Breaking News

Yearly Archives: 2024

ದಾಸನಿಗೆ ತಾತ್ಕಾಲಿಕ ರಿಲೀಫ್

ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ 2ನೇ ಆರೋಪಿ ಆಗಿರುವ ನಟ ದರ್ಶನ್​ ಅವರ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಆಗಿದೆ. ಇದರಿಂದಾಗಿ ಆರೋಪಿ ದರ್ಶನ್​ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ಎ2 ಆಗಿರುವ ನಟ ದರ್ಶನ್​ ಅವರಿಗೆ ಈಗ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. …

Read More »

ಸ್ಫೀಕರ್ ಪೀಠದ ವಿಶೇಷತೆ, ಮಹತ್ವ ಬಿಚ್ಚಿಟ್ಟ ಖಾದರ್

ಬೆಳಗಾವಿ, (ಡಿಸೆಂಬರ್ 09): ಬೆಳಗಾವಿಯ ಸುವರ್ಣಸೌಧದ ವಿಧಾನಸಭೆ ಸಭಾಂಗಣದಲ್ಲಿ ಹೊಸ ಸಭಾಧ್ಯಕ್ಷರ ಪೀಠವನ್ನು ಅಳವಡಿಸಲಾಗಿದೆ. ಬೆಂಗಳೂರಿನ ವಿಧಾನಸೌಧದ ಪೀಠದ ಮಾದರಿಯಲ್ಲಿಯೇ ಸುಮಾರು 45 ಲಕ್ಷ ರೂ. ಖರ್ಚು ಮಾಡಿ ಈ ಸ್ಪೀಕರ್​ ಪೀಠವನ್ನು ಸಿದ್ಧಪಡಿಪಡಿಸಲಾಗಿದೆ. ಮೊದಲು ಸಾಮಾನ್ಯ ಮರದಿಂದ ಮಾಡಲಾಗಿದ್ದ ಪೀಠ ಇತ್ತು. ಇದೀಗ ವಿಲಾಸಿ, ರೋಸ್ ವುಡ್​​ನಿಂದ ಪೀಠವನ್ನು ತಯಾರಿಸಲಾಗಿದೆ. ಪೀಠದಲ್ಲಿ ಗಂಡ ಬೇರುಂಡ, ಊಳುವ ರೈತ, ಚರಕ ಸೇರಿ ವಿವಿಧ ಕುಸುರಿಗಳೊಂದಿಗೆ ಅದ್ಧೂರಿ ಟಚ್ ಕೊಡಲಾಗಿದೆ. ಇನ್ನು …

Read More »

ಪಂಚಮಸಾಲಿ ಹೋರಾಟದಲ್ಲಿ ಯಾವುದೇ ಗೊಂದಲವಿಲ್ಲ: ಮೊಹಮ್ಮದ್ ರೋಷನ್

ಬೆಳಗಾವಿ, ಡಿಸೆಂಬರ್​​ 09: ಡಿ. 10 ರಂದು ಶಕ್ತಿಸೌಧಕ್ಕೆ ಟ್ರ್ಯಾಕ್ಟರ್​ ಮೂಲಕ ಮುತ್ತಿಗೆ ಹಾಕಲು ಪಂಚಮಸಾಲಿ (Panchmasali) ಸಮುದಾಯ ಸಿದ್ಧವಾಗಿದ್ದಾಗಲೇ ಸರ್ಕಾರ ಹೋರಾಟದ ವಾಹನಗಳು ಬೆಳಗಾವಿ ಪ್ರವೇಶಕ್ಕೆ ನಿಷೇಧ ಹೇರಿತ್ತು. ಈ ವಿಚಾರ ಅಧಿವೇಶನದ ಒಳಗೂ ಮತ್ತು ಹೊರಗೂ ಸದ್ದು ಮಾಡಿದೆ. ಬಿಜೆಪಿ ನಾಯಕರು ಸದನದ ಬಾವಿಗೆ ಇಳಿದು ಗುಡುಗಿದರೆ, ಇತ್ತ ಬಸವಜಯ ಮೃತ್ಯುಂಜಯ ಸ್ವಾಮೀಜಿ ಡಿಸಿ, ಪೊಲೀಸ್ ಕಮಿಷನರ್ ಜೊತೆಗೆ ಸಭೆ ಮಾಡಿ ತರಾಟೆ ತೆಗೆದುಕೊಂಡಿದ್ದಾರೆ. ಬಳಿಕ ನಾಳೆಯ ಹೋರಾಟಕ್ಕೆ ಸಂಪೂರ್ಣ ಬೆಂಬಲ …

