ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಮ್ಯಾನೇಜ್ಮೆಂಟ್ ವಿಭಾಗದ ಹೆಚ್ ಒಡಿ ಪ್ರೊ.ಮಲ್ಲಿಕಾರ್ಜುನ ಎನ್.ಎಲ್ ವಿರುದ್ಧ ಪಿಹೆಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಪ್ರೊ.ಮಲ್ಲಿಕಾರ್ಜುನ ಎನ್.ಎಲ್ ರನ್ನು ಅಮಾನತು ಮಾಡಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ವಿವಿ ಎದುರು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದ್ದಾರೆ.ಪ್ರೊಫೇಸರ್ ವಿರುದ್ಧ ಧಿಕ್ಕಾರ ಕುಗಿದ್ದಾರೆ. ಪ್ರೊ.ಮಲ್ಲಿಕಾರ್ಜುನ ರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಪಿ ಹೆಚ್ ಡಿ ವಿದ್ಯಾರ್ಥಿನಿ ಕುಲಪತಿ …
Read More »Yearly Archives: 2024
ಹೆದ್ದಾರಿಯಲ್ಲಿ ವೀಲಿಂಗ್ ಮಾಡ್ತಿದ್ದ 6ಜನ ಪುಂಡರ ಬಂಧನ;
ಬೆಂಗಳೂರು ಗ್ರಾಮಾಂತರ, ಮಾ.10: ರಾಷ್ಟ್ರೀಯ ಹೆದ್ದಾರಿಯಲ್ಲಿ ವೀಲಿಂಗ್ ಮಾಡುತ್ತಿದ್ದ ಆರು ಜನ ಪುಂಡರನ್ನು ಬಂಧಿಸಿದ ಘಟನೆ ಬೆಂಗಳೂರು ಗ್ರಾಮಾಂತರ(Bengaluru Rural) ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 13ಬೈಕ್ಗಳನ್ನು ಜಪ್ತಿ ಮಾಡಲಾಗಿದೆ. ಇವರು ಶಿವರಾತ್ರಿ ಸೇರಿದಂತೆ ಇತರೆ ಹಬ್ಬಗಳ ಸಂದರ್ಭಗಳಲ್ಲಿ ಅಪಾಯಕಾರಿ ವೀಲಿಂಗ್ ಮಾಡುವ ಮೂಲಕ ಇತರೆ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದರು. ಈ ಹಿನ್ನಲೆ ಪ್ಲ್ಯಾನ್ ಮಾಡಿದ ಪೊಲೀಸರು, ಮೊದಲು ವೀಲಿಂಗ್ ದೃಶ್ಯವನ್ನ …
Read More »ಈ ಬಾರಿ ದೇಶಕ್ಕೆ ಮಹಿಳಾ ಪ್ರಧಾನಿ:ನೊಣವಿನಕೆರೆಯ ಯಶ್ವಂತ ಗುರೂಜಿ
ತುಮಕೂರು, ಮಾರ್ಚ್.10: ಲೋಕಸಭಾ ಚುನಾವಣೆಗೆ (Lok Sabha Election) ರಣಕಣ ರಂಗೇರಿದೆ. ರಾಜಕೀಯ ಪಕ್ಷಗಳು ಗೆಲುವಿಗಾಗಿ ನಾನಾ ಸರ್ಕಸ್ ಮಾಡ್ತಿದ್ದಾರೆ. ಈ ನಡುವೆ ತಿಪಟೂರು ತಾಲೂಕಿನ ನೊಣವಿನಕೆರೆಯ ಯಶ್ವಂತ ಗುರೂಜಿ (Yashwanth Guruji) ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದು ಈ ಬಾರಿ ಮಾಹಿಳಾ ಪ್ರಧಾನಿ ದೇಶಕ್ಕೆ ಸಿಗಲಿದ್ದಾರೆ ಎಂದಿದ್ದಾರೆ. ಈ ಬಾರಿ ದೇಶದ ಚುಕ್ಕಾಣಿಯನ್ನು ಕಾಂಗ್ರೆಸ್ (Congress) ಪಕ್ಷ ಹಿಡಿಯಲಿದೆ. ಮಹಿಳಾ ಪ್ರಧಾನಿಯಾಗಿ ಪ್ರಿಯಾಂಕ ಗಾಂಧಿ (Priyanka Gandhi) ದೇಶದ ಗದ್ದುಗೆ …
