ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಶಾಸಕರಾಗಿದ್ದಾಗ ವಿರೋಧ ಪಕ್ಷದ ನಾಯಕ ಮತ್ತು ಮುಖ್ಯಮಂತ್ರಿಯಾಗಿ ಕೆಲಸ ನಿರ್ವಹಣೆ ಮಾಡಿದ್ದಾರೆ. ಭ್ರಷ್ಟಾಚಾರ ನಡೆದಾಗ ಕ್ಷಮಿಸುವ ಪ್ರಶ್ನೆಯೇ ಇಲ್ಲ. ಕ್ರಮ ತೆಗೆದುಕೊಳ್ಳಬೇಕು ಎಂದು ಅವರೇ ಹೇಳುತ್ತಾರೆ. ಇದೀಗ ಅವರ ಮೇಲೆ ಭ್ರಷ್ಟಾಚಾರದ ಅರೋಪ ಬಂದಿದೆ. ಹೀಗಾಗಿ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು. ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಸಿಕ್ಯೂಷನ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿಯೂ ಸಿದ್ದರಾಮಯ್ಯ ಹಿನ್ನಡೆಯಾಗಿದೆ. ಇದನ್ನರಿತು ರಾಜೀನಾಮೆ …
Read More »Yearly Archives: 2024
ಮಗಳನ್ನು ಮದುವೆ ಮಾಡಿಕೊಡುವಂತೆ ಯುವಕನಿಂದ ಒತ್ತಾಯ. ಒಪ್ಪದಕ್ಕೆ ಯುವತಿಯ ತಾಯಿಗೆ ಚೂರಿ ಇರಿತ
ಹುಬ್ಬಳ್ಳಿ: ತಮ್ಮ ಮಗಳನ್ನು ಮದುವೆ ಮಾಡಿಕೊಡುವಂತೆ ಪೀಡಿಸುತ್ತಿದ್ದವನಿಗೆ ಬುದ್ದಿವಾದ ಹೇಳಿದ್ದಕ್ಕೆ ಯುವತಿಯ ತಾಯಿಗೆ ಚಾಕುವಿನಿಂದ ಇರಿದಿದ್ದು, ಚಾಕುವಿನಿಂದ ಇರಿದ ವ್ಯಕ್ತಿಗೆ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಬುಧವಾರ ಸಂಜೆ ಇಲ್ಲಿನ ಲೋಹಿಯಾ ನಗರದ ನೀಲಾ ಎನ್ನುವ ಮಹಿಳೆಗೆ ಚಾಕುವಿನಿಂದ ಇರಿದಿದ್ದು, ಮಹಿಳೆಯರನ್ನು ಕಿಮ್ಸ್ಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದಿದ್ದರೆ. ಗಾಯಗೊಂಡಿರುವ ನೀಲಾ ಅವರಿಗೆ ನಾಲ್ವರು ಮಕ್ಕಳಿದ್ದು, ಅವರಲ್ಲಿ ಓರ್ವಳನ್ನು ಆರೋಪಿ ಮಹೇಶ ಮೇಟಿ ಎಂಬಾತ …
Read More »ಸಿದ್ದರಾಮಯ್ಯ ಅಧಿಕಾರದಲ್ಲಿದ್ರೆ ತನಿಖೆ ಮೇಲೆ ಪ್ರಭಾವ ಖಚಿತ: ಶಾಸಕ ಯತ್ನಾಳ್
ಹುಬ್ಬಳ್ಳಿ: ಮುಡಾ ಪ್ರಕರಣದಲ್ಲಿ ಹೈ ಕೋರ್ಟ್ ಆದೇಶ ಬಂದ ನಂತರ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸೂಕ್ತ. ಕೂಡಲೇ ಅವರು ವಿಧಾನಸಭೆ ವಿಸರ್ಜನೆ ಮಾಡಲಿ ಎಂದು ಬಿಜೆಪಿ ಮುಖಂಡ, ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯನವರು ಅಧಿಕಾರದಲ್ಲಿದ್ದರೆ ತನಿಖೆ ಮೇಲೆ ಪ್ರಭಾವ ಖಚಿತ. ಈ ಹಿಂದೆ ವಿಪಕ್ಷದಲ್ಲಿದ್ದಾಗ ಅವರು ಏನು ಮಾತನಾಡಿದ್ದರೂ ನೆನಪಿಸಿಕೊಳ್ಳಲಿ. ಮುಖ್ಯಮಂತ್ರಿ ಹುದ್ದೆಯಲ್ಲಿದ್ದು ಯಾವುದೇ ತನಿಖೆ ಎದುರಿಸುವುದು ಸರಿಯಲ್ಲ. ಅವರು ಹೈಕೋರ್ಟ್ನ ಆದೇಶ ಪಾಲಿಸಬೇಕು. …
Read More »ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ
ಹೊಸದಿಲ್ಲಿ: ತುಟ್ಟಿ ಭತ್ತೆ ಪರಿಷ್ಕರಿಸುವ ಮೂಲಕ ಕೇಂದ್ರ ಸರಕಾರವು ಅಸಂಘಟಿತ ವಲಯದ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ಹೆಚ್ಚಳ ಮಾಡಿದೆ. ದಿನೇ ದಿನೆ ಹೆಚ್ಚಾಗುತ್ತಿರುವ ಜೀವನ ವೆಚ್ಚವನ್ನು ನಿಭಾಯಿಸಲು ಕಾರ್ಮಿಕರಿಗೆ ಅನುಕೂಲವಾಗಲಿ ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯ ತಿಳಿಸಿದೆ. ಅ.1ರಿಂದ ಈ ಪರಿಷ್ಕೃತ ಕನಿಷ್ಠ ವೇತನವು ಅನ್ವಯವಾಗಲಿದ್ದು, ಕಟ್ಟಡ ನಿರ್ಮಾಣ ಕಾರ್ಮಿಕರು, ಲೋಡಿಂಗ್-ಅನ್ಲೋಡಿಂಗ್, ಕಸ ಗುಡಿಸುವ ಕಾರ್ಮಿಕರು, ಸ್ವತ್ಛತಾ ಕಾರ್ಮಿಕರು, ಮನೆಗೆಲಸದ ಕಾರ್ಮಿಕರು, ಗಣಿಗಾರಿಕೆ, …
Read More »ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ನಾಯಕರ ಪಟ್ಟು ಬಿಗಿ
ಬೆಂಗಳೂರು: ಮುಡಾ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು 1 ಗಂಟೆ ಕಾಲ ಪ್ರತಿಭಟನೆ ನಡೆಸಿದರು. ಶಾಸಕರಾದ ಅರವಿಂದ ಬೆಲ್ಲದ್ ವಿಧಾನಸೌಧದ ಪಶ್ಚಿಮದ್ವಾರಕ್ಕೆ ಬೀಗ ಹಾಕಲು ಯತ್ನಿಸಿದಾಗ ಪೊಲೀಸರು ಬಿಜೆಪಿ ನಾಯಕರನ್ನು ಬಂಧಿಸಿದರು. ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು …
Read More »ಸೆಪ್ಟೆಂಬರ್ 28-29: ದಸರಾ ಕ್ರೀಡಾಕೂಟ
ಉಡುಪಿ: ಜಿಲ್ಲಾಡಳಿತ, ಜಿ.ಪಂ. ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಸೆ.28 ಮತ್ತು 29ರಂದು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೆ. 28ರಂದು ಬೆಳಗ್ಗೆ 9ಕ್ಕೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಉದ್ಘಾಟಿಸಲಿದ್ದಾರೆ. ಸೆ. 28ರಂದು ಬೆಳಗ್ಗೆ 9ಕ್ಕೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಆತ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ವೇಟ್ಲಿಫ್ಟಿಂಗ್, ಕುಸ್ತಿ, ತ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಹಾಗೂ ಟೇಕ್ವಾಂಡೋ ಕ್ರೀಡಾಕೂಟ, …
Read More »ರಾಜೀನಾಮೆ ಪ್ರಶ್ನೆಯೇ ಇಲ್ಲ: ಮತ್ತೆ ಸಿಎಂ ಸಿದ್ದರಾಮಯ್ಯ ಖಡಕ್ ನುಡಿ
ಬೆಂಗಳೂರು: “ಮುಡಾ ಹಗರಣದಲ್ಲಿ ನಾನೇನೂ ತಪ್ಪು ಮಾಡಿಲ್ಲ. ರಾಜೀನಾಮೆ ಕೊಡುವ ಪ್ರಶ್ನೆಯೂ ಇಲ್ಲ. ನಾನು ರಾಜೀನಾಮೆ ಕೊಡುವುದೂ ಇಲ್ಲ’. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖಡಕ್ ನುಡಿ. ದಿನೇ ದಿನೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿರುವ ಮುಡಾ ಪ್ರಕರಣ ಲೋಕಾಯುಕ್ತ ತನಿಖೆಗೆ ನ್ಯಾಯಾಲಯದಿಂದ ಶಿಫಾರಸುಗೊಂಡಿದ್ದು, ಎಫ್ಐಆರ್ ದಾಖಲಾದರೂ ರಾಜೀನಾಮೆ ಕೊಡುವುದಿಲ್ಲ ಎಂದು ಸಿದ್ದರಾಮಯ್ಯ ಪಟ್ಟುಹಿಡಿದ್ದಾರೆ. ಬುಧವಾರ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಹೊರಬೀಳುತ್ತಿದ್ದಂತೆ ಆದೇಶ ಪ್ರತಿಯನ್ನು ಅವಲೋಕಿಸಿ ಪ್ರತಿಕ್ರಿಯಿಸುವುದಾಗಿ ತಿಳಿಸಿದ್ದರು. ಅನಂತರ ಕೇರಳಕ್ಕೆ …
