Breaking News

Yearly Archives: 2024

ಜೆಪಿಯ ವಿವಿಧ ಮೋರ್ಚಾಗಳಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ನೇಮಕ

ಬೆಂಗಳೂರು: ರಾಜ್ಯ ಬಿಜೆಪಿಯ (BJP Karnataka) ವಿವಿಧ ಮೋರ್ಚಾಗಳಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳನ್ನು ನೇಮಿಸಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆದೇಶ ಹೊರಡಿಸಿದ್ದಾರೆ. ಏಳು ಮೋರ್ಚಾಗಳಿಗೆ ತಲಾ ಇಬ್ಬರನ್ನು ನೇಮಕ ಮಾಡಲಾಗಿದ್ದು, ವಿವಿಧ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳ ಪಟ್ಟಿ ಇಲ್ಲಿದೆ.   ಮಹಿಳಾ ಮೋರ್ಚಾ ಶಿಲ್ಪಾ ಜಿ. ಸುವರ್ಣ, ಉಡುಪಿ ಡಾ. ಶೋಭಾ ಸಂಗನಗೌಡ, ಹಾವೇರಿ ಯುವ ಮೋರ್ಚಾ ಹರೀಶ್‌ ಪೂಂಜಾ, ದಕ್ಷಿಣ ಕನ್ನಡ ಸಂದೀಪ್‌ ರವಿ, ಬೆಂಗಳೂರು ದಕ್ಷಿಣ …

Read More »

ಫೆ.2ರಿಂದ ಹುಬ್ಬಳ್ಳಿ-ಪುಣೆ ವಿಮಾನಯಾನ ಸೇವೆ ಪುನರಾರಂಭ

ಹುಬ್ಬಳ್ಳಿ: ಹುಬ್ಬಳ್ಳಿ-ಪುಣೆ ಮಾರ್ಗದಲ್ಲಿ ಫೆಬ್ರವರಿ 2 ರಿಂದ ವಿಮಾನಯಾನ ಸೇವೆ ಪುನರಾರಂಭವಾಗಲಿದೆ. ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಪ್ರಸ್ತಾವನೆಯ ಮೇರೆಗೆ ಹುಬ್ಬಳ್ಳಿ-ಪುಣೆ ಮಾರ್ಗದಲ್ಲಿ (Hubli to Pune Flight) ವಿಮಾನಯಾನ ಸೇವೆ ಪುನರಾರಂಭಕ್ಕೆ ನಾಗರಿಕ ವಿಮಾನಯಾನ ಸಚಿವಾಲಯ ಅನುಮತಿ ನೀಡಿದೆ.   ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು, ನನ್ನ ಪ್ರಸ್ತಾವನೆಯ ಮೇರೆಗೆ ಹುಬ್ಬಳ್ಳಿ – ಪುಣೆ – ಹುಬ್ಬಳ್ಳಿ ಮಾರ್ಗದಲ್ಲಿ …

Read More »

ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು

ಮೂಡಲಗಿ:ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಲಿದ್ದು, ಈ ಪರಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾದAದು ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲೂಕಾ ಮಟ್ಟದ ಟಾಸ್ಕ್ ಪೋರ್ಸ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಾರದೋಳಗೆ ಆಯಾ ಗ್ರಾಮಗಳಲ್ಲಿನ …

Read More »

ಶಿಷ್ಯನ ಸಿನಿಮಾಕ್ಕೆ ಶಬ್ಬಾಷ್‌ ಎಂದ ಸಾಯಿ ಪ್ರಕಾಶ್‌!

ಬೆಂಗಳೂರು: ಸಂಕ್ರಾಂತಿಯ (Makara sankranti) ಶುಭ ಸಂದರ್ಭದಲ್ಲಿ ಹೊಸ ಚಿತ್ರವೊಂದು ಸೆಟ್ಟೇರಿದೆ. ರುದ್ರಶಿವ ನಿರ್ದೇಶನದ (Director Rudrashiva) ಶಬ್ಬಾಷ್‌ ಚಿತ್ರದ (Shabaah Movie) ಮುಹೂರ್ತ ಶ್ರೀ ಬಂಡೆ ಮಹಾಕಾಳಿ ಅಮ್ಮನವರ ಸನ್ನಿಧಾನದಲ್ಲಿ ನೆರವೇರಿತು. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ (Director OM Saiprakash) ಅವರು, ತಮ್ಮ ಶಿಷ್ಯನ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಶಬ್ಬಾಷ್‌ ಚಿತ್ರದ …

Read More »

