ನವದೆಹಲಿ, ಮಾ.8: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆಯಾಗಿರುವ ಡಾ.ಸುಧಾ ಮೂರ್ತಿ (Sudha Murty) ಅವರು ರಾಜ್ಯಸಭೆಗೆ (Rajya Sabha) ನಾಮನಿರ್ದೇಶ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಘೋಷಣೆ ಮಾಡಿದ್ದಾರೆ. ಅಲ್ಲದೆ, ಟ್ವೀಟ್ ಮೂಲಕ ಸುಧಾ ಮೂರ್ತಿ ಅವರನ್ನು ಅಭಿನಂದಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಭಾರತದ ರಾಷ್ಟ್ರಪತಿಯವರು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತೋಷ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ …
Read More »Yearly Archives: 2024
ಸ್ಫೋಟ ಸಂಭವಿಸಿ ವಾರದ ನಂತರ ರಾಮೇಶ್ವರಂ ಕೆಫೆ ಪುನರಾರಂಭ
ಬೆಂಗಳೂರು, ಮಾರ್ಚ್ 8: ಬಾಂಬ್ ಸ್ಫೋಟ (Bomb Blast) ಸಂಭವಿಸಿದ ನಂತರ ವಾರದ ಬಳಿಕ ಇದೀಗ ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram Cafe) ಮತ್ತೆ ಕಾರ್ಯಾರಂಭ ಮಾಡಿದೆ. ಶಿವರಾತ್ರಿ (Maha Shivratri) ದಿನವೇ ಕೆಫೆ ಪುನರಾರಂಭ ಮಾಡುವುದಾಗಿ ಮ್ಯಾನೇಜ್ಮೆಂಟ್ ಈಗಾಗಲೇ ತಿಳಿಸಿತ್ತು. ಅದರಂತೆ ಶುಕ್ರವಾರ ಬೆಳಿಗ್ಗೆಯೇ ಕೆಫೆ ಪುನರಾರಂಭ ಮಾಡಿದೆ. ಕೆಫೆಯಲ್ಲಿ ಬೆಳಗ್ಗೆಯಿಂದಲೇ ಪೂಜಾ ಕೈಂಕರ್ಯಗಳು ನೆರವೇರಿದವು. ಆ ಮೂಲಕ ಮತ್ತೆ ಗ್ರಾಹಕರಿಗೆ ಕೆಫೆ ಮುಕ್ತವಾಗಿದೆ. ಹೇಗಿದೆ ಭದ್ರತಾ ವ್ಯವಸ್ಥೆ? ಬಾಂಬ್ ಸ್ಫೋಟದ …
Read More »ಅಂಬಾನಿ ಕುಟುಂಬದ ಮದುವೆಗೆ ಮೊದಲ ಬಾರಿಗೆ ತಮ್ಮ ನಿಯಮ ಮುರಿದ ಅಕ್ಷಯ್ ಕುಮಾರ್
ನಟ ಅಕ್ಷಯ್ ಕುಮಾರ್ (Akshay Kumar) ತಮ್ಮ ಫಿಟ್ನೆಸ್ ಮೂಲಕ ಹೆಸರು ಮಾಡಿದ್ದಾರೆ. ಅಕ್ಷಯ್ ತಮ್ಮದೇ ಆದ ದಿನಚರಿ ನಿಗದಿಪಡಿಸಿಕೊಂಡಿದ್ದಾರೆ. ಅದನ್ನು ಅವರು ನಿಖರವಾಗಿ ಅನುಸರಿಸುತ್ತಾರೆ. ಶೂಟಿಂಗ್ ಸಮಯದಲ್ಲಿಯೂ ಅವರು ಊಟ ಮಾಡಲು ಹಾಗೂ ನಿದ್ರಿಸಲು ಸಮಯ ನಿಗದಿಪಡಿಸಿಕೊಂಡಿದ್ದಾರೆ. ಅವರ ಜೊತೆ ಕೆಲಸ ಮಾಡುವ ನಿರ್ದೇಶಕರು, ನಿರ್ಮಾಪಕರಿಗೆ ಇದು ಗೊತ್ತಿದೆ. ಅವರ ಟೈಮಿಂಗ್ಸ್ಗೆ ತಕ್ಕಂತೆ ಶೂಟಿಂಗ್ ಶೆಡ್ಯೂಲ್ ಮಾಡುತ್ತಾರೆ. ಆದರೆ ಮುಖೇಶ್ ಅಂಬಾನಿ ಅವರ ಕಾರ್ಯಕ್ರಮಕ್ಕಾಗಿ ಅಕ್ಷಯ್ ಕುಮಾರ್ ಈ ವಿಷಯದಲ್ಲಿ ರಾಜಿ ಮಾಡಿಕೊಂಡಿದ್ದರು. ಮುಖೇಶ್ …
Read More »ಬಾಂಬ್ ಸ್ಫೋಟದಂಥ ಪ್ರಕರಣಗಳಲ್ಲಿ ಸುಲೇಮಾನ್ ಸಿಗಬೇಕೇ ವಿನಹ ಶಿವಪ್ಪ ಸಿಗಲ್ಲ: ಯತ್ನಾಳ್
ವಿಜಯಪುರ, ಮಾರ್ಚ್ 8: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Bengaluru Rameshwaram cafe blast) ಪ್ರಕರಣ ಸಂಬಂಧ ಸುಲೇಮಾನ್ ಎಂಬಾತನನ್ನು ಎನ್ಐಎ ಪೊಲೀಸರು (NIA Police) ವಶಕ್ಕೆ ಪಡೆದ ವಿಚಾರವಾಗಿ ವಿಜಯಪುರ ನಗರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ (Basangouda Patil Yatnal) ಪ್ರತಿಕ್ರಿಯೆ ನೀಡಿದ್ದಾರೆ. ಇಂಥ ಘಟನೆಗಳಲ್ಲಿ ಸುಲೇಮಾನ್ ಎಂಬ ಹೆಸರಿನ ವ್ಯಕ್ತಿ ಸಿಗಬೇಕೇ ವಿನಹ ಶಿವಪ್ಪ ಎಂಬವರು ಸಿಗಲ್ಲ. ಸುಲೇಮಾನ್, ಅಜಗರ್, ಅಹ್ಮದ್ ಇವರೇ ಸಿಗಬೇಕಲ್ಲಾ ಎಂದು ವಾಗ್ದಾಳಿ …
