ಬೆಂಗಳೂರು, ಡಿಸೆಂಬರ್ 5: ಉಪಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ಕಾಂಗ್ರೆಸ್ ಈಗ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ತವರು ಜಿಲ್ಲೆ ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಈ ಮೂಲಕ ಜೆಡಿಎಸ್-ಬಿಜೆಪಿ ಎರಡಕ್ಕೂ ಟಕ್ಕರ್ ಕೊಡಲು ‘ಕೈ’ ತಂತ್ರ ಹೂಡಿದ್ದು, ಎಲ್ಲರ ಚಿತ್ತ ಅತ್ತ ನೆಟ್ಟಿದೆ. ಸಿಎಂ ಸಿದ್ದರಾಮಯ್ಯ ತಂಡ ವರ್ಸಸ್ ಡಿಸಿಎಂ ಡಿಕೆ ಶಿವಕುಮಾರ್ ತಂಡದ ನಡುವಣ ಮುಸುಕಿನ ಗುದ್ದಾಟದ ಮಧ್ಯೆ ಹಾಸನದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಕ್ಷಣಗಣನೆ ಶುರುವಾಗಿದೆ. ಅರಸೀಕೆರೆ …
Read More »Yearly Archives: 2024
ವಿಕಲ ಚೇತನರು ದೇವರ ಮಕ್ಕಳು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…!
ಬೆಂಗಳೂರು : ವಿಕಲ ಚೇತನರಾದರೂ ಸಂಗೀತ ಕ್ಷೇತ್ರದಲ್ಲಿ ಪಂಚಾಕ್ಷರಿ ಗವಾಯಿಗಳು, ಪುಟ್ಟರಾಜ ಗವಾಯಿಗಳು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿ ನಮಗೆಲ್ಲಾ ಮಾದರಿಯಾಗಿದ್ದಾರೆ. ವಿಕಲ ಚೇತನರು ಅಂದರೆ ದೇವರ ಮಕ್ಕಳಿದ್ದಂತೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕಂಠೀರವ ಒಳಾಂಗಣ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಮಾತನಾಡಿದ ಅವರು …
Read More »ಭಗವದ್ಗೀತೆ ಜಿಲ್ಲಾಮಟ್ಟದ ಸ್ಫರ್ಧೆಗಳು ಸಂಪನ್ನ…
ಬೆಳಗಾವಿ : ಭಗವದ್ಗೀತೆ ಅಭಿಯಾನದ ಜಿಲ್ಲಾ ಮಟ್ಟದ ಸ್ಫರ್ಧೆಗಳು ಮಂಗಳವಾರ ಆನಗೋಳದ ಸಂತಮೀರಾ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಭಗವದ್ಗೀತೆ ಅಭಿಯಾನ ಸಮಿತಿಯ ಕಾರ್ಯಾಧ್ಯಕ್ಷರೂ, ಸಂತ ಮೀರಾ ಶಾಲೆಯ ಅಧ್ಯಕ್ಷರೂ ಆಗಿರುವ ಪರಮೇಶ್ವರ ಹೆಗಡೆ ಮತ್ತು ಸಮಿತಿ ಕಾರ್ಯದರ್ಶಿ, ಹಿರಿಯ ಪತ್ರಕರ್ತ ಎಂ.ಕೆ.ಹೆಗಡೆ ಸ್ಫರ್ಧಾ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ವಿದ್ಯಾರ್ಥಿಗಳು ಭಗವದ್ಗೀತೆಯ ವಿವಿಧ ವಿಭಾಗಗಳ ಸ್ಫರ್ಧೆಯಲ್ಲಿ ಭಾಗವಹಿಸಿದ್ದರು. ಕಿಶೋರ ಮತ್ತು ಪ್ರೌಢ ಎನ್ನುವ ಎರಡು ವಿಭಾಗಗಳಲ್ಲಿ, ಭಾಷಣ …
Read More »ಮುಡಾ ಹಗರಣರಾತ್ರೋರಾತ್ರಿ 48 ಸೈಟ್ಗಳು ರದ್ದು
