ಡಿಸೆಂಬರ್ 16: ಮೂರು ತಿಂಗಳಿಂದ ವೇತನ ನೀಡದಿದ್ದಕ್ಕೆ ಬ್ಯಾನರ್ ಕಂಬ ಏರಿ ಕಾರ್ಮಿಕ (labor) ಪ್ರತಿಭಟನೆ ಮಾಡಿರುವಂತಹ ಘಟನೆ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ. ಮಂಜುನಾಥ ಬಸಪ್ಪ ಮಡೊಳ್ಳಿ (48) ಪ್ರತಿಭಟನೆ ಮಾಡಿದ ಕಾರ್ಮಿಕ. ಸಂಗಮ್ ಹೋಟೆಲ್ನಲ್ಲಿ ಮಂಜುನಾಥ ಕೆಲಸ ಮಾಡುತ್ತಿದ್ದರು. ಸಂಬಳ ಕೇಳಿದ್ದಕ್ಕೆ ಕಾರ್ಮಿಕನ ಮೇಲೆ ಮಾಲೀಕ ಚಂದ್ರಶೇಖರ್ ಶೆಟ್ಟಿ ಹಲ್ಲೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದಾರೆ. ಇದರಿಂದ ಮನನೊಂದು ಹೋಟೆಲ್ ಎದುರಿನ ಬ್ಯಾನರ್ ಕಂಬ ಏರಿ ಕುಳಿತಿದ್ದಾರೆ. ಕೂಡಲೇ ಕಂಬ ಏರಿದ ಆಟೋ …
Read More »Yearly Archives: 2024
ಸಿಎಂ ಕ್ಷಮೆ ಕೇಳಬೇಕು, ಲಾಠಿಚಾರ್ಜ್ ಮಾಡಿದವರ ಸಸ್ಪೆಂಡ್ ಆಗಬೇಕು ; ಜಯಮೃತ್ಯುಂಜಯ ಶ್ರೀ
ಪಂಚಮಸಾಲಿ 2ಎ ಮೀಸಲಾತಿ ಕಿಚ್ಚು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಮೀಸಲಾತಿಗಾಗಿ ಆಗ್ರಹಿಸಿ ಬೆಳಗಾವಿಯಲ್ಲಿ ಹೋರಾಟ ತೀವ್ರಗೊಳಿಸಿರುವ ಪಂಚಮಸಾಲಿ ಸಮುದಾಯ ಸೋಮವಾರ ಡಿಸಿ ಕಚೇರಿ ಬಳಿ ಹೋರಾಟಕ್ಕೆ ಮುಂದಾಗಿತ್ತು. ಲಾಠಿಜಾರ್ಜ್ ಖಂಡಿಸಿ ಹೋರಾಟ ನಡೆಸಲು ಬಸವ ಜಯಮೃತ್ಯುಂಜಯ ಶ್ರೀಗಳು ಕರೆ ನೀಡಿದ್ದರು. ಆದರೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪ್ರತಿಭಟನೆಗೆ ಅವಕಾಶ ನೀಡಿಲ್ಲ. ಅವಕಾಶ ನೀಡದ್ದಕ್ಕೆ ಪಂಚಮಸಾಲಿ ಸಮುದಾಯ ಆಕ್ರೋಶ ಹೊರಹಾಕಿದೆ.ಹೋರಾಟಕ್ಕೆ ತಡೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ …
Read More »ಯಶಸ್ವಿಯಾಗಿ 47ನೇ ವರ್ಷದಲ್ಲಿ ಪಾದಯಾತ್ರೆಯಲ್ಲಿ ಆಗಮಿಸಿದ ಅಶೋಕ ನಿಂಗಯ್ಯ ಸ್ವಾಮಿ ಪೂಜಾರಿ
ಹಿರಿಯ ರಾಜಕೀಯ ಧುರೀಣ ಮತ್ತು ಕಾಂಗ್ರೆಸ್ ಮುಖಂಡ ಶ್ರೀ ಅಶೋಕ ನಿಂಗಯ್ಯ ಸ್ವಾಮಿ ಪೂಜಾರಿ ಅವರು ಇಂದು ಚಿಕ್ಕೋಡಿ ತಾಲೂಕಿನ ಯಡೂರ ಶ್ರೀ ಯಡೂರ ವೀರುಪಾಕ್ಷಲಿಂಗ ದೇವಸ್ಥಾನಕ್ಕೆ ಗೋಕಾಕ ನಗರದ ಯಡೂರು ಪಾದಯಾತ್ರ ಭಕ್ತ ಮಂಡಳಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ 47ನೇ ವರ್ಷದಲ್ಲಿ ಪಾದಯಾತ್ರೆಯಲ್ಲಿ ಆಗಮಿಸಿದ ಭಕ್ತ ಮಂಡಳಿಯವರು ನಡೆಸಿದ ಗುಗ್ಗಳೋತ್ಸವ, ದೇವರಿಗೆ ಮಂಗಳಾರತಿ ಹಾಗೂ ನೈವೇದ್ಯ ಅರ್ಪಣೆ ಹಾಗೂ ಸಾಮೂಹಿಕ ವಿವಾಹದ ಕಾರ್ಯಕ್ರಮದಲ್ಲಿ ಭಾಗವಹಿಸಿ ವಧು ವರರಿಗೆ ಶುಭ …
Read More »ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಸಿದ್ದತೆ ವಿವಿಧ ವೃತ್ತಗಳಿಗೆ ಭೇಟಿ ನೀಡಿ ಸಿದ್ದತೆ ಪರಿಶೀಲನೆ.
ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಸಿದ್ದತೆ ಪರಿಶೀಲಿಸಿದ ಸಚಿವ. ಬೆಳಗಾವಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸಿಟಿ ರೌಂಡ್ಸ್ ಮೂಲಕ ಪರಿಶೀಲನೆ. ಬೆಳಗಾವಿ ಚೆನ್ನಮ್ಮ ವೃತ್ತ ಸೇರಿದಂತೆ ವಿವಿಧ ವೃತ್ತಗಳಿಗೆ ಭೇಟಿ ನೀಡಿ ಸಿದ್ದತೆ ಪರಿಶೀಲನೆ. ಮಹಾತ್ಮಾ ಗಾಂಧೀಜಿ ಕಾಂಗ್ರೇಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ ಹಿನ್ನಲೆ ಅದ್ದೂರಿ ಆಚರಣೆಗೆ ಸಿದ್ದತೆ. 1924 ರಲ್ಲಿ ನಡೆದ ಕಾಂಗ್ರೇಸ್ ಅಧಿವೇಶನ ಹಿನ್ನಲೆ 100 ನೇ ವರ್ಷಾಚರಣೆಗೆ ಸಿದ್ದತೆ. ಡಿ.26,27,28,ರಂದು ನಡೆಯಲಿರುವ ಕಾಂಗ್ರೆಸ್ ಅಧಿವೇಶನದ …
Read More »ನಾನಿನ್ನೂ ಜೀವಂತವಾಗಿದ್ದೇನೆ – ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ತಂದೆ ಸ್ಪಷ್ಟನೆ
ಚಿಕ್ಕೋಡಿ: ಬಿಗ್ ಬಾಸ್ ಸೀಸನ್ 11ರ (Bigg Boss Kannada 11) ಸ್ಪರ್ಧಿ ಗೋಲ್ಡ್ ಸುರೇಶ್ (Gold Suresh) ದಿಢೀರ್ ಬಿಗ್ ಬಾಸ್ ಮನೆಯಿಂದ ಹೊರ ಬಂದ ವಿಚಾರದಿಂದ ಹಬ್ಬಿದ್ದ ವದಂತಿಗಳಿಗೆ ತೆರೆಬಿದ್ದಿದೆ .ಬೆಳಗಾವಿಯ ಅಥಣಿ ತಾಲೂಕಿನ ಪಾರ್ಥನಹಳ್ಳಿಯ ನಿವಾಸಿ ಗೋಲ್ಡ್ ಸುರೇಶ್ ಬಿಗ್ ಬಾಸ್ನಲ್ಲಿ ಅತ್ಯಂತ ಪ್ರಬಲ ಸ್ಪರ್ಧಿಯಾಗಿದ್ದರು. ಈ ವಾರ ಕ್ಯಾಪ್ಟನ್ ಸಹ ಆಗಿದ್ದರು. ಆದರೆ ಗೋಲ್ಡ್ ಸುರೇಶ್ ಇದ್ದಕ್ಕಿದ್ದಂತೆ ಮನೆಯಿಂದ ಆಚೆ ಬಂದಿದ್ದಾರೆ. ಗೋಲ್ಡ್ ಸುರೇಶ್ ಕುಟುಂಬದಲ್ಲಿ …
Read More »ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣಾ
ಚಿಕ್ಕೋಡಿ: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ (Raibag) ತಾಲೂಕಿನ ನಿಡಗುಂದಿ (Nidagundi) ಗ್ರಾಮದಲ್ಲಿ ನಡೆದಿದೆ. ರಮ್ಯಾಶ್ರೀ ಬಸವರಾಜ ಹಂಪನ್ನವರ (25) ಮೃತ ಮಹಿಳೆ. ಅನಾರೋಗ್ಯದ ಸಮಸ್ಯೆಯಿಂದ ಮಹಿಳೆ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ರಮ್ಯಾಶ್ರೀ ಕಳೆದ ನಾಲ್ಕು ವರ್ಷದ ಹಿಂದೆ ಬೇರೆ ಮದುವೆ ಆಗಿ ಪತಿಯಿಂದ ಬೇರ್ಪಟ್ಟಿದ್ದಳು. ಬಳಿಕ ಮೂರು ತಿಂಗಳ ಹಿಂದೆ ನಿಡಗುಂದಿ ಗ್ರಾಮದ ಬಸವರಾಜ ಹಂಪನ್ನವರ …
Read More »ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಕ್ಕೆ ಕ್ಷಮೆ ಕೇಳಿದ ನಟ ಮೋಹನ್ ಬಾಬು
