ಹುಬ್ಬಳ್ಳಿ (Hubballi): ರಾಜ್ಯ ಬಜೆಟ್ (State Budget) ಆಶಾದಾಯಕವಾಗಿರಲಿದೆ. ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(dkshivakumar) ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಜೆಟ್ ಬಗ್ಗೆ ಎಲ್ಲ ವಿಷಯಗಳನ್ನು ಮುಂಚಿತವಾಗಿ ಬಹಿರಂಗ ಪಡಿಸಲು ಆಗುವುದಿಲ್ಲ, ಈ ಬಜೆಟ್ ರಾಜ್ಯಕ್ಕೆ ಹೊಸ ದಿಕ್ಸೂಚಿಯಾಗಲಿದೆ ಎಂದಿದ್ದಾರೆ. ಜನರ ಬದುಕಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಿದ್ದೇವೆ. ಗ್ಯಾರಂಟಿ ಹೊರತುಪಡಿಸಿ ನೀರಾವರಿ ಯೋಜನೆ, ಬೇರೆ ಬೇರೆ ಚಿಂತನೆ ಮಾಡಿದ್ದೇವೆ. ಅನೇಕ ಕಾರ್ಯಕ್ರಮಗಳನ್ನು …
Read More »Yearly Archives: 2024
ಮತ್ತೊಂದು ಮಹಾ ಕುತಂತ್ರ!; ಎಂಇಎಸ್ ದುಷ್ಕೃತ್ಯ
ಕರ್ನಾಟಕ ಗಡಿಭಾಗದ ಗ್ರಾಮಗಳಲ್ಲಿ ತನ್ನ ಹಕ್ಕು ಸಾಧನೆಗೆ ಒಂದಿಲ್ಲೊಂದು ಕುತಂತ್ರ ಹೂಡುತ್ತಿರುವ ಮಹಾರಾಷ್ಟ್ರ ಸರ್ಕಾರ ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಬೆಳಗಾವಿ ನಗರದಿಂದ ಕೇವಲ 15 ಕಿಮೀ ದೂರದಲ್ಲಿರುವ ಶಿನೋಳ್ಳಿ ಗ್ರಾಮದಲ್ಲಿ ತಾಲೂಕುಮಟ್ಟದ ಸರ್ಕಾರಿ ಕಚೇರಿ ಆರಂಭಿಸಲು ಭರದ ಸಿದ್ಧತೆ ನಡೆಸಿದೆ. ಈ ಕಚೇರಿಗೆ ತಹಸೀಲ್ದಾರ್ ಮಟ್ಟದ ಅಧಿಕಾರಿಗಳನ್ನು ನೇಮಿಸಿ ಆ ಮೂಲಕ ತನ್ನ ಕಾರ್ಯಚಟುವಟಿಕೆಗಳನ್ನು ನಡೆಸಲು ಹೊಂಚು ಹಾಕಿದೆ. ಅಲ್ಲದೆ ಶಿನೋಳ್ಳಿಯಲ್ಲಿ ಮರಾಠಿ ಭಾಷಿಕರ ಬೃಹತ್ …
Read More »ರೈತರಿಗೆ ಹೊರೆಯಾದ ಮುದ್ರಾಂಕ ಶುಲ್ಕ ಏರಿಕೆ; ವಿವಿಧ ಬಾಂಡ್ಗಳಿಗೆ ದುಪ್ಪಟ್ಟು ಮೊತ್ತ
ಹೆಚ್ಚಿನ ಆದಾಯ ಸಂಗ್ರಹಿಸುವ ಗುರಿಯೊಂದಿಗೆ ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ನೋಂದಣಿ ಹಾಗೂ ಮುದ್ರಾಂಕ ಶುಲ್ಕ ಹೆಚ್ಚಿಸಿ ಆದೇಶ ಹೊರಡಿಸಿತ್ತು. ಆದರೆ, ಇದು ರೈತಾಪಿ ವರ್ಗಕ್ಕೆ ಭಾರಿ ಹೊರೆಯಾಗಿ ಪರಿಣಮಿಸಿದೆ ಎಂದು ವಿಜಯವಾಣಿ ಸಹಾಯವಾಣಿಗೆ ಹಲವು ರೈತರು ಅಳಲು ತೋಡಿಕೊಂಡಿದ್ದರು. ಈ ಬಗ್ಗೆ ಗದಗ ವರದಿಗಾರ ಶಿವಾನಂದ ಹಿರೇಮಠ ನೀಡಿದ ವರದಿ ಇಲ್ಲಿದೆ. ಬರದಿಂದ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿ ರೈತರು ಕಂಗಾಲಾ ಗಿರುವ ನಡುವೆಯೇ ರಾಜ್ಯ ಸರ್ಕಾರ ಮುದ್ರಾಂಕ ಶುಲ್ಕ ಹೆಚ್ಚಿಸಿರುವುದು …
Read More »CBSE CTET ಫಲಿತಾಂಶ’ ಪ್ರಕಟ : ನಿಮ್ಮ ರಿಸಲ್ಟ್ ಈ ರೀತಿ ಚೆಕ್ ಮಾಡಿ |CBSE CTET Result 2024
