ಧಾರವಾಡ, ನವೆಂಬರ್ 30: ಇವತ್ತು ಜಗತ್ತು ಡಿಜಿಟಲ್ ಮಯ ಆಗಿದೆ. ಎಲ್ಲವೂ ಈಗ ಕೈ ಬೆರಳಿನಲ್ಲಿಯೇ ಸಿಕ್ಕಿಬಿಡುತ್ತದೆ. ಆದರೆ ಅನಾದಿ ಕಾಲದಲ್ಲಿ ತಮ್ಮ ಪೂರ್ವಜರು, ಯಾವುದೇ ಕಾಗದವೂ ಇಲ್ಲದಂತಹ ಸಮಯದಲ್ಲಿ ತಾಳೆ ಗರಿಗಳನ್ನೇ ಬಳಸಿ ಅನೇಕ ಸಾಹಿತ್ಯ ಕೃತಿಗಳನ್ನು ರಚಿಸಿದ್ದರು. ಆಗಿನ ಕಾಲಘಟ್ಟದ ಹಿರಿಯರು ನಮಗೆ ಬಿಟ್ಟು ಹೋಗಿರುವ ಅಮೂಲ್ಯವಾದ ಜ್ಞಾನ ಸಂಪತ್ತು ವರ್ಷಗಳುರುಳಿದಂತೆ ಹಾಳಾಗುತ್ತಿವೆ. ಹೀಗೆ ಹಾಳಾಗುತ್ತಿರುವ ತಾಳೆ ಗರಿಯಲ್ಲಿನ ಜ್ಞಾನಸಂಪತ್ತನ್ನು ಡಿಜಿಟಲೀಕರಣಗೊಳಿಸುವ ಕೆಲಸವೊಂದು ಸದ್ದಿಲ್ಲದೇ ನಡೆದಿದೆ. ಧಾರವಾಡದ ಕರ್ನಾಟಕ …
Read More »Yearly Archives: 2024
ಬಸವಣ್ಣನ ಹಾಗೆ ನದಿಗೆ ಹಾರಿ ಸಾಯಬೇಕಾಗುತ್ತದೆಂಬ ಯತ್ನಾಳ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ
ಬೆಂಗಳೂರು, ನವೆಂಬರ್ 30: ವಕ್ಫ್ ವಿರುದ್ಧದ ಪಾದಯಾತ್ರೆ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಸವಣ್ಣನವರ ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಈಗ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಯತ್ನಾಳ್ ಹೇಳಿಕೆ ಖಂಡಿಸಿ ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಗಜ್ಯೋತಿ ಬಸವಣ್ಣನವರ ಬಗ್ಗೆ ಅತ್ಯಂತ ಅವಮಾನಕರವಾಗಿ, ಅತ್ಯಂತ ಹಗುರವಾಗಿ ಮಾತನಾಡಿರುವ ಬಿಜೆಪಿ ಶಾಸಕ ಯತ್ನಾಳ್ ಅವರು ಕ್ಷಮಿಸಲಾರದ ತಪ್ಪೆಸಗಿದ್ದಾರೆ ಎಂದು ಖರ್ಗೆ ಉಲ್ಲೇಖಿಸಿದ್ದಾರೆ. ಕಾಂಗ್ರೆಸ್ ನಾಯಕರು, ಅಲ್ಪಸಂಖ್ಯಾತರ …
Read More »ಹಿಡಕಲ್ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸಭೆ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹಿಡಕಲ್ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸಭೆಯಲ್ಲಿಂದು ರೈತರು ಮತ್ತು ಸಾರ್ವಜನಿಕರ ಒತ್ತಾಯಗಳನ್ನು ಪರಿಗಣಿಸಿ, 15 ದಿನಗಳ ಕಾಲ ನೀರಿನ ಹರಿವನ್ನು ಇನ್ನೂ 5 ದಿನ ವಿಸ್ತರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಚಿಂಚಲಿ ಮಾಯಕ್ಕಾ ಜಾತ್ರಾ ಮಹೋತ್ಸವಕ್ಕೆ ಸಹ ಅನುಕೂಲ ಕಲ್ಪಿಸುವ ಈ ನಿರ್ಣಯದಿಂದ ಜನರಿಗೆ ಹೆಚ್ಚಿನ ಸಹಾಯವಾಗುವ ನಿರೀಕ್ಷೆಯಿದರು ಜಲಾಶಯದ ನಿರ್ವಹಣೆ ಮತ್ತು ಹೂಳೆತ್ತುವ ಕಾರ್ಯಗಳನ್ನು ಶೀಘ್ರ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಖಾನಪೇಟ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ಬಾಲಭವನದಲ್ಲಿ ಮಕ್ಕಳ ದಿನಾಚರಣೆ
