Breaking News

Yearly Archives: 2024

ಅಜಿತ್ ಪವಾರ್ ಬಣದ ಶಾಸಕರನ್ನು ಅನರ್ಹಗೊಳಿಸುವ ಅರ್ಜಿ ತಿರಸ್ಕರಿಸಿದ ಮಹಾರಾಷ್ಟ್ರ ಸ್ಪೀಕರ್

ಮುಂಬೈ ಫೆಬ್ರುವರಿ 15: ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ರಾಹುಲ್ ನಾರ್ವೇಕರ್ (Rahul Narwekar) ಗುರುವಾರಅಜಿತ್ ಪವಾರ್(Ajit Pawar) ಅವರ ಬಣಕ್ಕೆ ಸೇರಿದ ಶಾಸಕರನ್ನು ಅನರ್ಹಗೊಳಿಸುವ ಅರ್ಜಿಯನ್ನು ವಜಾಗೊಳಿಸಿದ್ದು, ಅವರ ಬಣವು ರಾಜ್ಯ ವಿಧಾನಸಭೆಯಲ್ಲಿ ಶರದ್ ಪವಾರ್ (Sharad Pawar) ಬಣವನ್ನು ಗಣನೀಯವಾಗಿ ಮೀರಿಸಿದೆ ಎಂದು ತೀರ್ಪು ನೀಡಿದ್ದಾರೆ. ಎನ್‌ಸಿಪಿಯೊಳಗೆ ಅಜಿತ್ ಪವಾರ್ ಬಣಕ್ಕೆ ಹೆಚ್ಚಿನ ಬಹುಮತವಿದೆ ಎಂದು ನಾನು ಭಾವಿಸುತ್ತೇನೆ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಎರಡು ಬಣಗಳು ಪರಸ್ಪರ …

Read More »

ಕೂಡಲಸಂಗಮದಲ್ಲಿ ವಚನಗಳ ವಿವಿ ಸ್ಥಾಪನೆ ಆಗಲಿ: ಜಯಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಕೂಡಲಸಂಗಮದಲ್ಲಿ (kudala sangama) ವಚನಗಳ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಘೋಷಣೆ ಮಾಡಬೇಕು ಎಂದು ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ (Jaya Mruthyunjaya Swamiji) ಒತ್ತಾಯಿಸಿದರು. ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕರ್ನಾಟಕ ಬಜೆಟ್ 2024 ಮಂಡಿಸಲಿದ್ದಾರೆ. ಈ ಕುರಿತು ಮಾತನಾಡಿದ ಜಯಮೃತ್ಯುಂಜಯ ಸ್ವಾಮೀಜಿ, ಬಸವಣ್ಣನವರ ಲಿಂಗೈಕ್ಯೆ ಆಗಿದ್ದು ಕೂಡಲಸಂಗಮದಲ್ಲಿ. ಹೀಗಾಗಿ ಕೂಡಲಸಂಗಮದಲ್ಲಿ ವಚನಗಳ ವಿಶ್ವವಿದ್ಯಾಲಯ ಸ್ಥಾಪನೆ ಆಗಬೇಕು. ನಾಳಿನ ಬಜೆಟ್ ಅಧಿವೇಶನದಲ್ಲಿ ಈ ಕುರಿತು ಘೋಷಣೆ ಆಗಬೇಕು …

Read More »

ಬಂಜಾರ ಸಮುದಾಯ ಸ್ವಾಭಿಮಾನಿಗಳಾಗಿ, ಸ್ವತಂತ್ರವಾಗಿ ಒಂದು ಕಡೆ ನೆಲೆಸಿ :C.M.

ಬೆಂಗಳೂರು: ಬಂಜಾರ ಸಮುದಾಯ ಸ್ವಾಭಿಮಾನಿಗಳಾಗಿ, ಸ್ವತಂತ್ರವಾಗಿ ಒಂದು ಕಡೆ ನೆಲೆಸಿ ಅಭಿವೃದ್ಧಿ ಕಾಣುವಂತೆ ಪ್ರೇರೇಪಿಸಿದವರು ಸಂತ ಸೇವಾಲಾಲ್ ಆಗಿದ್ದಾರೆ. ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲು ಮೊದಲು ಆದೇಶಿದ್ದೇ ನಮ್ಮ ಸರ್ಕಾರ. ಬಾಕಿ ಉಳಿದಿರುವ ತಾಂಡಾಗಳನ್ನೂ ಕಂದಾಯ ಗ್ರಾಮಗಳನ್ನಾಗಿ (Revenue Village) ಘೋಷಿಸಿ ಎನ್ನುವ ಸ್ಪಷ್ಟ ಸೂಚನೆಯನ್ನು ಅಧಿಕಾರಿಗಳಿಗೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.   ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಂತ ಶ್ರೀ ಸೇವಾಲಾಲ್ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ …

Read More »

ಸವಿತಾ ಕಾಂಬಳೆ ಬೆಳಗಾವಿ ಮೇಯರ್ ಆಗಿ ಆಯ್ಕೆ

ಬೆಳಗಾವಿ, (ಫೆಬ್ರವರಿ 15): ಬೆಳಗಾವಿ ಮಹಾನಗರ ಪಾಲಿಕೆಯನ್ನು ಬಿಜೆಪಿ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು, ಪೌರ ಕಾರ್ಮಿಕ ಮಹಿಳೆ, ಕನ್ನಡತಿ ಸವಿತಾ ಕಾಂಬಳೆ ಅವರಿಗೆ ಮೇಯರ್ ಪಟ್ಟ ಒಲಿದುಬಂದಿದೆ. ಉಪಮೇಯರ್ ಆಗಿ ಮರಾಠಿಯ ಆನಂದ್ ಚವ್ಹಾಣ್ ಆಯ್ಕೆಯಾಗಿದ್ದಾರೆ. ಈ ಮೂಲಕ ಬಿಜೆಪಿಯಿಂದ ಕನ್ನಡ ಹಾಗೂ ಮರಾಠಾ ಸಮುದಾಯಗಳ ಓಲೈಕೆ ಮಾಡಲಾಗಿದೆ. ಬಿಜೆಪಿಯ‌ ಆನಂದ್ ಚವ್ಹಾಣ್​ 39 ಮತ ಹಾಗೂ ಕಾಂಗ್ರೆಸ್‌ನ ಜ್ಯೋತಿ ಕಡೋಲ್ಕರ್‌ 20 ಮತಗಳು ಪಡೆದುಕೊಂಡಿದ್ದಾರೆ. ಇದರೊಂದಿಗೆ ಆನಂದ್ ಗೆಲುವುಸಾಧಿಸಿದ್ದಾರೆ. …

Read More »

ತವರು ಮನೆಯಿಂದ ಬಂದವಳೆ ಮಗುವನ್ನು ಕೊಂದು ತಾನೂ ನೇಣಿಗೆ ಶರಣಾದ ತಾಯಿ

) ರಾತ್ರಿ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿನ ತನ್ನ ಮನೆಯಲ್ಲಿಯೇ ಮುದ್ದು ಕಂದಮ್ಮನನ್ನ ಕೊಂದು ತಾನೂ ನೇಣಿಗೆ ಕೊರಳೊಡ್ಡಿದ್ದಾಳೆ. ಕಲಬುರಗಿ,  ಜಿಲ್ಲೆಯ ಚಿಂಚೋಳಿ(Chincholi) ತಾಲೂಕಿನ ಮರಪಳ್ಳಿ ಗ್ರಾಮದ ನಿವಾಸದಲ್ಲಿ ನಿನ್ನೆ(ಫೆ.13) ಸಂಜೆ ಎರಡು ವರ್ಷದ ಪುಟ್ಟ ಕಂದಮ್ಮಳನ್ನ ಕೊಂದು ತಾಯಿಯೂ ನೇಣಿಗೆ ಕೊರಳೊಡ್ಡಿರುವ ಧಾರುಣ ಘಟನೆ ನಡೆದಿದೆ. ತಾಯಿ ಶಿವಲೀಲಾ (23) ಹಾಗೂ ವರ್ಷಿತಾ(2) ಮೃತ ರ್ದುದೈವಿಗಳು.ಚಿಂಚೋಳಿತಾಲ್ಲೂಕಿನ ಕೆರೋಳ್ಳಿ ಗ್ರಾಮದ ನಿವಾಸಿಯಾಗಿರುವ ಶಿವಲೀಲಾ, ಮೂರು ವರ್ಷದ ಹಿಂದೆ …

Read More »

