ಹಾಸನ : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹಾಸನದಿಂದ (Hassan) ಪ್ರಜ್ವಲ್ ರೇವಣ್ಣ (Prajwal Revanna) ಅವರೇ ಅಭ್ಯರ್ಥಿ ಎಂದು ದೊಡ್ಡವರಾದ ದೇವೇಗೌಡರೇ (HDD) ಹೇಳಿದ ಮೇಲೆ ಬೇರಾವುದೇ ಸಂಶಯ ಬರಲ್ಲ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊಡ್ಡವರು ಪ್ರಜ್ವಲ್ ರೇವಣ್ಣ ಅಭ್ಯರ್ಥಿ ಎಂದು ಹೇಳಿಕೆ ಕೊಟ್ಟ ಮೇಲೆ ನಾನು ಓಡಾಡಲೇ ಬೇಕು ಎಂದರು.ಒಂದೆರಡು ಬಾರಿ ಅಲ್ಲ, ಈವರೆಗೆ ಜಿಲ್ಲೆಯಲ್ಲಿ ನಡೆದಿರುವ ಎಲ್ಲಾ ಸಭೆ …
Read More »Yearly Archives: 2024
ಜೋಶಿ ನಮ್ಮ ಮೇಲೆ ಕೇಸ್ ಹಾಕಿದ್ರೆ ಅವರ ಚರಿತ್ರೆ ಬಿಚ್ಚಿಡಲು ಒಳ್ಳೆಯ ಅವಕಾಶ ಸಿಗತ್ತೆ : ವಿ.ಎಸ್ ಉಗ್ರಪ್ಪ
ಹುಬ್ಬಳ್ಳಿಯ (Hubli) ರೈಲ್ವೆ ಕಾಲೋನಿಯಲ್ಲಿರುವ 13 ಎಕರೆ ರೈಲ್ವೆ ಇಲಾಖೆಯ ಸ್ವತ್ತನ್ನು ಕೇವಲ 83 ಕೋಟಿ ರೂ.ಗೆ 99 ವರ್ಷ ಪರಭಾರೆ ಮಾಡಲು ಹುನ್ನಾರ ನಡೆಸಲಾಗಿತ್ತು. ಐದು ಬಾರಿ ಟೆಂಡರ್ ಕರೆದು ರಿಜೆಕ್ಟ್ ಮಾಡಿದ ಹಾಗೆ ಮಾಡಿ, ಯಾರೂ ಬಂದಿಲ್ಲ ಎಂದು ಪರಭಾರೆ ಕೊಡೋಣ ಎಂಬ ಹುನ್ನಾರ ನಡೆಸಲಾಗಿತ್ತು. ಕೇಂದ್ರ ಮಂತ್ರಿಯಾಗಿರುವ ಪ್ರಹ್ಲಾದ್ ಜೋಶಿಯವರು (Prahald joshi) ಮತ್ತು ಅವರ ಸಹಪಾಠಿಗಳು ಈ ಸ್ವತ್ತನ್ನು ಕಬಳಿಸಲು ಹುನ್ನಾರ ನಡೆಸಿದ್ದರು ಎಂದು …
Read More »ಫೆ.16ಕ್ಕೆ ರಾಜ್ಯ ಬಜೆಟ್ ಬೇಡ: ಮುಂದಕ್ಕೆ ಹಾಕುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ
ಬೆಂಗಳೂರು: ಫೆಬ್ರವರಿ 16ರಂದು ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಇದೆ. ಈ ಚುನಾವಣೆ ದಿನದಂದು ಕಾಂಗ್ರೆಸ್ ಸರ್ಕಾರ ರಾಜ್ಯ ಬಜೆಟ್ (Karnataka Budget 2024) ಮಂಡಿಸುವುದು ಸರಿಯಲ್ಲ. ಇದು ಮಾದರಿ ನೀತಿಸಂಹಿತೆ ಮತ್ತು ಜನಪ್ರತಿನಿಧಿ ಕಾಯ್ದೆ (Model Code of Conduct and Representation of the People Act) ಪ್ರಕಾರ ಇದು ನ್ಯಾಯಬದ್ಧವಲ್ಲ. ಹೀಗಾಗಿ ಬಜೆಟ್ ಮಂಡನೆ ದಿನಾಂಕವನ್ನು ಮುಂದಕ್ಕೆ ಹಾಕಬೇಕು ಎಂದು ರಾಜ್ಯ ಬಿಜೆಪಿಯು (BJP Karnataka) …
Read More »ಮಹಿಳೆಗೆ ಅನುಕಂಪ ಬೇಡ, ಪ್ರೋತ್ಸಾಹ ಬೇಕು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ಮಹಿಳೆ ಇಂದು ವಿಜ್ಞಾನ, ಬಾಹ್ಯಾಕಾಶ, ಎಂಜಿನಿಯರಿಂಗ್, ಸಂಶೋಧನೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ತನ್ನ ಛಾಪನ್ನು ಮೂಡಿಸುತ್ತಾ ಬಂದಿದ್ದಾಳೆ. ಹೆಣ್ಣು ಮಗಳಿಗೆ ಅನುಕಂಪ (No sympathy) ಬೇಕಿಲ್ಲ. ಆಕೆಗೆ ಸಮರ್ಪಕವಾದ ಶಿಕ್ಷಣ ಕೊಡಬೇಕು, ಪ್ರೋತ್ಸಾಹ ಸಿಗಬೇಕು, ರಕ್ಷಣೆ ಕೊಡುವ ಕೆಲಸ ನಮ್ಮ-ನಿಮ್ಮೆಲ್ಲರದ್ದಾಗಿರಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕರೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, …
