Breaking News

Yearly Archives: 2024

30 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ

30 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ರಾಮನಗರ : 30 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಬೆಸ್ಕಾಂ AEE ಲೋಕಾಯುಕ್ತ ಪೋಲೀಸರ ಬಲೆಗೆ ಬಿದ್ದಿರುವ ಘಟನೆ ರಾಮನಗರ ತಾಲೂಕಿನ ಬಿಡದಿ ಬೆಸ್ಕಾಂ ಉಪಕಛೆರಿಯಲ್ಲಿ ನಡೆದಿದೆ. ಹೌದು ರಾಮನಗರ ತಾಲೂಕಿನ ಬಿಡದಿ ಬೆಸ್ಕಾಂ ಉಪಕಛೆರಿಯಲ್ಲಿ ಸಹಾಯಕ ಕಾರ್ಯ ಪಾಲಕ ಅಭಿಯಂತರರಾಗಿ ಕಾರ್ಯ ನಿರ್ವಹಿಸುತ್ತಿರುವ ಎನ್ ಪುಟ್ಟಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. …

Read More »

Tatkalನಲ್ಲಿ ಬುಕ್ಕಿಂಗ್ ಮಾಡಿದ ಕೂಡಲೇ ಕನ್ಫರ್ಮ್​ ಆಗುತ್ತೆ ಸೀಟ್, ಕೆಲವರಿಗಷ್ಟೇ ಗೊತ್ತು ಈ ಟಿಪ್ಸ್​!

ನವದೆಹಲಿ(ಸೆ.18): ರೈಲ್ವೆಯನ್ನು ಭಾರತದ ಜೀವನಾಡಿ ಎಂದು ಕರೆಯಲಾಗುತ್ತದೆ. ಪ್ರತಿದಿನ ಕೋಟಿಗಟ್ಟಲೆ ಜನರನ್ನು ತಮ್ಮ ನಿಗದಿತ ಪ್ರದೇಶಕ್ಕೆ ಕೊಂಡೊಯ್ಯುತ್ತದೆ. ನೀವು ಎಂದಾದರೂ ರೈಲ್ವೇ ಮೂಲಕ ಪ್ರಯಾಣಿಸುತ್ತಿದ್ದರೆ, ದೃಢೀಕೃತ ಟಿಕೆಟ್ ಪಡೆಯಲು ನೀವು ಒಂದು ಅಥವಾ ಎರಡು ತಿಂಗಳ ಮುಂಚಿತವಾಗಿ ಟಿಕೆಟ್ ಅನ್ನು ಬುಕ್ ಮಾಡಿರಬೇಕು. ಏಕೆಂದರೆ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚು ಮತ್ತು ಆಸನಗಳ ಸಂಖ್ಯೆ ಕಡಿಮೆ. ಆದ್ದರಿಂದ, ನೀವು ಎಂದಾದರೂ ತುರ್ತು ಪರಿಸ್ಥಿತಿಯಲ್ಲಿ ರೈಲ್ವೇ ಮೂಲಕ ಪ್ರಯಾಣಿಸಬೇಕಾದರೆ, ರೈಲಿನಲ್ಲಿ …

Read More »

ಆರ್ ಬಿ ತಿಮ್ಮಾಪೂರ ಮೇಲೆ ಭೂ ಅಕ್ರಮ ಆರೋಪ; ಅರಣ್ಯ, ಕಂದಾಯ ಭೂಮಿ ಕಬಳಿಸಿದ್ರಾ? ಸಚಿವರು

ಆರ್ ಬಿ ತಿಮ್ಮಾಪೂರ ಮೇಲೆ ಭೂ ಅಕ್ರಮ ಆರೋಪ; ಅರಣ್ಯ, ಕಂದಾಯ ಭೂಮಿ ಕಬಳಿಸಿದ್ರಾ? ಸಚಿವರು ರಾಯಚೂರು: ರಾಜ್ಯದಲ್ಲಿ ಈಗಾಗಲೆ ಮುಡಾ ಹಗರಣ (MUDA Scam), ವಾಲ್ಮೀಕಿ ಹಗರಣದಿಂದ (Valmiki Board Scam Karnataka) ವಿವಾದಕ್ಕೆ ಸಿಲುಕಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೊಂದು ಹಗರಣದ ಆರೋಪ ಕೇಳಿಬಂದಿದೆ. ಸಚಿವ ಆರ್​​ ಬಿ ತಿಮ್ಮಾಪುರ (RB Timmapur) ಅವರ ವಿರುದ್ಧ ಕಂದಾಯ ಇಲಾಖೆ (Revenue Department ) ಹಾಗೂ ಅರಣ್ಯ …

Read More »

