Breaking News

Yearly Archives: 2024

2ಎ ಅಡಿಯಲ್ಲಿ ಮೀಸಲಾತಿಗೆ ಆಗ್ರಹಿಸಿಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ

ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿಗೆ ಆಗ್ರಹಿಸಿ ಡಿ.10ರಂದು ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಡಿ.10ರಂದು ಸುವರ್ಣಸೌಧದ ಮುಂದೆ 5 ಸಾವಿರ ಟ್ರ್ಯಾಕ್ಟರ್‌ಗಳು ಹಾಗೂ ಸಾವಿರಾರು ಪಂಚಮಸಾಲಿ ಸದಸ್ಯರು ಸಮಾವೇಶಗೊಂಡು ಮುತ್ತಿಗೆ ಹಾಕುವ ಪ್ರತಿಭಟನೆ ನಡೆಸಲಿದ್ದಾರೆ. ಈ ಆಂದೋಲನವನ್ನು ತಡೆಯಲು ಅಥವಾ ಹತ್ತಿಕ್ಕಲು ಸರ್ಕಾರ ಪ್ರಯತ್ನಿಸಿದರೆ, …

Read More »

ಬಸವನಾಡು ವಿಜಯಪುರ ಜಿಲ್ಲೆ ಐತಿಹಾಸಿಕವಾಗಿ, ತೋಟಗಾರಿಕೆ ಬೆಳೆಗಳಿಗೆ ವಿಶ್ವ ವಿಖ್ಯಾತಿ ಪಡೆದಿದೆ.

ಬಸವನಾಡು ವಿಜಯಪುರ ಜಿಲ್ಲೆ ಐತಿಹಾಸಿಕವಾಗಿ, ತೋಟಗಾರಿಕೆ ಬೆಳೆಗಳಿಗೆ ವಿಶ್ವ ವಿಖ್ಯಾತಿ ಪಡೆದಿದೆ. ಇದರೆಲ್ಲರ ನಡುವೆ ಇಲ್ಲಿಯ ಕೆಲ ಸಾಧಕರು ಸೈಕ್ಲಿಂಗ್, ಕ್ರಿಕೆಟ್ ಮತ್ತಿತರರ ವಿಭಾಗಗಳಲ್ಲಿ ಸಾಧನೆ ಮಾಡೋದರ ಜೊತೆಗೆ ಬಸವನಾಡಿಗೆ ಕೀರ್ತಿ ತಂದಿದ್ದಾರೆ. ಇದೀಗ ಜಿಲ್ಲೆಯ ಯುವತಿ ಯೊರ್ವಳು ಮಾಡಿದ ಸಾಧನೆ ವಿಜಯಪುರ ಜಿಲ್ಲೆಯ ಗರಿ ಹೆಚ್ಚಿಸಿದೆ. ಚಿಕ್ಕ ವಯಸ್ಸಿನಲ್ಲೇ ಅಭೂತಪೂರ್ವ ಯಶಸ್ಸು ಪಡೆದು ಜಿಲ್ಲೆಯ ಕೀರ್ತಿ ಪತಾಕೆ ಹಾರಿಸಿದ್ದಾಳೆ. : ಸಾಧಿಸುವ ಛಲ, ಹಿಂದೆ ಪ್ರೋತ್ಸಾಹ ವಿದ್ದರೆ ಏನೆಲ್ಲಾ …

Read More »

ಧೈರ್ಯ ವಿದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕಾಂಗ್ರೆಸ್ ಮುಖಂಡ ರವಿ ಕರಾಳೆ ಹೇಳಿದರು.

ಧೈರ್ಯ ವಿದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕಾಂಗ್ರೆಸ್ ಮುಖಂಡ ರವಿ ಕರಾಳೆ ಹೇಳಿದರು. ಅವರು ಇಂದು ಹುಕ್ಕೇರಿ ನಗರದ ಶ್ರೀ ಲಕ್ಷ್ಮಿ ಶಿಕ್ಷಣ ಸಂಸ್ಥೆಯ ಭರತೇಶ ಪ್ಯಾರಾಮೇಡಿಕಲ್ ಕಾಲೇಜು ನೂತನ ವಿದ್ಯಾಥಿಗಳಿಗೆ ಸ್ವಾಗತ ಹಾಗೂ ಅಂತಿಮ ವಿದ್ಯಾರ್ಥಿಗಳ ಬಿಳ್ಕೊಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾಲೇಜು ಆವರಣದಲ್ಲಿ ಜರುಗಿದ ಕಾರ್ಯಕ್ರಮವನ್ನು ಎಲಿಮುನ್ನೊಳ್ಳಿ ಪ್ರಾಥಮಿಕ ಸಹಕಾರಿ ಸಂಘದ ಅದ್ಯಕ್ಷ ಕೆಂಪಣ್ಣ ದೇಸಾಯಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. …

