ಬೆಂಗಳೂರು: ಕರ್ನಾಟಕ ವಿಧಾನ ವರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ಹಾಗೂ ರಾಮನಗರ ಜಿಲ್ಲೆ ಉಪ ಚುನಾವಣೆ ಫೆ.16 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆಯತ್ತಿರುವ ವಿಧಾನ ವರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಪ್ರಕ್ಷಣಿಕ ಸಂಸ್ಥೆಗಳಲ್ಲಿ, ಕೆಲಸ ನಿರ್ವಹಿಸುತ್ತಿರುವ ಅರ್ಹ …
Read More »Yearly Archives: 2024
ಫೆಬ್ರವರಿ 23ರ ಬಳಿಕ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಸಿಎಂ-ಡಿಸಿಎಂ
ಬೆಂಗಳೂರು: ವಿನಾನಸಭಾ ಚುನಾವಣೆ ಗೆಲ್ಲಲು ಮಾಡಿದ್ದ ಪ್ಲ್ಯಾನ್ ಮೂಲಕವೇ ಲೋಕಸಭಾ ಚುನಾವಣೆ (Lokasabha Election) ಗೆಲ್ಲಲು ಕಾಂಗ್ರೆಸ್ (Congress) ಮುಂದಾಗಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಫೆಬ್ರವರಿ 23ರ ಬಳಿಕ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ವಿಧಾನಸಭೆ ಚುನಾವಣೆ ಮಾದರಿಯಲ್ಲೇ ಲೋಕಸಭಾ ಚುನಾವಣೆ ಪ್ರಚಾರಕ್ಕೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯೇಕವಾಗಿ ವಿವಿಧ …
Read More »ಕಿಮ್ಸ್ ಪಕ್ಕದ ಚರಂಡಿಯಲ್ಲಿ ಶವ ಪತ್ತೆ
ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಆಸ್ಪತ್ರೆಯ ಹಾಸ್ಟೆಲ್ ಆವರಣ ಗೋಡೆಗೆ ಹೊಂದಿಕೊಂಡ ಚರಂಡಿಯಲ್ಲಿ ಅಪರಿಚಿತ ಶವವೊಂದು ಕೊಳೆತ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ. ಚರಂಡಿ ಸ್ವಚ್ಛತೆ ಕೈಗೊಂಡಿದ್ದ ಸಂದರ್ಭದಲ್ಲಿ ಶವದ ಅಸ್ಥಿಪಂಜರ ಮತ್ತು ತಲೆಬುರುಡೆ ಸಿಕ್ಕಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿದ್ಯಾನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಹಲವು ತಿಂಗಳುಗಳ ಹಿಂದೆಯೇ ದೇಹ ಚರಂಡಿಗೆ ಬಿದ್ದಿರಬಹುದು ಎನ್ನುವ ಅನುಮಾನವಿದ್ದು, ಇದು ಕೊಲೆಯೋ ಅಥವಾ ಸಹಜ ಸಾವಾಗಿದೆಯೋ …
