ಶಿವಮೊಗ್ಗ: ಮಂಡ್ಯ ಜಿಲ್ಲೆ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಮಾಡಿದ ಅಲ್ಲಿನ ಜಿಲ್ಲಾಡಳಿತದ ನಡೆ ದುರುದ್ದೇಶದಿಂದ ಕೂಡಿದೆ. ಸರ್ಕಾರದ ಕಪಿಮುಷ್ಠಿಯಲ್ಲಿನ ಅಧಿಕಾರಿಗಳಿದ್ದಾರೆ. ಸರ್ಕಾರದ ದಬ್ಬಾಳಿಕೆಯಿಂದ ಹಿಂದುತ್ವವನ್ನು ಅಳಿಸುವುದು ಸಾಧ್ಯವಿಲ್ಲ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಕಿಡಿಕಾರಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ರಾಷ್ಟ್ರವೇ ಇಂದು ಹಿಂದುತ್ವದ ಅಡಿಯಲ್ಲಿ, ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಂಘಟಿತವಾಗಿದೆ. ಕಾಂಗ್ರೆಸ್ ತುಷ್ಟೀಕರಣ ನೀತಿಯಿಂದ ಹೊರಬರಬೇಕು. ಇಲ್ಲದೇ ಇದ್ದರೆ ದೇಶ ಕಾಂಗ್ರೆಸ್ಸೇತರವಾಗಲಿದೆ ಎಂದು ಹೇಳಿದರು. …
Read More »Yearly Archives: 2024
ರಾಜ್ಯ ಬಜೆಟ್ಗೆ ಭಾರವಾದ ಉಚಿತ ವಿದ್ಯುತ್
ಬೆಂಗಳೂರು :ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ದೊಡ್ಡ ಸವಾಲನ್ನು ಮುಂದಿಟ್ಟುಕೊಂಡು ಬಜೆಟ್ ರೂಪಿಸುತ್ತಿರುವ ಹಣಕಾಸು ಇಲಾಖೆಗೆ ವಿದ್ಯುತ್ ಹೊರೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಸಂದೇಶವೊಂದನ್ನು ರವಾನಿಸಿದ್ದು, ವಿದ್ಯುತ್ ಬಳಕೆದಾರರು ಮತ್ತು ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಂ) ಪರವಾಗಿ ದನಿ ಎತ್ತಿದೆ. ಇಂಧನ ಇಲಾಖೆ ಅಪರ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದು ಅಭಿಪ್ರಾಯ ತಿಳಿಸಿರುವ ಆಯೋಗ, ಗಂಭೀರ ಸಂಗತಿಯನ್ನು ಪ್ರಸ್ತಾಪಿಸಿದೆ. ಇದೀಗ …
Read More »ನನ್ನ ಮನಸ್ಸಿನಲ್ಲಿ ಏನಿದೆ ಯಾರಿಗೂ ಗೊತ್ತಿಲ್ಲ: ಲಕ್ಷ್ಮಣ ಸವದಿ
ಬೆಳಗಾವಿ: ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಲಕ್ಷ್ಮಣ ಸವದಿ(Laxman Savadi) ಹೋಗ್ತಾರೆ ಎನ್ನುವ ಚರ್ಚೆ ಮುನ್ನಲೆಗೆ ಬಂದಿದೆ. ಇತ್ತೀಚೆಗೆ ಬಿಜೆಪಿ ನಾಯಕರ ಜೊತೆ ಸವದಿ ಓಡಾಟ ಹೆಚ್ಚಾಗಿದ್ದು, ಇಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಬಿಜೆಪಿ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಜೊತೆಗೆ ಡಿಸಿಸಿ ಬ್ಯಾಂಕ್ ಸಾಮಾನ್ಯ ಸಭೆಗೆ ಬಂದಿದ್ದರು. ಸಭೆಗೂ ಬರುವ ಮುನ್ನ ಲಕ್ಷ್ಮಣ ಸವದಿ ಮನೆಯಲ್ಲಿ ಗೌಪ್ಯ ಚರ್ಚೆ ಮಾಡಲಾಗಿದೆ ಎನ್ನಲಾಗಿದೆ. ಡಿಸಿಸಿ ಬ್ಯಾಂಕ್ನಲ್ಲಿ …
Read More »ನಾನು ಹಿಂದೂ ವಿರೋಧಿಯಲ್ಲ, – ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೆರೆಗೋಡು (Keregodu) ಪ್ರಕರಣದಲ್ಲಿ ಬಿಜೆಪಿಯವರು (BJP) ಅನಗತ್ಯವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹರಿಹಾಯ್ದಿದ್ದಾರೆ. ಸೋಮವಾರ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ನಾನೊಬ್ಬ ಹಿಂದೂ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ. ಆದರೆ ನಾನು ಎಲ್ಲ ಧರ್ಮಗಳನ್ನೂ ಪ್ರೀತಿಸುವ ಹಿಂದೂ ಎಂದರು. ಅನಗತ್ಯವಾಗಿ ವಿವಾದ ಸೃಷ್ಟಿಸುವುದು ಬಿಜೆಪಿಯವರ ಅಜೆಂಡಾ ಆಗಿದೆ. ಅವರು ಪರ್ಮಿಷನ್ ತಗೆದುಕೊಂಡಿರೋದು ನ್ಯಾಷನಲ್ ಫ್ಲಾಗ್ ಮತ್ತು ಕನ್ನಡ ಧ್ವಜ ಹಾರಿಸ್ತೀವಿ ಅಂತ. …
Read More »ರಾಮಲಲ್ಲಾ ಶಿಲ್ಪಿಗೆ ರಾಜಭವನದಲ್ಲಿ ಸನ್ಮಾನ!
