ನವದೆಹಲಿ: ಮಹಾರಾಷ್ಟ್ರದ ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಬುಧವಾರ) ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಜಾರ್ಖಂಡ್ ವಿಧಾನಸಭೆಯ ಎರಡನೇ ಹಂತದ 38 ಕ್ಷೇತ್ರಗಳಲ್ಲೂ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದೆ. ಇತ್ತ ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಹಾಗೂ ನಾಂದೇಡ್ ಲೋಕಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, …
Read More »Yearly Archives: 2024
ಹೇರ್ ಡ್ರೈಯರ್’ ಸ್ಪೋಟಗೊಂಡು ಮಹಿಳೆಯ ಮುಂಗೈ. ಬೆರಳು ಕಟ್!
ಬಾಗಲಕೋಟೆ : ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಹೇರ್ ಡ್ರೈರ್ ಸ್ಪೋಟಗೊಂಡು ಮಹಿಳೆಯ 2 ಕೈಗಳು ಛಿದ್ರವಾಗಿರುವ ಘಟನೆ ನಡೆದಿದೆ. ಮಹಿಳೆಯೊಬ್ಬರು ಹೇರ್ ಡ್ರೈಯರ್ ಬಳಸುವಾಗ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಗಿದೆ. ಪರಿಣಾಮ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಕೋರಿಯರ್ ಓಪನ್ ಮಾಡಿ …
Read More »ಎಲೆಕ್ಟ್ರಿಕ್ ಬೈಕ್ ಶೋರೂಂ ನಲ್ಲಿ ಅಗ್ನಿ ಅವಘಡ ಕೇಸ್ : ಮಾಲೀಕ ನಾಪತ್ತೆ, `FIR’ ದಾಖಲು!
ಬೆಂಗಳೂರು: ಬೆಂಗಳೂರಿನ ರಾಜಾಜಿನಗರದ ಎಲೆಕ್ಟ್ರಿಕ್ ಬೈಕ್ ಶೋರೂಂ ಅಗ್ನಿ ಅವಘಡದಲ್ಲಿ ಯುವತಿ ಮೃತಪಟ್ಟ ಬೆನ್ನಲ್ಲೇ ಶೋರೂಂ ಮಾಲೀಕ ನಾಪತ್ತೆಯಾಗಿದ್ದು, ಎಫ್ ಐಆರ್ ದಾಖಲಾಗಿದೆ. ಎಲೆಕ್ಟ್ರೀಕ್ ಬೈಕ್ ಶೋರೂಂ ಅಗ್ನಿ ಅವಘಡ ಸಂಬಂಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದು, ಎಲೆಕ್ಟ್ರಿಕ್ ಬೈಕ್ ಶೋರೂಂ ಮಾಲೀಕ ಪುನೀತ್ ಗೌಡ ನಾಪತ್ತೆಯಾಗಿರುವುದು ತಿಳಿದುಬಂದಿದೆ. ದುರಂತದಲ್ಲಿ ಸಜೀವದಹನವಾಗಿದ್ದ ಯುವತಿ ಪ್ರಿಯಾ ಸಹೋದರ ಪ್ರತಾಪ್ ನೀಡಿರುವ ದೂರಿನ ಮೇರೆಗೆ ಶೋ ರೂಂ ಮಾಲೀಕ, ಮ್ಯಾನೇಜರ್ ವಿರುದ್ಧ …
Read More »ಅಳ್ನಾವರ | ಕೃಷಿ ಕಾರ್ಮಿಕರ ಕೊರತೆ: ಕಬ್ಬು, ಭತ್ತ ಕಟಾವು ಚುರುಕು
