ಬೆಂಗಳೂರು : ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹರ್ಷ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರು, ಉಪ ಮುಖ್ಯಮಂತ್ರಿಗಳು ಆದ ಡಿ.ಕೆ.ಶಿವಕುಮಾರ್ ಸಾರಥ್ಯದ ರಾಜ್ಯ ಸರ್ಕಾರಕ್ಕೆ ಸಿಕ್ಕ ಗೆಲುವು ಇದಾಗಿದೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎಂದು ಈ ಫಲಿತಾಂಶ ತೋರುತ್ತದೆ ಎಂದು ಸಚಿವರು ಹೇಳಿದ್ದಾರೆ. ಉಪಚುನಾವಣೆ …
Read More »Yearly Archives: 2024
ಶಿಗ್ಗಾಂವಿ ಫಲಿತಾಂಶ, ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು; ಮುಗ್ಗರಿಸಿದ ಭರತ್ 13,448 ಮತಗಳ ಅಂತರದ ಗೆಲುವು
ಹಾವೇರಿ, ನವೆಂಬರ್ 23: ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಈ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿಹೋಗಿದೆ. ಬಂಡಾಯದ ಬಿಸಿಯ ನಡುವೆಯೂ ಸ್ಪರ್ಧಿಸಿದ್ದ ಕಾಂಗ್ರೆಸ್ನ ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು ಸಾಧಿಸಿದ್ದಾರೆ. ಅಜ್ಜಂಪೀರ್ ಖಾದ್ರಿ ಅವರ ಬಂಡಾಯ ಕಾಂಗ್ರೆಸ್ಗೆ ಆರಂಭದಲ್ಲಿ ತುಸು ಹಿನ್ನಡೆ ತಂದಿತ್ತು. ಆದರೆ ಅದನ್ನು ಶಮನಗೊಳಿಸಿ ಚುನಾವಣೆಯಲ್ಲಿ ಯಶಸ್ಸು ಕಾಣುವಲ್ಲಿ ಕಾಂಗ್ರೆಸ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!ಸವದತ್ತಿ ತಾಲ್ಲೂಕಿನ ಗೊಂತಮಾರ ಗ್ರಾಮದಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಗೊಂತಮಾರ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. …
Read More »ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಉಪ ಚುನಾವಣೆ ಮತ ಎಣಿಕೆ ಆರಂಭ
Assembly By-Election Results 2024 LIVE Counting and Updates: ಕರ್ನಾಟಕದ ಮೂರು ಮತ್ತು ಕೇರಳದ ಒಂದು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಮತದಾನ ನಡೆದಿದ್ದು, ಮಹರಾಷ್ಟ್ರ ಮತ್ತು ಜಾರ್ಖಾಂಡ್ನ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದೆ. ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳತ್ತ ರಾಜ್ಯದ ಚಿತ್ತ ನೆಟ್ಟಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ.
Read More »ಗಂಡ ಹೆಂಡ್ತಿ ಜಗಳಕ್ಕೆ ಬಲಿಯಾದ ಮಕ್ಕಳು
ಬೆಂಗಳೂರು, (ನವೆಂಬರ್ 22): ಏನು ಅರಿಯದ ಈ ಮುದ್ದು ಮಕ್ಕಳು ತನ್ನ ತಾಯಿ ಕೈನಿಂದಲೇ ಕೊಲೆಯಾಗಿದ್ದಾರೆ ಎನ್ನುವುದನ್ನ ನಂಬಲಸಾಧ್ಯವಾದರು ನಂಬಲೇಬೇಕು..ಮಕ್ಕಳ ಬದುಕು ರೂಪಿಸಬೇಕಾದ ಹೆತ್ತಮ್ಮನೇ ಮಕ್ಕಳ ಜೀವನವನ್ನೇ ಮುಗಿಸಿಬಿಟ್ಟಿದ್ದಾಳೆ. ಹೌದು… ಮಹಿಳೆಯೊಬ್ಬರು ತನ್ನಿಬ್ಬರು ಮುದ್ದಾದ ಮಕ್ಕಳನ್ನು ಕೈಯಾರೆ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹಗ್ಗದಿಂದ ಕುತ್ತಿಗೆಗೆ ಬಿಗಿದು ಶಂಭು(7), ಶಿಯಾ ಳನ್ನ (3) ಕೊಲೆ ಮಾಡಿದ್ದಾಳೆ. ಬಳಿಕ ತಾನು …
Read More »ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಸಾರಿಗೆ ನೌಕರರು
