Breaking News

Yearly Archives: 2024

ರಕ್ಕಸಕೊಪ್ಪ ಜಲಾಶಯದಲ್ಲಿ ಬಿದ್ದಗೆಣಸು ತುಂಬಲು ಹೊರಟಿದ್ದ ಕ್ಯಾಂಟರ್

ಬೆಳಗಾವಿ : ಗೆಣಸು ತುಂಬಲು ಹೊರಟಿದ್ದ ಕ್ಯಾಂಟರ್ ಒಂದು ರಕ್ಕಸಕೊಪ್ಪ ಜಲಾಶಯದಲ್ಲಿ ಬಿದ್ದಿದೆ. ಚಾಲಕ ಗಾಡಿಯಂದ ಜಿಗಿದು ಹೊರಗೆ ಬಂದಿದ್ದು, ಗಾಡಿ ಮೇಲೆತ್ತುವ ಕಾರ್ಯ ಗುರುವಾರ ಮುಂದುವರಿಯಲಿದೆ. ಸೋನೋಳಿ ಗ್ರಾಮದ ಮಹೇಶ್ ಜಂಗರುಚೆ ಕ್ಯಾಂಟರ್ ಗಾಡಿ ತೆಗೆದುಕೊಂಡು ರೈತರ ಗೆಣಸು ತುಂಬಲು ಬುಧವಾರ ಸಂಜೆ 5.30ರ ಸುಮಾರಿಗೆ ರಕ್ಕಸಕೊಪ್ಪ ಡ್ಯಾಮ್ ಪಕ್ಕದ ಕಚ್ಚಾ ರಸ್ತೆಯಲ್ಲಿ ಹೋಗುವಾಗ ಕ್ಯಾಂಟರ್ ಗಾಡಿ ಕ್ಲಚ್ ಸಮಸ್ಯೆಯಿಂದ ಒಮ್ಮೆಲೆ ಡ್ಯಾಮ್ ಒಳಗೆ ಹೋಗಿ ನೀರಿನಲ್ಲಿ ಮುಳಗಿತು. ಚಾಲಕ …

Read More »

ಕೆ.ಎಂ.ಎಫ್ ಎಂಡಿ ಜಗದೀಶ್ ಅವರನ್ನು ದಿಢೀರ್ ಅವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಕೆ.ಎಂ.ಎಫ್ ಎಂಡಿ ಜಗದೀಶ್ ಅವರನ್ನು ದಿಢೀರ್ ಅವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಂದಿನಿಯ ಇನ್ನಷ್ಟು ಉತ್ಪನ್ನಗಳ ಹೊರತರುವ ಬಗ್ಗೆ ಜಗದೀಶ್ ದೊಡ್ಡ ಮಟ್ಟದಲ್ಲಿ ಯೋಜನೆ ರೂಪಿಸಿದ್ದರು. ನಂದಿನಿ ಇಡ್ಲಿ, ದೋಸೆ ಹಿಟ್ಟು ಸೇರಿದಂತೆ ಇನ್ನಷ್ಟು ಬ್ರ್ಯಾಂಡ್ ಗಳನ್ನು ತರಲು ಯತ್ನಿಸಿದ್ದರು. ಈ ಹಂತದಲ್ಲೇ ರಾಜ್ಯ ಸರ್ಕಾರ ಜಗದೀಶ್ ಅವರನ್ನು ಏಕಾಏಕಿ ವರ್ಗಾವಣೆ ಮಾಡಿದೆ.

