ಬೆಂಗಳೂರು, : ಮಿಲಿಟರಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಪರಶುರಾಮ್ ಎಂಬ ವ್ಯಕ್ತಿ ಎಣ್ಣೆ ಮತ್ತಿನಲ್ಲಿ ಪರಿಚಿತರ ಮನೆಗೆ ಹೋಗಿದ್ದು ಮನೆಯಲ್ಲಿದ್ದ ಯುವಕನ ಮೇಲೆ ಗುಂಡು (Firing) ಹಾರಿಸಿದ ಘಟನೆ ಗಂಗಮ್ಮನ ಗುಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಿನಿಮಾ ಸ್ಟೈಲ್ ನಲ್ಲಿ ಮನೆಗೆ ಎಂಟ್ರಿ ಕೊಟ್ಟ ಪರಶುರಾಮ್ ಅವರನ್ನು ಮನೆಯೊಳಗೆ ಬರದಂತೆ ಸೂರಜ್ ತಡೆದಿದ್ದು ಕೋಪಗೊಂಡ ಪರಶುರಾಮ್ ತಮ್ಮ ಕೈಯಲ್ಲಿದ್ದ ಗನ್ನಿಂದ ಸೂರಜ್ ಮೇಲೆ ಗುಂಡು ಹಾರಿಸಿದ್ದಾರೆ. ಸದ್ಯ ಅದೃಷ್ಟವಶಾತ್ ಗುಂಡು ಗೋಡೆಗೆ …
Read More »Yearly Archives: 2024
ಫೈಟರ್’ನಲ್ಲಿ ವಾಯುಪಡೆ ಸಮವಸ್ತ್ರದಲ್ಲಿ ಚುಂಬನ: ಹೃತಿಕ್, ದೀಪಿಕಾ ಸೇರಿದಂತೆ ನಿರ್ಮಾಪಕರಿಗೆ ಲೀಗಲ್ ನೋಟಿಸ್!
ಫೈಟರ್’ನಲ್ಲಿ ವಾಯುಪಡೆ ಸಮವಸ್ತ್ರದಲ್ಲಿ ಚುಂಬನ: ಹೃತಿಕ್, ದೀಪಿಕಾ ಸೇರಿದಂತೆ ನಿರ್ಮಾಪಕರಿಗೆ ಲೀಗಲ್ ನೋಟಿಸ್! ಸಿದ್ಧಾರ್ಥ್ ಆನಂದ್ ನಿರ್ದೇಶನದ ಫೈಟರ್ ಚಿತ್ರದಲ್ಲಿನ ಚುಂಬನದ ದೃಶ್ಯಕ್ಕೆ ಸಂಬಂಧಿಸಿದಂತೆ ಲೀಗಲ್ ನೋಟಿಸ್ ಕಳುಹಿಸಲಾಗಿದೆ. ಚುಂಬನದ ದೃಶ್ಯವು ಭಾರತೀಯ ವಾಯುಪಡೆಯ ಘನತೆಗೆ ಧಕ್ಕೆ ತರುತ್ತದೆ ಎಂದು ಆರೋಪಿಸಲಾಗಿದೆ. ಏಕೆಂದರೆ ಈ ದೃಶ್ಯವನ್ನು ವಾಯುಪಡೆಯ ಸಮವಸ್ತ್ರದಲ್ಲಿ ಚಿತ್ರೀಕರಿಸಲಾಗಿದೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಫೈಟರ್ ಚಿತ್ರದಲ್ಲಿನ ಚುಂಬನದ ದೃಶ್ಯಕ್ಕೆ ಸಂಬಂಧಿಸಿದಂತೆ ಲೀಗಲ್ ನೋಟಿಸ್ ಕಳುಹಿಸಲಾಗಿದೆ. ಚುಂಬನದ ದೃಶ್ಯವು ಭಾರತೀಯ …
Read More »ರಾಷ್ಟ್ರ ರಾಜಧಾನಿಯಲ್ಲಿ ಇಂದು ʻಕೈʼ ರಣಕಹಳೆ: ಎಲ್ಲರ ಚಿತ್ತ ಕಾಂಗ್ರೆಸ್ ನಾಯಕರ ಹೋರಾಟದತ್ತ
ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು, ಇದರ ವಿರುದ್ಧ ಹೋರಾಟಕ್ಕೆ ಮುಂದಾಗಿರುವ ರಾಜ್ಯದ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಇಂದು ತಮ್ಮ ಹೋರಾಟದ ರಣಕಹಳೆ ಮೊಳಗಿಸಲು ಸಜ್ಜಾಗಿದ್ದಾರೆ. “ರಾಜ್ಯದ ಹಿತ ಕಾಯುವ ಹೋರಾಟಕ್ಕೆ ನಾವೆಲ್ಲರೂ ಒಟ್ಟಾಗಿ ಹೆಜ್ಜೆ ಇಡಬೇಕಿದೆ. ರಾಜ್ಯದ ಜನ ನಮಗೆ ಅವಕಾಶ ಕೊಟ್ಟಿದ್ದು ಅವರಿಗೆ ನ್ಯಾಯ ಒದಗಿಸಿ ಋಣ ತೀರಿಸುವುದು ನಮ್ಮ ಕರ್ತವ್ಯ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು ಕೇಂದ್ರ ಸರ್ಕಾರದ ಜತೆ ಸಹಕಾರ, ಸಮನ್ವಯತೆ ಮೂಲಕ ನಡೆದುಕೊಂಡು ಬರುತ್ತಿದ್ದೇವೆ. …
