*ಗುರುವಾರದಿಂದ ಹಿಡಕಲ್ ಜಲಾಶಯದಿಂದ ಜಿ.ಆರ್.ಬಿ.ಸಿ/ ಜಿ.ಎಲ್.ಬಿ.ಸಿ/ ಸಿ.ಬಿ.ಸಿ ಕಾಲುವೆಗಳಿಗೆ 15 ದಿನಗಳವರೆಗೆ ನೀರು ಬಿಡುಗಡೆ* *ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಮಸ್ತ ರೈತ ಬಾಂಧವರಿಂದ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ* : ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆ ದಿ. 28 ರಿಂದ 15 ದಿನಗಳವರೆಗೆ ಕುಡಿಯುವ ನೀರಿನ ಉದ್ಧೇಶಕ್ಕಾಗಿ 7.5 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಅರಭಾವಿ ಶಾಸಕ …
Read More »Yearly Archives: 2024
ಬಂಧನವಾದರೂ ಚಿಂತೆಯಿಲ್ಲ. ಮಹಾಮೇಳಾವಾ ಆಯೋಜಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ;M.E.S.
ಬಂಧನವಾದರೂ ಚಿಂತೆಯಿಲ್ಲ. ಆದರೇ ಈ ಬಾರಿಯೂ ಕರ್ನಾಟಕ ಸರಕಾರದ ಚಳಿಗಾಲದ ಅಧಿವೇಶನದ ಪ್ರತಿಯಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ವತಿಯಿಂದ ಮಹಾಮೇಳಾವಾ ಆಯೋಜಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ನೀಡುವ ನಿರ್ಣಯ ಕೈಗೊಳ್ಳಲಾಗಿದೆ. ಮಾಜಿ ಶಾಸಕ ಮನೋಹರ್ ಕಿಣೇಕರ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿಯ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಡಿಸೇಂಬರ್ 9 ರಂದು ವಾಕ್ಸಿನ್ ಡಿಪೋ ಮೈದಾನದಲ್ಲಿ ಕರ್ನಾಟಕ ಸರಕಾರದ ಚಳಿಗಾಲದ ಅಧಿವೇಶನದ ಪ್ರತಿಯಾಗಿ ಮಹಾರಾಷ್ಟ್ರ ಏಕೀಕರಣ …
Read More »ಸ್ವಚ್ಛ, &ಸ್ವಸ್ಥ ನಿರ್ಮಾಣಕ್ಕಾಗಿ ನಶೆ ಮುಕ್ತ ಕ್ಯಾಂಪಸ್ ನಮ್ಮೆಲ್ಲರ ಹೊಣೆ
ಸ್ವಚ್ಛ, ಸಮಾಜ ನಿರ್ಮಾಣಕ್ಕಾಗಿ ನಶೆ ಮುಕ್ತ ಕ್ಯಾಂಪಸ್ ನಮ್ಮೆಲ್ಲರ ಹೊಣೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತನ ವತಿಯಿಂದ ನವೆಂಬರ್ 28 ರಿಂದ ಡಿಸೆಂಬರ್ 06ರ ವರೆಗೆ ನಡೆಯುವ ನಶೆ ಮುಕ್ತ ಕ್ಯಾಂಪಸ್ ಜಾಗೃತಿ ಮೂಡಿಸಲಾಗುತ್ತಿದೆ. ಸ್ವಸ್ಥ, ಸ್ವಚ್ಛ, ಸಮಾಜ ನಿರ್ಮಾಣಕ್ಕಾಗಿ ನಶೆ ಮುಕ್ತ ಕ್ಯಾಂಪಸ್ ನಮ್ಮೆಲ್ಲರ ಹೊಣೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತನ ವತಿಯಿಂದ ನವೆಂಬರ್ 28 ರಿಂದ ಡಿಸೆಂಬರ್ 06ರ ವರೆಗೆ ನಡೆಯುವ ನಶೆ ಮುಕ್ತ …
