Breaking News

Yearly Archives: 2024

ಅಂಬೇಡ್ಕರರನ್ನು ಅವಮಾನಿಸಿದ ಶಾಹ ವಿರುದ್ಧ ಕ್ರಮ ಕೈಗೊಳ್ಳಿ ಖಾನಾಪುರದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

  ಖಾನಾಪುರ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಯೋಜಕ ಸಂಘಟನೆ ತಾಲೂಕ ಘಟಕ ಹಾಗೂ ತಾಲೂಕಿನ ವಿವಿಧ ದಲಿತ ಸಂಘಟನೆಗಳ ಸಹಯೋಗದೊಂದಿಗೆ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಂಸತ್ತಿನಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾಹ್ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕೇಂದ್ರ ಸಚಿವ ಅಮಿತ್ ಶಾಹ ಅವರು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಡಾ. …

Read More »

ಕೇದನೂರ ಗ್ರಾಮದಲ್ಲಿ ಸಿಸಿ ರಸ್ತೆ 35 ಲಕ್ಷ ಗುಂಜೆನಟ್ಟಿ ಗ್ರಾಮದಿಂದ ಹಂದಿಗನೂರು ಗ್ರಾಮದವರೆಗೆ 5 ಕೋಟಿ ವೆಚ್ಚದ ರಸ್ತೆ ಡಾಂಬರೀಕರಣ.

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಡೋಲಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಅಂದಾಜು 7 ಕೋಟಿ 32 ಲಕ್ಷ ರೂಪಾಯಿಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಗ್ರಾಮದ ಮುಖಂಡರು ಮತ್ತು ಹಿರಿಯರ ಜೊತೆಗೆ ಇಂದು ಉದ್ಘಾಟಿಸಲಾಯಿತು. ಕಾಮಗಾರಿಗಳ ವಿವರ. 1)ಕಡೋಲಿ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ 90 ಲಕ್ಷ, ಎರಡು ಅಂಗನವಾಡಿ ನೂತನ ಕೊಠಡಿಗಳಿಗೆ 20 ಲಕ್ಷ, ಗ್ರಾಮದ ಸ್ಮಶಾನಕ್ಕೆ 5 ಲಕ್ಷ, ಗ್ರಾಮದಲ್ಲಿ ಕೆರೆ ನಿರ್ಮಾಣಕ್ಕೆ 50 ಲಕ್ಷ. 2) ಕೇದನೂರ ಗ್ರಾಮದಲ್ಲಿ …

Read More »

ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆಗೆ ಮೂಹೂರ್ತ ಫಿಕ್ಸ್…..

  ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆಗೆ ಮೂಹೂರ್ತ ಫಿಕ್ಸ್….. ಫೆಬ್ರುವರಿ 4 ರಂದು ಬ್ರಿಗೇಡ್ ಉದ್ಘಾಟನೆ ವಿವಿಧ ಮಠಾಧೀಶರು ಕಾರ್ಯಕ್ರಮದ ಸ್ಥಳಕ್ಕೆ ಭೇಟಿ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಸ್ಥಳ ಪರಿಶೀಲನೆ ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆಗೆ ಮೂಹೂರ್ತ ಫಿಕ್ಸ್ ಆಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ 2025 ಫೆಬ್ರುವರಿ 4 ರಂದು ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆಗೊಳ್ಳಲಿದೆ. ಬ್ರಿಗೇಡ್‌ ಉದ್ಘಾಟನೆಗೆ ಕ್ರಾಂತಿ ಪುರುಷ ಬಸವೇಶ್ವರ ಜನ್ಮ ಸ್ಥಳ ಬಸವನಬಾಗೇವಾಡಿಯ ಗುರುಕೃಪಾ ಶಾಲೆಯ …

Read More »

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

* ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ರುದ್ರಾಪುರ ಗ್ರಾಮದ ಶ್ರೀ ವಿಠ್ಠಲರುಕ್ಮಿಣಿಹರಿ ಮಂದಿರದಲ್ಲಿ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …

Read More »

ಗೃಹ ಸಚಿವ ಅಮೀತ್ ಶಾಹ್ ರಾಜೀನಾಮೆ ಪಡೆಯಿರಿ… ಬೆಳಗಾವಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ

ಗೃಹ ಸಚಿವ ಅಮೀತ್ ಶಾಹ್ ರಾಜೀನಾಮೆ ಪಡೆಯಿರಿ… ಬೆಳಗಾವಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ ಸಂಸತ್ತಿನಲ್ಲಿ ಗೃಹ ಸಚಿವ ಅಮೀತ್ ಶಾಹ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರರ ವಿರುದ್ಧ ಹಗುರವಾಗಿ ಮಾತನಾಡಿದ್ದಾರೆಂದು ಆರೋಪಿಸಿ ಅವರ ರಾಜೀನಾಮೆ ಪಡೆಯಬೇಕೆಂದು ಒತ್ತಾಯಿಸಿ ಇಂದು ಬೆಳಗಾವಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆಯನ್ನು ನಡೆಸಿತು. ಬೆಳಗಾವಿಯ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಎಸ್.ಡಿ.ಪಿ.ಐ ಸಂಘಟನೆಯ ವತಿಯಿಂದ ಅಂಬೇಡ್ಕರರ ವಿರುದ್ಧ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ …

