Breaking News

Yearly Archives: 2024

ಹಳ್ಳಿ ಹುಡಗನ ಕೈಚಳಕ: ಜೋಳ, ಅಕ್ಕಿಯಿಂದ ಭವ್ಯ ಶ್ರೀರಾಮಮಂದಿರ ನಿರ್ಮಾಣ

ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅಯೋದ್ಯೆಯ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಇಂದು ಹುಬ್ಬಳಿಯಿಂದ ವಿಶೇಷ ವಿಮಾನದ ಮೂಲಕ ತೆರಳಿದರು. ಅಯೋದ್ಯೆಯ ಶ್ರೀರಾಮ ಮಂದಿರ ಟ್ರಸ್ಟ್‌ ಡಾ. ಕೋರೆ ಅವರಿಗೆ ಆಹ್ವಾನ ನೀಡಿದ್ದು, ಸಮಾರಂಭದಲ್ಲಿ ಭಾಗಿಯಾಗುತ್ತಿದ್ದಾರೆ. ಹುಬ್ಬಳ್ಳಿಯಿಂದ ವಿಶೇಷ ವಿಮಾನದ ಮೂಲಕ ಕೆಎಲ್ ಇ ಸಂಸ್ಥೆಯ ನಿರ್ದೇಶಕರಾದ ಶಂಕರಣ್ಣ ಮುನವಳ್ಳಿ, ಸ್ವರ್ಣ ಜ್ವೆಲರ್ಸ ಗ್ರುಪನ ಅಧ್ಯಕ್ಷರಾದ ಪ್ರಸಣ್ಣಾ ಅವರು ಸೇರಿದಂತೆ ಸುಮಾರು 8 ಜನರ ತಂಡವು ಪ್ರಯಾಣ …

Read More »

ಹಳ್ಳಿ ಹುಡಗನ ಕೈಚಳಕ: ಜೋಳ, ಅಕ್ಕಿಯಿಂದ ಭವ್ಯ ಶ್ರೀರಾಮಮಂದಿರ ನಿರ್ಮಾಣ

ಗದಗ, ಜನವರಿ 21: ಅಯೋಧ್ಯೆಯಲ್ಲಿ (Ayodhya) ನಾಳೆ (ಜ.22) ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯಾಗಲಿದೆ. ಪ್ರಾಣ ಪ್ರತಿಷ್ಠೆಯನ್ನು ಕಣ್ತುಂಬಿಕೊಳ್ಳಲು ಅಸಂಖ್ಯ ಜನರು ಕಾಯುತ್ತಿದ್ದಾರೆ. ಭಕ್ತರು ವಿವಿಧ ರೂಪದಲ್ಲಿ ಪ್ರಭು ಶ್ರೀರಾಮಚಂದ್ರನಿಗೆ (Sri Ram) ತಮ್ಮ ಭಕ್ತಿಯನ್ನು ಸಮರ್ಪಿಸುತ್ತಿದ್ದಾರೆ. ಇದೀಗ ಗದಗ ಜಿಲ್ಲೆಯ ಚಿಕ್ಕಹಂದಿಗೋಳ ಗ್ರಾಮದ ಯುವ ಕಲಾವಿದ ನಾಗರಾಜ ಕಮ್ಮಾರ ಅವರು 15 ಕೆಜಿ ಜೋಳ, 2 ಕೆಜಿ ಅಕ್ಕಿಯಲ್ಲಿ 12 ಅಡಿ ಎತ್ತರ, 10 ಅಡಿ ಅಗಲ ವಿಸ್ತೀರ್ಣದಲ್ಲಿ ಶ್ರೀರಾಮಮಂದಿರ …

Read More »

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಮುಹೂರ್ತ ನಿಗದಿಪಡಿಸಿದ್ದು ಬೆಳಗಾವಿಯ ವಿದ್ಯಾವಿಹಾರ ವಿದ್ಯಾಲಯ ಕುಲಪತಿ

ಬೆಳಗಾವಿ, :ಅಯೋಧ್ಯೆಯಲ್ಲಿ (Ayodhya) ಭವ್ಯ ರಾಮಮಂದಿರ (Ram Mandir) ನಿರ್ಮಾಣವಾಗಿದೆ. ಜನವರಿ 22 ರಂದು ರಾಮಲಲ್ಲಾ (ಬಾಲ ರಾಮ)ನ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ನಂತರ ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಜ.22ರಂದು ಪಂಚಾಂಗದ ಪ್ರಕಾರ ಮೃಗಶಿರಾ ನಕ್ಷತ್ರವಿದೆ. ಆ ದಿನ ಮಧ್ಯಾಹ್ನ 12.15ರಿಂದ 12.45ರ ನಡುವೆ ವಿಗ್ರಹವನ್ನು ಗರ್ಭಗುಡಿ ಯಲ್ಲಿ ಪ್ರತಿಷ್ಠಾಪನೆ ಮಾಡಿ, ಪ್ರಾಣ ತುಂಬಲಾಗುತ್ತದೆ. ಈ ಸಮಯದಲ್ಲಿ ಅಭಿಜಿನ್ ಮುಹೂರ್ತವಿರುತ್ತದೆ. ಇದೇ ಸಮಯದಲ್ಲಿ ರಾಮನ ಜನನವಾಯಿತು ಎಂಬ ಕಾರಣದ ಜತೆಗೆ, …