Read More »

ಮಹಾ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಏಕನಾಥ್ ಶಿಂಧೆ ಇನ್ನೆಂದೂ ಅವರು ಸಿಎಂ ಆಗಲು ಅಸಾಧ್; ಸಂಜಯ್ ರಾವತ್

ನವದೆಹಲಿ: ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸುವ ಕೆಲವೇ ಗಂಟೆಗಳ ಮೊದಲು, ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಇಂದು ಏಕನಾಥ್ ಶಿಂಧೆ ಅವರ ಆಡಳಿತದ ಯುಗ ಮುಗಿದಿದೆ ಎಂದು ಹೇಳಿದ್ದಾರೆ. ಏಕನಾಥ್ ಶಿಂಧೆ ಅವರು ಇನ್ನು ಮುಂದೆ ಮಹಾರಾಷ್ಟ್ರ ರಾಜ್ಯದ ಸಿಎಂ ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ರಾವತ್, ಬಿಜೆಪಿ ಏಕನಾಥ್ ಶಿಂಧೆ ಅವರನ್ನು ಬಳಸಿಕೊಂಡು ಇದೀಗ ಪಕ್ಕಕ್ಕೆ …

Read More »

CM&DCM ಅವರ ನೇತೃತ್ವದಲ್ಲಿ ನಡೆದ ಬೃಹತ್ ಜನಕಲ್ಯಾಣ ಸಮಾವೇಶ

ಹಾಸನದ ಎಸ್.ಎಂ.ಕೃಷ್ಣ ನಗರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಒಕ್ಕೂಟಗಳ ಜಂಟಿ ಆಶ್ರಯದಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಬೃಹತ್ ಜನಕಲ್ಯಾಣ ಸಮಾವೇಶದಲ್ಲಿ ಭಾಗವಹಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದೆ. ಕೊರೋನಾ, ಬೆಲೆ ಏರಿಕೆ, ನಿರುದ್ಯೋಗದಿಂದ ರಾಜ್ಯದ ಜನರು ಸಾಕಷ್ಟು ತತ್ತರಿಸಿದ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ನಾಯಕರು, ಕಾರ್ಯಕರ್ತರು ರಾಜ್ಯದಲ್ಲಿ ಸಂಚರಿಸಿ ಜನರ ನೋವು ಅರಿತು 5 …

Read More »

ಕರ್ತವ್ಯನಿರತ ಯೋಧ ಹೃದಯಘಾತದಿಂದ ಸಾವನ್ನಪಿದ್ದು, ಸ್ವಗ್ರಾಮ ದೇಶನೂರಿನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

ಕರ್ತವ್ಯನಿರತ ಯೋಧ ಹೃದಯಘಾತದಿಂದ ಸಾವನ್ನಪಿದ್ದು, ಸ್ವಗ್ರಾಮ ದೇಶನೂರಿನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಬೈಲಹೊಂಗಲ ತಾಲೂಕಿನ ದೇಶನೂರ ಗ್ರಾಮದ ವೀರಯೋಧ ರಾಜು ಮಹಾದೇವ ಕಡಕೋಳ ಬೆಳಗಾವಿ 115ನೇ ಇನ್ ಫ್ಯಾಕ್ಟ್ ಬಟಾಲಿಯನ್ ನಲ್ಲಿ ಕರ್ತವ್ಯದ ಮೇಲೆ ಇರುವಾಗ ಹೃದಯಾಘಾತದಿಂದ ಮೃತಪಟ್ಟದ್ದು, ವೀರಯೋಧನ ಪಾರ್ಥಿವ ಶರೀರವನ್ನು ಹುಟ್ಟೂರು ದೇಶನೂರ ಗ್ರಾಮಕ್ಕೆ ತರಲಾಯಿತು. ಗ್ರಾಮದಲ್ಲಿ ಅಂತ್ಯಯಾತ್ರೆ ನಡೆಸಿ,ಸಕಲ ಸರ್ಕಾರಿ ಗೌರವಗಳೊಂದಿಗೆ ಗ್ರಾಮದಲ್ಲಿ ಅಂತ್ಯ ಸಂಸ್ಕಾರವನ್ನು ನಡೆಸಿದರು ಇದೇ ಸಂದರ್ಭದಲ್ಲಿ ಕುಟುಂಬಸ್ಥರು,ಮಾಜಿ ಸೈನಿಕರ ಸಂಘ ಹಾಗೂ ಗ್ರಾಮದ …