Read More »ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ: ಆರ್ ಅಶೋಕ
ಬೆಂಗಳೂರು, ಮಾ.8: ಲೋಕಸಭೆ ಚುನಾವಣೆಗೆ ಅಖಾಡಕ್ಕಿಳಿಯುವ ಬಿಜೆಪಿ (BJP) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಹೈಕಮಾಂಡ್, ಎರಡನೇ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ. ಇನ್ನೊಂದೆಡೆ, ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸುತ್ತಿರುವ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಹಾಲಿ ಸಂಸದೆ ಸುಮಲತಾ (Sumalatha) ಅವರು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಈ ಎಲ್ಲದರ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಆರ್.ಅಶೋಕ (R.Ashoka), ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ವಾಗ್ದಾಳಿಯೂ ನಡೆಸಿದರು. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ ಎಂದು ಹೇಳಿದ ಅಶೋಕ, ಮನಸ್ಸಿಗೆ …
Read More »ಕಲಬುರಗಿಯಿಂದ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸುವುದು ಅನುಮಾನ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಲಬುರಗಿಯಿಂದದಿಂದ ಸ್ಪರ್ಧಿಸುವುದಿಲ್ಲ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಬಿಜೆಪಿಯ ಡಾ.ಉಮೇಶ್ ಜಾಧವ್ ವಿರುದ್ಧ ಖರ್ಗೆ ಸೋಲು ಕಂಡಿದ್ದರು. ಪ್ರಸ್ತುತ ಅವರು ಭಾರತ ಮೈತ್ರಿಕೂಟದಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತಿದ್ದಾರೆ. ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಸ್ಪರ್ಧಿಸಬಹುದು ಎಂದು ಹೇಳಲಾಗುತ್ತಿದೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆಯ ಮುಂದೆ ನಿಲ್ಲಲಾಗದೆ ಮಲ್ಲಿಕಾರ್ಜುನ ಸೋಲನ್ನು ಎದುರಿಸಬೇಕಾಯಿತು. ಅವರು ಪ್ರಸ್ತುತ ರಾಜ್ಯಸಭೆಯ ಸಂಸದರಾಗಿದ್ದಾರೆ.ಮಲ್ಲಿಕಾರ್ಜುನ ಖರ್ಗೆ ಸಾಂಪ್ರದಾಯಿಕ ಕ್ಷೇತ್ರವಾದ …
Read More »ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್
ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್ ಬಿದ್ದಿದೆ (Karnataka Electric Bike Taxi Scheme). ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಿಂದಿನ ಬಿಜೆಪಿ (BJP) ಸರ್ಕಾರ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿಗೆ 2021ರ ಜುಲೈ 14ರಂದು ಅನುಮತಿ ನೀಡಿತ್ತು. ಆದರೆ ಇಂದಿನ ಕಾಂಗ್ರೆಸ್ (Congress) ಸರ್ಕಾರ ಹಿಂದಿನ ಸರ್ಕಾರ ನೀಡಿದ್ದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಅನುಮತಿಯನ್ನು ವಾಪಸ್ಸು ಪಡೆದುಕೊಂಡಿದೆ. ಬಿಎಂಆರ್ಸಿಎಲ್ (BMRCL) ಎಂಡಿ …
Read More »ಶಿವರಾತ್ರಿಯಂದು ಜಾಗರಣೆ ಮಾಡುವುದೇಕೆ?