ಅಳ್ನಾವರ: ಮಲೆನಾಡಿನ ಸೆರಗಿನ ಈ ಭಾಗದಲ್ಲಿ ಮಳೆ ವಿರಮಿಸಿದ್ದು, ಮುಖ್ಯ ಬೆಳೆಗಳಾದ ಕಬ್ಬು, ಭತ್ತ ಕಟಾವು ಕಾರ್ಯ ಚುರುಕುಗೊಂಡಿದೆ. ಹಲವೆಡೆ ಬೆಳೆದ ಗೋವಿನಜೋಳ ಕಟಾವು ಮುಕ್ತಾಯದ ಹಂತದಲ್ಲಿದೆ. ತಾಲೂಕಿನಾದ್ಯಂತ ಹೊಲಗಳಲ್ಲಿ ಕಾರ್ಮಿಕರು ಒಕ್ಕಲು ಮಾಡುವ ನೋಟ ಎಲ್ಲೆಡೆ ಕಂಡುಬರುತ್ತಿದೆ. ತಾಲ್ಲೂಕಿನಲ್ಲಿ ಸುಮಾರು 1,895 ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಹಾಗೂ 1,740 ಹೆಕ್ಟೇರ್ ಭತ್ತ, 1,920 ಹೆಕ್ಟೇರ್ ಗೋವಿನಜೋಳ ಬೆಳೆಯಲಾಗಿದೆ ಎಂದು ಕೃಷಿ ಇಲಾಖೆ ತಿಳಿಸಿವೆ. ಹೊರ ರಾಜ್ಯದ ಕಾರ್ಮಿಕರು: ‘ಪ್ರತಿ …
Read More »ರೈತನ ಎರಡೂ ಕಾಲುಗಳ ಮೇಲೆ ಹರಿದ ಬಸ್ ಚಕ್ರ
ಹಾವೇರಿ: ಹಾವೇರಿ ಕೇಂದ್ರ ಬಸ್ ನಿಲ್ದಾಣದ ಪ್ರವೇಶದ್ವಾರದಲ್ಲಿ ರಸ್ತೆ ದಾಟುತ್ತಿದ್ದ ರೈತ ಕರಿಯಪ್ಪ ಮುಚ್ಚಿಕೊಪ್ಪನವರ ಕಾಲಿನ ಮೇಲೆ ಬಸ್ ಹರಿದು ಅಪಘಾತ ಸಂಭವಿಸಿದ್ದು, ಚಾಲಕನ ನಿರ್ಲಕ್ಷ್ಯ ಎಂದು ಆರೋಪಿಸಿದ ಸ್ಥಳೀಯರು, ವಾಹನ ಸಂಚಾರ ತಡೆದು ರಸ್ತೆಯಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು. ‘ಕನಕಾಪುರದ ರೈತ ಕರಿಯಪ್ಪ ಅವರು ಕೆಲಸ ನಿಮಿತ್ತ ಹಾವೇರಿಗೆ ಬಂದಿದ್ದರು. ಕೆಲಸ ಮುಗಿಸಿಕೊಂಡು ಊರಿಗೆ ಹೋಗಲೆಂದು ಹಾನಗಲ್ ರಸ್ತೆಯ ಮೂಲಕ ಬಸ್ ನಿಲ್ದಾಣದೊಳಗೆ ತೆರಳುತ್ತಿದ್ದರು. ಇದೇ ಸಂದರ್ಭದಲ್ಲಿ …
Read More »ಬಗರ್ಹುಕುಂ: ಹಕ್ಕುಪತ್ರಕ್ಕೆ ಆಗ್ರಹ, ಪ್ರತಿಭಟನೆ
ಧಾರವಾಡ: ಜಿಲ್ಲೆಯ ಎಲ್ಲ ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕುಪತ್ರಗಳನ್ನು ನೀಡಬೇಕು ಎಂಬುದು ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ಜಿಲ್ಲಾ ಘಟಕದವರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಕಡಪಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸಮಾವೇಶಗೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸರ್ಕಾರಗಳು ಕಾರ್ಪೋರೇಟ್ ಪರವಾದ ಕೃಷಿ …