Read More »ಅನುಭಾವ ಎಂಬುದು ಆತ್ಮದ ವಿದ್ಯೆ : ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು
ಶರಣರ ಅನುಭಾವದ ಪ್ರವಚನದ ನುಡಿಗಳು ಮನಸ್ಸಿನಲ್ಲಿನ ದುಃಖ, ದೋಷ, ಆಸೆ, ಆಮಿಷ ಸೇರಿದಂತೆ ಅರಿಷಡ್ ವರ್ಗಗಳನ್ನು ದೂರಗೊಳಿಸಿ ಮನಸ್ಸನ್ನು ಪರಿಶುದ್ಧಗೊಳಿಸುತ್ತವೆ. ಲೌಕಿಕ ಸುಖ ಅಲ್ಪಸುಖವಾದರೆ ಅನುಭಾವದಿಂದ ದೊರೆತ ಸುಖ ಶಾಶ್ವತವಾದದ್ದು. ಇದು ವ್ಯಕ್ತಿಗೆ ತಾನು ಯಾರೆಂಭುದನ್ನು ತಿಳಿಸುತ್ತದೆ. ಏಕೆಂದರೆ ಅನುಭಾವ ಎಂಬುದು ಆತ್ಮದ ವಿದ್ಯೆಯಾಗಿದೆ ಎಂದು ಎಡೆಯೂರು ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ಅವರು ಇಂದು ಶಿವಬಸವ ನಗರದ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ …
Read More »ಬಿಜೆಪಿ ಅವಧಿಯಲ್ಲಿ ಭೋವಿ ನಿಗಮದಲ್ಲಿ ನಡೆದ ಅವ್ಯವಹಾರದ ಕುರಿತು ಸಿ ಐ ಡಿ ಮತ್ತು ಎಸ್ ಐ ಟಿ ತನಿಖೆ :ಜಿ ಪರಮೇಶ್ವರ್
ಬಿಜೆಪಿ ಅವಧಿಯಲ್ಲಿ ಭೋವಿ ನಿಗಮದಲ್ಲಿ ನಡೆದ ಅವ್ಯವಹಾರದ ಕುರಿತು ಸಿ ಐ ಡಿ ಮತ್ತು ಎಸ್ ಐ ಟಿ ಅವರು ತನಿಖೆ ಮಾಡುತ್ತಿದ್ದಾರೆ. ಸಿ ಐ ಡಿ ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಟ್ಟ ವಿಚಾರವಾಗಿ ಹಿರಿಯ ಅಧಿಕಾರಿಗಳ ಮೂಲಕ ತನಿಖೆ ಮಾಡಿಸುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ಅವಧಿಯಲ್ಲಿ ಭೋವಿ ನಿಗಮದಲ್ಲಿ ನಡೆದ ಅವ್ಯವಹಾರದ ಕುರಿತು ಸಿ ಐ ಡಿ ಮತ್ತು …
Read More »ರೈತನ ಮಗಳಾಗಿ, ಹಲವು ಏಳು ಬೀಳುಗಳ ನಡುವೆ ಇಂದು ಕರ್ನಾಟಕದ ಮಂತ್ರಿಯಾಗಿರುವೆ: ಹೆಬ್ಬಾಳಕರ
ನಾನೊಬ್ಬಳು ತಾಯಿಯಾಗಿ, ರೈತನ ಮಗಳಾಗಿ, ಹಲವು ಏಳು ಬೀಳುಗಳ ನಡುವೆ ಇಂದು ಕರ್ನಾಟಕದ ಮಂತ್ರಿಯಾಗಿರುವೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ : ನಾನೊಬ್ಬಳು ತಾಯಿಯಾಗಿ, ರೈತನ ಮಗಳಾಗಿ, ಹಲವು ಏಳು ಬೀಳುಗಳ ನಡುವೆ ಇಂದು ಕರ್ನಾಟಕದ ಮಂತ್ರಿಯಾಗಿರುವೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು. ಅವರು ಇಂದು ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ …
Read More »ಪಂಚಮಸಾಲಿ2Aಮೀಸಲಾತಿ ಹೋರಾಟದಲ್ಲಿ ಬಿರುಕು ಶುರುವಾಯ್ತಾ?