Read More »

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ಬೆಳಗಾವಿಯಲ್ಲಿ ಶೋಭಾಯಾತ್ರೆಗೆ ಅನುಮತಿ ಕೊರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಳಗಾವಿ, : ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾನೆಹಿನ್ನೆಲೆ ಜಿಲ್ಲೆಯಲ್ಲಿ ಶೋಭಾಯಾತ್ರೆಗೆ ಅನುಮತಿ ಕೊರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ನ ಧಾರವಾಡ ವಿಭಾಗೀಯ ಪೀಠ​ ವಜಾಗೊಳಿಸಿ ಆದೇಶ ಹೊರಡಿಸಿದೆ. ಶ್ರೀರಾಮ ಸೇನೆ ಹಿಂದೂಸ್ತಾನ್ ವತಿಯಿಂದ ನಾಳೆ ಮಧ್ಯಾಹ್ನ ಗಂಟೆಯಿಂದ ರಾತ್ರಿ 9 ಗಂಟೆ ವರೆಗೂ ಬೃಹತ್ ಶೋಭಾಯಾತ್ರೆ ಆಯೋಜಿಸಲಾಗಿತ್ತು. ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟ‌ನೆ ಸಂಸ್ಥಾಪಕ ರಮಾಕಾಂತ ಕೊಂಡುಸ್ಕರ ನೇತೃತ್ವದಲ್ಲಿ ನಗರದ ಸಂಭಾಜಿ ವೃತ್ತದಿಂದ ಶಹಾಪೂರ ವರೆಗೂ ಶೋಭಾಯಾತ್ರೆ ನಡೆಸಲು ಮುಂದಾಗಿದ್ದರು. ಆದರೆ ಕಾನೂನು …

Read More »

ದೇವರು ದೊಡ್ಡವನು ಸಿದ್ದರಾಮಯ್ಯ ಸಿಎಂ ಆಗಿದ್ದಾರೆ: ಡಿಕೆಶಿ ವಿರುದ್ಧ ಜಾರಕಿಹೊಳಿ ವಾಗ್ದಾಳಿ

ಬೆಳಗಾವಿ, : ಸಿದ್ದರಾಮಯ್ಯ (Siddaramaiah) ಒಳ್ಳೆಯ ಸಿಎಂ ಆದ್ರೆ 2018ರಲ್ಲಿದ್ದಂತೆ ಈಗ ಇಲ್ಲ. ಕೊತ್ವಾಲ್‌ ಶಿಷ್ಯ ಡಿಸಿಎಂ ಆಗಿದ್ದಾರೆ. ಹೀಗಾಗಿ ಸಿದ್ದರಾಮಯ್ಯಗೆ ಬೆಲೆ ಇಲ್ಲ. ಕೊತ್ವಾಲ್‌ ಶಿಷ್ಯ ಸಿಎಂ ಆಗಿದ್ದರೆ ನಮ್ಮ ಆಸ್ತಿ ಎಲ್ಲಾ ಅವರ ಹೆಸರಿಗೆ ಆಗ್ತಿತ್ತು. ದೇವರು ದೊಡ್ಡವನು ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಆಗಿದ್ದಾರೆ. ಕೊತ್ವಾಲ್‌ ಶಿಷ್ಯ ನನ್ನ ವಿರುದ್ಧ 420 ಕೇಸ್ ಹಾಕಿಸಿದ್ದಾರೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೆಸರು ಹೇಳದೇ ಡಿಕೆ ಶಿವಕುಮಾರ್ …

Read More »