Read More »

ಹಿರಿಯ ನಾಗರಿಕರ ಮನೋರಂಜನಾ ಕೇಂದ್ರವನ್ನು ಲೋಕಾರ್ಪಣೆ;ಅಭಯ್ ಪಾಟೀಲ್

ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರ ಕನಸಿನ ಯೋಜನೆ ಹಿರಿಯ ನಾಗರಿಕರ ಮನೋರಂಜನಾ ಕೇಂದ್ರವನ್ನು ಲೋಕಾರ್ಪಣೆಗೊಳಿಸಲಾಯಿತು. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬರುವ ನಿಸರ್ಗರಮ್ಯ ಬ್ಯಾಕ್ಸಿನ್ ಡಿಪೋ ದ ಆರೋಗ್ಯ ಇಲಾಖೆ ಕಾರ್ಯಾಲಯದ ಹಿಂದುಗಡೆ ಶಾಸಕ ಅಭಯ ಪಾಟೀಲ್ ಅವರ ಕನಸಿನ ಯೋಜನೆ ಹಿರಿಯ ನಾಗರಿಕರ ಮನೋರಂಜನ ಕೇಂದ್ರವನ್ನ ಇಂದು ಉದ್ಘಾಟನೆಗೊಳಿಸಲಾಯಿತು. ಈ ವೇಳೆ ಮಾತನಾಡಿದ ಉಪಮಹಾಪೌರ ಆನಂದ್ ಚೌಹಾಣ್ ಅವರ ಮಾತನಾಡಿ ಶಾಸಕ ಅಭಯ್ ಪಾಟೀಲ್ ಅವರ ಕಾರ್ಯಕ್ಕೆ …

Read More »

ವಿಜ್ಞಾನ ಪಾರ್ಕ: ಮೆಚ್ಚುಗೆ ವ್ಯಕ್ತ ಪಡಿಸಿದ ಸಭಾಧ್ಯಕ್ಷ ಯು.ಟಿ.ಖಾದರ

ವಿಜ್ಞಾನ ಪಾರ್ಕ: ಮೆಚ್ಚುಗೆ ವ್ಯಕ್ತ ಪಡಿಸಿದ ಸಭಾಧ್ಯಕ್ಷ ಯು.ಟಿ.ಖಾದರ ಫರೀದ್ ಬೆಳಗಾವಿ – ಬೆಳಗಾವಿಯ ಸುವರ್ಣ ವಿಧಾನ ಸೌಧದ ಆವರಣದಲ್ಲಿ ಮಕ್ಕಳಿಗೆ ಕಲಿಕೆ ಜೊತೆ ವಿಜ್ಞಾನದ ಕುರಿತು ಮಾಹಿತಿ ನೀಡುವ ವಿಜ್ಞಾನ ‌ಪಾರ್ಕ ಕಾಮಗಾರಿಗಳನ್ನು ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ ಫರೀದ್ ಅವರು ಭಾನುವಾರ (ಡಿ.8) ವೀಕ್ಷಿಸಿದರು. ಕಾಮಗಾರಿಗಳನ್ನು ವೀಕ್ಷಿಸಿ ವಿಜ್ಞಾನ ಪಾರ್ಕನಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ಕುರಿತು ಮಾಹಿತಿ ಪಡೆದ ಸಭಾಧ್ಯಕ್ಷರು ಮಕ್ಕಳಿಗೆ ಆಟದ ಜೊತೆ ವಿಜ್ಞಾನದ‌ ಪಾಠ ಹೇಳುವ …

Read More »

ಶ್ರೀ ಕೆಂಪಣ್ಣ ರಾಮಾಪುರಿ ಯವರಿಗೆ ನಾಗನೂರು ರುದ್ರಾಕ್ಷಿ ಮಠ ಬೆಳಗಾವಿ ಇವರಿಂದ ಸೇವಾ ರತ್ನ ಪ್ರಶಸ್ತಿ