Read More »

ಡ್ರಗ್ಸ್ ಮುಕ್ತ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಕಾರ್ಯಕ್ಕೆ ಕನ್ನಡ ಚಿತ್ರರಂಗದ ನಟರು ಸಾಥ್

ಡ್ರಗ್ಸ್ ಮುಕ್ತ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಕಾರ್ಯಕ್ಕೆ ಕನ್ನಡ ಚಿತ್ರರಂಗದ ನಟರು ಸಾಥ್ ನೀಡಿದ್ದು ಕಳೆದ ತಿಂಗಳು ಮಾದಕ ದ್ರವ್ಯ ವಸ್ತುಗಳ ವಿರುದ್ಧದ ಜಾಗೃತಿಯನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ ಸಾಥ್ ನೀಡಿದ್ದರು ಇಂದು ಹು-ಧಾ ಪೊಲೀಸ್ ಕಮಿಷನರಗೆ ರಿಯಲ್ ಸ್ಟಾರ್ ಉಪೇಂದ್ರ ಅವರು ಸಾಥ್ ನೀಡಿದ್ದಾರೆ.  ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆಗಿ ನೇಮಕ ಆದಾಗಿನಿಂದ ಎನ್.ಶಶಿಕುಮಾರ್ ಅವರು ಗಾಂಜಾ , ಡ್ರಗ್ಸ್ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಂಡು …

Read More »

ಬಾಲಮಂದಿರದಲ್ಲಿ ಅಮಾನವೀಯ ಕೃತ್ಯ ಬಯಲು

ಡಿಸೆಂಬರ್​​ 04: ನೊಂದ, ಸಂತ್ರಸ್ತ ಮತ್ತು ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಯರಿಗೆ ಆತ್ಮಸ್ಥೈರ್ಯ ತುಂಬಿ ಅವರ ಬಾಳಿಗೆ ಬೆಳಕಾಗಬೇಕಾದ ಸರ್ಕಾರಿ ಬಾಲಕಿಯರ ಮಂದಿರವೊಂದು (Government Girls Bala Mandira) ಭೂ ಲೋಕದ ನರಕವಾಗಿದ್ದು, ಅಲ್ಲಿರುವ ಮಕ್ಕಳಿಗೆ ಅಲ್ಲಿಯ ಅಧೀಕ್ಷಕಿ ರಾಕ್ಷಸಿಯಂತೆ ನಡೆದುಕೊಳ್ಳುತ್ತಿರುವ ಪ್ರಕರಣ ಬಯಲಾಗಿದೆ. ಬಾಲಮಂದಿರದಲ್ಲಿ ಅಮಾನವೀಯ ಕೃತ್ಯ ಬಯಲು ನಗರದ ಬಿಬಿ ರಸ್ತೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧೀನದಲ್ಲಿ ಸರ್ಕಾರಿ ಬಾಲಕಿಯರ ಮಂದಿರವೊಂದಿದೆ. ಇದೆ ಬಾಲಕಿಯರ ಮಂದಿರ ಈಗ …

Read More »