ಹುಬ್ಬಳ್ಳಿ | ಎಲ್ಲೆಡೆ ರಾಮಮಯ; ಗುಡಿ-ಮಂದಿರ ಕೇಸರಿಮಯ

ಹುಬ್ಬಳ್ಳಿ: ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಮತ್ತು ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಅದಕ್ಕೆ ಪೂರಕವಾಗಿ ವಾಣಿಜ್ಯ ನಗರಿಯೂ ಸಂಭ್ರಮದಿಂದ ಸಿದ್ಧಗೊಂಡಿದೆ. ನಗರದ ಪ್ರಮುಖ ವೃತ್ತ ಸೇರಿದಂತೆ ಗಲ್ಲಿಗಲ್ಲಿಯೂ ಕೇಸರಿ ಬಾವುಟಗಳಿಂದ ಸಿಂಗಾರಗೊಂಡಿದೆ.   ನಗರದ ದೇವಸ್ಥಾನಗಳು, ಮಠ-ಮಂದಿರಗಳು ರಾಮಧ್ವಜ, ಕೇಸರಿ ಬಾವುಟ ಹಾಗೂ ವಿದ್ಯುತ್‌ ದೀಪಗಳಿಂದ ಅಲಂಕಾರಗೊಂಡಿವೆ. ಗ್ರಾಮೀಣ ಭಾಗದ ಗುಡಿ, ಮಂದಿರಗಳನ್ನು ಸಹ ತಳಿರು-ತೋರಣಗಳಿಂದ ಸಿಂಗರಿಸಲಾಗಿದೆ. ವಿವಿಧ ಸಂಘ- ಸಂಸ್ಥೆಗಳು ಬಡಾವಣೆಗಳಲ್ಲಿ ರಾಮೋತ್ಸವಕ್ಕೆ ಸಿದ್ಧತೆ ಮಾಡಿಕೊಂಡಿವೆ. ದುರ್ಗದಬೈಲ್‌, ಗಣೇಶಪೇಟೆ, …

Read More »

ಜಾನುವಾರು ಜಾತ್ರೆ: ಭರ್ಜರಿ ವ್ಯಾಪಾರ

ಕಕ್ಕೇರಾ: ಪಟ್ಟಣದ ಸೋಮನಾಥ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಜಾನುವಾರು ಜಾತ್ರೆ ಭರ್ಜರಿಯಾಗಿ ನಡೆಯುತ್ತಿದೆ. ಭಾನುವಾರದವರೆಗೆ ಜಾನುವಾರು ಜಾತ್ರೆ ಇರಲಿದೆ. ರಾಯಚೂರು, ಕೊಪ್ಪಳ, ಬಾಲಗಕೋಟೆ, ವಿಜಯಪುರ, ಮಾನ್ವಿ, ಲಿಂಗಸುಗೂರು, ದೇವದುರ್ಗ, ತಾವರಗೇರಾ, ಕುಷ್ಟಗಿ, ತಾಳಿಕೋಟೆ, ಇಂಡಿ ಸೇರಿದಂತೆ ವಿವಿಧೆಡೆಯಿಂದ ರೈತಾಪಿ ವರ್ಗ ಹೆಚ್ಚಿನ ಸಂಖ್ಯೆಯಲ್ಲಿ ದನಗಳೊಂದಿಗೆ ಜಾತ್ರೆಗೆ ಆಗಮಿಸಿರುವುದು ಕಂಡುಬಂದಿತು.   ಜವಾರಿ ದೊಡ್ಡ ಪಡಿ, ಮೈಸೂರು ಕಿಲಾರಿ, ಕಿಲಾರಿ ತಳಿ, ದೇವಣಿ ಹೀಗೆ ನಾನಾ ತಳಿಗಳ ಎತ್ತುಗಳು ಇಲ್ಲಿ …

Read More »

ಕಲಬುರಗಿ | ಅಘೋಷಿತ ಸ್ಲಂ ನಿವಾಸಿಗಳಿಗೆ ತ್ರಿಶಂಕು ಸ್ಥಿತಿ

ಕಲಬುರಗಿ: ನಗರದಲ್ಲಿರುವ ಘೋಷಿತ ಕೊಳೆಗೇರಿಗಳಲ್ಲಿ ಕೆಲ ಪ್ರದೇಶಗಳ ಅರ್ಧದಷ್ಟು ಭಾಗ ಅಘೋಷಿತವಾಗಿ ಉಳಿದಿದ್ದು, ಜನರಿಗೆ ಹಲವು ಸಮಸ್ಯೆಗಳನ್ನು ತಂದೊಡ್ಡಿದೆ. ಸಂಜೀವನಗರ ಕೊಳೆಗೇರಿ ಪ್ರದೇಶ ಇದಕ್ಕೆ ಉತ್ತಮ ಉದಾಹರಣೆ. ಇದು ಖಾಸಗಿಯವರ ಜಾಗದಲ್ಲಿದೆ. ಕೆಲ ಭಾಗವನ್ನು ಕೊಳೆಗೇರಿ ಎಂದು ಘೋಷಿಸಲಾಗಿದೆ. 80 ಮನೆಗಳಿರುವ ಪ್ರದೇಶ ಅಘೋಷಿತವಾಗಿ ಉಳಿದಿದೆ. ಇಲ್ಲಿಯ ಜನರಿಗೆ ಹಕ್ಕುಪತ್ರಗಳಿಲ್ಲದ ಕಾರಣ ಸರ್ಕಾರದ ಸೌಲಭ್ಯಗಳೂ ದಕ್ಕುತ್ತಿಲ್ಲ. ಕೊಳೆಗೇರಿ ಅಭಿವೃದ್ಧಿ ಮಂಡಳಿಯೂ ಅಭಿವೃದ್ಧಿಗೆ ಮುಂದಾಗುತ್ತಿಲ್ಲ. ಇಲ್ಲಿನ ಜನಕ್ಕೆ ಸಮಸ್ಯೆಯ ಸರಪಳಿಯಿಂದ ಕಳಚಿಕೊಂಡು …