ಬೆಂಗಳೂರು : ಅಯೋಧ್ಯೆಯ (Ayodhya) ರಾಮಮಂದಿರದಲ್ಲಿ (Ramamandir) ಪ್ರತಿಷ್ಠಾಪನೆಗೊಂಡಿರುವ ರಾಮಲಲ್ಲಾ (Ramalalla) ಪ್ರತಿಮೆಯನ್ನು ನಿರ್ಮಿಸಿದ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thavar chand gehlot) ರಾಜಭವನದಲ್ಲಿ ಸನ್ಮಾನಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅರುಣ್ ಯೋಗಿರಾಜ್ ಅವರಿಗೆ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಗೌರವ ಸಮರ್ಪಿಸಿದರು. ಜೊತೆಗೆ ರಾಮಲಲ್ಲಾ ಮೂರ್ತಿಯ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು. …
Read More »ಕಾಂಗ್ರೆಸ್ ಮುಖಂಡೆಯ ಸೋಗಿನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ!
ಬೆಂಗಳೂರು : ಮಹಿಳೆಯೊಬ್ಬಳು ತಾನು ಕಾಂಗ್ರೆಸ್ (Congress) ಮುಖಂಡೆ ಎಂದು ಹೇಳಿಕೊಂಡು ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲಕ್ಷಾಂತರ ರೂ. ವಂಚನೆ (Fraud) ನಡೆಸಿರುವ ಪ್ರಕರಣ ಜಯನಗರ ಪೊಲೀಸ್ ಠಾಣಾ (Jayanagar police station) ವ್ಯಾಪ್ತಿಯಲ್ಲಿ ನಡೆದಿದೆ. ರೂಪ ಮತ್ತಿತರರು ನೀಡಿದ ದೂರಿನ ಮೇರೆಗೆ ಆರೋಪಿ ಸಂದ್ಯಾ ಪವಿತ್ರಾ ನಾಗರಾಜ್ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಜೊತೆಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ …
Read More »ಕಾಂಗ್ರೆಸ್ ಮುಖಂಡೆಯ ಸೋಗಿನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ!