ನವದೆಹಲಿ : CTET ಪರೀಕ್ಷೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ದೊಡ್ಡ ಸುದ್ದಿ ಸಿಕ್ಕಿದ್ದು, CBSE CTET ಫಲಿತಾಂಶವನ್ನ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ctet.nic.in ಗೆ ಭೇಟಿ ನೀಡುವ ಮೂಲಕ ಜನವರಿ ಅಧಿವೇಶನ ಪರೀಕ್ಷೆಯ ಫಲಿತಾಂಶವನ್ನ ಪರಿಶೀಲಿಸಬಹುದು. CTET ಫಲಿತಾಂಶವನ್ನ ಪರಿಶೀಲಿಸುವುದು ಹೇಗೆ.? * ಮೊದಲಿಗೆ ಅಧಿಕೃತ ವೆಬ್ಸೈಟ್ ctet.nic.in ಗೆ ಹೋಗಿ. * ಮುಖಪುಟದಲ್ಲಿ ಲಭ್ಯವಿರುವ CTET ಜನವರಿ ಫಲಿತಾಂಶ 2024 ಲಿಂಕ್ ಅನ್ನು ಕ್ಲಿಕ್ ಮಾಡಿ. …
Read More »ನಮಗೂ ಆತ್ಮಸಾಕ್ಷಿ ಮತಗಳು ಬರುತ್ತವೆ: ಡಿಸಿಎಂ ಡಿಕೆಶಿ ತಿರುಗೇಟು
ಬೆಂಗಳೂರು: ನಮಗೂ ಎಲ್ಲಾ ಪಕ್ಷಗಳಲ್ಲಿ ಸ್ನೇಹಿತರಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೂ ಆತ್ಮಸಾಕ್ಷಿ ಮತಗಳು ಬೀಳಲಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಎಲ್ಲಾ ಪಕ್ಷಗಳಲ್ಲಿ ಸ್ನೇಹಿತರಿದ್ದು, ಅವರಿಗೆ ಆತ್ಮಸಾಕ್ಷಿಯ ಮತಗಳು ಬೀಳಲಿವೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಅವರು ಅಡ್ಡಮತದಾನದ ಕುರಿತು ನೀಡಿದ್ದ ಸೂಚನೆಗೆ ಈ ರೀತಿ ಉತ್ತರಿಸಿದರು. …
Read More »ಮಹಾರಾಷ್ಟ್ರದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ಅಶೋಕ್ ಚವಾಣ್
ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಅಶೋಕ್ ಚವಾಣ್ (Ashok Chavan) ಗುರುವಾರ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಅಶೋಕ್ ಚವಾಣ್ ಕಾಂಗ್ರೆಸ್ ಜೊತೆಗಿನ ಸಂಬಂಧವನ್ನು ಕಡಿದುಕೊಂಡು ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಈ ಬೆಳವಣಿಗೆಯಾಗಿದೆ. ಬುಧವಾರ ಮಹಾರಾಷ್ಟ್ರದಿಂದ ಪಕ್ಷದ ರಾಜ್ಯಸಭಾ ನಾಮನಿರ್ದೇಶಿತರಾಗಿ ತಮ್ಮ ಹೆಸರನ್ನು ಘೋಷಿಸಿದ ನಂತರ ಚವಾಣ್ ಬಿಜೆಪಿಯ ಹಿರಿಯ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ. ರಾಜ್ಯಸಭಾಗೆ ನಾಮನಿರ್ದೇಶಿತರಾದ ಬಳಿಕ ಮಾತನಾಡಿದ ಚವಾಣ್, ನನ್ನ ಭಾವನೆಗಳನ್ನು ಪದಗಳಲ್ಲಿ …
Read More »ಅಳಿಯ ಅನಾಥ.. ಲಕ್ಷ್ಮೀ ಹೆಬ್ಬಾಳ್ಕರ್ ವರಸೆ.. ಟಿಕೆಟ್ಗೆ ಶಕ್ತಿ ಪ್ರದೇಶ
ಹುಬ್ಬಳ್ಳಿ(Hubli) ಬಳಿಯ ಗಿರಣಿ ಚಾಳ್ ಮೈದಾನದಲ್ಲಿ ರಜತ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಜತ ಸಂಭ್ರಮದ ಮೂಲಕ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar) ಅಳಿಯ ರಜತ್(Rajath) ಉಳ್ಳಾಗಡ್ಡಿ ಮಠ ಶಕ್ತಿ ಪ್ರದರ್ಶನ ಮಾಡಿದ್ರು. ಹತ್ತಾರು ಮಠಾಧೀಶರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಬೆಂಬಲ ಸೂಚಿಸಿದ್ರು. ಮಹಿಳಾ(Women) ಮತ್ತು ಮಕ್ಕಳ(Child) ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ರಜತ್ ಉಳ್ಳಾಗಡ್ಡಿ ಮಠ ನನ್ನ ಅಳಿಯ ಅನ್ನೋ ಕಾರಣಕ್ಕೆ ರಾಜಕಾರಣದಲ್ಲಿ ಬಂದಿಲ್ಲ. ನನ್ನ ಮಗಳನ್ನು …