Read More »ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ
ಬೈಲಹೊಂಗಲ: ತಾಲೂಕಿನಾದ್ಯಂತ ನಕಲಿ ಪತ್ರಕರ್ತರು ಸೇರಿದಂತೆ ನಕಲಿ ಯುಟ್ಯೂಬ್ ಗಳ ಹಾವಳಿ ಹೆಚ್ಚಾಗಿದ್ದು ಅಧಿಕಾರಿ, ಸಿಬ್ಬಂದಿಗಳು ಬೆಚ್ಚಿ ಬೀಳುವಂತಾಗಿದೆ. ಬೈಲಹೊಂಗಲ ಪಟ್ಟಣದ ತಾಲೂಕು ಮಟ್ಟದ ಕಚೇರಿಗಳು, ಮಿನಿ ವಿಧಾನಸೌಧ, ಎಆರ್ ಟಿಓ ಕಚೇರಿ, ಪುರಸಭೆ, ತಾ.ಪಂ ಕಚೇರಿ, ತಹಶೀಲ್ದಾರ ಕಛೇರಿ ಸೇರಿದಂತೆ ತಾಲೂಕಿನ ಸರಕಾರಿಯ ಹಲವಾರು ಕಛೇರಿ, ಗ್ರಾಮ ಪಂಚಾಯತಿ, ಪ್ರಾಥಮಿಕ ಸರಕಾರಿ ಆಸ್ಪತ್ರೆಗಳು, ಸಹಕಾರಿ ಸಂಘ, ನ್ಯಾಯಬೆಲೆ ಅಂಗಡಿ, ಅಂಗನವಾಡಿ ಮತ್ತು ಸಂಘ-ಸಂಸ್ಥೆ, ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಅಧಿಕಾರಿ, ಸಿಬ್ಬಂದಿಗಳಿಗೆ …
Read More »ಸಾಲಬಾಧೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ನೇಕಾರ
ಬೆಳಗಾವಿ: ಸಾಲಬಾಧೆಯಿಂದ ನೇಕಾರನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಗುರುವಾರ ನಡೆದಿದ್ದು, ಕೇವಲ 20 ದಿನಗಳ ಅವಧಿಯಲ್ಲಿ ಈ ಗ್ರಾಮದಲ್ಲಿ ಇಬ್ಬರು ನೇಕಾರರು ಆತ್ಮ*ಹತ್ಯೆ ಮಾಡಿಕೊಂಡಂತಾಗಿದೆ. ಸುಳೇಭಾವಿ ಗ್ರಾಮದ ಕಿರಣ ಬಾಳಣ್ಣ ಗೋಕಾವಿ (32) ಎಂಬ ಯುವ ನೇಕಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗ್ರಾಮದ ವಿವಿಧ ಕಡೆಗೆ ಕೈಗಡ ಸಾಲ ಪಡೆದಿದ್ದನು. ಜತೆಗೆ ಸೊಸೈಟಿಯಲ್ಲಿಯೂ ಸಾಲ ಪಡೆದಿದ್ದನು. ಸಾಲಗಾರರ ಕಿರುಕುಳ ತಾಳಲಾರದೇ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು …
Read More »ಮಹಾಲಕ್ಷ್ಮಿ ನನ್ನ ಮಗನ ವಿರುದ್ಧ ‘ಹನಿಟ್ರ್ಯಾಪ್’ ಮಾಡಿದ್ದಳು : ಆರೋಪಿಯ ತಾಯಿ ಸ್ಪೋಟಕ ಹೇಳಿಕೆ!
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ವೈಯಲಿಕಾವಲ್ ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ ಆರೋಪಿ ಆಗಿದ್ದ ಮುಕ್ತಿ ರಂಜನ್ ರಾಯ್ ಅವರ ತಾಯಿ ಮಹಾಲಕ್ಷ್ಮಿ ವಿರುದ್ಧ ಸ್ಪೋಟಕ ವಾದಂತಹ ಆರೋಪ ಮಾಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಪಿಯ ತಾಯಿ ಕುಂಜಲತಾ ರಾಯ್, ನನ್ನ ಮಗನ ವಿರುದ್ಧ ಕೊಲೆಯಾದ ಮಹಿಳೆ ಟ್ರ್ಯಾಪ್ ಮಾಡಿದ್ದಳು. ಅವಳು ಅವನಿಂದ ನಿರಂತರವಾಗಿ ಹಣ ಕೇಳುತ್ತಲೇ ಇದ್ದಳು. ಈ …
Read More »