ಅಥಣಿ : ಬೆಳಗಾವಿ ಜಿಲ್ಲೆಯ ಅಥಣಿ ಹಾಗೂ ಕಾಗವಾಡ ತಾಲೂಕಿನಾದ್ಯಂತ ರೈತ ಕುಟುಂಬದ 1660 ಎಕರೆ ರೈತರ ಜಮೀನು ವಕ್ಪ್ ಆಸ್ತಿ ಎಂದು ಕಬಳಿಕೆಯಾಗಿದೆ, ಸರಕಾರದ ಹುಡುಗಾಟಕ್ಕೆ ರೈತರು ಸಂಕಷ್ಟ ಅನುಭವಿಸುತ್ತಿರುವ ಸಂದರ್ಭದಲ್ಲಿ ಜನಪ್ರತಿನಿಧಿಗಳು ಮೌನವಾಗಿರುವುದು ವಿಷಾಧನೀಯ, ಸಂತ್ರಸ್ತ ರೈತರ ಪರವಾಗಿ ಅವರಿಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ನಿರಂತರ ಎಂದು ನ್ಯಾಯವಾದಿ ಸಂಪತಕುಮಾರ ಶೆಟ್ಟಿ ಅವರು ಹೇಳಿದರು. ಅವರು ಪಟ್ಟಣದಲ್ಲಿ ರೈತ ಸಂಘ, ಮಾಜಿ ಸೈನಿಕರ ಸಂಘ ಹಾಗೂ …
Read More »Yearly Archives: 2024
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ತುಮಕೂರು ಹೊರವಲಯದ ಸೋರೆಕುಂಟೆ ಬಳಿಯ ಪಿ.ಗೊಲ್ಲಹಳ್ಳಿಗೆ ಆಗಮಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ ನೆರವೇರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ತುಮಕೂರು ಹೊರವಲಯದ ಸೋರೆಕುಂಟೆ ಬಳಿಯ ಪಿ.ಗೊಲ್ಲಹಳ್ಳಿಗೆ ಆಗಮಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ ನೆರವೇರಿಸಿದರು. ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ನಲ್ಲಿ ಆಗಮಿಸದೇ ಬೆಂಗಳೂರಿನಿಂದ ರಸ್ತೆ ಮೂಲಕ ಆಗಮಿಸಿ ಸ್ಟೇಡಿಯಂಗೆ ಶಂಕುಸ್ಥಾಪನೆ ನೆರವೇರಿಸಿದರು. ಶಂಕುಸ್ಥಾಪನೆ ನಂತರ ಗುದ್ದಲಿ ಪೂಜೆ ಕೂಡ ನೆರವೇರಿಸಿದರು. ಆನಂತರ ಕ್ರಿಕೆಟ್ ಪಿಚ್ನಲ್ಲಿ ಸಾಂಕೇತಿಕವಾಗಿ ಬ್ಯಾಟಿಂಗ್ ಆಡಿದರು. ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ, ಮೈಸೂರಿನಲ್ಲಿಯೂ ಕ್ರಿಕೆಟ್ ಸ್ಟೇಡಿಂಗ್ ನಿಮಾಣಕ್ಕೆ …
Read More »ಹು-ಧಾ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಜನ್ನತ ನಗರದ 117 ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ
ಹು-ಧಾ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಜನ್ನತ ನಗರದ 117 ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ….ವಿಪಕ್ಷ ನಾಯಕ ಅರವಿಂದ ಬೆಲ್ಲದರಿಂದ ಹಕ್ಕುಪತ್ರ ಹಸ್ತಾಂತರ ಹು-ಧಾ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಜನ್ನತ ನಗರದ ನಿವಾಸಿಗಳು ಅತಂತ್ರ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದ ಜನ 117 ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ವಿಪಕ್ಷ ನಾಯಕ ಅರವಿಂದ ಬೆಲ್ಲದರಿಂದ ಹಕ್ಕುಪತ್ರ ವಿತರಣೆ ಆ್ಯಂಕರ್- ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಧಾರವಾಡ ಜನ್ನತ ನಗರದ ಕೊಳಚೆ …
Read More »ಪೇಜಾವರ ಶ್ರೀಗಳ ಭಾವಚಿತ್ರ ಸುಟ್ಟು ಆಕ್ರೋಶ
ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಜಯಪುರ ನಗರದಲ್ಲಿ ಭೀಮ ಆರ್ಮಿಯ ಕರ್ನಾಟಕ ಏಕತಾ ಮಿಷನ್ ವಿಜಯಪುರ ಜಿಲ್ಲಾ ಸಮಿತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ‘ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ ಎಂದು ಹೇಳಿಕೆ ನೀಡುವ ಮೂಲಕ ಈಗಿರುವ ಶ್ರೇಷ್ಠ ಸಂವಿಧಾನಕ್ಕೆ ಅಗೌರವ ಸೂಚಿಸಿರುವ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀ ವಿರುದ್ಧ …
Read More »ಮೂರೂವರೆ ನಿಮಿಷ: ನನ್ನ ಸಲಹೆ! ನಾನು ಡಾ. ದೀಪಾಲಿ
ನಾನು ಡಾ. ದೀಪಾಲಿ ಈ ತೀವ್ರ ಚಳಿಯಲ್ಲಿ 45 ವರ್ಷ ಮೇಲ್ಪಟ್ಟವರು ರಾತ್ರಿ 10 ಗಂಟೆಗೆ ಮಲಗಿದ ತಕ್ಷಣ ಏಳಬಾರದು ಎಂದು ಹೇಳುತ್ತಿದ್ದೇನೆ. ಏಕೆಂದರೆ ಶೀತದಿಂದ ದೇಹದ ರಕ್ತ ದಪ್ಪವಾಗುತ್ತದೆ, ನಂತರ ನಿಧಾನವಾಗಿ ಕೆಲಸ ಮಾಡುವುದರಿಂದ ಹೃದಯವನ್ನು ಸಂಪೂರ್ಣವಾಗಿ ತಲುಪಲು ಸಾಧ್ಯವಾಗದೆ ದೇಹವು ಹೊರಗುಳಿಯುತ್ತದೆ. ಈ ಕಾರಣಕ್ಕಾಗಿ, 40 ವರ್ಷ ವಯಸ್ಸಿನ ಜನರು ಅಥವಾ 40 ವರ್ಷಕ್ಕಿಂತ ಮೇಲ್ಪಟ್ಟ ಜನರು ಚಳಿಗಾಲದ ತಿಂಗಳುಗಳಲ್ಲಿ ಹೃದಯ ಸ್ತಂಭನದಿಂದ ಹೆಚ್ಚಿನ ಸಂಖ್ಯೆಯ ಅಪಘಾತಗಳನ್ನು …
Read More »ಗುಂಡಿ ಮುಕ್ತ ರಸ್ತೆ ಸೇರಿ ಹಾಗೂ ಆರ್ಟಿಓ ಕಚೇರಿಯಲ್ಲಿನ ಭ್ರಷ್ಟಾಚಾರ ವಿರುದ್ಧ ಅಟೋ ಚಾಲಕರ ಆಕ್ರೋಶ…ಡಿಸಿ ಕಚೇರಿ ಮುಂಭಾಗ ಪ್ರೊಟೆಸ್ಟ್ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ
ಗುಂಡಿ ಮುಕ್ತ ರಸ್ತೆ ಸೇರಿ ಹಾಗೂ ಆರ್ಟಿಓ ಕಚೇರಿಯಲ್ಲಿನ ಭ್ರಷ್ಟಾಚಾರ ವಿರುದ್ಧ ಅಟೋ ಚಾಲಕರ ಆಕ್ರೋಶ…ಡಿಸಿ ಕಚೇರಿ ಮುಂಭಾಗ ಪ್ರೊಟೆಸ್ಟ್ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿನ ರಸ್ತೆ ಗುಂಡಿಗಳ ಮುಚ್ಚಲು ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ನಡೆ ಖಂಡಿಸಿ ಹಾಗೂ ಧಾರವಾಡ ಆರ್ ಟಿ ಓ ಕಚೇರಿಯಲ್ಲಿ ಎಜೆಂಟರ್ ಮೂಲಕ ಭ್ರಷ್ಟಾಚಾರ ಮಾಡುತ್ತಿರುವ ಅಧಿಕಾರಿಗಳ ಕಾರ್ಯವೈಖರಿ ವಿರೋಧಿಸಿ, ಧಾರವಾಡದಲ್ಲಿಂದು ಅಟೋ ಚಾಲಕರು ಕಮ್ ಮಾಲೀಕರು ಪ್ರತಿಭಟನೆ …
Read More »ಚಳಿಗಾಲ ಅಧಿವೇಶನದಲ್ಲಿ ಉಗ್ರ ಹೋರಾಟ
ಬರುವ ಚಳಿಗಾಲ ಅಧಿವೇಶನದಲ್ಲಿ ಲಿಂಗಾಯತ ಸಮಾಜಕ್ಕೆ ೨ಎ ಮಿಸಲಾತಿ ಪಡೆಯಲು ಉಗ್ರವಾದ ಹೋರಾಟ ಕೈಗೊಳ್ಳುಲು ಕೂಡಲ ಸಂಗಮ ಗುರುಪೀಠದ ಬಸವ ಜಯ ಮೃತ್ಯಂಜಯ ಸ್ವಾಮಿಜಿ ಅವರು ಕಾಗವಾಡ ತಾಲೂಕಿನ ಪಂಚಮಶಾಲಿ ಲಿಂಗಾಯತ ಸಮಾಜದ ಮುಖಂಡರ ಸಭೆಯಲ್ಲಿ ಬೆಳಗಾವಿ ಚಲೋ ಕರೆ ನೀಡಿದರು. ಸೋಮವಾರಂದು ಕಾಗವಾಡದ ಸರಕಾರಿ ವಿಶ್ರಾಂತಿ ಗೃಹದಲ್ಲಿ ಕಾಗವಾಡ ತಾಲೂಕಾ ಮಟ್ಟದ ಪಂಚಮಶಾಲಿ ಲಿಂಗಾಯತ ಸಮಾಜದ ಮುಖಂಡರನ್ನು ಮತ್ತು ಹೋರಾಟ ಸಮಿತಿಯ ಎಲ್ಲ ಪದಾಧಿಕಾರಿಗಳ ಸಭೆ ಜಯ ಮೃತ್ಯಂಜಯ …
Read More »ಶಿರಗುಪ್ಪಿಯಲ್ಲಿ ರಕ್ತದಾನ ಶಿಬಿರ; ಡಾ.ಅಮೋಲ ಸರಡೆ ಅವರ ಕಾರ್ಯ ಶ್ಲಾಘನೀಯ: ರಾಜು ಕಾಗೆ..