Read More »ಕುಡಿಯುವ ನೀರಿನ ಆಹಾಕಾರ ತಪ್ಪಿಸಲು ಸ್ಥಳೀಯ ಪಿಡಿಓ, ವಿಎ ಮತ್ತು ಆರ್ಡಿಪಿಆರ್ ಇಂಜನೀಯರ್ಗಳು ಸಮನ್ವತೆಯಿಂದ ಕಾರ್ಯನಿರ್ವಹಿಸಿ:ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಕುಡಿಯುವ ನೀರಿನ ಆಹಾಕಾರ ತಪ್ಪಿಸಲು ಸ್ಥಳೀಯ ಪಿಡಿಓ, ವಿಎ ಮತ್ತು ಆರ್ಡಿಪಿಆರ್ ಇಂಜನೀಯರ್ಗಳು ಸಮನ್ವತೆಯಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಅಗತ್ಯವಿರುವ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿಕೊಡುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರದಂದು ನಗರದ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಟಾಸ್ಕ್ಫೋರ್ಸ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದೇ ತಿಂಗಳಿನಿಂದ ಮೇ-ತಿಂಗಳಿನವರೆಗೆ ಕುಡಿಯುವ …
Read More »‘ಇಂಡಿಯಾ’ ಒಕ್ಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಶೇ. 50 ಮಿತಿ ರದ್ದು: ರಾಹುಲ್ ಗಾಂಧಿ ಘೋಷಣೆ
ರಾಂಚಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಜಯಗಳಿಸಿದಲ್ಲಿ ಈಗ ಮೀಸಲಾತಿಗೆ ಇರುವ ಗರಿಷ್ಠ ಶೇಕಡ 50ರಷ್ಟು ಮಿತಿಯನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ. ಜಾರ್ಖಂಡ್ ರಾಜ್ಯದಲ್ಲಿ ಭಾರತ್ ಚೋಡೋ ನ್ಯಾಯ ಯಾತ್ರೆ ಅಂಗವಾಗಿ ರಾಂಚಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟ ಜಯಗಳಿಸಿದಲ್ಲಿ ರಾಷ್ಟ್ರವ್ಯಾಪಿ ಜಾತಿ ಗಣತಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಮೀಸಲಾತಿಗೆ ಶೇಕಡ 50ರಷ್ಟು ಗರಿಷ್ಠ ಮಿತಿಯನ್ನು ಇಂಡಿಯಾ ಒಕ್ಕೂಟ ಕಿತ್ತೊಗೆಯಲಿದೆ. ದಲಿತರು, …
Read More »ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ಈ ಜ್ಯೂಸ್
ಆರೋಗ್ಯವಾಗಿರಲು ರೋಗ ನಿರೋಧಕ ಶಕ್ತಿ ಹೆಚ್ಚು ಮುಖ್ಯ. ಕೊರೊನಾ ಸಂದರ್ಭದಲ್ಲಿ ವಿಟಮಿನ್ ಸಿ ಮಹತ್ವದ ಪಾತ್ರ ವಹಿಸುತ್ತದೆ. ವಿಟಮಿನ್ ಸಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಜೊತೆಗೆ ರೋಗದಿಂದ ನಮ್ಮನ್ನು ದೂರವಿಡುತ್ತದೆ. ವಿಟಮಿನ್ ಸಿ ಹೆಚ್ಚಿಸಿಕೊಳ್ಳಲು ನುಗ್ಗೆ ಸೊಪ್ಪಿನ ಎಲೆ ಹಾಗೂ ನೆಲ್ಲಿಕಾಯಿ ಬಹಳ ಪ್ರಯೋಜನಕಾರಿ. ಇವೆರಡರ ಜ್ಯೂಸ್ ಸೇವನೆ ಮಾಡುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ನೆಲ್ಲಿಕಾಯಿ ವಿಟಮಿನ್ ಸಿ ಯ ಅತ್ಯುತ್ತಮ ಮೂಲವಾಗಿದೆ. ಇದು ನೈಸರ್ಗಿಕ ರೀತಿಯಲ್ಲಿ ರೋಗ ನಿರೋಧಕ …
Read More »ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಉಚಿತ ಸೈಕಲ್ ವಿತರಣೆ’ ಯೋಜನೆ ಮರು ಜಾರಿ ಸಾಧ್ಯತೆ..!
