ಉತ್ತರ ಕನ್ನಡ, ಫೆ.13: ಬುರ್ಖಾ ಧರಿಸಿಕೊಂಡು ಬಂದ ಮಹಿಳೆಯರ ಗ್ಯಾಂಗ್ ಚಿನ್ನ ಕಳ್ಳತನ ಮಾಡಿದ ಘಟನೆ ಹಳಿಯಾಳ (Haliyal)ದ ಶ್ರೀ ಪೇಟೆ ಬಸವೇಶ್ವರ ಅಂಗಡಿ ಸಂಕೀರ್ಣದಲ್ಲಿ ನಡೆದಿದೆ. ಬಂಗಾರ ಮತ್ತು ಬೆಳ್ಳಿಯ ಉಂಗುರ ಖರೀದಿಸುವ ಸೋಗಿನಲ್ಲಿ ಬುರ್ಖಾ ಧರಿಸಿದ 3 ಮಹಿಳೆಯರು ಹಾಗೂ ಮಾಸ್ಕ್ ಧರಿಸಿದ ಒಬ್ಬ ಯುವಕ ಆಗಮಿಸಿದ್ದರು. ಈ ವೇಳೆ ಅಂಗಡಿ ಮಾಲೀಕರ ಗಮನ ಬೇರೆಡೆ ಸೆಳೆದು, ಕೌಂಟರ್ನಲ್ಲಿದ್ದ 366 ಗ್ರಾಂ.ಚಿನ್ನಾಭರಣಹಾಗೂ ಗ್ರಾಹಕರಿಂದ ದುರಸ್ತಿಗಾಗಿ ಬಂದಿದ್ದ …
Read More »Yearly Archives: 2024
ಚುನಾವಣೆ ಹೊತ್ತಲ್ಲೇ ಬೆಳಗಾವಿ ಜಿಲ್ಲೆ ವಿಭಜನೆಗೆ ಆಸಕ್ತಿ ತೋರಿಸಿದ ಸರ್ಕಾರ
ಬೆಳಗಾವಿ, ಫೆಬ್ರವರಿ 13: ಲೋಕಸಭೆ ಚುನಾವಣೆ (Lok Sabha Elections) ಇನ್ನೇನು ಸಮೀಪಿಸುತ್ತಿದೆ ಎಂಬ ಹೊತ್ತಿನಲ್ಲಿಯೇ ಬೆಳಗಾವಿ (Belagavi) ಜಿಲ್ಲೆ ವಿಭಜನೆ ಎಂಬ ಜೇನಗೂಡಿಗೆ ಕಾಂಗ್ರೆಸ್ ಸರ್ಕಾರ (Congress Government) ಕೈಹಾಕುತ್ತಿರುವಂತಿದೆ. ಬೆಳಗಾವಿ ಜಿಲ್ಲೆ ರಾಜಕೀಯ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಈ ಅಸ್ತ್ರವನ್ನು ಪ್ರಯೋಗ ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ರಾಜ್ಯದಲ್ಲಿ ಯಾವುದೇ ಪಕ್ಷದ ಸರ್ಕಾರ ಬಂದರೂ ಬೆಳಗಾವಿ ಜಿಲ್ಲೆ ಅಧಿಕಾರದ ಕೇಂದ್ರ ಬಿಂದು. ಬೆಳಗಾವಿ ರಾಜಕಾರಣಿಗಳ ಪ್ರತಿಷ್ಠೆಗೆ ಸರ್ಕಾರಗಳೇ ಪತನವಾದ ಉದಾಹರಣೆಗಳೂ …
Read More »ದೇವೇಗೌಡ್ರ ಸಭೆ ಅಂತ್ಯ: ಮಂಡ್ಯ ಜಿಡಿಎಸ್ ಪಾಲು,
ಬೆಂಗಳೂರು, (ಫೆಬ್ರವರಿ 13): ಮಂಡ್ಯ ಲೋಕಸಭಾ (Mandya LokaSaba) ಕ್ಷೇತ್ರ ಈ ಬಾರಿ ಮತ್ತೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಬಹುತೇಕ ಜೆಡಿಎಸ್ ಪಾಲಾಗುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ (HD Devegowda)ಅವರು ಇಂದು(ಫೆಬ್ರವರಿ 13) ತಮ್ಮ ಬೆಂಗಳೂರಿನ ನಿವಾಸದಲ್ಲಿ ಮಂಡ್ಯ ಜಿಲ್ಲಾ ಜೆಡಿಎಸ್ ನಾಯಕರ ಸಭೆ ನಡೆಸಿದ್ದು, ಅಭ್ಯರ್ಥಿ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅಲ್ಲದೇ ಯಾರು ಅಭ್ಯರ್ಥಿಯಾದರೆ ಹೇಗೆ ಎನ್ನುವ ಸಾಧಕ-ಬಾಧಕಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ. …
Read More »ಕಣ್ಣು ಕುಕ್ಕುವ ಎಲ್ಇಡಿ ಲೈಟ್’ನಿಂದ ವಾಹನ ಸವಾರರಿಗೆ ಕಿರಿಕಿರಿ: ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್
