಾಲ ಅಧಿವೇಶನದ ವಿಧಾನಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿರುವ ಆರೋಪ ಸಂಬಂಧ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಸರ್ಕಾರವನ್ನು ಒತ್ತಾಯಿಸಿದೆ. ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿರುವ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ, ”ಭಾರತದಲ್ಲಿ ಹೆಣ್ಣುಮಕ್ಕಳಿಗೆ ವಿಶೇಷ ಸ್ಥಾನಮಾನ ಮತ್ತು …

Read More »

ಕ್ಯಾಂಟರ್​​ ಪಲ್ಟಿಯಾಗಿ ಟಿಟಿ ವಾಹನಕ್ಕೆ ಡಿಕ್ಕಿ

ಧಾರವಾಡ: ಕ್ಯಾಂಟರ್​​ ಪಲ್ಟಿಯಾಗಿ ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮೂವರು ಮೃತಪಟ್ಟ ಘಟನೆ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮದ ಹೊರವಲಯದ ಬಳಿ ಭಾನುವಾರ ರಾತ್ರಿ ನಡೆದಿದೆ. ಕ್ಯಾಂಟರ್​​ ವಾಹನದಲ್ಲಿದ್ದ ಹನುಮಂತಪ್ಪ ಮಲ್ಲದ, ಮಹಾಂತೇಶ ಚವ್ಹಾಣ, ಮಹದೇವ ಹುಳೊಳ್ಳಿ ಮೃತರು. ಸಾವನ್ನಪ್ಪಿದವರು ಬೆಳಗಾವಿ ಜಿಲ್ಲೆಯ ಶಿರಸಂಗಿ ಗ್ರಾಮದ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಶಿರಸಂಗಿಯಿಂದ ಗೋವಾಗೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ಕ್ಯಾಂಟರ್​​ ವಾಹನ ಶಿರಸಂಗಿಯಿಂದ ಗೋವಾಗೆ ತೆರಳುತ್ತಿತ್ತು, ಗೋವಾದಿಂದ …

Read More »