ಬೆಂಗಳೂರು : ರಾಜ್ಯದ 8 ನೇ ತರಗತಿ ಶಾಲಾ ಮಕ್ಕಳಿಗೆ ನೀಡಲಾಗುತ್ತಿದ್ದ ಉಚಿತ ಸೈಕಲ್ ವಿತರಣೆಯನ್ನು ಸ್ಥಗಿತಗೊಳಿಸಲಾಗಿದ್ದು, ಇದೀಗ ಈ ಸೈಕಲ್ ಯೋಜನೆಯನ್ನು ಮತ್ತೆ ಸರ್ಕಾರ ಮರುಪರಿಚಯಿಸುವ ಸಾಧ್ಯತೆಯಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸಿಎಂ ಸಿದ್ದರಾಮಯ್ಯರಿಗೆ ಪ್ರಸ್ತಾವನೆ ಸಲ್ಲಿಸಿದ್ದು, 2020-21ನೇ ಶೈಕ್ಷಣಿಕ ವರ್ಷದಿಂದ ಸ್ಥಗಿತಗೊಂಡಿರುವ ಉಚಿತ ಬೈಸಿಕಲ್ ಯೋಜನೆಯನ್ನು ಮರು ಪರಿಚಯಿಸಲು ಅನುಮೋದನೆ ನೀಡುವಂತೆ ಮನವಿ ಮಾಡಿದೆ. ಹೊಸ ಪ್ರಸ್ತಾವನೆಗಳನ್ನು ಸಲ್ಲಿಸದಂತೆ ಪೂರ್ವ ಸೂಚನೆ ಇದ್ದ ಕಾರಣ, …
Read More »ಇಂದಿನಿಂದ 29 ರೂ.ನ ‘ಭಾರತ್ ಬ್ರ್ಯಾಂಡ್’ ಅಕ್ಕಿ ಮಾರಾಟ
ಬೆಂಗಳೂರು : ಜನಸಾಮಾನ್ಯರಿಗೆ ಗುಡ್ ನ್ಯೂಸ್ ಎಂಬಂತೆ ಇಂದಿನಿಂದ 29 ರೂ.ನ ‘ಭಾರತ್ ಬ್ರ್ಯಾಂಡ್’ ಅಕ್ಕಿ ಮಾರಾಟವಾಗುತ್ತಿದೆ. ಹೌದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಾಹನಗಳಿಗೆ ಚಾಲನೆ ಸಿಗಲಿದೆ. ಈ ಮೂಲಕ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಲಾಗುತ್ತಿದೆ. ನಾಫೆಡ್-ಭಾರತ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದಿಂದ ಇಂದು ನಾಫೆಡ್ನ 7 ಸಂಚಾರಿ ವಾಹನಗಳಲ್ಲಿ ಭಾರತ್ ಅಕ್ಕಿ ಮಾರಾಟ ಮಾಡಲಾಗುತ್ತಿದೆ. ಭಾರತ್ ಅಕ್ಕಿ …
Read More »ಗೃಹಲಕ್ಷ್ಮಿ’ ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್ : ಈ ‘ಧೃಡೀಕರಣ ಪತ್ರ’ ನೀಡಲು ರಾಜ್ಯ ಸರ್ಕಾರ ನಿರ್ಧಾರ
ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲಇದುವರೆಗೂ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಹಾಕುವ ಪ್ರಕ್ರಿಯೆ ನಡೆಯುತ್ತಿದೆ. ಹಲವು ಯಜಮಾನಿಯರ ಖಾತೆಗೆ ಇನ್ನೂ ಕೂಡ ಗೃಹಲಕ್ಷ್ಮಿ ಹಣ ಬಂದಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ (ಇಡಿಸಿಎಸ್) ನಿರ್ದೇಶನಾಲಯದೊಂದಿಗೆ …
Read More »ರಾಜ್ಯದಲ್ಲಿ ಅಪಘಾತಗಳಿಗೆ ನಿತ್ಯ 30 ಸಾವು
ಬೆಂಗಳೂರು : ರಸ್ತೆ ಅಪಘಾತಗಳಲ್ಲಿ ಸಂಭವಿಸುವ ನಾವು ನೋವುಗಳ ಶ್ರೀ ಸಂಖ್ಯೆ ಹೆಚ್ಚಾಗುತ್ತಲೇ ಸಾಗಿವೆ. ರಾಜ್ಯದಲ್ಲಿ ಸರಾಸರಿ ನಿತ್ಯ 32 ಮಾರಣಾಂತಿಕ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಇದರಲ್ಲಿ 30 ಮಂದಿ ಪ್ರಾಣ ಕಳೆದುಕೊಂಡರೆ, 96 ಮಂದಿ ಗಾಯಗೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ದಿನಕ್ಕೆ 2- 3 ರಸ್ತೆ ಅಪಘಾಗತಗಳು ಸಾಮಾನ್ಯಎಂಬಂತಾಗಿದ್ದು, ಕನಿಷ್ಠ ಇಬ್ಬರು ಅಥವಾ ಮೂವರು ಸಾವನ್ನಪ್ಪುತ್ತಿದ್ದಾರೆ. ಇದು ರಾಜ್ಯ ಅಪರಾಧ ದಾಖಲಾತಿ ವಿಭಾಗ (ಎಸ್.ಸಿ.ಆರ್.ಐ) ಬಿಡುಗಡೆ ಮಾಡಿರುವ ಅಂಕಿ ಅಂಶಗಳಿಂದ …
Read More »