Read More »

ಬೆಳಗಾವಿ ಸುವರ್ಣ ವಿಧಾನಸೌಧದ ಪಕ್ಕ ಆಡಳಿತ ಸೌಧ ನಿರ್ಮಾಣ ಮಾಡಲು ಅಧಿವೇಶನದಲ್ಲಿ ಸರಕಾರ ನಿರ್ಣಯವನ್ನು ತೆಗೆದುಕೊಳ್ಳಬೇಕು

ಬೆಳಗಾವಿ ಸುವರ್ಣ ವಿಧಾನಸೌಧದ ಪಕ್ಕ ಆಡಳಿತ ಸೌಧ ನಿರ್ಮಾಣ ಮಾಡಲು ಅಧಿವೇಶನದಲ್ಲಿ ಸರಕಾರ ನಿರ್ಣಯವನ್ನು ತೆಗೆದುಕೊಳ್ಳಬೇಕು ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ ಬಿ.ಡಿ.ಹಿರೇಮಠ ಹೇಳಿದರು. ಮಂಗಳವಾರ ಬೆಳಗಾವಿಯಲ್ಲಿ ‌ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಳಗಾವಿ ಸುವರ್ಣ ವಿಧಾನ ಸೌಧಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು ಜೊತೆಗೆ ಬೆಳಗಾವಿಯನ್ನು ಎರಡನೇ ರಾಜ್ಯದ ರಾಜಧಾನಿಯನ್ನಾಗಿ ತೀರ್ಮಾನ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಹೋರಾಟದ ಸ್ವರೂಪ ಬದಲಾವಣೆಯಾಗುತ್ತದೆ ಎಂದು ಎಚ್ಚರಿಕೆ ‌ನೀಡಿದರು. ಉತ್ತರ ಕರ್ನಾಟಕದ ಜನರ ನ್ಯಾಯಯುತವಾದ …

Read More »

ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧ:ಸಿದ್ದರಾಮಯ್ಯ

ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು. ಅವರು ಇಂದು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮ ದಲ್ಲಿ ಭಾಗವಹಿಸಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಸಂವಿಧಾನದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ರಾಜ್ಯದಲ್ಲಿ ಸುಮಾರು …

Read More »

ಶಾಸಕ ಯತ್ನಾಳರ ಹೇಳಿಕೆ ಶರಣರಿಗೆ ಮಾಡಿದ ಅಪಮಾನ ತಕ್ಷಣ ಕ್ಷಮೆ ಕೇಳಲು ಸಚಿವ ಎಂ.ಬಿ.ಪಾಟೀಲ ಆಗ್ರಹ

ಶಾಸಕ ಯತ್ನಾಳರ ಹೇಳಿಕೆ ಶರಣರಿಗೆ ಮಾಡಿದ ಅಪಮಾನ ತಕ್ಷಣ ಕ್ಷಮೆ ಕೇಳಲು ಸಚಿವ ಎಂ.ಬಿ.ಪಾಟೀಲ ಆಗ್ರಹ ವಿಶ್ವ ಗುರು ಬಸವಣ್ಣನವರ ಕುರಿತು ಶಾಸಕ ಯತ್ನಾಳ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಯತ್ನಾಳ ತಕ್ಷಣ ಕ್ಷಮೆ ಕೋರಬೇಕೆಂದು ಸಚಿವ ಎಂ.ಬಿ.ಪಾಟೀಲ ಆಗ್ರಹಿಸಿದ್ದಾರೆ. ತಮ್ಮ ಸೊಶಿಯಲ್ ಮಿಡಿಯಾದಲ್ಲಿ ಪೊಸ್ಟ್ ಹಾಕಿರುವ ಸಚಿವ ಎಂ.ಬಿ.ಪಾಟೀಲ ಶಾಸಕರಾದ ಬಸವನಗೌಡ ಪಾಟೀಲ ಯತ್ನಾಳ ಅವರು ವಿಶ್ವಗುರು ಬಸವಣ್ಣನವರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡನೀಯ. ಬಸವಣ್ಣ ನಮ್ಮ …

Read More »