Read More »ವೈದ್ಯಕೀಯ ತ್ಯಾಜ್ಯ ನಿರ್ವಹಣೆಗೆ ಪರಿಹಾರ ಕಂಡುಕೊಳ್ಳಿ: ಡಿಸಿ
ಬೆಳಗಾವಿ: ‘ಕೋವಿಡ್-19 ನಂತರದ ಕಾಲಘಟ್ಟದಲ್ಲಿ ವೈದ್ಯಕೀಯ ತ್ಯಾಜ್ಯದ ಪ್ರಮಾಣ ಹೆಚ್ಚಿದೆ. ಈ ತ್ಯಾಜ್ಯ ನಿರ್ವಹಣೆಗೆ ನಾವು ಪರಿಣಾಮಕಾರಿಯಾದ ಪರಿಹಾರ ಕಂಡುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಇನ್ಸ್ಟಿಟ್ಯೂಟ್ ಆಫ್ ಎನ್ವಿರಾನ್ಮೆಂಟ್ ಮತ್ತು ಹಜಾರ್ಡಸ್ ಮೆಟೀರಿಯಲ್ಸ್ ಮ್ಯಾನೇಜ್ಮೆಂಟ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಯುಎಸ್ಎ ರಾಕ್ವಿಲೆ, ಮೇರಿಲ್ಯಾಂಡ್ನ ಅಲಯನ್ಸ್ ಆಫ್ ಹಜಾರ್ಡಸ್ ಮೆಟೀರಿಯಲ್ಸ್ ಪ್ರೊಫೆಷನಲ್ಸ್ ಸಂಸ್ಥೆಗಳ ಸಹಯೋಗದಲ್ಲಿ, ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು)ದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಅಪಾಯಕಾರಿ ತ್ಯಾಜ್ಯ …
Read More »ಕಾರ್ಖಾನೆಯಿಂದ ಬೆಳೆ ನಷ್ಟ: ಅಧಿಕಾರಿಗಳ ಪರಿಶೀಲನೆ
ಹಂದಿಗುಂದ: ‘ಗೋದಾವರಿ ಬಯೊರಿಫೈನರಿಸ್ ಸಕ್ಕರೆ ಕಾರ್ಖಾನೆಯಿಂದ ಹೊರಮ್ಮುವ ಬೂದಿ ಹಾಗೂ ಕಲುಷಿತ ನೀರಿನಿಂದ ಬೆಳಗಾವಿ ಜಿಲ್ಲೆಯ ಗಡಿ ಭಾಗದ ಹಳ್ಳಿಗಳಲ್ಲಿ ಬೆಳೆಗಳು ಹಾಳಾಗುತ್ತಿವೆ’ ಎಂದು ರೈತರು ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಲ್ಲಿಸಿದ ದೂರು ಆಧರಿಸಿ ಮಂಗಳವಾರ, ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು. ರಾಯಬಾಗ ತಾಲ್ಲೂಕಿನ ಮರಾಕುಡಿ ಹಾಗೂ ಕಪ್ಪಲಗುದ್ದಿ ಗ್ರಾಮಗಳಿಗೆ ಭೇಟಿ ನೀಡಿದ ಅಧಿಕಾರಿಗಳು, ರೈತರು ಬೆಳೆದ ಬೆಳೆಗಳ ಮೇಲೆ ಬಿದ್ದಿರುವ ಕಾರ್ಖಾನೆಯ ಬೂದಿ ಹಾಗೂ …
Read More »ಜಿಲ್ಲೆ ವಿಭಜನೆ: ಸರ್ಕಾರ ಮಾಹಿತಿ ಕೇಳಿಲ್ಲ; -ನಿತೇಶ್ ಪಾಟೀಲ