ಶಿರಗುಪ್ಪಿಯಲ್ಲಿ ರಕ್ತದಾನ ಶಿಬಿರ; ಡಾ.ಅಮೋಲ ಸರಡೆ ಅವರ ಕಾರ್ಯ ಶ್ಲಾಘನೀಯ: ರಾಜು ಕಾಗೆ.. ! ತಮ್ಮ ಹುಟ್ಟು ಹಬ್ಬವನ್ನು ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳುವ ಮೂಲಕ ಆಚರಿಸುತ್ತಿರುವ ಡಾ. ಅಮೋಲ ಸರಡೆ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದ್ದು, ಅವರ ಸಮಾಜಮುಖಿ ಕಾರ್ಯಗಳು ಇದೇ ರೀತಿ ನಿರಂತರವಾಗಿರಲಿರೆAದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು
Read More »ಗ್ರಾಮ ವಾಸ್ತವ್ಯ ಮಾಡಿ, ಮಹಿಳೆರಲ್ಲಿ ಅಪರಾಧಗಳ ಕುರುತಿ ಜಾಗೃತಿ ಮೂಡಿಸಿದ ಪಿಎಸ್ಐ ಗಂಗಾ ಬಿರಾದರ
ಪಿಎಸ್ಐ ಗಂಗಾ ಬಿರಾದರ ಗ್ರಾಮ ವಾಸ್ತವ್ಯ; ಲೆಡಿ ಸಿಂಗಮ್ ಕಾರ್ಯಕ್ಕೆ ಮೆಚ್ಚುಗೆ.! ಸಾರ್ವಜನಿಕರಿಗೆ ಕಾನೂನು ಅರಿವು..!! ಕಾಗವಾಡ ಪಿಎಸ್ಐ ಗಂಗಾ ಬಿರಾದರ ಅವರು ಕಾಗವಾಡ ಪೋಲಿಸ್ ಠಾಣಾ ವ್ಯಾಪ್ತಿಯ ಮಂಗಸೂಳಿ ಗ್ರಾಮಕ್ಕೆ ಸಂಜೆ ಭೇಟ್ಟಿ, ನೀಡಿ, ಗ್ರಾಮಸ್ಥರಿಗೆ ಕಾನೂನು ಅರಿವು ಮೂಡಿಸುವ ಜೊತೆಗೆ, ಗ್ರಾಮ ವಾಸ್ತವ್ಯ ಮಾಡಿ, ಮಹಿಳೆರಲ್ಲಿ ಅಪರಾಧಗಳ ಕುರುತಿ ಜಾಗೃತಿ ಮೂಡಿಸಿದರು
Read More »ಬೆಳಗಾವಿಯಲ್ಲಿ ವಿಶ್ವ ಏಡ್ಸ್ ದಿನಾಚರಣೆಯ ನಿಮಿತ್ತ ಜಾಗೃತಿ ರ್ಯಾ
ನನ್ನ ಹಕ್ಕು ನನ್ನ ಆರೋಗ್ಯ ಎಂಬ ಘೋಷ ವಾಕ್ಯದಡಿ ಇಂದು ಬೆಳಗಾವಿಯಲ್ಲಿ ವಿಶ್ವ ಏಡ್ಸ್ ದಿನಾಚರಣೆಯ ನಿಮಿತ್ತ ಜಾಗೃತಿ ರ್ಯಾಲಿಯನ್ನು ನಡೆಸಲಾಯಿತು. ಇಂದು ವಿಶ್ವ ಏಡ್ಸ್ ದಿನದ ಹಿನ್ನೆಲೆ ಬೆಳಗಾವಿ ಜಿಲ್ಲಾಡಳಿತ, ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜಾಗೃತಿ ರ್ಯಾಲಿಗೆ ಚಾಲನೆಯನ್ನು ನೀಡಲಾಯಿತು. ಅಪರ ಜಿಲ್ಲಾಧಿಕಾರಿಗಳಾದ ವಿಜಯಕುಮಾರ್ ಹೊಣಕೇರಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾಕ್ಟರ್ ತುಕ್ಕಾರ್, ಡಾಕ್ಟರ್ ವಿಠ್ಠಲ್ ಅವರು ಹಸಿರು ನಿಶಾನೆ ತೋರಿಸಿ ಚಾಲನೆಯನ್ನು ನೀಡಿದರು. …
Read More »