ಇಂದು ದೇಶಾದ್ಯಂತ ಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಬರುವ ಮಹಾಶಿವರಾತ್ರಿ ಪರಮೇಶ್ವರನ ಆರಾಧನೆಗೆ ಅತ್ಯಂತ ವಿಶೇಷ ದಿನ. ಶಾಸ್ತ್ರಗಳ ಪ್ರಕಾರ ದೇವರ ದೇವ ಮಹಾದೇವನ ಒಲುಮೆಗೆ ಪಾತ್ರರಾಗಲು ಇರುವಂತಹ ಒಂದು ಸರಳ ವಿಧಾನವೇನೂ ಅಂದ್ರೆ ಅದುವೇ ಶುದ್ಧ ಭಕ್ತಿಯಿಂದ ಶಿವನನ್ನ ಧ್ಯಾನಿಸುವುದು, ಪೂಜಿಸುವುದು, ಭಜಿಸುವುದು. ಇನ್ನು ಮಹಾಶಿವರಾತ್ರಿಯ ದಿನ ಶಿವನ ಭಕ್ತರು ಉಪವಾಸ ಕೈಗೊಳ್ಳುವ ಮೂಲಕ, ಧ್ಯಾನ, ಜಾಗರಣೆಗಳನ್ನು ಮಾಡುವ ಮೂಲಕ ಶಿವನನ್ನು …
Read More »ಮೊಬೈಲ್ ನಂಬರ್ ಕೊಡಲು ನಿರಾಕರಿಸಿದಕ್ಕೆ ಯುವಕರಿಂದ ಯುವತಿ ಮೇಲೆ ಹಲ್ಲೆ;
ಬಾಗಲಕೋಟೆ, ಮಾರ್ಚ್.08: ಯುವಕರ ಗುಂಪೊಂದು ವಿದ್ಯಾರ್ಥಿನಿಯರನ್ನು (Student) ಚುಡಾಯಿಸಿ, ಹಲ್ಲೆ ಮಾಡಿದ್ದು ಹಲ್ಲೆಗೊಳಗಾದ (Assault) ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಾಗಲಕೋಟೆ (Bagalkot) ಜಿಲ್ಲೆಯ ರಬಕವಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿನಿ (ಸ್ವಾತಿ ನಡಕಟ್ಟಿ) ಆಸ್ಪತ್ರೆಗೆ ದಾಖಲಾಗಿದ್ದಾಳೆ. ಬುಧವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಅನ್ವರ್ ಮಕಾಂದಾರ್, ಆಯನ್ ಪಟೇಲ್, ಜಾವೀದ್ ಅಲಿಹ್ಮದ್ ಎಂಬ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಯುವತಿ ಸ್ವಾತಿ ತನ್ನ ಸ್ನೇಹಿತೆಯರಾದ …
Read More »ಮದುವೆಯಾಗಿ ಆಗಷ್ಟೇ 7 ತಿಂಗಳ ಗರ್ಭಿಣಿ, ಗಂಡ ವಿಧಿವಶವಾದಾಗ ಬದುಕು ಆಕೆಗೆ ಪಾಠ ಕಲಿಸಿತ್ತು! ಇಂದು ಅಮೆರಿಕನ್ನರ ಮೆಚ್ಚುಗೆ ಗಳಿಸಿದ್ದಾರೆ!
ಆಕೆಗೆ ಮದುವೆಯಾಗಿ ಆಗಷ್ಟೇ ಏಳು ತಿಂಗಳ ಗರ್ಭಿಣಿ ಈ ಸಂದರ್ಭದಲ್ಲಿ ಗಂಡ ಮೃತಪಡುತ್ತಾರೆ. ಇದಾದ ಬಳಿಕ ದಿಕ್ಕೇ ತೋಚದಾದ ಮಹಿಳೆ ಜೀವನವೇ ನಿಂತು ಹೋಯ್ತು ಅಂತಾ ಶಾಕ್ ಗೆ ಒಳಗಾಗಿ ಬಿಡ್ತಾಳೆ. ಆದ್ರೇ ಈ ಶಾಕ್ ನಿಂದ ಹೊರ ಬಂದು ಮೂರನೇ ಕ್ಲಾಸ್ ಪಾಸ್ ಆಗಿದ್ದ ಆಕೆ ಶುರು ಮಾಡಿದ್ದು ತಾನೇ ಕಲ್ತಿದ್ದ ಕಸುಬು. ಕೌದಿ ಹೊಲಿಯಲು ಆರಂಭಿಸಿದ ಆಕೆ ಇದೀಗ ವರ್ಷಕ್ಕೆ 50-60 ಲಕ್ಷ ರೂಪಾಯಿ ದುಡಿಯುವ ಹೆಣ್ಣು …
Read More »