ಒಂದು ದೇಶ, ಒಂದು ಚುನಾವಣೆ’ ಜಾರಿಗೆ ಕೇಂದ್ರ ಸರ್ಕಾರ ಸಿದ್ಧತೆ, ಮೋದಿ ಸಂಪುಟ ಅನುಮೋದನೆ

ನವದೆಹಲಿ: ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಿರುವ ಒನ್ ನೇಷನ್-ಒನ್ ಎಲೆಕ್ಷನ್ (One Nation One Election) ಮಸೂದೆಗೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ (NDA Govt) ಒಪ್ಪಿಗೆ ನೀಡಿದೆ. ‘ಒಂದು ರಾಷ್ಟ್ರ-ಒಂದು ಚುನಾವಣೆ’ ಪ್ರಸ್ತಾವನೆಗೆ ನರೇಂದ್ರ ಮೋದಿ ಸಂಪುಟ ಅನುಮೋದನೆ ನೀಡಿದ್ದು, ಈ ಬಗ್ಗೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯು ಮಾರ್ಚ್‌ನಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆಯ ಸಾಧ್ಯತೆಗಳ ಕುರಿತು ತನ್ನ ವರದಿಯನ್ನು ಸಲ್ಲಿಸಿತ್ತು. …

Read More »

ಬಿಎಂಟಿಸಿ ಬಸ್‌ಗೆ ವಿಕಲಚೇತನ ಬಲಿ

ಬೆಂಗಳೂರು, ಸೆಪ್ಟೆಂಬರ್‌, 18: ಬೆಂಗಳೂರಿನ ಜೀವನಾಡಿ ಸಾರೊಗೆಯಲ್ಲೊಂದಾದ ಬಿಎಂಟಿಸಿ ಸುದ್ದಿಯಾಗುತ್ತಲೇ ಇದೆ. ಬಿಎಂಸಿಟಿ ಬಸ್‌ಗಳಿಗೆ ಹಲವರು ಬಲಿಯಾದ ಘಟನೆಗಳು ಈಗಾಗಲೇ ಸುಮಾರು ನಡೆದಿವೆ. ಇದರ ಬೆನ್ನಲ್ಲೇ ಇದೀಗ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಗರದ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ನಡೆದಿದೆ.   ಅಪಘಾತಕ್ಕೆ ಕಾರಣ ಏನು.?: ಬಿಎಂಟಿಸಿ ಬಸ್ಸೊಂದು ನಗರದ ಯಶವತಪುರದಿಂದ ಮೆಜೆಸ್ಟಿಕ್‌ಗೆ ಬರುತ್ತಿದ್ದ ವೇಳೆಯೇ ಈ ಅಪಘಾತ ಸಂಭವಿಸಿದೆ. ಇನ್ನು ಘಟನೆಗೆ ಅತಿವೇಗದ ಚಾಲನೆಯೇ ಕಾರಣ ಎಂದು …

Read More »

ಕಿತ್ತೂರು ಉತ್ಸವ | ಈ ಬಾರಿ ವಿದೇಶದ ಮಹಿಳಾ ಕಲಿಗಳ ಕಾದಾಟ

ಬೆಳಗಾವಿ: ಮ್ಯಾಟ್‌ ಕುಸ್ತಿಯೇ ಜನಪ್ರಿಯವಾಗುತ್ತಿರುವ ಈ ಕಾಲಘಟ್ಟದಲ್ಲೂ, ಸಾಂಪ್ರದಾಯಿಕವಾಗಿ ಮಣ್ಣಿನ ಕಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ಕುಸ್ತಿ ಪಂದ್ಯಾವಳಿ ಆಯೋಜನೆಗೆ ತಯಾರಿ ನಡೆದಿದೆ. ಈ ಬಾರಿ ಕಿತ್ತೂರು ಉತ್ಸವದಲ್ಲಿ ನಡೆಯಲಿರುವ ಪಂದ್ಯಾವಳಿಯಲ್ಲಿ ವಿದೇಶದ ಮಹಿಳಾ ಕಲಿಗಳು ಕಾದಾಟ ನಡೆಸಲಿದ್ದಾರೆ.   ಪ್ರತಿವರ್ಷ ಅಕ್ಟೋಬರ್‌ 23ರಿಂದ 25ರವರೆಗೆ ಕಿತ್ತೂರು ಉತ್ಸವ ವೈಭವದಿಂದ ನೆರವೇರುತ್ತದೆ. ಕೊನೆಯ ದಿನದಂದು ರಾಷ್ಟ್ರಮಟ್ಟದ ಪುರುಷರು ಮತ್ತು ಮಹಿಳೆಯರ ಕುಸ್ತಿ ಪಂದ್ಯಾವಳಿ ನಡೆಯುತ್ತಿತ್ತು. ಕಳೆದ ವರ್ಷ ಮೊದಲ ಬಾರಿ ನಡೆದಿದ್ದ …

Read More »

ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

ಬೆಂಗಳೂರು: ನಟ ಉಪೇಂದ್ರ (Actor Upendra) ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ‘ಬುದ್ಧಿವಂತ’ನ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳು ಕಾಯುತ್ತಿದ್ದಾರೆ. ಉಪ್ಪಿ ಕೂಡಾ ಕತ್ರಿಗುಪ್ಪೆಯ ತಮ್ಮ ಮನೆಯಲ್ಲಿ ಅಭಿಮಾನಿಗಳ ಜೊತೆಗೆ ಬರ್ತ್‌ಡೇ ಆಚರಿಸಲಿದ್ದಾರೆ.   ಈ ನಡುವೆಯೇ ಉಪೇಂದ್ರ ಅವರ ‘ಯುಐ’ (UI MOVIE) ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದ್ದು, ಆ ಕುರಿತಾದ ಅಪ್‌ ಡೇಟ್‌ ಕೂಡಾ ಹೊರಬಿದ್ದಿದೆ. ಕೊಂಬು ಇರುವ ಕುದುರೆ ಮೇಲೆ ಕೂತಿರುವ ಹೊಸ ಪೋಸ್ಟರ್‌ ರಿಲೀಸ್‌ ಮಾಡಿ …

Read More »

ಧಾರವಾಡ ಜಿಲ್ಲಾಸ್ಪತ್ರೆ: ನೋಂದಣಿಗೆ ಗಂಟೆಗಟ್ಟಲೆ ಕಾಯುವ ಸ್ಥಿತಿ

ಧಾರವಾಡ: ನಗರದ ಜಿಲ್ಲಾಸ್ಪತ್ರೆಯಲ್ಲಿ ಹೊರರೋಗಿಗಳು ನೋಂದಣಿ ಮಾಡಿಸಲು ಗಂಟೆಗಟ್ಟಲೆ ಕಾಯಬೇಕಾದ ಸ್ಥಿತಿ ಇದೆ. ಕೆಲವೊಮ್ಮೆ ಕೌಂಟರ್‌ ಕೇಂದ್ರದ ‌ಬಾಗಿಲಿನ ಹೊರಗೂ ರೋಗಿಗಳು ಸಾಲುಗಟ್ಟಿ ನಿಂತಿರುತ್ತಾರೆ. ಧಾರವಾಡ ಜಿಲ್ಲೆಯವರು ಮಾತ್ರವಲ್ಲ ಬೆಳಗಾವಿ ಜಿಲ್ಲೆಯ ಕಿತ್ತೂರು, ಬೈಲಹೊಂಗಲ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ದಾಂಡೇಲಿ ಭಾಗದವರು ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಬರುತ್ತಾರೆ. ಪ್ರತಿನಿತ್ಯ ಸುಮಾರು 1300 ಹೊರರೋಗಿಗಳು ಆಸ್ಪತ್ರೆಗೆ ಬರುತ್ತಾರೆ. ಆಸ್ಪತ್ರೆಗೆ ಭೇಟಿ ನೀಡುವ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ರೋಗಿ ಜತೆಗೆ ಬಂದವರು ಚೀಟಿ …

Read More »

ಬೆಳಗಾವಿ ಗಣಪತಿ ವಿಸರ್ಜನಾ ಮೆರವಣಿಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿತ

ಬೆಳಗಾವಿ, ಸೆಪ್ಟೆಂಬರ್‌ 18: ರಾಜ್ಯದಲ್ಲಿ ಈ ಬಾರಿ ಗಣೇಶೋತ್ಸವದಲ್ಲಿ ಒಂದಾದ ಮೇಲೊಂದು ಅವಘಡಗಳು ನಡೆಯುತ್ತಿದೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಭೆ ಬಳಿಕ ಬೆಳಗಾವಿ ಗಣೇಶೋತ್ಸವ ವಿಸರ್ಜನೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಅದ್ಧೂರಿ ಮೆರವಣಿಗೆಯ ವೇಳೆ ದುಷ್ಕರ್ಮಿಗಳು ಮೂವರು ಹಾಸ್ಟೆಲ್​ ವಿದ್ಯಾರ್ಥಿಗಳಿಗೆ ಚಾಕು ಇರಿದಿದ್ದಾರೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಮೆರವಣಿಗೆಯಲ್ಲಿ ಈ ಘಟನೆ ನಡೆದಿದ್ದು, ಸಾವಿರಾರು ಜನ ಸೇರಿದ್ದ ಮೆರವಣಿಗೆಯಲ್ಲಿ ಡಿ.ಜೆ ಸದ್ದಿಗೆ ಡ್ಯಾನ್ಸ್ ಮಾಡುವಾಗ ಕಾಲು …

Read More »

ನಟ ದರ್ಶನ್ ಬಂಧನವಾಗಿ 100 ದಿನ: ಜೈಲಿನಲ್ಲೇ ‘ದಾಸ’ ಶತದಿನೋತ್ಸವ

ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಬಂಧನಕ್ಕೆ ಒಳಗಾಗಿ 100 ದಿನ ಪೂರೈಸಿದೆ. ಜೂನ್ 11ರಂದು ಮೈಸೂರಿನಲ್ಲಿ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದರು. ಕೊಲೆ ಪ್ರಕರಣದ ವಿಚಾರಣೆಯ ನಂತರ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ವಿಚರಣಾಧೀನ ಕೈದಿಯಾಗಿದ್ದ ದರ್ಶನ್ ಜೈಲಿನಲ್ಲಿ ರಾಜಾತಿಥ್ಯ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ …

Read More »