ಅಕ್ರಮ ಮದ್ಯ ಮಾರಾಟ ಮತ್ತು ಗಾಂಜಾ ಹಾವಳಿ: ಎಸ್ಪಿಯವರಿಗೆ ಮನವಿ ಸಲ್ಲಿಸಿದ ಬಿಜೆಪಿ

ಗಾಂಜಾ ಮತ್ತು ಅಕ್ರಮ ಮದ್ಯ ಮಾರಾಟ ಹಾವಳಿ: ಎಸ್ಪಿಯವರಿಗೆ ಮನವಿ ಸಲ್ಲಿಸಿದ ಬಿಜೆಪಿ ಭಾರತೀಯ ಜನತಾ ಪಾರ್ಟಿ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಸ್ಟ ವತಿಯಿಂದ ವಿಜಯಪುರ ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿರುವ ಗಾಂಜಾ ಮತ್ತು ಮದ್ಯ ಮಾರಾಟದ ಹಾವಳಿ ತಡೆಗಟ್ಟಲು ಕ್ರಮ‌ ವಹಿಸಿ ಎಂದು ಮನವಿ ಸಲ್ಲಿಸಿದರು. ಸಮಾಜಕ್ಕೆ ಮಾರಕವಾದ ಅಕ್ರಮ ಗಾಂಜಾ ಮತ್ತು ಮಧ್ಯ ಮಾರಾಟ ಹಾವಳಿಯನ್ನು ತಡೆಗಟ್ಟಲು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಇವರಿಗೆ ಮನವಿ …

Read More »

ದೆಹಲಿಯಲ್ಲಿ ಯತ್ನಾಳ್‌ಗೆ ಬಿಜೆಪಿ ಹೈಕಮಾಂಡ್ ಕಿವಿಮಾತು: ಪಾಠಕ್​ ಶಿಸ್ತಿನ ಪಾಠ

ಡಿಸೆಂಬರ್ 5: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಬಂಡಾಯ ಸಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಶಿಸ್ತಿನ ಪಾಠ ಮಾಡಿದ್ದಾರೆ. ಕೇಂದ್ರ ಶಿಸ್ತು ಸಮಿತಿ ಕೊಟ್ಟ ನೋಟಿಸ್​ಗೆ 6 ಪುಟಗಳ ಉತ್ತರ ನೀಡಿರುವ ಯತ್ನಾಳ್, ಖುದ್ದು ಹಾಜರಾಗಿ ಲಿಖಿತ ಮಾತ್ರವಲ್ಲದೇ ಮೌಖಿಕವಾಗಿಯೂ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಬಂಡಾಯಕ್ಕೆ 6 ಪುಟಗಳ ಸುದೀರ್ಘ ಉತ್ತರ …

Read More »

ಸುಭಾಷ್ ನಗರದಲ್ಲಿ ರಸ್ತೆಯ ಅಭಿವೃದ್ಧಿ ಕಾರ್ಯಕ್ಕೆ ಶಾಸಕ ಆಸೀಫ್ ಸೇಠ್ ಚಾಲನೆಯನ್ನು ನೀಡಿದರು.

ಬೆಳಗಾವಿಯ ಸುಭಾಷ್ ನಗರದಲ್ಲಿ ರಸ್ತೆಯ ಅಭಿವೃದ್ಧಿ ಕಾರ್ಯಕ್ಕೆ ಶಾಸಕ ಆಸೀಫ್ ಸೇಠ್ ಚಾಲನೆಯನ್ನು ನೀಡಿದರು. ಬುಧವಾರದಂದು ಬೆಳಗಾವಿಯ ಸುಭಾಷ ನಗರದಲ್ಲಿ ರಸ್ತೆಯ ಅಭಿವೃದ್ಧಿ ಕಾರ್ಯಕ್ಕೆ ಶಾಸಕ ಆಸೀಫ್ ಸೇಠ್ ಅವರು ಚಾಲನೆಯನ್ನ ನೀಡಿದರು. ಲೋಕೋಪಯೋಗಿ ಇಲಾಖೆಯ 25 ಲಕ್ಷ ರೂಪಾಯಿ ಅನುದಾನದಲ್ಲಿ ಈ ಕಾಮಗಾರಿಯನ್ನ ಕೈಗೊಳ್ಳಲಾಗಿದೆ. ಈ ಕುರಿತು ಇನ್ ನ್ಯೂಜಗೆ ಮಾಹಿತಿಯನ್ನು ನೀಡಿದ ಶಾಸಕರು, ಲೋಕೋಪಯೋಗಿ ಇಲಾಖೆ, ಅಲ್ಪಸಂಖ್ಯಾತರ ಅನುದಾನ, ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ವಿವಿಧ ಕಾಮಗಾರಿಕರಣ ಆರಂಭಿಸಲಾಗಿದೆ. …

Read More »