ಬೆಳಗಾವಿ: ‘ಈ ಬಾರಿ ಬಜೆಟ್ನಲ್ಲಿ ಬೆಳಗಾವಿ ಜಿಲ್ಲೆಯ ವಿಭಜನೆ ಘೋಷಣೆ ಆಗಲಿದೆ’ ಎಂಬ ಸುದ್ದಿ ಜಿಲ್ಲೆಯಲ್ಲಿ ಹರಿದಾಡುತ್ತಿದೆ. ಆದರೆ, ಯಾವುದೇ ಅಧಿಕೃತ ಮೂಲ ಇದನ್ನು ಖಚಿತಪಡಿಸಿಲ್ಲ. ‘ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಬೈಲಹೊಂಗಲ ಕೇಂದ್ರವಾಗಿ ಹೊಸ ಜಿಲ್ಲೆ ರಚಿಸಬೇಕು’ ಎಂದು ಜಿಲ್ಲಾ ಹೋರಾಟ ಸಮಿತಿ ಮನವಿ ಮಾಡಿದೆ. ಅದೇ ರೀತಿ ಅಥಣಿ ಕೇಂದ್ರವಾಗಿ ಹೊಸ ಜಿಲ್ಲೆ ಮಾಡಬೇಕೆಂದು ಇನ್ನೊಂದು ಹೋರಾಟ ಸಮಿತಿ ಆಗ್ರಹಿಸಿದೆ. ಸಂಕೇಶ್ವರವನ್ನು ತಾಲ್ಲೂಕು ಕೇಂದ್ರ ಮಾಡುವಂತೆ ಮನವಿ ಬಂದಿವೆ. …
Read More »ಟೆಂಪೊ- ಟ್ರ್ಯಾಕ್ಟರ್ ಡಿಕ್ಕಿ: 13 ಪೊಲೀಸರಿಗೆ ಗಾಯ
ಗೋಕಾಕ: ತಾಲ್ಲೂಕಿನ ಹಿರೇನಂದಿ ಕ್ರಾಸ್ ಬಳಿ ರಸ್ತೆ ಮೇಲೆ ನಿಂತಿದ್ದ ಕಬ್ಬು ಹೇರಿದ ಟ್ರ್ಯಾಕ್ಟರ್ಗೆ ಟೆಂಪೊ ಟ್ರಾವಲರ್ ಡಿಕ್ಕಿ ಹೊಡೆದ ಪರಿಣಾಮ ಟೆಂಪೊದಲ್ಲಿದ್ದ 13 ಪೊಲೀಸ್ ಸಿಬ್ಬಂದಿ ಹಾಗೂ ಚಾಲಕ ಗಾಯಗೊಂಡ ಘಟನೆ ಸೋಮವಾರ ನಸುಕಿನಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡ ದಾವಣೆಗೆರೆ ಜಿಲ್ಲೆಯ ಹೊನ್ನಾಳಿಯ ಕಡಬಕಟ್ಟಿ ಗ್ರಾಮದ ಅಣ್ಣಪ್ಪ, ಕೊಪ್ಪಳ ಜಿಲ್ಲೆ ಕನಕಗಿರಿಯ ಸೋಮನಾಥ ನಿಂಗಪ್ಪ ಕುಂಬಾರ, ಶಿವಮೊಗ್ಗ ಜಿಲ್ಲೆಯ ಸೊರಬದ ಸುಮಗಿ ಗ್ರಾಮದ ರಘು ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. …
Read More »ಬೆಳಗಾವಿ ಎಪಿಎಂಸಿ ಆದಾಯ ಕುಸಿತ!
ಬೆಳಗಾವಿ: ಖಾಸಗಿ ಸಗಟು ತರಕಾರಿ ಮಾರುಕಟ್ಟೆ ಆರಂಭ, ರೈತರ ಉತ್ಪನ್ನಗಳ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ನೆರವು) ಕಾಯ್ದೆ-2020 ಜಾರಿ, ಇಳಿಕೆಯಾದ ಆವಕದ ಪ್ರಮಾಣ ಮತ್ತಿತರ ಕಾರಣದಿಂದ ಇಲ್ಲಿನ ಎಪಿಎಂಸಿ ಆದಾಯ ಕುಸಿಯುತ್ತಿದೆ. 2021-22ರಲ್ಲಿ ‘ಸೆಸ್’ ರೂಪದಲ್ಲಿ ₹4.07 ಕೋಟಿ ಆದಾಯ ಎಪಿಎಂಸಿಗೆ ಬಂದಿತ್ತು. 2022-23ರಲ್ಲಿ ಅದು ₹3.70 ಕೋಟಿಗೆ ಇಳಿಕೆಯಾಗಿತ್ತು. ಪ್ರಸಕ್ತ ವರ್ಷ(2023ರ ಏಪ್ರಿಲ್ 1ರಿಂದ 2024ರ ಫೆ.13ರವರೆಗೆ) ₹3.02 ಕೋಟಿಗೆ ಆದಾಯ ಸಂಗ್ರಹವಾಗಿದೆ. ಈಗ ಬರುತ್ತಿರುವ ಆದಾಯದಲ್ಲಿ …