ನವೆಂಬರ್ 23: ಕರ್ನಾಟಕ ಸರ್ಕಾರ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರಿಗೆ 38 ತಿಂಗಳ ಅರಿಯರ್ಸ್ ಬಾಕಿ ಹಣ ಬಿಡುಗಡೆ ಮಾಡಿಲ್ಲ. 2024 ಜನವರಿಯಿಂದ ನೌಕರರಿಗೆ ಸಂಬಳ ಹೆಚ್ಚಳ ಮಾಡಬೇಕಿತ್ತು, ಆದರೆ ನವೆಂಬರ್ ತಿಂಗಳು ಬಂದರೂ ಇನ್ನೂ ಈ ಬಗ್ಗೆ ಸರ್ಕಾರ ತೀರ್ಮಾನ ಕೈಗೊಂಡಿಲ್ಲ. ನಿವೃತ್ತಿ ಹೊಂದಿದ ನೌಕರರಿಗೆ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಿಲ್ಲ. ಅರಿಯರ್ಸ್ ಹಣವೇ ಒಟ್ಟು 1750 ಕೋಟಿ ರುಪಾಯಿ ನೀಡಬೇಕಿದೆ. ಗ್ರಾಚ್ಯುಟಿ ಹಣ ಸುಮಾರು …
Read More »ನಮ್ಮ ಭೂಮಿ ನಮ್ಮ ಹಕ್ಕು ಹೆಸರಿನಡಿ ಒಂದು ದಿನದ ಧರಣಿ ನಡೆಸಿದ ಬಿಜೆಪಿ
ರೈತರ ಪಹಣಿ ಪತ್ರಿಕೆಯಲ್ಲಿ ಹಾಗೂ ರಾಜ್ಯದ ಬೇರೆ ಬೇರೆ ಆಸ್ತಿಗಳು ವಕ್ಫಗೆ ಒಳಪಟ್ಟಿವೆ ಎಂದು ನಮೂದಾಗಿರುವುದನ್ನು ವಿರೋಧಿಸಿ ಸಚಿವ ಜಮೀರ್ ಅಹ್ಮದ್ ರಾಜೀನಾಮೆಗೆ ಆಗ್ರಹಿಸಿ, ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ನಮ್ಮ ಭೂಮಿ ನಮ್ಮ ಹಕ್ಕು ಹೆಸರಿನಡಿ ಒಂದು ದಿನದ ಧರಣಿ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹುಬ್ಬಳ್ಳಿ ಧಾರವಾಡ ಜಿಲ್ಲಾ ಬಿಜೆಪಿ ಘಟಕದ ನೇತ್ರತ್ವದಲ್ಲಿ ಧರಣಿ ನಡೆಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು, ರಾಜ್ಯ ಕಾಂಗ್ರೆಸ್ ಸರ್ಕಾರ ಸೇರಿ …
Read More »ಖಾನಾಪೂರ ತಾಲೂಕಿನ ಘೋಟಗಾಳಿ-ರಂಜನಕುಡಿ ರಸ್ತೆಯಲ್ಲಿ ಆನೆ
ಖಾನಾಪೂರ ತಾಲೂಕಿನ ಘೋಟಗಾಳಿ-ರಂಜನಕುಡಿ ರಸ್ತೆಯಲ್ಲಿ ಆನೆ ಘೋಟಗಾಳಿ-ರಂಜನಕುಡಿ ಮಾರ್ಗದಲ್ಲಿ ಆನೆಗಳ ದರ್ಶನ್ ಆನೆಯನ್ನು ಮತ್ತೆ ಕಾಡಿಗೆ ಥಳಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು! ಆಂಕರ್ ಖಾನಾಪೂರ ತಾಲೂಕಿನ ಘೋಟಗಾಳಿ-ರಂಜನಕುಡಿ ರಸ್ತೆಯಲ್ಲಿ ಆನೆಯನ್ನು ಆಕಸ್ಮಿಕ ದರ್ಶನ ಪಡೆದು ಭಯ ಭೀತಗೊಂಡ ನಾಗರಿಕರು, ಸ್ವಲ್ಪ ಹೊತ್ತಿನಲ್ಲೇ ಆನೆ ರಸ್ತೆ ದಾಟಿ ರಸ್ತೆ ಪಕ್ಕದ ಜಾಧವ್ ಅವರ ಜಮೀನಿಗೆ ನುಗ್ಗಿತ್ತು. ಗದ್ದೆಯಲ್ಲಿ ಭತ್ತದ ಕಟಾವು ಕಾರ್ಯ ಪ್ರಗತಿಯಲ್ಲಿತು. ಆನೆಯನ್ನು ಕಂಡು ರಸ್ತೆಯಲ್ಲಿ ಹೊಲಗಳಲ್ಲಿ ಕೆಲಸ ಮಾಡುವ …
Read More »ಕನ್ನಡ ನಾಡು, ನುಡಿ, ಭಾಷೆಯ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಹೊಂದಬೇಕು.: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಕನ್ನಡ ನಾಡು, ನುಡಿ, ಭಾಷೆಯ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಹೊಂದಬೇಕು. ನಮ್ಮ ಭಾಷೆಯನ್ನು ಪ್ರೀತಿಸುವುದರ ಜೊತೆಗೆ ಅನ್ಯ ಭಾಷೆಯ ಬಗ್ಗೆ ಗೌರವ ಇಟ್ಟುಕೊಳ್ಳುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ಇಲ್ಲಿಯ ಕನ್ನಡ ರಾಜ್ಯೋತ್ಸವ ಸಮೀತಿಯಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಗೆ ಚಾಲನೆ ನೀಡಿ ನಂತರ ಕಲ್ಮೇಶ್ವರ ವೃತ್ತದಲ್ಲಿ ಕನ್ನಡಾಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕನ್ನಡ ಭಾಷೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು …
Read More »ಕೆಪಿಟಿಸಿಎಲ್ ಹುದ್ದೆಗಳ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳ ನೇಮಕಾತಿಗೆ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇ-ಸಹಿ ಮಾಡಿ ಅಂಚೆ ಚಲನ್ ಪಡೆಯುವ ದಿನಾಂಕವನ್ನು ಹಾಗೂ ಅರ್ಜಿ ಶುಲ್ಕ ಪಾವತಿ ಮಾಡುವ ದಿನಾಂಕವನ್ನು ಕ್ರಮವಾಗಿ ಡಿ.5 ಹಾಗೂ ಡಿ. 10 ರವರೆಗೆ ವಿಸ್ತರಿಸಲಾಗಿದೆ. ಕೆಪಿಟಿಸಿಎಲ್ ಹಾಗೂ ಎಸ್ಕಾಂಗಳಲ್ಲಿ ಸದರಿ ಹುದ್ದೆಗಳ ಭರ್ತಿಗಾಗಿ 2024ರ ಅಕ್ಟೋಬರ್ 14ರಂದು ಉದ್ಯೋಗ ಪ್ರಕಟಣೆ …
Read More »