ಪಾರ್ಟ್ ಟೈಂ ಜಾಬ್ ಆಫರ್ ನಂಬಿ ಬರೋಬ್ಬರಿ 2.77 ಕೋಟಿ ಕಳೆದುಕೊಂಡ ಸರ್ಕಾರಿ ಶಾಲೆ ಶಿಕ್ಷಕಿ

ರಾಯಚೂರು, ಫೆಬ್ರವರಿ 15: ಪಾರ್ಟ್ ಟೈಂ ಜಾಬ್ ಆಫರ್ (ಅರೆಕಾಲಿಕ ಉದ್ಯೋಗದ ಆಮಿಷ) ನಂಬಿ ಸರ್ಕಾರಿ ಶಾಲೆ (Government School) ಶಿಕ್ಷಕಿಯೊಬ್ಬರು ಬರೋಬ್ಬರಿ 2.77 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿರುವ ಪ್ರಕರಣ (Cyber Crime) ರಾಯಚೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ರಾಯಚೂರಿನ (Raichur) ಮಸ್ಕಿ ಪಟ್ಟಣದ ನಿವಾಸಿಯಾಗಿರುವ ಶಿಕ್ಷಕಿ 2023ರ ಸೆಪ್ಟೆಂಬರ್ 3ರಿಂದ ಈ ವರ್ಷದ ಜನವರಿ 12ರ ನಡುವಣ ಅವಧಿಯಲ್ಲಿ ಸೈಬರ್ ವಂಚನೆಗೆ ಒಳಗಾಗಿ ಹಣ ಕಳೆದುಕೊಂಡಿದ್ದರು. ಮಹಿಳೆ ಪೊಲೀಸರನ್ನು ಸಂಪರ್ಕಿಸಿ ಈ ವರ್ಷದ …

Read More »

ರಾತ್ರಿ 1 ಗಂಟೆಗೆ ಲಂಚ ಪಡೆಯುತ್ತಿದ್ದ ಐನಾತಿಗಳು : ರೆಡ್‌ಹ್ಯಾಂಡ್‌ಆಗಿ ಲೋಕಾ ಬಲೆಗೆ

ಕಲಬುರ್ಗಿ: ಇಲ್ಲಿನ ಓಂ ನಗರದ ಆಹಾರ ಸುರಕ್ಷತೆ ಮತ್ತು ಭದ್ರತಾ ಪ್ರಾಧಿಕಾರ ಕಚೇರಿಯ (FSSAI) ಮೇಲೆ ದಾಳಿ ನಡೆಸಿ ಇಬ್ಬರು ಆಹಾರ ನಿರೀಕ್ಷಕರನ್ನು(Food inspectors) ಲೋಕಾಯುಕ್ತ ಪೊಲೀಸರು (Lokayukta) ಬಂಧಿಸಿದ್ದಾರೆ ಪರಮೇಶ್ವರ ಮಠಪತಿ ಹಾಗು ಕಿರಣ್ ಲೋಕಾ ಬಲೆಗೆ ಬಿದ್ದ ನಿರೀಕ್ಷರು ನೀರು ಶುದ್ದೀಕರಣ ಆರ್‌ಓ ಪ್ಲಾಂಟ್ ಪರವಾನಗಿ ನವೀಕರಣ ಮಾಡಲು ಮೊಹ್ಮದ್ ಮುಖದ್ದೀರ್ ಎಂಬುವವರಿಂದ 40ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಅಧಿಕಾರಿಗಳು ಸಿಕ್ಕಿಬಿದ್ದಿದ್ದು, ಅವರನ್ನು ಬಂಧಿಸಲಾಗಿದೆ. …

Read More »

ಹಣ ಕೊಡದಿದ್ರೆ ಮಗಳ ಬೆತ್ತಲೆ ಫೋಟೋ ರಿಲೀಸ್‌ : ಜೈಲಿನಿಂದಲೇ ಬಂತು ಕರೆ!