ಬೆಂಗಳೂರು : ಮಹಿಳೆಯೊಬ್ಬಳು ತಾನು ಕಾಂಗ್ರೆಸ್ (Congress) ಮುಖಂಡೆ ಎಂದು ಹೇಳಿಕೊಂಡು ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲಕ್ಷಾಂತರ ರೂ. ವಂಚನೆ (Fraud) ನಡೆಸಿರುವ ಪ್ರಕರಣ ಜಯನಗರ ಪೊಲೀಸ್ ಠಾಣಾ (Jayanagar police station) ವ್ಯಾಪ್ತಿಯಲ್ಲಿ ನಡೆದಿದೆ. ರೂಪ ಮತ್ತಿತರರು ನೀಡಿದ ದೂರಿನ ಮೇರೆಗೆ ಆರೋಪಿ ಸಂದ್ಯಾ ಪವಿತ್ರಾ ನಾಗರಾಜ್ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಜೊತೆಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ …
Read More »ನಿಮ್ಮ ಎಲುಬಿಲ್ಲದ ನಾಲಿಗೆಯನ್ನು ಹತೋಟಿಯಲ್ಲಿಟ್ಟುಕೊಳ್ಳಿ: ಸಿಎಂ ವಿರುದ್ಧ ಜೋಶಿ ಕೆಂಡ
ಬೆಂಗಳೂರು: ಸಿದ್ದರಾಮಯ್ಯನವರೇ, ನಿಮಗೂ ನಿಮ್ಮ ಪಕ್ಷಕ್ಕೂ ಯಾವ ಮಂಕು ಬಡಿದಿದೆಯೋ ತಿಳಿಯುತ್ತಿಲ್ಲ. ಸಂವಿಧಾನದ ಪರಮೋಚ್ಚ ಸ್ಥಾನದಲ್ಲಿರುವವರ ಬಗ್ಗೆ ಕಾಂಗ್ರೆಸ್ ಗೆ ಗೌರವವಿಲ್ಲ ಎಂಬುದು ಪದೇ ಪದೇ ಸಾಬೀತಾಗುತ್ತಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಭಾಷಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) …
Read More »ಖಾನಾಪುರ: ನರೇಗಾ ಕಾಮಗಾರಿ ವೇಳೆ ಕಾರ್ಮಿಕ ಮಹಿಳೆಗೆ ಹಾವು ಕಡಿತ
ಖಾನಾಪುರ: ತಾಲ್ಲೂಕಿನ ಜಾಂಬೋಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾನುವಾರ ನರೇಗಾ ಕಾಮಗಾರಿಯಲ್ಲಿ ತೊಡಗಿದ್ದ ಕೂಲಿಕಾರ ಮಹಿಳೆಗೆ ಹಾವು ಕಚ್ಚಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಜಾಂಬೋಟಿ ನಿವಾಸಿ ಸವಿತಾ ಸಾಬಳೆ(55) ಗಾಯಾಳು. ಕೂಲಿ ಕೆಲಸದಲ್ಲಿ ನಿರತರಾಗಿದ್ದ ಸವಿತಾ ಅವರಿಗೆ ಹಾವು ಕಚ್ಚಿದ ವಿಷಯ ತಿಳಿದ ಕೂಡಲೇ ಸ್ಥಳದಲ್ಲಿದ್ದ ಗ್ರಾಮ ಪಂಚಾಯಿತಿ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದರು. ಚಿಕಿತ್ಸೆ …
Read More »ಮೂಡಲಗಿ: ಕಲ್ಮೇಶ್ವರಬೋಧ ಸ್ವಾಮಿ ಜಯಂತಿ
ಮೂಡಲಗಿ: ಮೂಡಲಗಿಯ ಶಿವಬೋಧರಂಗ ಮಠದ ಪವಾಡ ಪುರುಷ, ವಾಕ್ಸಿದ್ಧಿಪುರುಷ ಕಲ್ಮೇಶ್ವರಬೋಧ ಸ್ವಾಮಿಗಳ 119ನೇ ಜಯಂತಿಯನ್ನು ಭಾನುವಾರ ಕಲ್ಮೇಶ್ವರ ವೃತ್ತದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಸಂಭ್ರಮದಿಂದ ಆಚರಿಸಿದರು. ಕಲ್ಮೇಶ್ವರಬೋಧ ಸ್ವಾಮಿಗಳ ಅಶ್ವಾರೂಢ ಮೂರ್ತಿಗೆ ಶ್ರೀರಂಗ ಜೋಶಿ ಮತ್ತು ಪಂಚಯ್ಯ ಹಿರೇಮಠ ಅವರು ಪೂಜೆ ನೆರವೇರಿಸಿದರು. ಕಲ್ಮೇಶ್ವರ ವೃತ್ತವನ್ನು ತಳಿರು ತೋರಣಗಳಿಂದ ವಿಶೇಷವಾಗಿ ಸಿಂಗಾರಗೊಳಿಸಿದ್ದರು. ಕಲ್ಮೇಶ್ವರಬೋಧ ಸ್ವಾಮೀಜಿಯವರಿಗೆ ಸೇರಿದ ಅಪಾರ ಭಕ್ತವೃಂದವು ಒಕ್ಕೊರಲಿನಿಂದ ಜಯಘೋಷಗಳನ್ನು ಹಾಕಿದರು. ಪುರಸಭೆ ಸದಸ್ಯರು, ಮುಖಂಡರು, ಕಲ್ಮೇಶ್ವರಬೋಧ ಮೂರ್ತಿ ಪ್ರತಿಷ್ಠಾನ …
Read More »