ಬೆಂಗಳೂರು: ಮುಡಾ ಹಗರಣದ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಡಾ ಕ್ಲೀನ್ಗೆ ಮೊದಲ ಹೆಜ್ಜೆ ಇಟ್ಟಿರುವ ಸಿಎಂ ಸಿದ್ದರಾಮಯ್ಯ ರಾತ್ರೋರಾತ್ರಿ 48 ಸೈಟ್ಗಳನ್ನು ರದ್ದು ಮಾಡಿದ್ದಾರೆ. ಹಿಂದಿನ ಮುಡಾ ಆಯುಕ್ತ ದಿನೇಶ್ ಕುಮಾರ್ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿ 48 ಜನರಿಗೆ ಕೋಟ್ಯಾಂತರ ರೂ. ಬೆಲೆ ಬಾಳುವ ಸೈಟ್ ಗಳನ್ನು 5-6 ಲಕ್ಷಕ್ಕೆ ಹಂಚಿದ್ದರು. ಅದನ್ನು ಇದೀಗ ರದ್ದುಪಡಿಸಲಾಗಿದೆ. ಅಸ್ತಿತ್ವವೇ ಇಲ್ಲದೆ ಸಹಕಾರ ಸಂಘದ ಹೆಸರಿನಲ್ಲಿ ಸೈಟ್ಗಳನ್ನು ದಿನೇಶ್ ಕುಮಾರ್ …
Read More »ರಾಜ್ಯಪಾಲರಿಗೆ ಕಡತ ರವಾನಿಸಿದ ಸರ್ಕಾರ ಬಿಎಸ್ವೈಗೆ ಢವಢವ ಶುರು
ಬೆಂಗಳೂರು, ಭ್ರಷ್ಟಾಚಾರ ದೂರಿನ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರ, ರಾಜ್ಯಪಾಲರಿಗೆ ಮನವಿ ಮಾಡಿದೆ. ಈ ಹಿಂದೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನದಂತೆ ಬಿಡಿಎ ಹೌಸಿಂಗ್ ನಿರ್ಮಾಣ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಇಂದು(ಡಿಸೆಂಬರ್ 03) ಸರ್ಕಾರ, ರಾಜ್ಯಪಾಲರಿಗೆ ಕಡತ ರವಾನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಏನಾಗುತ್ತೋ ಏನೋ ಎಂದು ಬಿಎಸ್ವೈಗೆ ಢವಢವ ಶುರುವಾಗಿದೆ. ಬಿಡಿಎ ಹೌಸಿಂಗ್ ನಿರ್ಮಾಣ …
Read More »ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ಬೆಳಗಾವಿ ಮಹಾನಗರ ಜಿಲ್ಲೆ ವತಿಯಿಂದ ಗಾಂಜಾ ಮತ್ತು ಮಾದಕ ವಸ್ತುಗಳ ಅನಧಿಕೃತ ಮಾರಾಟವನ್ನು ನಿಷೇಧಿಸಬೇಕೆಂದು ಪೊಲೀಸ್ ಆಯುಕ್ತರಿಗೆ ಮನವಿಯನ್ನು ಸಲ್ಲಿಸಲಾಯಿತು.
ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ಬೆಳಗಾವಿ ಮಹಾನಗರ ಜಿಲ್ಲೆ ವತಿಯಿಂದ ಗಾಂಜಾ ಮತ್ತು ಮಾದಕ ವಸ್ತುಗಳ ಅನಧಿಕೃತ ಮಾರಾಟವನ್ನು ನಿಷೇಧಿಸಬೇಕೆಂದು ಪೊಲೀಸ್ ಆಯುಕ್ತರಿಗೆ ಮನವಿಯನ್ನು ಸಲ್ಲಿಸಲಾಯಿತು. ಬೆಳಗಾವಿ ಮಹಾನಗರ ಪೋಲಿಸ್ ಆಯುಕ್ತರಾದ ಯಡಾ ಮಾರ್ಟಿನ್ ಮಾರ್ಬನಾಂಗ ಮತ್ತು ಸಹಾಯಕ ಪೋಲಿಸ್ ಆಯುಕ್ತರು ರೋಹನ್ ಜಗದೀಶ್ ಅವರಿಗೆ ಮನವಿಯನ್ನು ಸಲ್ಲಿಸಿ, ಅನಧಿಕೃತ ಮಾದಕ ವಸ್ತುಗಳ ಮಾರಾಟ ಜಾಲ ಪತ್ತೆ ಹಚ್ಚಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಚರ್ಚಿಸಲಾಯಿತು. ಉಪ …
Read More »ಪಕ್ಷವಿರೋಧಿ ಚಟುವಟಿಕೆ ನಡೆಸುತ್ತಿರುವ ವಿಜಯೇಂದ್ರ ವಿರುದ್ಧವೂ ನೋಟೀಸ್ ಜಾರಿಯಾಗಬೇಕು: ರಮೇಶ್ ಜಾರಕಿಹೊಳಿ