ಬೆಳಗಾವಿಯ ಆರ್ ಎನ್ ಶೆಟ್ಟಿ ಪಾಲಿಟೆಕ್ನಿಕ್ ಆವರಣದಲ್ಲಿ ಪೂಜ್ಯಶ್ರೀ ಹಾನಗಲ್ ಕುಮಾರ ಮಹಾ ಶಿವಯೋಗಿಗಳವರ ಕಂಚಿನ ಪುತ್ತಳಿ ಅನಾವರಣ ಪೂಜ್ಯಶ್ರೀ ಡಾಕ್ಟರ್ ಶಿವಬಸವ ಮಹಾಸ್ವಾಮಿಗಳವರ 135 ನೇ ಜಯಂತಿ ಮಹೋತ್ಸವ ನಿಮಿತ್ತ ಸೇವಾ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು ಈ ಕಾರ್ಯಕ್ರಮದಲ್ಲಿ ಬೆಳಗಾವಿಯ ಅಶೋಕನಗರದ ಶರಣರಾದ ಶ್ರೀ ಕೆಂಪಣ್ಣ ರಾಮಾಪುರಿ ಯವರಿಗೆ ನಾಗನೂರು ರುದ್ರಾಕ್ಷಿ ಮಠ ಬೆಳಗಾವಿ ಇವರಿಂದ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು

Read More »

ಎಲ್ಲಾ ಶಾಸಕರು ಪಂಚಮಸಾಲಿ ‌ಮೀಸಲಾತಿ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ಇಲ್ಲವಾದ್ರೆ ಜನರಿಂದ ನೀವು ದೂರವಾಗು ಕಾಲ ಬರಲಿದೆ.

2A ಮೀಸಲಾಗಿಗೆ ಆಗ್ರಹಿಸಿ ಪಂಚಮಸಾಲಿ ‌ಶ್ರೀ‌ಹೋರಾಟಕ್ಕೆ ಕರೆ. ಡಿಸೆಂಬರ್ ‌10ರಂದು ಬೆಳಗಾವಿ ನಗರಕ್ಕೆ ಟ್ರ್ಯಾಕ್ಟರ್, ಕ್ರೂಸರ್ ನಿಷೇಧ. ಬೆಳಗಾವಿ ಜಿಲ್ಲಾಧಿಕಾರಿ ನಿಷೇಧ ‌ಹೇರಿ ಆದೇಶ ಹಿನ್ನೆಲೆ. ಬೆಳಗಾವಿಯಲ್ಲಿ ‌ಕೂಲಸಂಗಮ ಪಂಚಮಸಾಲಿ ‌ಶ್ರೀ‌ ತುರ್ತು ಸುದ್ದಿಗೋಷ್ಠಿ. ನಮ್ಮ ಹೋರಾಟಕ್ಕೆ ಎಲ್ಲಾ ಸರ್ಕಾರಗಳು ಬೆಂಬಲ ಕೊಟ್ಟಿದ್ದವು. ಪಂಚಮಸಾಲಿಗಳ ನ್ಯಾಯಯುತ ಹೋರಾಟ ಎಲ್ಲಿರಿಗೂ ಗೊತ್ತಿತ್ತು. ದರುಂತ ಎಂದರೆ ಸಿಎಂ ಸಿದ್ದರಾಮಯ್ಯ ಮಾತುಕತೆ ಫಲ ನೀಡಲ್ಲ. ನಮ್ಮ ಸಮಸ್ಯೆ ಬಗ್ಗೆ ಬೆಳಗಾವಿಯಲ್ಲಿ ಕೇಳುವುದು ನಮ್ಮ ಹಕ್ಕು. …

Read More »

24 ಗಂಟೆ ನೀರು ಸರಬರಾಜು ಯೋಜನೆಯ ಕಾಮಗಾರಿಯನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಉದ್ಘಾಟಿಸಿದರು.