ಬಾಲಭವನದಲ್ಲಿ ಮಕ್ಕಳ ದಿನಾಚರಣೆ ಬಾಲಭವನದಲ್ಲಿ ಮಕ್ಕಳ ದಿನಾಚರಣೆ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಹಲವು ಯೋಜನೆ- ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಕ್ಕಳ ದಿನಾಚರಣೆ- 2024 ಹಾಗೂ ಮಕ್ಕಳಿಗೆ ಶೌರ್ಯ ಪ್ರಶಸ್ತಿ ಪ್ರಧಾನ ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ ಸರ್ಕಾರಕ್ಕೆ ವಿಶೇಷ ಕಾಳಜಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಹಲವು ಯೋಜನೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ ರಾಜ್ಯದಲ್ಲಿ ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆಗೆ ಸರ್ಕಾರ ವಿಶೇಷ ಕಾಳಜಿ ವಹಿಸಿದ್ದು; ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ …
Read More »ಬೆಳಗಾವಿ ಸಹ್ಯಾದ್ರಿ ನಗರದಲ್ಲಿರುವ ಶ್ರೀ ಮಹಾಬಳೇಶ್ವರ ದೇವಸ್ಥಾನದ ಕಾಂಕ್ರೀಟ್ ಕಾಮಗಾರಿ
: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಹ್ಯಾದ್ರಿ ನಗರದಲ್ಲಿರುವ ಶ್ರೀ ಮಹಾಬಳೇಶ್ವರ ದೇವಸ್ಥಾನದ ಮೇಲ್ಚಾವಣಿಗೆ ಕಾಂಕ್ರೀಟ್ ಹಾಕುವ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗುರುವಾರ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಕಾಳಜಿ ಹಾಗೂ ಅವರ ಅನುದಾನದಡಿ ದೇವಸ್ಥಾನ ಜೀರ್ಣೋದ್ಧಾರಗೊಳ್ಳಲಿದ್ದು, ಸ್ಥಳೀಯ ನಿವಾಸಿಗಳ ಸಲಹೆ ಸೂಚನೆ ಪಡೆದು, ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಚನ್ನರಾಜ ಹಟ್ಟಿಹೊಳಿ ಸೂಚಿಸಿದರು. ಈ ವೇಳೆ ಸುರೇಶ …
Read More »ಸುಗಮ ಸಂಚಾರಕ್ಕಾಗಿ ರಸ್ತೆಗಿಳಿದ ಗೋಕಾಕ ಸಿಪಿಆಯ್,ಗ್ರಾಮೀಣ ಪಿಎಸ್ ಐ
ಸಕ್ಕರೆ ಕಾರ್ಖಾನೆಗಳು ಆರಂಭವಾಗಿದ್ದು, ಸುಗಮ ಸಂಚಾರಕ್ಕಾಗಿ ಗೋಕಾಕ ಪೊಲೀಸರು ರಸ್ತೆಗಿಳಿದಿದ್ದಾರೆ. ಟ್ರ್ಯಾಕ್ಟರ ಡ್ರೈವರುಗಳಿಗೆ ಬಿಸಿ ಮುಟ್ಟಿಸಿ ಎಲ್ಲ ಟ್ರ್ಯಾಕ್ಟರ್ ಡ್ರೈವರ್ ಗಳಿಗೆ ನಿಯಮ ಪಾಲಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ. ಸಕ್ಕರೆ ಕಾರ್ಖಾನೆ ಪ್ರಾರಂಭ ಆಗುತಿದ್ದಂತೆ ಕಟಾವು ಮಾಡಿದ ಕಬ್ಬನ್ನು ಟ್ರ್ಯಾಕ್ಟರ್ ಡ್ರೈವರುಗಳು ಟಬ್ಬಿಗಳಲ್ಲಿ ಮಿತಿ ಮಿರಿ ಹೆಚ್ಚು ಕಬ್ಬು ತುಂಬಿಕೊಂಡು ಹೋಗುತ್ತಿದ್ದರಿಂದ ಸಾರ್ವಜನಿಕರಿಗೆ ಹಾಗೂ ಬೈಕ್ ಸವಾರರಿಗೆ ಮತ್ತು ವಾಹನ ಸಂಚಾರರಿಗಷ್ಟೆ ಅಲ್ಲದೆ ಶಾಲಾ ವಿದ್ಯಾರ್ಥಿಗಳು ಕೂಡ ತೊಂದರೆ ಅನುಭವಿಸುವಂತಾಗಿದೆ. …