Read More »ಮೀನುಗಾರಿಕೆಗೆ ಹೋದಾಗ ನೀರುಪಾಲು: ಇಬ್ಬರು ಮಕ್ಕಳ ಮೃತದೇಹ ಪತ್ತೆ; ತಂದೆಗಾಗಿ ಶೋಧ
ಯಮಕನಮರಡಿ(ಬೆಳಗಾವಿ ಜಿಲ್ಲೆ): ಸಮೀಪದ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ತಂದೆಯೊಂದಿಗೆ ಮೀನುಗಾರಿಕೆಗೆ ಹೋದಾಗ ನೀರುಪಾಲಾಗಿದ್ದ ಇಬ್ಬರು ಮಕ್ಕಳ ಮೃತದೇಹ ಸೋಮವಾರ ಸಂಜೆ ಪತ್ತೆಯಾಗಿವೆ. ಬೆನಕನಹೊಳಿಯ ರಮೇಶ ಅಂಬಲಿ(15), ಯಲ್ಲಪ್ಪ ಅಂಬಲಿ(13) ಮೃತರು. ಅವರ ತಂದೆ ಲಕ್ಷ್ಮಣ ಅಂಬಲಿ(45) ಪತ್ತೆಗಾಗಿ ಅಗ್ನಿಶಾಮಕ ದಳ ತಂಡ ಹಾಗೂ ಪೊಲೀಸರಿಂದ ಕಾರ್ಯಾಚರಣೆ ಮುಂದುವರಿದಿದೆ. ‘ಲಕ್ಷ್ಮಣ ಅವರು ಘಟಪ್ರಭಾ ನದಿ ಸೇತುವೆ ಮೇಲೆ ಭಾನುವಾರ ರಾತ್ರಿ ಬೈಕ್ ನಿಲ್ಲಿಸಿ ತಮ್ಮ ಇಬ್ಬರು ಮಕ್ಕಳೊಂದಿಗೆ ಮೀನುಗಾರಿಕೆಗಾಗಿ …
Read More »ನಮ್ಮ ಬೆಂಗಳೂರಿನಲ್ಲಿರುವ ಕ್ರಿಕೆಟ್ ಕ್ರೀಡಾಂಗಣದ ಹೆಸರಿರೋದು ಎಂ. ಚಿನ್ನಸ್ವಾಮಿ ಅವರ ಹೆಸರಲ್ಲಿ. ಅಷ್ಟೊಂದು ಘಟಾನುಘಟಿ ಕ್ರಿಕೆಟ್ ಪಟುಗಳಿದ್ದ ನಮ್ಮ ರಾಜ್ಯದಲ್ಲಿ ಇಂತಹ ದೊಡ್ಡ ಕ್ರಿಕೆಟ್ ಸ್ಥಾವರಕ್ಕೆ ಇವರ ಹೆಸರಿರಬೇಕಾದರೆ ಈ ಮಹನೀಯರ ಸಾಮರ್ಥ್ಯ ಎಂತದ್ದಿರಬಹುದು!
ಎಂ. ಚಿನ್ನಸ್ವಾಮಿ ನಮ್ಮ ಬೆಂಗಳೂರಿನಲ್ಲಿರುವ ಕ್ರಿಕೆಟ್ ಕ್ರೀಡಾಂಗಣದ ಹೆಸರಿರೋದು ಎಂ. ಚಿನ್ನಸ್ವಾಮಿ ಅವರ ಹೆಸರಲ್ಲಿ. ಅಷ್ಟೊಂದು ಘಟಾನುಘಟಿ ಕ್ರಿಕೆಟ್ ಪಟುಗಳಿದ್ದ ನಮ್ಮ ರಾಜ್ಯದಲ್ಲಿ ಇಂತಹ ದೊಡ್ಡ ಕ್ರಿಕೆಟ್ ಸ್ಥಾವರಕ್ಕೆ ಇವರ ಹೆಸರಿರಬೇಕಾದರೆ ಈ ಮಹನೀಯರ ಸಾಮರ್ಥ್ಯ ಎಂತದ್ದಿರಬಹುದು! ಮಂಗಳಂ ಚಿನ್ನಸ್ವಾಮಿ 1900 ಮಾರ್ಚ್ 29ರಂದು ಮಂಡ್ಯದಲ್ಲಿ ಜನಿಸಿದರು. ವೃತ್ತಿಯಲ್ಲಿ ವಕೀಲರಾದ ಚಿನ್ನಸ್ವಾಮಿ ಅವರು 1925ರಿಂದ 1975ರವರೆಗೆ ಸಕ್ರಿಯವಾಗಿ ವಕೀಲಿ ವೃತ್ತಿಯನ್ನು ನಡೆಸಿದವರು. ಅವರು ಅನೇಕ ಪ್ರಸಿದ್ಧ ಸಂಸ್ಥೆಗಳಿಗೆ ಕಾನೂನು ತಜ್ಞರಾಗಿದ್ದರು. …
Read More »ವೈದ್ಯರ ನಿರ್ಲಕ್ಷ್ಯದಿಂದ ಬೆಳಗಾವಿಯಲ್ಲಿ ಬಾಣಂತಿ ಸಾವು ರೊಚ್ಚಿಗೆದ್ದ ಕುಟುಂಬಸ್ಥರಿಂದ ಬೆಳಗಾವಿ ಬೀಮ್ಸ್ ಎದುರಿಗೆ ದಿಢೀರ್ ಪ್ರತಿಭಟನೆ!