ಮಕ್ಕಳಾಗಲಿಲ್ಲ ಎಂಬ ಬೇಸರದಲ್ಲಿ ಮಹಿಳೆ ಸಾವಿಗೆ ಶರಣು

ಕಲಬುರಗಿ: ಮಕ್ಕಳಾಗಲಿಲ್ಲ ಎಂಬ ಕೊರಗಿನಿಂದ 48 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಶರಣನಗರದಲ್ಲಿ‌ ಘಟನೆ ನಡೆದಿದ್ದು, ಶರಣಮ್ಮ ಶಿವಲಿಂಗಪ್ಪಾ ಖೇಡ್(48) ಅವರು ಬಾವಿಗೆ ಹಾರಿ ಜೀವನವನ್ನು ಅಂತ್ಯ ಮಾಡಿಕೊಂಡಿದ್ದಾರೆ. ಮಕ್ಕಳಾಗಲಿ ಎಂದು ನೂರು ದೇವರಿಗೆ ಹರಕೆ ಹೊತ್ತಿದ್ದ ಅವರ ಯಾವ ಪ್ರಯತ್ನವೂ ಫಲಿಸಿರಲಿಲ್ಲ. ಇದರಿಂದ ಜಿಗುಪ್ಸೆಗೊಂಡು ಅವರು ಪ್ರಾಣತ್ಯಾಗದ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಆಳಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಟೆಕ್ಕಿ ಆತ್ಮಹತ್ಯೆ

ಮಡಿಕೇರಿ: ಬೆಂಗಳೂರು ಮೂಲದ ಸಾಫ್ಟ್‌ ವೇರ್‌ ಎಂಜಿನಿಯರ್‌ (Software Engineer) ಒಬ್ಬರು ಮಡಿಕೇರಿಯ ಹೋಟೆಲ್‌ನಲ್ಲಿ (Lodge in Madikeri) ನೇಣು ಬಿಗಿದುಕೊಂಡು ಪ್ರಾಣಬಿಟ್ಟಿದ್ದಾರೆ (Self Harming). ಬೆಂಗಳೂರಿನ ಸಂದೇಶ್ (35) ಅತ್ಮಹತ್ಯೆಗೆ ಶರಣಾದವರು.   ಕಳೆದ 2 ದಿನಗಳಿಂದ ಹೊಟೆಲ್‌ನಲ್ಲಿ ತಂಗಿದ್ದ ಸಂದೇಶ್ ಅವರು ಕಿಟಕಿಯ ಸರಳಿಗೆ ಬಟ್ಟೆಯನ್ನೇ ನೇಣಾಗಿ ಮಾಡಿಕೊಂಡು ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದ್ದು, ಕೋಣೆಯಲ್ಲಿ ಡೆತ್‌ ನೋಟ್‌ ಕೂಡಾ ಸಿಕ್ಕಿದೆ. ಅದರಲ್ಲಿ ನನ್ನ …

Read More »

ಆಸ್ತಿ ತೆರಿಗೆ ವಿನಾಯಿತಿ (Tax Exemption) ಹಾಗೂ ದಂಡ ಕಡಿಮೆ ಮಾಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.

ಬೆಂಗಳೂರು: ಬೆಂಗಳೂರಲ್ಲಿ ಆಸ್ತಿ ತೆರಿಗೆ (Property Tax) ಪಾವತಿ ಕುರಿತ ನೋಟಿಸ್, ದುಬಾರಿ ದಂಡದ ವಿಚಾರವಾಗಿ ಅನೇಕ ದೂರುಗಳು ವ್ಯಕ್ತವಾಗುತ್ತಿದೆ. 30×40 ಅಳತೆಯ ನಿವೇಶನ, ಶೆಡ್ ಹೊಂದಿರುವವರಿಗೆ ಆಸ್ತಿ ತೆರಿಗೆ ವಿನಾಯಿತಿ (Tax Exemption) ಹಾಗೂ ದಂಡ ಕಡಿಮೆ ಮಾಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ಗಾಂಧಿನಗರದ ಶಿರೂರ್ ಉದ್ಯಾನವನದಲ್ಲಿ ಮಂಗಳವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ …

Read More »