Read More »ಅಶೋಕ್ ವೃತ್ತದಿಂದ ಮಹಾಂತೇಶ್ ನಗರದ ಬ್ರಿಜ್ ವರೆಗೆ ಕೈಗೊಂಡ ರಸ್ತೆ ಅಭಿವೃದ್ಧಿ ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಚಾಲನೆ
ಅಶೋಕ್ ವೃತ್ತದಿಂದ ಮಹಾಂತೇಶ್ ನಗರದ ಬ್ರಿಜ್ ವರೆಗೆ ಕೈಗೊಂಡ ರಸ್ತೆ ಅಭಿವೃದ್ಧಿ ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಚಾಲನೆ ಅಶೋಕ್ ವೃತ್ತದಿಂದ ಮಹಾಂತೇಶ್ ನಗರದ ಬ್ರಿಜ್ ವರೆಗೆ ಕೈಗೊಂಡ ರಸ್ತೆ ಅಭಿವೃದ್ಧಿ ಶಾಸಕ ಆಸೀಫ್ ಸೇಠ್ ಚಾಲನೆ 81.62 ಲಕ್ಷ ವಿಶೇಷ ಅನುದಾನದಲ್ಲಿ ಕಾಮಗಾರಿ 2-3 ದಿನದಲ್ಲಿ ಕಾಮಗಾರಿ ಪೂರ್ಣಗೊಳಿಸುವ ಉದ್ಧೇಶ ಬೆಳಗಾವಿ ನಗರದ ಭೂಯಿಕೋಟ್ ಕಿಲ್ಲಾ ಬಳಿಯಿರುವ ಸಾಮ್ರಾಟ್ ಅಶೋಕ್ ವೃತ್ತದಿಂದ ಮಹಾಂತೇಶ್ ನಗರದ ಬ್ರಿಜ್ ವರೆಗೆ …
Read More »ಸ್ಟೇಟ್ ನಾನ್ ಮೆಡಲಿಸ್ಟ್ ಸ್ವಿಮಿಂಗ್ ಸ್ಪರ್ಧೆಯಲ್ಲಿ ಬೆಳಗಾವಿಯ ಕ್ರೀಡಾಳುಗಳು ಸಾಧನೆ
ಸ್ಟೇಟ್ ನಾನ್ ಮೆಡಲಿಸ್ಟ್ ಸ್ವಿಮಿಂಗ್ ಸ್ಪರ್ಧೆಯಲ್ಲಿ ಬೆಳಗಾವಿಯ ಕ್ರೀಡಾಳುಗಳು ಸಾಧನೆ ಸ್ಟೇಟ್ ನಾನ್ ಮೆಡಲಿಸ್ಟ್ ಸ್ವಿಮಿಂಗ್ ಸ್ಪರ್ಧೆ ಬೆಳಗಾವಿಯ ಕ್ರೀಡಾಳುಗಳು ಸಾಧನೆ ಒಟ್ಟು 21 ಪದಕ ಗೆದ್ದ ಸ್ವಿಮ್ಮರ್ಸ್ ಸ್ಪರ್ಧಾಳುಗಳಿಗೆ ಅಭಿನಂದನೆಗಳ ಮಹಾಪುರ ಹಾಸನ ಸ್ವಿಮಿಂಗ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಸ್ಟೇಟ್ ನಾನ್ ಮೆಡಲಿಸ್ಟ್ ಸ್ವಿಮಿಂಗ್ ಸ್ಪರ್ಧೆಯಲ್ಲಿ ಬೆಳಗಾವಿಯ ಕ್ರೀಡಾಳುಗಳು ಸಾಧನೆ ಮಾಡಿದ್ದಾರೆ. ನವೆಂಬರ್ 23 ಮತ್ತು 24 ರಂದು ಹಾಸನ ಸ್ವಿಮಿಂಗ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಸ್ಟೇಟ್ ನಾನ್ …
Read More »ಸಿಎಂ ಆಗಲೂ ಆಸೆಯಿದೆ.. ಕೆಪಿಸಿಸಿ ಅಧ್ಯಕ್ಷನಾಗಲೂ ಆಸೆಯಿದೆ
ಸಿಎಂ ಆಗಲೂ ಆಸೆಯಿದೆ, ಕೆಪಿಸಿಸಿ ಅಧ್ಯಕ್ಷನಾಗಲೂ ಆಸೆಯಿದೆ. ನಮ್ಮ ಉತ್ಸಾಹ ಅಷ್ಟೇ. ಪಕ್ಷದ ತೀರ್ಮಾನ ಅಂತಿಮ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಿಎಂ ಆಗಲೂ ಆಸೆಯಿದೆ, ಕೆಪಿಸಿಸಿ ಅಧ್ಯಕ್ಷನಾಗಲೂ ಆಸೆಯಿದೆ. ಇದೆಲ್ಲ ನಮ್ಮ ಉತ್ಸಾಹ ಅಷ್ಟೇ. ಪಕ್ಷದ ತೀರ್ಮಾನ ಅಂತಿಮ. ನಾವೆಲ್ಲ ಕಾದು ನೋಡಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಶಿಗ್ಗಾಂವಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಈ ಹಿಂದೆ ಸತೀಶ್ ಜಾರಕಿಹೊಳಿ ಸಿಎಂ ಆಗ್ತಾರೆ ಅಂತ ಸುದ್ದಿ …
Read More »