Read More »ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಓರ್ವಳ ಶವ
ಕಲಬುರಗಿ: ಬಾಲಕಿಯರ ಹಾಸ್ಟಲ್ನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಓರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಗ್ರಾಮವೊಂದರ ಎಸ್ಎಸ್ಎಲ್ಸಿ ಓದುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಇದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು. ಆದರೆ ಹಾಸ್ಟೆಲ್ನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ ಆಗಿರುವುದು ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ …
Read More »ನಿಮ್ಮ ರಾಮ ಮಂದಿರ ಸ್ಫೋಟಿಸುತ್ತೇವೆ,: ಬೆದರಿಕೆ ಪತ್ರ
ಚಿಕ್ಕೋಡಿ: ‘ನಿಮ್ಮ ರಾಮ ಮಂದಿರ ಸ್ಫೋಟಿಸುತ್ತೇವೆ, ಸುಧಾರಿಸಿಕೊಳ್ಳಿ’ ಎಂಬ ಬರಹ ಇರುವ ಬೆದರಿಕೆ ಪತ್ರವೊಂದು ಪತ್ತೆಯಾಗಿದೆ. ನಮ್ಮ ಮಂದಿರಕ್ಕೆ ರಕ್ಷಣೆ ನೀಡುವುದರ ಜೊತೆಗೆ ಬೆದರಿಕೆ ಪತ್ರ ಬರೆದಿರುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ನಿಪ್ಪಾಣಿ ಪಟ್ಟಣದ ಶ್ರೀ ರಾಮ ಮಂದಿರದ ಆಡಳಿತ ಮಂಡಳಿ ನಿಪ್ಪಾಣಿ ಶಹರ ಠಾಣೆಯಲ್ಲಿ ದೂರು ನೀಡಿದೆ. ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ ಆನಂದ ಸೊಲಾಪೂರೆ ನೀಡಿರುವ ಮಾಹಿತಿ ಪ್ರಕಾರ, ಅಲ್ಲಾ ಹು ಅಕ್ಬರ್ ಹೆಸರಿನಲ್ಲಿ ಬೆದರಿಕೆ ಪತ್ರ …
Read More »ಚುನಾವಣಾ ಆಯುಕ್ತ ಅರುಣ್ ಗೋಯಲ ರಾಜೀನಾಮೆ
ನವದೆಹಲಿ(ಮಾ.10): 2024 ರ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ತಮ್ಮ ಸ್ಥಾನಕ್ಕೆ ಹಠಾತ್ ರಾಜೀನಾಮೆ ನೀಡಿದ್ದಾರೆ. ಅರುಣ್ ಗೋಯಲ್ ಅವರ ರಾಜೀನಾಮೆಯನ್ನು ಅಧ್ಯಕ್ಷ ದ್ರೌಪದಿ ಮುರ್ಮು ಅವರು ಮಾರ್ಚ್ 9 ರ ಶನಿವಾರದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ ಎಂದು ಕಾನೂನು ಸಚಿವಾಲಯದ ಅಧಿಸೂಚನೆ ತಿಳಿಸಿದೆ. ಈ ವರ್ಷದ ಫೆಬ್ರವರಿಯಲ್ಲಿ ಅನೂಪ್ ಪಾಂಡೆ ನಿವೃತ್ತಿ ಮತ್ತು ಈಗ ಅರುಣ್ ಗೋಯಲ್ …
Read More »ನೆರೆ ರಾಜ್ಯಕ್ಕೆ ಸಾಗಾಟ ಮಾಡುತ್ತಿದ್ದ 15.50 ಕೋಟಿ ರೂಪಾಯಿಯ ಗಾಂಜಾ ಚೆಕ್ಪೋಸ್ಟ್ನಲ್ಲಿ ಜಪ್ತಿ