Read More »ಶೆಟ್ಟರ್ ಘರ್ ವಾಪ್ಸಿಗೆ ಬಿಜೆಪಿ ಶತಪ್ರಯತ್ನ; ಬಿಟ್ಟು ಹೋಗಲ್ಲ ಎಂದ ಸಿದ್ದರಾಮಯ್ಯ
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Parliament Elections 2024) ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲಲೇಬೇಕು ಎಂಬ ಶತ ಪ್ರಯತ್ನದಲ್ಲಿರುವ ಬಿಜೆಪಿ-ಜೆಡಿಎಸ್ ಮೈತ್ರಿ ಕೂಟ (BJP-JDS Alliance) ಈಗ ಕಾಂಗ್ರೆಸ್ನಲ್ಲಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Former CM Jagadish Shettar) ಅವರನ್ನು ಹೇಗಾದರೂ ಮಾಡಿ ಘರ್ ವಾಪ್ಸಿ (Shettar Ghar Wapsi) ಮಾಡಬೇಕು ಎಂದು ಪ್ರಯತ್ನಿಸುತ್ತಿದೆ. ಈಗಾಗಲೇ ಬಿಜೆಪಿ ಜಗದೀಶ್ ಶೆಟ್ಟರ್ ಅವರನ್ನು ಸಂಪರ್ಕಿಸಿದೆ ಎಂದು ಹೇಳಲಾಗಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM …
Read More »ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಗೆ ಬಸವರಾಜ ಹೊರಟ್ಟಿ ಹೆಸರು ಸೇರ್ಪಡೆ
ಬೆಂಗಳೂರು: ಭಾರತೀಯ ಶಾಸಕಾಂಗ ಮಂಡಳಿಯಲ್ಲಿ ದೀರ್ಘಾವಧಿ ಸದಸ್ಯರಾಗಿ ವಿಧಾನ ಪರಿಷತ್ (Legislative Council) ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರ ಹೆಸರನ್ನು ಭಾರತೀಯರ (indians) ವಿಶ್ವ ದಾಖಲೆಯ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ (world Limca Book of Records) ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ. 1980ರಿಂದ ಎಲ್ಲಾ ಚುನಾವಣೆಗಳಲ್ಲಿ ಜಯಗಳಿಸಿರುವ ಹೊರಟ್ಟಿ ಅವರು ವಿಧಾನ ಪರಿಷತ್ ಪ್ರವೇಶಿಸಿ 43 ವರ್ಷ 201 ದಿನಗಳಾಗಿವೆ. 2022ರಲ್ಲೇ ಅವರ ಹೆಸರು ಲಂಡನ್ನ …
Read More »ಇಂಡಿಯಾ ಒಕ್ಕೂಟ ಹೆಚ್ಚು ದಿನ ಉಳಿಯುವುದಿಲ್ಲ: ಬೊಮ್ಮಾಯಿ
ಬೆಂಗಳೂರು: ಕಾಂಗ್ರೆಸ್ (congress) ನೇತೃತ್ವದ ಇಂಡಿಯಾ (INDIA) ಒಕ್ಕೂಟ ಮುಂದಿನ ದಿನಗಳಲ್ಲಿ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ (bengaluru) ಬುಧವಾರ ಮಾತನಾಡಿದ ಅವರು, ಈಗಾಗಲೇ ಇಂಡಿಯಾ ಒಕ್ಕೂಟದಿಂದ ಪಶ್ಚಿಮ ಬಂಗಾಳ (west bengal) ಮುಖ್ಯಮಂತ್ರಿ (cm) ಮಮತಾ ಬ್ಯಾನರ್ಜಿ (Mamata Banerjee), ಎನ್ಸಿಪಿ (NCP) ಮುಖ್ಯಸ್ಥ ಶರದ್ ಪವಾರ್ (sharad Pawar), ಬಿಹಾರ (bihar) ಸಿಎಂ ನಿತೀಶ್ ಕುಮಾರ್ (nitish kumar) …