ಪ್ರೇಮಿಗಳ ನಡುವೆ ಕಿರಿಕ್‌; ನಡುರಸ್ತೆಯಲ್ಲೇ ಯುವತಿಗೆ ಚೂರಿ ಹಾಕಿದ ಯುವಕ

ಶಿವಮೊಗ್ಗ : ಯುವಕನೊಬ್ಬ ನಡುರಸ್ತೆಯಲ್ಲೇ ತನ್ನ ಪ್ರೇಯಸಿಗೆ ಚೂರಿಯಿಂದ ಇರಿದ (lover stabbed at Shivamogga) ಘಟನೆ ಶಿವಮೊಗ್ಗದಲ್ಲಿ (Shivamogga news) ನಡೆದಿದೆ. ಪರಸ್ಪರ ಪ್ರೀತಿಸುತ್ತಿದ್ದ (Love Case) ಅವರಿಬ್ಬರ ನಡುವೆ ಯಾವುದೋ ಕಾರಣಕ್ಕೆ ಕಿರಿಕ್‌ ಉಂಟಾಗಿ ಭಾರಿ ಜಗಳ ನಡೆದಿದೆ. ಈ ನಡುವೆ ಯುವಕ ಆಕೆಗೆ ಚೂರಿಯಿಂದ ಇರಿದಿದ್ದಾನೆ. 28 ವರ್ಷದ ಚೇತನ್‌ ಮತ್ತು 22 ವರ್ಷದ ಅಂಬಿಕಾ ಒಂದೇ ಊರಿನವರು. ಶಿವಮೊಗ್ಗ ಜಿಲ್ಲೆಯ ಆಡೋನಹಳ್ಳಿ ಗ್ರಾಮದ ಇವರಿಬ್ಬರು ಪರಸ್ಪರ …

Read More »

ಹಾನಗಲ್‌ ಅತ್ಯಾಚಾರ ಕೇಸ್‌ ಮುಚ್ಚಿ ಹಾಕಲು ಲೈಸೆನ್ಸ್‌ ಕೊಟ್ಟ ಸಿದ್ದರಾಮಯ್ಯ; ಬೊಮ್ಮಾಯಿ ಕಿಡಿ

ಬೆಂಗಳೂರು: ಹಾನಗಲ್‌ನ (Hanagal Case) ಮಹಿಳೆಯ ಮೇಲೆ ನಡೆಸಲಾಗಿರುವ ಸಾಮೂಹಿಕ ಅತ್ಯಾಚಾರ (Gang Rape) ಪ್ರಕರಣವನ್ನು ಎಸ್‌ಐಟಿಗೆ ವಹಿಸಲು ಸಿಎಂ ಸಿದ್ದರಾಮಯ್ಯ (CM Siddaramaiah) ನಿರಾಕರಣೆ ಮಾಡುವ ಮೂಲಕ ಈ ಕೇಸ್‌ ಅನ್ನು ಮುಚ್ಚಿಹಾಕುವ ಸ್ಥಳೀಯ ಪೊಲೀಸರ ಪ್ರಯತ್ನಕ್ಕೆ ಲೈಸೆನ್ಸ್ ಕೊಟ್ಟಂತಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದ್ದಾರೆ.   ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಆಕ್ರೋಶವನ್ನು ಹೊರಹಾಕಿರುವ ಬಸವರಾಜ ಬೊಮ್ಮಾಯಿ, ಸಂತ್ರಸ್ತ ಮಹಿಳೆಗೆ ನ್ಯಾಯಕೊಡಿಸುವ …

Read More »

ಮಹಾರಾಷ್ಟ್ರ: ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ ಎನ್​​ಡಿಎ; ಸೀಟು ಹಂಚಿಕೆ ಕುರಿತು ಚರ್ಚೆ

ಮುಂಬೈ ಜನವರಿ 16: ಲೋಕಸಭಾ ಚುನಾವಣೆಗೆ (Lok sabaha Election) ದೇಶ ಸಜ್ಜಾಗಿದೆ. ಕಾಂಗ್ರೆಸ್ ನಾಯಕರಾಹುಲ್ ಗಾಂಧಿ(Rahul Gandhi) ಭಾರತ್ ಜೋಡೋ ನ್ಯಾಯ್ ಯಾತ್ರೆ ಕೈಗೊಂಡಿದ್ದಾರೆ. ಇಂಡಿಯಾ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಕುರಿತು ಚರ್ಚೆ ಆರಂಭವಾಗಿದೆ. ಇದೇ ವೇಳೆ ಬಿಜೆಪಿ (BJP) ನೇತೃತ್ವದ ಎನ್‌ಡಿಎಯಿಂದ ಲೋಕಸಭೆ ಸ್ಥಾನಗಳ ಹಂಚಿಕೆ ಕುರಿತು ಮಾತುಕತೆ ನಡೆಯುತ್ತಿದೆ. ಎನ್‌ಡಿಎಯಲ್ಲಿರುವ ಬಿಜೆಪಿ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ …

Read More »