ಬೆಂಗಳೂರು: ಹಣ ಕೊಡದಿದ್ರೆ ಮಗಳ ನಗ್ನ ಫೋಟೋಗಳನ್ನು ರಿಲೀಸ್‌ ಮಾಡೋದಾಗಿ ರೌಡಿಯೊಬ್ಬ ಧಮ್ಕಿ ಹಾಕಿದ್ದಾನೆ. ಜೈಲಲ್ಲಿ ಇದ್ದುಕೊಂಡೇ ಯುವತಿಯ ನಗ್ನ ಫೋಟೋವನ್ನು ಆಕೆಯ ತಾಯಿಗೆ ಕಳುಹಿಸಿ ಹಣ ನೀಡುವಂತೆ ಬೆದರಿಕೆ ಹಾಕಿದ್ದಾನೆ. ಜೈಲಲ್ಲಿರುವ ರೌಡಿ ಮನೋಜ್ ಎಂಬಾತ ತನ್ನ ಸಹವರ್ತಿ ಕೆಂಚನಿಂದ ಯುವತಿಯ ಬೆತ್ತಲೆ ಫೋಟೊ ತರಿಸಿಕೊಂಡು, ಆ ಫೋಟೋವನ್ನು ಯುವತಿಯ ತಾಯಿಗೆ ಕಳುಹಿಸಿ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ್ದಾನೆ. ಕಳೆದ ಆಗಸ್ಟ್ ನಲ್ಲಿಯೂ ಇದೇ ರೀತಿ ಯುವತಿಯ …

Read More »

ಎಲ್ಲಾ ಡಬಲ್..ಡಬಲ್‌ ಎಂದವನು ಹಾಕಿದ್ದು ಡಬಲ್‌ ಪಂಗನಾಮ!!

ಚಿತ್ರದುರ್ಗ : ಜನರಿಗೆ ಆಸೇ ತೋರಿಸಿ ಹಣ ಡಬಲ್ ಮಾಡಿಕೊಡ್ತೀನಿ ಎಂದು ಜನರಿಗೆ ಕೋಟಿ ಕೋಟಿ ಹಣ ವಂಚಿಸಿದ ಪ್ರಕರಣ ಚಿತ್ರದುರ್ಗದಲ್ಲಿ ಬೆಳಕಿದೆ ಬಂದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ (Holalkere) ತಾಲೂಕಿನ ಚಿಕ್ಕಜಾಜೂರಿನಲ್ಲಿ (Chikkajajur) ಕಳೆದ ಡಿಸೆಂಬರ್ 15ರಂದು ಈ ಘಟನೆ ನಡೆದಿದ್ದುತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಆಂಧ್ರ ಪ್ರದೇಶ (Andhra Pradesh) ಮೂಲದ ಕೋಡೆ ರಮಣಯ್ಯ (Kode Ramanaiah) ಎಂದು ಗುರುತಿಸಲಾಗಿದೆ. ಈತ ಹಣವನ್ನು ಡಬಲ್ ಮಾಡುವುದಾಗಿ ಆನ್ …

Read More »

ರೈಲಿನಲ್ಲಿ ಮಹಿಳೆಯರ ಸರ ಕಸಿದು ಪರಾರಿಯಾಗುತ್ತಿದ್ದ ಚಾಲಾಕಿಗಳ ಬಂಧನ

ಬೆಂಗಳೂರು: ರೈಲಿನಲ್ಲಿ ಪ್ರಯಾಣಿಸುವ ಮಹಿಳೆಯರ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಕಳ್ಳರಿಬ್ಬರನ್ನು (Chain theft) ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ದಂಡು (Bengaluru Dandu) ಎಂದು ಕರೆಯಲ್ಪಡುವ ಈ ಕಳ್ಳರ ಗುಂಪು, ರೈಲಿನಲ್ಲಿ ಮಹಿಳೆಯರ ಸರ ಕಸಿದು ಪರಾರಿಯಾಗುತ್ತಿದ್ದರು. ಬಂಧಿತರನ್ನು ಬಾಲಾಜಿ (Balaji) ಹಾಗೂ ಕಮಲನಾಥನ್ (Kamalnath) ಎಂದು ಗುರುತಿಸಲಾಗಿದೆ. ಜನವರಿ 18 ರಂದು ಬೆಂಗಳೂರು-ಜೋಲಾರ್ಪೇಟೆ (Bengaluru-Jolarpete) ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸುಮಿತ್ರಾ (Sumitra) ಎಂಬುವವರ ಸರವನ್ನು, ಬಂಗಾರಪೇಟೆಯ (Bangarpete) ಬಿಸಾನತ್ತಂ ಬಳಿ ಸರ …

Read More »