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಬೋರಗಾಂವ‌ ಪಟ್ಟಣದಲ್ಲಿ ಇಂದು ಕರ್ನಾಟಕ ಸರ್ಕಾರ ನೀರು ಸರಬರಾಜು ಇಲಾಖೆಯಿಂದ ಅಮೃತ 2.0 ಯೋಜನೆಯಡಿಯಲ್ಲಿ‌ ಮಂಜೂರಾದ ಅಂದಾಜು 18 ಕೋಟಿ 98 ಲಕ್ಷ ರೂ. ವೆಚ್ಚದ ಬೋರಗಾಂವ ಪಟ್ಟಣಕ್ಕೆ 24 ಗಂಟೆ ನೀರು ಸರಬರಾಜು ಯೋಜನೆಯ ಕಾಮಗಾರಿಯನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಸ್.ಡಿ. ತೋಡಕರ್, ಗ್ರಾಮ ಪಂಚಾಯತ್ ಅಧ್ಯಕ್ಷ ಪಿಂಟು ಕಾಂಬಳೆ, ಉಪಾಧ್ಯಕ್ಷೆ ಶ್ರೀಮತಿ ಭಾರತಿ …

Read More »

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಯೋಜನೆಯಡಿ ನೋಂದಾಯಿತ ಕಟ್ಟಡ ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ

ಬೆಳಗಾವಿಯ ಗೃಹಕಚೇರಿಯಲ್ಲಿ ಆಯೋಜಿಸಲಾಗಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಯೋಜನೆಯಡಿ ನೋಂದಾಯಿತ ಕಟ್ಟಡ ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ ನಡೆಸಲಾಯಿತು. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಾರ್ಮಿಕರ ಹಿತದೃಷ್ಟಿಯಿಂದ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ ಶಿಬಿರಗಳನ್ನು ರಾಜ್ಯಾದ್ಯಂತ ಆಯೋಜಿಸಲಾಗುತ್ತಿದ್ದು, ಮುನ್ನೆಚ್ಚರಿಕೆ, ಆರೋಗ್ಯ ರಕ್ಷಣೆ …

Read More »

ವಿಪಕ್ಷ ಬಿಜೆಪಿಗೆ ಮಗ್ಗಲು ಮುಳ್ಳಾದ ಯತ್ನಾಳ್..ಅಶೋಕ್ ಹೊಸ ಪ್ಲ್ಯಾನ್

ಬೆಂಗಳೂರು, (ಡಿಸೆಂಬರ್ 08): ಕಾಂಗ್ರೆಸ್ ಪಡೆಗೆ ಚುಚ್ಚಲು ಬಿಜೆಪಿ ಅಸ್ತ್ರಗಳನ್ನು ರೆಡಿ ಮಾಡಿಕೊಂಡಿದೆ. ಮುಡಾ, ವಾಲ್ಮೀಕಿ, ವಕ್ಫ್, ಬಾಣಂತಿಯರ ಸಾವು ಪ್ರಕರಣ. . ಹೀಗೆ ಒಂದಾಂದ ಮೇಲೆೊಂದು ಬಿಜೆಪಿ ಬಾಯಿಗೆ ಕೈ ಪಡೆಯೇ ಲಡ್ಡು ಕೊಟ್ಟಂತೆ ಕೊಟ್ಟಿದೆ. ಹೀಗಾಗಿ ಅಸ್ತ್ರಗಳನ್ನ ಪರಿಣಾಮಕಾರಿಯಾಗಿ ಬಳಸಿಕೊಂಡು ಕಾಂಗ್ರೆಸ್ ಮೇಲೆ ಮುಗಿಬೀಳಲು ಬಿಜೆಪಿ ಅಧಿವೇಶನಕ್ಕೆ ಸಜ್ಜಾಗಿದೆ. ಆದ್ರೆ, ಕೈ ಪಡೆ ನಾಯಕರು ಯತ್ನಾಳ್ ಬಣ ಹೋರಾಟವನ್ನ ಗುರಾಣಿಯಂತೆ ಪ್ರತ್ಯಸ್ತ್ರ ಮಾಡಿಕೊಂಡಿದೆ. ಹೀಗಾಗಿ ಕೈಪಡೆಗೆ ಅಸ್ತ್ರ …

Read More »