ಪಂಚಮಸಾಲಿ2Aಮೀಸಲಾತಿ ಹೋರಾಟದಲ್ಲಿ ಬಿರುಕು ಶುರುವಾಯ್ತಾ ಎಂಬ ಪ್ರಶ್ನೆ ಮೂಡ ತೊಡಗಿದೆ. ಇಂದು ಬಾಗಲಕೋಟೆಯಲ್ಲಿ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೊರಗಿಟ್ಟು ಪಂಚಮಸಾಲಿ ಮಹಾಸಭಾ ಕಾರ್ಯಕಾರಿಣಿ ಸಭೆ ನಡೆಸಲಾಗಿದ್ದು, ಪಂಚಮಸಾಲಿ ಸಮಾಜದ 2 ಎ ಮೀಸಲಾತಿ ಹೋರಾಟ ರಾಜಕೀಯ ಪ್ರೇರಿತವಾಗಿದೆ ಎನ್ನುವುದು ಸ್ಪಷ್ಟವಾಗಿ ಒಂದೇ ಪಕ್ಷದ ಪರವಾಗಿ ಹೋರಾಟ ಎನ್ನುವುದು ಪಂಚಮಸಾಲಿ ಸಮಾಜದ ನಾಯಕರೇ ಅಸಮಾಧಾನ ಹೊರಹಾಕುತ್ತಿದ್ದಾರೆ. ಪಂಚಮಸಾಲಿ ಸಮಾಜದ ಕೇವಲ ಒಂದು ಪಕ್ಷದ ಮುಖವಾಣಿಯಾಗಿ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ …
Read More »ಚಳಿಗಾಲದ ವಿಧಾನಸಭೆ ಅಧಿವೇಶನದ ವೇಳೆ ಸುಮಾರು 5 ಸಾವಿರ ಟ್ರಾಕ್ಟರ್ಗಳ ಮೂಲಕ ಸುವರ್ಣ ಸೌಧಕ್ಕೆ ಮುತ್ತಿಗೆ
ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಇತರೆ ಸಮುದಾಯಗಳಿಗೆ ಮಾತ್ರ ಸ್ಪಂದನೆ ನೀಡುತ್ತಿದ್ದಾರೆ, ಆದರೆ ನಮ್ಮ ಸಮುದಾಯದ ವಿಚಾರ ಅಂತ ಬಂದಾಗ ಅವರ ಕಡೆಯಿಂದ ಸೂಕ್ತವಾದ ಸ್ಪಂದನೆ ಇರಲ್ಲ ಎಂದು ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿರುವ ಅವರು, ರಾಜ್ಯ ಸರ್ಕಾರ ನಮ್ಮ ಸುದೀರ್ಘವಾದ ಲಿಂಗಾಯತ ಪಂಚಮಸಾಲಿ ಸಮುದಾಯದ ಹೋರಾಟಕ್ಕೆ ಯಾವುದೇ ಕನಿಷ್ಠ ಸ್ಪಂದನೆ ನೀಡಿಲ್ಲ. ಆದ್ರೆ ನಮ್ಮಸಿಎಂ ಬೇರೆ ಸಮುದಾಯಗಳಿಗೆ ಮಾತ್ರ ತಕ್ಷಣ ಸ್ಪಂದನೆ ನೀಡಿದ್ದಾರೆ. ಇದರಿಂದ …
Read More »ಬಾಂಗ್ಲಾದೇಶ ಹುಟ್ಟಿದೆ ಭಾರತದಿಂದ ಎಂಬುದನ್ನು ಮರೆತಿದೆ
ಬಾಂಗ್ಲಾದೇಶ ಹುಟ್ಟಿದೆ ಭಾರತದಿಂದ ಎಂಬುದನ್ನು ಮರೆತಿದೆ ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಮಧ್ಯಾಗಳೊಂದಿಗೆ ಮಾತನಾಡಿದ ಅವರು ಚಿನ್ಮಾಯನ ಕೃಷ್ಣದಾಸ ಸ್ವಾಮೀಜಿಯವರನ್ನು ಬಂಧಿಸಿದ ಬಾಂಗ್ಲಾದೇಶದ ನಡೆಯನ್ನ ಖಂಡಿಸಿದ ಕಿಡಿ ಕಾರಿದರು. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಆಗುತ್ತಿದೆ. ಸಾಕಷ್ಟು ಹಿಂಸಾಚಾರ, ಕೊಲೆ, ಅತ್ಯಾಚಾರ ನಡೆದಿವೆ. ಇದರ ವಿರುದ್ಧ ಚಿನ್ಮಾಯನ ಕೃಷ್ಣದಾಸ ಸ್ವಾಮೀಜಿ ನೇತೃತ್ವದಲ್ಲಿ 10 ಸಾವಿರ ಜನರೊಂದಿಗೆ ಹೋರಾಡಿದ್ದಾರೆ.ನಿನ್ನೆ ಸ್ವಾಮೀಜಿಯವರ ಬಂಧನವಾಗಿದೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ತಪ್ಪೇನು ಎಂದು ಪ್ರಶ್ನಿಸಿದರು. ಬಾಂಗ್ಲಾದೇಶ ಹುಟ್ಟಿದೆ …
Read More »ಮಠಾಧೀಶರು ಸಮಾಜದ ಸ್ವಾಸ್ಥ್ಯ ಕಾಪಾಡುವ ಕೆಲಸ ಮಾಡಬೇಕು. ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು: ಹೆಬ್ಬಾಳಕರ್
ನಾಡಿನ ಮಠಾಧೀಶರು ಸಮಾಜದ ಸ್ವಾಸ್ಥ್ಯ ಕಾಪಾಡುವ ಕೆಲಸ ಮಾಡಬೇಕು. ಅನಗತ್ಯವಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು’ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ಕುರಿತಂತೆ ವಿಜಯಪುರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ದೇಶದ ಸಂವಿಧಾನದ ಪ್ರಕಾರ ರಾಷ್ಟ್ರಪತಿಗೂ ಒಂದೇ ಕಾನೂನು, ಜನಸಾಮಾನ್ಯರಿಗೂ …
Read More »