Read More »ಉಸಿರಾಟ ಸಮಸ್ಯೆ: ದೇವೇಗೌಡ ಆಸ್ಪತ್ರೆಗೆ ದಾಖಲು
ಬೆಂಗಳೂರು: ಮಾಜಿ ಪ್ರಧಾನಿ (former PM), ಜೆಡಿಎಸ್ (JDS) ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಹೆಚ್.ಡಿ. ದೇವೇಗೌಡ (H.D. Devegowda) ಅವರು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುರುವಾರ ಮಧ್ಯಾಹ್ನ ಅವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಬೆಂಗಳೂರಿನ ಹೆಚ್ ಎಲ್ ಎ ರಸ್ತೆಯ ಮಣಿಪಾಲ ಆಸ್ಪತ್ರೆಗೆ (manipal hospital) ಅವರನ್ನು ದಾಖಲಿಸಲಾಗಿದೆ. ಮಾಜಿ ಪ್ರಧಾನಿಯವರ ಸದ್ಯದ ಸ್ಥಿತಿ ಸ್ಥಿರವಾಗಿದ್ದು, ತಜ್ಞರ ತಂಡದಿಂದ ನಿಗಾ ವಹಿಸಲಾಗಿದೆ. ಲೋಕ ಸಭಾ ಚುನಾವಣೆ ಅಭ್ಯರ್ಥಿಗಳ …
Read More »ಲೋಕಸಭೆ ಚುನಾವಣೆಯಲ್ಲಿ ಕಮಲ ಹಾಸನ ಸ್ಪರ್ಧೆ
ಚೆನ್ನೈ: ತಮಿಳು ಸೂಪರ್ಸ್ಟಾರ್ ಕಮಲ್ ಹಾಸನ್ (Kamal Haasan) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೊಯಮತ್ತೂರು (Coimbatore) ಅಥವಾ ಚೆನ್ನೈನಿಂದ (Chennai) ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಕ್ಕಳ್ ನೀಧಿ ಮೈಯಂ (ಎಂಎನ್ಎಂ) ಅಧ್ಯಕ್ಷರೂ ಆಗಿರುವ ಕಮಲ್ ಹಾಸನ್ ಅವರು, ಈಗಾಗಲೇ ಆಡಳಿತಾರೂಢ ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಹೀಗಾಗಿ 2024ರ ಲೋಕಸಭೆ ಚುನಾವಣೆಗೆ ಇಂಡಿಯಾ ಬ್ಲಾಕ್ನ ಭಾಗವಾಗಿದ್ದಾರೆ. ಕೊಯಮತ್ತೂರು ಕ್ಷೇತ್ರದಿಂದ ಪ್ರಸ್ತುತ ಡಿಎಂಕೆ ಮೈತ್ರಿ ಪಕ್ಷವಾಗಿರುವ ಸಿಪಿಐ-ಎಂ ಪ್ರತಿನಿಧಿಸುತ್ತಿದ್ದರೆ, ಚೆನ್ನೈ …
Read More »ಮೋದಿ ಪರ ಬ್ಯಾಟಿಂಗ್ ಮಾಡಿದ ಕುಮಾರಸ್ವಾಮಿ
ಬೆಂಗಳೂರು: GST ಪರಿಹಾರ ಮತ್ತು ರಾಜ್ಯಕ್ಕೆ ಬರಬೇಕಾದ ಹಣಕಾಸಿಗಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರವನ್ನು ಕೇಳುತ್ತಿರುವ ವಿಧಾನದ ಕುರಿತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು. ವಿಧಾನಸಭೆಯ ಅಧಿವೇಶನದಲ್ಲಿ ಮಾತನಾಡಿದ ಅವರು, ಜಿಎಸ್ ಟಿಯ 58% ಮರಳಿ ರಾಜ್ಯಕ್ಕೆ ಬರುತ್ತಿದೆ ಎಂದು ವಿವರಿಸಿದರು. ದೇಶದ ಇತಿಹಾಸದಲ್ಲಿಯೇ ಕೇಂದ್ರದಿಂದ ಬರಪರಿಹಾರ ನೀಡಿದ ಉದಾಹರಣೆಯೇ ಇಲ್ಲ. ತುರ್ತು ನಿಧಿಯಿಂದ ರಾಜ್ಯಗಳು ಇದನ್ನು ನಿಭಾಯಿಸಿಕೊಂಡು ಬಂದಿವೆ ಎಂದು ಹೇಳುವ ಮೂಲಕ ಕೇಂದ್ರದ …
Read More »