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವ ಚರ್ಚೆ ನಡೆಯುತ್ತಿದೆ, ಇನ್ನೂ ನಿರ್ಧಾರ ಮಾಡಿಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ: ನಗರದಲ್ಲಿಂದು ಪತ್ರಿಕಾ ಗೋಷ್ಠಿ ನಡೆಸಿ ಮಾತಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಎಐಸಿಸಿ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ, ಚರ್ಚೆ ನಡೀತಾ ಇರೋದು ಸತ್ಯ, ಆದರೆ ಪಕ್ಷದ ವರಿಷ್ಠರು ಬದಲಾವಣೆ ಮಾಡುವ ಕುರಿತು ಹೇಳಿಕೆ ನೀಡಿಲ್ಲ, ಬಹಳಷ್ಟು ರಾಜ್ಯಗಳಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಆಗಬೇಕಿರುವುದರಿಂದ ಅದು ನಡೆಯೋದು ಮಾತ್ರ ನಿಶ್ಚಿತ, ತನಗೆ ಜವಾಬ್ದಾರಿ ವಹಿಸುವ ನಿರ್ಧಾರವನ್ನು ಎಐಸಿಸಿ ಮಾಡಿದಾಗ ನೋಡೋಣ ಎಂದು …

Read More »

ಹೋರಾಟಕ್ಕೆ ಸಜ್ಜಾದ ನಿವೃತ್ತ ನೌಕರರು

ಬೆಳಗಾವಿ: ಕಳೆದ 25 ತಿಂಗಳ ಕಾಲಾವಧಿಯಲ್ಲಿ ನಿವೃತ್ತ ಹೊಂದಿರುವ ನೌಕರರಿಗೆ ಆರ್ಥಿಕ ನಷ್ಟವಾಗಿದೆ.‌ ಹಾಗಾಗಿ ನಮಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ರಾಜ್ಯ ಪ್ರಧಾನ ಸಂಚಾಲಕ ಎಂ ಪಿ ಎಂ ಷಣ್ಮುಖಯ್ಯ ಅವರು ತಿಳಿಸಿದರು.‌ ಇಂದು ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಾದ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರ 7ನೇ ವೇತನ ಆಯೋಗ ಬಿಡುಗಡೆ …

Read More »

ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಮಹಿಳೆಯೊಬ್ಬರು ಸಾವಿರಾರು ಮಹಿಳೆಯರಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ.

ಬೆಳಗಾವಿ : ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಮಹಿಳೆಯೊಬ್ಬರು ಸಾವಿರಾರು ಮಹಿಳೆಯರಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಮಹಿಳೆ ಯಲ್ಲವ್ವ ಬನ್ನಿಬಾಗ್ ಮನೆಗೆ ನೂರಾರು ಮಹಿಳೆಯರು ಮುತ್ತಿಗೆ ಹಾಕಿದ್ದಾರೆ. ಬೆಳಗಾವಿ ತಾಲೂಕಿನ ಹಾಲಬಾವಿಯ ಮಹಿಳೆ ಯಲ್ಲವ್ವ ಬನ್ನಿಬಾಗ ಕೊಟಿ ಕೋಟಿ ವಂಚಿಸಿರುವುದಾಗಿ ಆರೋಪಿಸಲಾಗಿದ್ದು, ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯರ ಹೆಸರಿನಲ್ಲಿ ತಲಾ 50 ಸಾವಿರ ರೂ. ಸಾಲ ಪಡೆದು ತಾನು ತಲಾ 25 ಸಾವಿರ ರೂ. ಇಟ್ಟುಕೊಳ್ಳುತ್ತಿದ್ದಳು …

Read More »

ಎಟಿಎಂ ನಿಂದ ಹಣ ಕದ್ದ ವ್ಯಕ್ತಿಯನ್ನು ಬಂಧಿಸಿದ ಮಾರ್ಕೆಟ್ ಠಾಣೆ ಪೊಲೀಸರು

ಬೆಳಗಾವಿ : ಎಟಿಎಂ ನಿಂದ ಹಣ ಕದ್ದ ವ್ಯಕ್ತಿಯನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಿನಾಂಕ: 30/11/2024 ರಂದು ಬೆಳಗಾವಿ ನಗರದ ಮಾರ್ಕೇಟ್ ಪೊಲೀಸ್ ಠಾಣೆಯ ವ್ಯಾಪ್ತಿಯ ಬೆಳಗಾವಿ ಅಂಜುಮನ್ ಬಿಲ್ಡಿಂಗ್‌ ನಲ್ಲಿ ಬರುವ ಹೆಚ್.ಡಿ.ಎಫ್.ಸಿ, ಬ್ಯಾಂಕ ಎ.ಟಿ.ಎಮ್ ನಿಂದ 8,65.500 ರೂ. ವನ್ನು “ಎಸ್.ಐ.ಎಸ್” ಪ್ರೋಸಿಗರ್ ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್” ಕಂಪನಿಯಲ್ಲಿ ಕೆಲಸ ಮಾಡುವ ಕೆಲಸಗಾರನಾದ ಕೃಷ್ಣಾ ಸುರೇಶ ದೇಸಾಯಿ, (ವಯಸ್ಸು: 23 ವರ್ಷ, ಸಾ: ಮನೆ ನಂ: 429, …

Read More »