ದೆಹಲಿ: ಪ್ರಸ್ತುತವಾಗಿ ನಾವು ವಕ್ಫ್ ವಿರುದ್ಧ ಮಾಡಿದ ಹೋರಾಟದ ವರದಿಯನ್ನು ಜೆಪಿಸಿಗೆ ನೀಡಲು ಬಂದಿದ್ದೇವೆ, ಮುಂದಿನ ಸಲ ಬಂದಾಗ ಬಿವೈ ವಿಜಯೇಂದ್ರ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವರೆಂದು ವರಿಷ್ಠರಿಗೆ ದೂರು ನೀಡಲಿದ್ದೇವೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ವಕ್ಫ್ ವಿರುದ್ಧ ಹೋರಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ವರ್ಗದ ಶಾಸಕರನ್ನು ಎತ್ತಿಕಟ್ಟುವುದಕ್ಕೋಸ್ಕರ ಅವರನ್ನು ಮೀಟಿಂಗ್ಗೆ ಕರೆದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಜಾರಕಿಹೊಳಿ …
Read More »ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ: ಐವಿ ಗ್ಲುಕೋಸ್ನಲ್ಲಿ ಆಘಾತಕಾರಿ ಅಂಶ ಪತ್ತೆ
ಬಳ್ಳಾರಿ, (ಡಿಸೆಂಬರ್ 03): ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಐವಿ ಫ್ಲೂಯಿಡ್ ವರದಿಯಲ್ಲಿ ಶಾಕಿಂಗ್ ನ್ಯೂಸ್ ಬಹಿರಂಗವಾಗಿದೆ. 92 ಐವಿ ಫ್ಲೂಯಿಡ್ ಸ್ಯಾಂಪಲ್ಸ್ಗಳ ವರದಿ ಬಂದಿದ್ದು, ಅದರಲ್ಲಿ ಫಂಗಸ್ ಸೇರಿದ್ದಂತೆ ಬ್ಯಾಕ್ಟೀರಿಯಾ ಅಂಶ ಕಂಡುಬಂದಿದೆ. ರಾಜ್ಯದ ಐವಿ ಫ್ಲೂಯಿಡ್ ರಿಪೋರ್ಟ್ನಲ್ಲಿ ಅಸುರಕ್ಷಿತ ಎಂದು ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಅವರು ಈ ಬಗ್ಗೆ ಸಂಪೂರ್ಣ ವಿವರಣೆ ಕೇಳಿ ಕೇಂದ್ರದ ಡ್ರಗ್ …
Read More »ಬ್ಯಾಂಕ್ನಿಂದ ಹಣ ಡ್ರಾ ಮಾಡಿಕೊಂಡು ಹೋಗುವಾಗ ನಿವೃತ್ತ ಶಿಕ್ಷಕನ ಹತ್ಯೆ
ಬೆಂಗಳೂರು, (ಡಿಸೆಂಬರ್ 03): ಸುದೀರ್ಘ ಸೇವೆಯ ಬಳಿಕ ನಿವೃತ್ತಿಯಾಗಿದ್ದ ಶಿಕ್ಷಕರೊಬ್ಬರು ಕನಸಿನ ಮನೆ ಕಟ್ಟಲು ಹಣ ಡ್ರಾ ಮಾಡಿಕೊಂಡು ಬರುವಾಗ ಅವರನ್ನು ದುಷ್ಕರ್ಮಿಗಳು ಹೊಡೆದು ಹತ್ಯೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಘೋರಘಟ್ಟ ಗ್ರಾಮದ ಬಳಿ ನಿವೃತ್ತ ಶಿಕ್ಷಕ ಹನುಮಂತರಾಯಪ್ಪ ಅವರನ್ನು ಹೊಡೆದು ಕೊಲೆ ಮಾಡಿ ಅವರ ಬಳಿ ಇದ್ದ ಮೂರು ಲಕ್ಷ ರೂ. ಹಣದೊಂದಿಗೆ ಪರಾರಿಯಾಗಿದ್ದಾರೆ. ಹನುಮಂತರಾಯಪ್ಪ ಅವರು ವೃತ್ತಿಯಲ್ಲಿ ಶಿಕ್ಷಕರಾಗಿ ನಿವೃತ್ತಿ ಹೊಂದಿದ್ದರು. ನಿವೃತ್ತಿಯಿಂದ ಬಂದಿದ್ದ ಹಣವನ್ನು …
Read More »ಡಿಸೆಂಬರ್ 26 ಮತ್ತು 27ರಂದು ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಭೆ
ಬೆಳಗಾವಿಯಲ್ಲಿನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್ 26 ಮತ್ತು 27ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ ಸಮಿತಿ ಸಭೆ ನಡೆಸಲಾಯಿತು. ಸಭೆಯಲ್ಲಿ ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್ 26 ಮತ್ತು …
Read More »