ರಾಜಧಾನಿ ಬೆಂಗಳೂರು ನಗರದ ವಿವಿಧ ಭಾಗಗಳ ರಸ್ತೆಗಳಲ್ಲಿ ಆಭರಣ ಮಳಿಗೆಗಳು ಪ್ರಕಾಶಮಾನ ಎಲ್ಇಡಿ ದೀಪಗಳ ಡಿಜಿಟಲ್ ನಾಮಫಲಕ ಹಾಗೂ ಜಾಹೀರಾತು ಫಲಕಗಳನ್ನು ಅಳವಡಿಸಿ ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ತೊಂದರೆ ಉಂಟುಮಾಡುತ್ತಿವೆ… ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ವಿವಿಧ ಭಾಗಗಳ ರಸ್ತೆಗಳಲ್ಲಿ ಆಭರಣ ಮಳಿಗೆಗಳು ಪ್ರಕಾಶಮಾನ ಎಲ್ಇಡಿ ದೀಪಗಳ ಡಿಜಿಟಲ್ ನಾಮಫಲಕ ಹಾಗೂ ಜಾಹೀರಾತು ಫಲಕಗಳನ್ನು ಅಳವಡಿಸಿ ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ತೊಂದರೆ ಉಂಟುಮಾಡುತ್ತಿವೆ ಎಂದು ಆಕ್ಷೇಪಿಸಿ ಸಲ್ಲಿಸಲಾದ …
Read More »ಬಾವಿ ತೋಡುವುದಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ತಡೆ!
ಅಂಗನವಾಡಿ ಮಕ್ಕಳಿಗೆ ನೀರಿನ ವ್ಯವಸ್ಥೆಗೆ ಪೂರಕವಾಗಿ ಒಂಟಿಯಾಗಿ ಬಾವಿ ತೋಡುತ್ತಿದ್ದ ಗಣೇಶನಗರದ ಗೌರಿ ನಾಯ್ಕ ಅವರಿಗೆ ಕೆಲಸ ನಿಲ್ಲಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಚಿಸಿದ್ದಾರೆ. ಶಿರಸಿ: ಅಂಗನವಾಡಿ ಮಕ್ಕಳಿಗೆ ನೀರಿನ ವ್ಯವಸ್ಥೆಗೆ ಪೂರಕವಾಗಿ ಒಂಟಿಯಾಗಿ ಬಾವಿ ತೋಡುತ್ತಿದ್ದ ಗಣೇಶನಗರದ ಗೌರಿ ನಾಯ್ಕ ಅವರಿಗೆ ಕೆಲಸ ನಿಲ್ಲಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಚಿಸಿದ್ದಾರೆ. ಮಾಹಿತಿ ಪ್ರಕಾರ ಬಾವಿ ತೋಡಲು ಯಾವುದೇ ಪರವಾನಗಿ ಪಡೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರಿಗೆ ಸೂಕ್ತ ಕುಡಿಯುವ …
Read More »ಫೆ.16ಕ್ಕೆ ಬಜೆಟ್ ಮಂಡನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಫೆಬ್ರವರಿ 16 ಶುಕ್ರವಾರ ಮಂಡಿಸಲಿರುವ ಬಜೆಟ್ನಲ್ಲಿ ರಾಜಧಾನಿ ಬೆಂಗಳೂರಿಗೆ ಯಾವೆಲ್ಲಾ ಹೊಸ ಯೋಜನೆಗಳನ್ನು ಪ್ರಕಟಿಸಲಿದ್ದಾರೆ ಎಂಬ ಕುತೂಹಲ ಮೂಡಿದೆ. ನಗರದ ಸಂಚಾರ ದಟ್ಟಣೆನ್ನು ತಗ್ಗಿಸುವ ಕ್ರಮವಾಗಿ ಸುರಂಗ ಮಾರ್ಗಗಳ ಕುರಿತು ಘೋಷಣೆ ಮಾಡುವ ಸಾಧ್ಯತೆಯಿದೆ. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಫೆಬ್ರವರಿ 16 ಶುಕ್ರವಾರ ಮಂಡಿಸಲಿರುವ ಬಜೆಟ್ನಲ್ಲಿ ರಾಜಧಾನಿ ಬೆಂಗಳೂರಿಗೆ ಯಾವೆಲ್ಲಾ ಹೊಸ ಯೋಜನೆಗಳನ್ನು ಪ್ರಕಟಿಸಲಿದ್ದಾರೆ ಎಂಬ ಕುತೂಹಲ ಮೂಡಿದೆ. ನಗರದ ಸಂಚಾರ …
Read More »ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಪ್ರಮುಖ ಸ್ವಾಮೀಜಿಗೆ ಬಿಜೆಪಿ ಟಿಕೆಟ್?
ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ಸನ್ನದ್ದವಾಗುತ್ತಿರುವ ಬಿಜೆಪಿ, ರಾಜ್ಯದಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಸರ್ಚಿಂಗ್ ನಡೆಸಿದೆ. ಗೆಲ್ಲುವ ಕುದುರೆಗಳ ಬೆನ್ನು ಬಿದ್ದಿರುವ ಕಮಲ ಪಕ್ಷ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಚಿಂತನೆ ನಡೆಸಿದೆಯಂತೆ. ಕಳೆದ 2019ರ ಚುನಾವಣೆಯಲ್ಲಿ ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಪ್ರಯತ್ನವನ್ನು ನಡೆಸಿ ವಿಫಲವಾಗಿದ್ದ ಸಂಘ ಪರಿವಾರ ಮತ್ತು ಬಿಜೆಪಿ ಈ …
Read More »ರಾತ್ರಿ 12.00 ಗಂಟೆಗೆ ಗೃಹಿಣಿಯರು ನನಗೆ ಕರೆ ಮಾಡುತ್ತಾರೆ – ಆರಗ ಜ್ಞಾನೇಂದ್ರ!
ಬೆಂಗಳೂರು : ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟದ (Illegal liquor sale)ಹಾವಳಿ ಮಿತಿ ಮೀರಿದೆ . ರಾತ್ರಿ 12.00 ಗಂಟೆಗೆ ಗೃಹಿಣಿಯರು ನನಗೆ ಕರೆ ಮಾಡಿ, ಈ ಅಕ್ರಮದಲ್ಲಿ ನಿಮ್ಮ ಶಾಸಕರ ಪಾಲೂ ಇದೆಯೇ?, ಯಾಕೆ ಇದನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಪ್ರಶ್ನಿಸುತ್ತಾರೆ ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಅಳಲು ತೋಡಿಕೊಂಡಿದ್ದಾರೆ. ಮಂಗಳವಾರ ಸದನದಲ್ಲಿ ಅಕ್ರಮ ಮದ್ಯ ಮಾರಾಟದ ಕುರಿತು ಚರ್ಚೆ ನಡೆಯುವ ವೇಳೆ ಅವರು ಮಾತನಾಡಿದರು. ಶಾಸಕ …
Read More »ಲೋಕಸಭಾ ಚುನಾವಣೆ: ಮಂಡ್ಯ ಕಣದಿಂದ ಹಿಂದೆ ಸರಿದ ನಿಖಿಲ್, ಯಾರಿಗೆ ಸಿಗಲಿದೆ ಜೆಡಿಎಸ್ ಟಿಕೆಟ್, ಮಹತ್ವದ ಸಭೆ
ಮಂಡ್ಯ, ಫೆ.13: ನಾನು ಮಂಡ್ಯ ಲೋಕಸಭಾ ಕ್ಷೇತ್ರದ (Mandya Loksabha Election) ಟಿಕೆಟ್ ಆಕಾಂಕ್ಷಿ ಅಲ್ಲ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮಂಡ್ಯ ಲೋಕಸಭಾ ಅಖಾಡದಿಂದ ಹಿಂದೆ ಸರಿದಿದ್ದಾರೆ. ಹಾಗಿದ್ರೆ ಮಂಡ್ಯ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಯಾರು? ಎಂಬ ಪ್ರಶ್ನೆ ಎದ್ದಿದೆ. ಅಭ್ಯರ್ಥಿ ಆಯ್ಕೆ ಮತ್ತೆ ದಳಪತಿಗಳಿಗೆ ಗೊಂದಲವಾಗಿದೆ. ಮಂಡ್ಯ ಲೋಕಸಭಾ ಅಖಾಡದಿಂದ ನಿಖಿಲ್ ಹಿಂದೆ ಸರಿದ ಹಿನ್ನಲೆ ಇದೀಗ …
Read More »ಕಗ್ಗಂಟಾಗಿಯೇ ಉಳಿದ ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿ ಆಯ್ಕೆ; ನಾಮ ಪತ್ರ ಸಲ್ಲಿಸಲು ಮೂರೇ ದಿನ ಬಾಕಿ
ಬೆಂಗಳೂರು,: ರಾಜ್ಯಸಭೆ ಚುನಾವಣೆಗೆ (Rajya Sabha Election) ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದು ಕಾಂಗ್ರೆಸ್ಗೆ (Congress) ಕಗ್ಗಂಟಾಗಿದೆ. ರಾಜ್ಯಸಭೆಗೆ ನಾಮ ಪತ್ರ ಸಲ್ಲಿಸಲು ಇನ್ನು ಮೂರೇ ದಿನ ಬಾಕಿ ಇದೆ. ಇದುವರೆಗೂ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಅಂತಿಮ ನಿರ್ಧಾರ ಆಗಿಲ್ಲ. ರಾಜ್ಯ ನಾಯಕರ ಆಯ್ಕೆಗೆ ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಹೈಕಮಾಂಡ್ ನಿಂದಲೇ ಹೊರ ರಾಜ್ಯದ ಒಂದು ಅಭ್ಯರ್ಥಿಯ ಫೈನಲ್ ಆಗುವ ಸಾಧ್ಯತೆ ಇದೆ. ಅಭಿಷೇಕ್ ಮನು ಸಿಂಘ್ವಿ ಅಥವಾ ರಘುರಾಂ ರಾಜನ್ …
Read More »