Read More »

ತಮ್ಮ ಸುಪುತ್ರರಾದ ಸಂಜೀವ ಹಾಗೂ ಪ್ರಭು ಇವರುಗಳ ವಿವಾಹ ಸಮಾರಂಭದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕುಟುಂಬ ಸದಸ್ಯರೊಂದಿಗೆ ಭೇಟಿ ಮಾಡಿ, ತಮ್ಮ ಸುಪುತ್ರರಾದ ಸಂಜೀವ ಹಾಗೂ ಪ್ರಭು ಇವರುಗಳ ವಿವಾಹ ಸಮಾರಂಭದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ದೇಶದ ಬಹುದೊಡ್ಡ ಜವಾಬ್ದಾರಿಯನ್ನು ಹೊತ್ತು ಅತ್ಯಂತ ಕಾರ್ಯಬಾಹುಳ್ಳದ ನಡುವೆಯು ನಮ್ಮ ಕುಟುಂಬದ ಹಿರಿಯಣ್ಣನಂತೆ ನಮ್ಮ ಪರಿವಾರದ ಉಭಯಕುಶಲೋಪರಿ ವಿಚಾರಿಸಿ ಹಲವಾರು ಸಂಗತಿಗಳ ಕುರಿತು ಚರ್ಚಿಸಿದರು. ತಂದೆ …

Read More »

ಕಾಂಗ್ರೆಸ್ಸಿನ ದ್ವೇಷದ ರಾಜಕೀಯಕ್ಕೆ ಧಿಕ್ಕಾರ… ಧಿಕ್ಕಾರ !!

ಮಾಜಿ ಸಚಿವರು ಹಾಗೂ ವಿಧಾನಪರಿಷತ್ ಸದಸ್ಯರಾದ ಶ್ರೀ ಸಿ. ಟಿ. ರವಿ ಅವರ ಬಂಧನವನ್ನು ಖಂಡಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಸಿ. ಎನ್.‌ ಅಶ್ವತ್ಥ್‌ ನಾರಾಯಣ್‌, ಮಾಜಿ ಸಚಿವರಾದ ಶ್ರೀ ಬೈರತಿ ಬಸವರಾಜ್‌, ಯುವ ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀ ಧೀರಜ್‌ ಮುನಿರಾಜು, ಮಹಿಳಾ ಮೋರ್ಚಾ …

Read More »

ಸಿ.ಟಿ.ರವಿ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಇಂದು ಆದೇಶಿಸಿದೆ. ಜಾಮೀನು ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಪೀಠ ಈ ಆದೇಶ ಮಾಡಿತು. ಇದೇ ವೇಳೆ, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲೂ ಪ್ರಕರಣದ ವಿಚಾರಣೆ ನಡೆಯಿತು. ಸಿ.ಟಿ.ರವಿ …

Read More »

ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಬಂಧನ ಖಂಡಿಸಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಚಿಕ್ಕಮಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದು, ಕೋರ್ಟ್​ಗೆ ಹಾಜರುಪಡಿಸಿದ್ದಾರೆ. ಈ ಮಧ್ಯೆ ಬಂಧನ ಅವರ ತವರು ಜಿಲ್ಲೆ ಚಿಕ್ಕಮಗಳೂರಿನಲ್ಲಿಂದು ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಿನ್ನೆ ಸಂಜೆಯಿಂದಲೂ ಪ್ರತಿಭಟನೆಯ ಕಾವು ಜೋರಾಗಿದ್ದು, ಇಂದು ಚಿಕ್ಕಮಗಳೂರು ನಗರ ಸಂಪೂರ್ಣ ಬಂದ್ ಮಾಡಲಾಗಿದೆ. ನಿನ್ನೆ ರಾತ್ರಿ ಚಿಕ್ಕಮಗಳೂರು ನಗರದಲ್ಲಿ …

Read More »

ಸಿ.ಟಿ.ರವಿ ಬಂಧನ ಖಂಡಿಸಿ ಬಿಜೆಪಿ ನಾಯಕರ ಪ್ರತಿಭಟನೆ

ಬೆಂಗಳೂರು: ವಿಧಾನಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಸಿ ನಿಂದಿಸಿದ ಆರೋಪದಡಿ ಬಿಜೆಪಿ ನಾಯಕ ಸಿ.ಟಿ. ರವಿ ಅವರ ಬಂಧನ ಖಂಡಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಭೈರತಿ ಬಸವರಾಜ್, ಅಶ್ವತ್ಥನಾರಾಯಣ, ಹರೀಶ್ ಪೂಂಜಾ, ಧೀರಜ್ ಮುನಿರಾಜ್, ಮಾಜಿ ಉಪ ಮೇಯರ್ ಹರೀಶ್ ಸೇರಿದಂತೆ ಹಲವು ಬಿಜೆಪಿ ಶಾಸಕರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ …

Read More »