Read More »

ಬೆಳುವಾಯಿಯಲ್ಲಿ ಬೆಳಗುತ್ತಿದೆ 3.5 ವರ್ಷಗಳಿಂದ ನಂದಾದೀಪ

ಮೂಡುಬಿದಿರೆ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ 2020ರ ಆಗಸ್ಟ್‌ 5ರಂದು ಪ್ರಾರಂಭಗೊಂಡಿದ್ದರೆ ಮುನ್ನಾದಿನವೇ ಮೂಡುಬಿದಿರೆ ಸಮೀಪದ ಬೆಳುವಾಯಿ -ಅಳಿಯೂರು ರಸ್ತೆಯ ಬದಿಯಲ್ಲೇ ಇರುವ “ಸುರಕ್ಷಾ” ಹೆಸರಿನ ಮನೆಯಲ್ಲಿ ರಾಮ ಮಂದಿರ ನಿರ್ಮಾಣ ನಿರ್ವಿಘ್ನವಾಗಿ ನೆರವೇರಲೆಂಬ ಸಂಕಲ್ಪದೊಂದಿಗೆ ಬೆಳಗಿಸಿದ ನಂದಾ ದೀಪ ಇದುವರೆಗೂ ನಿರಂತರವಾಗಿ ಬೆಳಗುತ್ತಿದೆ.   ಬೆಳುವಾಯಿ ಬಿಜೆಪಿ ಸ್ಥಾನೀಯ ಸಮಿತಿ ಮಾಜಿ ಅಧ್ಯಕ್ಷ ಸುರೇಶ್‌ ಕುಮಾರ್‌ ಮನೆಮಂದಿಯ ಜತೆಗೂಡಿ ಇಂಥ ದೃಢಸಂಕಲ್ಪ ಮಾಡಿದ್ದು ಸೋಮವಾರಕ್ಕೆ ಸರಿಯಾಗಿ 1,267 …

Read More »

ರಾಯಬಾಗ:ಪಾಳು ಬಿದ್ದ ಮೊರಬ ಶಾಲೆ ಶಿಕ್ಷಕರ ವಸತಿ ಸಮುಚ್ಚಯ

ರಾಯಬಾಗ: ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡುತ್ತಿದ್ದು, ಅನುದಾನದಡಿ ಕೈಗೊಳ್ಳುವ ಅಭಿವೃದ್ಧಿ ಯೋಜನೆಗಳು ಕೆಲವೆಡೆ ಸದುಪಯೋಗವಾಗುತ್ತಿಲ್ಲ. ಅದಕ್ಕೆ ಉದಾಹರಣೆ ಎಂಬಂತೆ ತಾಲೂಕಿನ ಮೊರಬ ಸರ್ಕಾರಿ ಪ್ರೌಢಶಾಲೆ ಶಿಕ್ಷಕರಿಗೆ ಅನುಕೂಲವಾಗಲೆಂದು ಪ್ರೌಢಶಾಲೆ ಆವರಣದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸುಮಾರು 10 ವರ್ಷಗಳ ಹಿಂದೆ ನಿರ್ಮಿಸಿದ್ದ ವಸತಿ ನಿಲಯ ಸಮುಚ್ಚಯ ಈಗ ಪಾಳು ಬಿದ್ದಿದೆ.   ಶಿಕ್ಷಕರು ತಾವು ಕಾರ್ಯ ನಿರ್ವಹಿಸುವ ಶಾಲೆ ಹತ್ತಿರ ಕುಟುಂಬದೊಂದಿಗೆ ವಾಸಿಸಲಿ ಎಂಬ ಉದ್ದೇಶದಿಂದ ಈ …

Read More »