Read More »ಪಂಚಮಸಾಲಿ 2ಎ ಮೀಸಲಾತಿ ಹೋರಾಟ ನಿಲ್ಲಿಸುವಂತೆ ಮಂತ್ರಿಯೊಬ್ಬ 10 ಕೋಟಿ ರೂ. ಆಮಿಶವೊಡ್ಡಿದ್ದ: ಬಸನಗೌಡ ಪಾಟೀಲ್ ಯತ್ನಾಳ್
ಶಿವಮೊಗ್ಗ:ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಹೋರಾಟ (Panchamasali 2A reservation protest) ಪುನಃ ಶುರುವಾಗಿದೆ. ಸಮುದಾಯದವರು ಶಿವಮೊಗ್ಗದಲ್ಲಿ ಕೂಡಲಸಂಗಮ ಮಠಾಧೀಶ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರ (Basava Jaya Mruthyunjaya Swamy) ನೇತೃತ್ವದಲ್ಲಿ ನಗರದ ಶಿವಪ್ದ ನಾಯಕ್ ವೃತ್ತದಿಂದ ಗೋಪಿವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಚೌಕಿಮಠದಲ್ಲಿ ಜಯಮೃತ್ಯುಂಜಯ ಸ್ವಾಮೀಜಿಯವರು ಲಿಂಗ ಪೂಜೆ ನೆರವೇರಿಸಿದ ಬಳಿಕ ಪ್ರತಿಭಟನೆ ಯಲ್ಲಿ ಭಾಗಿಯಾಗಿರುವ ಶಾಸಕ ಬಸನನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮಾತಾಡಿ, ಪಂಚಮಸಾಲಿ ಸಮಾಜದ ಹೋರಾಟವನ್ನು ಮೊಟಕುಗೊಳಿಸಲು …
Read More »ವಿಕಲಾಂಗ ಮಗನನ್ನು ನಿಂದಿಸಿದಕ್ಕೆ ಅಣ್ಣನ ಮಗನ ಕೊಲೆ
ಹಾವೇರಿ, : ಜಿಲ್ಲೆಯ ಹಾನಗಲ್(Hangal) ತಾಲೂಕಿನ ಮಲಗುಂದ ಗ್ರಾಮದ ಜನರು ಬೆಚ್ಚಿ ಬಿದ್ದಿದ್ದರು. ರಾತ್ರಿಯಿಡೀ ಗ್ರಾಮದಲ್ಲಿ ಸಂಭ್ರಮದಿಂದ ದುರ್ಗಮ್ಮ ದೇವಿ ಜಾತ್ರೆ ಮಾಡಿ ಮಲಗಿದ್ದ ಜನರಿಗೆ ಬೆಳಗ್ಗೆ ಗ್ರಾಮದಲ್ಲಿ ವ್ಯಕ್ತಿಯ ಕೊಲೆಯಾಗಿದೆ ಎನ್ನುವ ಸುದ್ದಿ ಕೇಳಿ ಬೆಚ್ಚಿ ಬಿದ್ದಿದ್ದರು. ಹೀಗೆರಕ್ತದ ಮಡುವಿನಲ್ಲಿಹೆಣವಾಗಿ ಮಲಗಿರುವ ವ್ಯಕ್ತಿಯ ಹೆಸರು ಯಲ್ಲಪ್ಪ ದೊಡ್ಡಕೋವಿ. ಮದುವೆಯಾಗಿ ಹೆಂಡತಿ ಮಕ್ಕಳು ಇದ್ದರೂ ಕೂಡ ಏಕಾಂಗಿಯಾಗಿ ಗ್ರಾಮದಲ್ಲಿ ವಾಸವಾಗಿದ್ದ. ಇತನಿಗೆ ಅಣ್ಣಾ ಹಜಾರೆ ಎಂದು ಗ್ರಾಮದ ಜನರು ಕರೆಯುತ್ತಿದ್ದರು. ಆದರೆ, …
Read More »