ಬೀದರ್: ನೆರೆ ರಾಜ್ಯಕ್ಕೆ ಸಾಗಾಟ ಮಾಡುತ್ತಿದ್ದ 15.50 ಕೋಟಿ ರೂಪಾಯಿಯ ಗಾಂಜಾವನ್ನು ಬೀದರ್ ಮತ್ತು NCB ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆ ಮಾಡಿ ಸೀಜ್ ಮಾಡಿದ್ದಾರೆ. ಅಪಾರ ಪ್ರಮಾಣದ ಗಾಂಜಾವನ್ನ ಔರಾದ್ ತಾಲೂಕಿನ ವನಮಾರಪಳ್ಳಿ ಚೆಕ್ಪೋಸ್ಟ್ನಲ್ಲಿ ಜಪ್ತಿ ಮಾಡಲಾಗಿದೆ. ಹುಮನಾಬಾದ್ ಮೂಲದ ಇಬ್ಬರು ಆರೋಪಿಗಳನ್ನ ಅರೆಸ್ಟ್ ಮಾಡಲಾಗಿದೆ. ವನಮಾರಪಳ್ಳಿ ಚೆಕ್ಪೋಸ್ಟ್ನಲ್ಲಿ ಬೀದರ್ ಮತ್ತು NCB ಬೆಂಗಳೂರು ಪೊಲೀಸರ ಜಂಟಿಯಾಗಿ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಆಂಧ್ರಪ್ರದೇಶದಿಂದ ಮಹಾರಾಷ್ಟ್ರಕ್ಕೆ ಭಾರೀ ಪ್ರಮಾಣದಲ್ಲಿ …
Read More »ಸತತ 4 ದಿನಗಳಿಂದ ಏರಿಕೆಯಾಗುತ್ತಿದೆ ಬಂಗಾರದ ದರ.
ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ,ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ: 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,750 ರೂ. 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,270ರೂ. ಬೆಳ್ಳಿ ಬೆಲೆ 1 ಕೆಜಿ: 75,100 ರೂ. …
Read More »ಬಾಲಿವುಡ್ನ ಕರಾಳ ಸತ್ಯ ಬಿಚ್ಚಿಟ್ಟ ನಟಿ ಪ್ರಿಯಾಮಣಿ ದುಡ್ಡು ಕೊಟ್ರೆ ಮಾತ್ರ ಬರ್ತಾರೆ
ಬಾಲಿವುಡ್ ಸೆಲೆಬ್ರಿಟಿಗಳು ಎಲ್ಲೇ ಹೋದರೂ ಪಾಪರಾಜಿಗಳು ಮುತ್ತಿಕೊಳ್ಳುತ್ತಾರೆ. ಸೆಲೆಬ್ರಿಟಿಗಳು ಯಾವ ಜಾಗಕ್ಕೆ ಯಾವಾಗ ಬರುತ್ತಾರೆ ಅನ್ನೋದು ಪಾಪರಾಜಿಗಳಿಗೆ ಮೊದಲೇ ಹೇಗೆ ಗೊತ್ತಾಗುತ್ತದೆ ಅನ್ನೋದು ಅನೇಕರ ಪ್ರಶ್ನೆ. ‘ಅವರು ಕಾದು ಕೂರುತ್ತಾರೆ. ಹೀಗಾಗಿ, ಸೆಲೆಬ್ರಿಟಿಗಳು ಸಿಗುತ್ತಾರೆ’ ಎಂದು ಕೆಲವರು ಹೇಳುತ್ತಾರೆ. ಆದರೆ, ಅಸಲಿಯತ್ತು ಹಾಗಿಲ್ಲ. ಇದೆಲ್ಲ ಪ್ರಚಾರದ ತಂತ್ರ. ಸೆಲೆಬ್ರಿಟಿಗಳು ತಮ್ಮ ಪ್ರಮೋಷನ್ಗೆ ಏನೆಲ್ಲ ಮಾಡುತ್ತಾರೆ ಎಂಬುದನ್ನು ನಟಿ ಯಾವುದೇ ಅಂಜಿಕೆ ಇಲ್ಲದೆ ಬಿಚ್ಚಿಟ್ಟಿದ್ದಾರೆ. ಸಿನಿಮಾಗಳಲ್ಲಿ ನಟಿಸುತ್ತಿಲ್ಲ ಎಂದರೂ ಅವರ ಮಾರ್ಕೆಟ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಉಜ್ಜಿನಕೊಪ್ಪ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. …
Read More »