ಖ್ಯಾತ ನಟ ಮೋಹನ್ ಬಾಬು ಅವರ ಕುಟುಂಬದಲ್ಲಿ ಬಿರುಕು ಮೂಡಿದ್ದು, ಆ ಕುರಿತು ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ಅವರು ಕೋಪಗೊಂಡಿದ್ದರು. ವಿವಾದದ ಕುರಿತು ಪ್ರಶ್ನೆ ಕೇಳಿದ ಟಿವಿ9 ವರದಿಗಾರ ರಂಜಿತ್ ಕುಮಾರ್ ಮೇಲೆ ಮೋಹನ್ ಬಾಬು ಅವರು ಹಲ್ಲೆ ಮಾಡಿದ್ದರು. ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯಕ್ಕೆ ರಂಜಿತ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ತೆರಳಿ ರಂಜಿತ್ ಕುಮಾರ್ ಅವರ ಆರೋಗ್ಯವನ್ನು ಮೋಹನ್ ಬಾಬು ವಿಚಾರಿಸಿದ್ದಾರೆ. ಅಲ್ಲದೇ, ಅವರ …
Read More »ದೇವಸ್ಥಾನಗಳಿಗೆ ಪ್ರವಾಸ ಹೋಗುತ್ತಿದ್ದ ಖಾಸಗಿ ಬಸ್ ಪಲ್ಟಿ
ಮಂಗಳೂರಿನಿಂದ ಸಾಗರ ತಾಲೂಕಿನ ದೇವಸ್ಥಾನಗಳಿಗೆ ಪ್ರವಾಸ ಹೋಗುತ್ತಿದ್ದ ಖಾಸಗಿ ಬಸ್ ಅರಳಗೊಡು ಬಳಿ ಪಲ್ಟಿಯಾಗಿದೆ. 60 ಪ್ರಯಾಣಿಕರಲ್ಲಿ 21 ಜನ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಗಾಯಾಳುಗಳಿಗೆ ಚಿಕಿತ್ಸೆ ಒದಗಿಸಲು ಸಹಾಯ ಮಾಡಿದ್ದಾರೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Read More »ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಜಾಕಿರ್ ಹುಸೇನ್ (Zakir Hussain) ನಿಧನರಾಗಿದ್ದಾರೆ.
ಡಿಸೆಂಬರ್ : ವಿಶ್ವವಿಖ್ಯಾತ ತಬಲಾ ಮಾಂತ್ರಿಕ (73) ಜಾಕಿರ್ ಹುಸೇನ್ (Zakir Hussain) ನಿಧನರಾಗಿದ್ದಾರೆ. 73 ವಯಸ್ಸಿನ ಜಾಕಿರ್ ಅವರಿಗೆ ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದು, ಹೀಗಾಗಿ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ ಭಾನುವಾರ ತಮ್ಮ ಕೊನೆಯುಸಿರೆಳೆದಿದ್ದಾರೆ. ಜಾಕಿರ್ ಹುಸೇನ್ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾಗಿರುವ ಜಾಕಿರ್ ಹುಸೇನ್, ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾರವರ ಹಿರಿಯ …
Read More »ಸೊಸೆಯನ್ನ ಮಂಚಕ್ಕೆ ಕರೆದ ಮಾವ : ಬರಲೊಪ್ಪದಕ್ಕೆ ಆಕೆಯ ಜೀವವನ್ನೇ ತೆಗೆದ!
ರಾಯಚೂರು, (ಡಿಸೆಂಬರ್ 15) : ಅತ್ಯಾಚಾರಕ್ಕೆ ಯತ್ನಸಿದ ವೇಳೆ ನಿರಾಕರಿಸಿದ್ದಕ್ಕೆ ಮಾವನೇ ತನ್ನ ಸೊಸೆಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ರಾಯಚೂರಿನ (Raichuru) ಜುಲಮಗೇರಾ ಗ್ರಾಮದಲ್ಲಿ ನಡೆದಿದೆ. ದುಳ್ಳಮ್ಮ (27) ಮೃತ ಮಹಿಳೆ. ರಾಮಲಿಂಗಯ್ಯ ಎನ್ನುವಾತ ಇದಕ್ಕೂ ಮುಂಚೆ ಎರಡ್ಮೂರು ಬಾರಿ ಸೊಸೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಬಳಿಕ ಗ್ರಾಮದ ಹಿರಿಯರು, ಕುಟುಂಬಸ್ಥರು ರಾಮಲಿಂಗಯ್ಯಗೆ ಬೈದು ಬುದ್ಧಿ ಹೇಳಿದ್ದರು. ಆದರೂ ಬುದ್ಧಿ ಕಲಿಯದ ಕಾಮುಕ ಮಾವ ರಾಮಲಿಂಗಯ್ಯ, ಮನೆಯಲ್ಲಿ ಯಾರು ಇಲ್ಲದ ವೇಳೆ …
Read More »