Read More »ಶೋಭಾ ಕರಂದ್ಲಾಜೆ ಭಾಷಣದ ವೇಳೆ ಗಡದ್ ನಿದ್ದೆಗೆ ಜಾರಿದ ಸಂಸದ ಜಿಎಸ್ ಬಸವರಾಜ್
ತುಮಕೂರು, ಜ.24: ತುಮಕೂರಿನ(Tumakuru) ಎಪಿಎಮ್ಸಿ ಆವರಣದಲ್ಲಿ ಹಮ್ಮಿಕೊಂಡಿದ್ದ ಕೊಬ್ಬರಿ ಉಂಡೆ ಖರೀದಿ ಕೇಂದ್ರ ವೇದಿಕೆ ಕಾರ್ಯಕ್ರಮದಲ್ಲಿ ಸಚಿವೆಶೋಭಾ ಕರಂದ್ಲಾಜೆಭಾಷಣ ಮಾಡುತ್ತಿದ್ದ ವೇಳೆ ಸಂಸದ ಜಿಎಸ್ ಬಸವರಾಜ್(GS Basavaraj) ಅವರು ಗಡದ್ ನಿದ್ದೆಗೆ ಜಾರಿದ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ರೈತರಿಗೆ ನಿರಂತರವಾಗಿ ಸಮಸ್ಯೆ ಇದೆ. ಸರಿಯಾದ ಸಮಯದಲ್ಲಿ ಮಳೆ ಬೆಳೆ ಬರಲ್ಲ, ಇದನ್ನ ಶತಮಾನಗಳಿಂದ ರೈತರು ಅನುಭವಿಸಿಕೊಂಡು ಬಂದಿದ್ದಾರೆ. ಸಣ್ಣ- ಮಧ್ಯಮ ರೈತರು ದೇಶದಲ್ಲಿ 80% ಹೆಚ್ಚು ಇದ್ದಾರೆ. ಜೊತೆಗೆ ನಮ್ಮದು …
Read More »ಬಿಜೆಪಿಗೆ ವಾಪಸ್ ಆಗುವಂತೆ ಜಗದೀಶ್ ಶೆಟ್ಟರ್ಗೆ ಬಂಪರ್ ಆಫರ್: ಏನದು ಆಫರ್? ಇದಕ್ಕೆ ಮಾಜಿ ಸಿಎಂ ಓಕೆ ಅಂತಾರಾ?
ಬೆಂಗಳೂರು, : ವಿಧಾನಸಭೆ ಚುನಾವಣೆ (Karnataka Assembly Elections 2023) ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ (C0ngress) ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಅವರನ್ನು ವಾಪಸ್ ಕರೆದುಕೊಳ್ಳುವ ಕಾರ್ಯಗಳು ನಡೆದಿವೆ. ಶೆಟ್ಟರ್ ಜತೆ ಮಾತುಕತೆ ನಡೆಸಬಹುದು ಎಂಬ ಹಸಿರು ನಿಶಾನೆಯನ್ನು ಪಕ್ಷದ ವರಿಷ್ಠರು ರಾಜ್ಯ ನಾಯಕರಿಗೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಕೆಲ ನಾಯಕರು ಶೆಟ್ಟರ್ ಮನವೊಲಿಕೆ ಮುಂದಾಗಿದ್ದಾರೆ. ಅಲ್ಲದೇ ಅವರಿಗೆ ಈ ಬಾರಿಯ …
Read More »ಕರುನಾಡ ಭಕ್ತರಿಗೆ ರಾಮಲಲ್ಲಾ ದರ್ಶನ; ರಾಜ್ಯದಿಂದ ಎರಡು ರೈಲು
ಹುಬ್ಬಳ್ಳಿ: ಕರುನಾಡ 3,500 ಭಕ್ತರಿಗೆ ಫೆ. 19ರಂದು ಅಯೋಧ್ಯೆ ರಾಮಲಲ್ಲಾನ ದರ್ಶನ ಭಾಗ್ಯ ಕಲ್ಪಿಸಲಾಗಿದ್ದು, ರಾಜ್ಯದಿಂದ ಎರಡು ವಿಶೇಷ ರೈಲುಗಳು ಅಯೋಧ್ಯೆಗೆ ತೆರಳಲಿವೆ. ಉತ್ತರ ಭಾರತದಲ್ಲಿ ವಿಪರೀತ ಚಳಿ ಕಾರಣ ಅಲ್ಲಿನ ರಾಜ್ಯಗಳ ಭಕ್ತರಿಗೆ ಮೊದಲಿಗೆ ಶ್ರೀರಾಮಲಲ್ಲಾನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಫೆಬ್ರವರಿ ಎರಡನೇ ವಾರದಿಂದ ಚಳಿ ಕಡಿಮೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ರಾಜ್ಯಗಳ ಭಕ್ತರಿಗೆ ದರ್ಶನಕ್ಕೆ ಸೂಚಿಸಲಾಗಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಸಂಘ ಪರಿವಾರ ಪ್ರಯಾಣದ ಸಂಯೋಜನ …
Read More »