ವೈದ್ಯರ ನಿರ್ಲಕ್ಷ್ಯದಿಂದ ಬೆಳಗಾವಿಯಲ್ಲಿ ಬಾಣಂತಿ ಸಾವು ರೊಚ್ಚಿಗೆದ್ದ ಕುಟುಂಬಸ್ಥರಿಂದ ಬೆಳಗಾವಿ ಬೀಮ್ಸ್ ಎದುರಿಗೆ ದಿಢೀರ್ ಪ್ರತಿಭಟನೆ! ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನಾಗನೂರ ತಾಂಡಾದ ಬಾಣಂತಿ ಕಲ್ಪನಾ ರಾಠೋಡ ಸಾವು ಮಧ್ಯರಾತ್ರಿ 2.30ರ ಸುಮಾರಿಗೆ ಶಸ್ತ್ರಚಿಕಿತ್ಸೆ ಮೂಲಕ ಗಂಡು ಮಗವಿಗೆ ಜನ್ಮ ನೀಡಿದ್ದ ಬಾಣಂತಿ ಮಗು ಮತ್ತು ತಾಯಿ ಆರೋಗ್ಯವಾಗಿ ಇರುವುದಾಗಿ ವೈದ್ಯರು ಹೇಳಿಕೆ ಇಂದು ಬೆಳಿಗ್ಗೆ 8.30ರವರೆಗೂ ಆರೋಗ್ಯವಾಗಿದ್ದ ಬಾಣಂತಿ ಕಲ್ಪನಾ ರಾಠೋಡ ಬಳಿಕ ಬಾಣಂತಿ ಆರೋಗ್ಯದಲ್ಲಿ ಏಕಾಏಕಿ …
Read More »ಬೆಳಗಾವಿಗೆ ಬೇಕು ಇನ್ನೊಂದು ಸಚಿವ ಸ್ಥಾನ: ಆಸಿಫ್ ಸೇಠ್
ಬೆಳಗಾವಿ: ‘ಬೆಳಗಾವಿ ಜಿಲ್ಲೆ ಅತ್ಯಂತ ದೊಡ್ಡದು. ಕನಿಷ್ಠ ಇನ್ನೊಂದು ಸಚಿವ ಸ್ಥಾನ ಕೊಡಬೇಕು. ಇಲ್ಲದಿದ್ದರೆ, ಜಿಲ್ಲೆಗೆ ಅನ್ಯಾಯ ಮಾಡಿದಂತಾಗುತ್ತದೆ’ ಎಂದು ಶಾಸಕ ಆಸಿಫ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದರು. ‘ಬೆಂಗಳೂರು ಮೊದಲನೇ ಮತ್ತು ಬೆಳಗಾವಿ ಎರಡನೇ ಅತಿ ದೊಡ್ಡ ಜಿಲ್ಲೆ. ಬೆಂಗಳೂರಿಗೆ ಎಷ್ಟು ಸಚಿವ ಸ್ಥಾನ ನೀಡಿದ್ದೀರಿ, ಬೆಳಗಾವಿಗೆ ಎಷ್ಟು ನೀಡಿದ್ದೀರಿ ಯೋಚಿಸಿ. ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ನನ್ನ ಸಮುದಾಯ ನನ್ನನ್ನೂ ಪ್ರಶ್ನಿಸುತ್ತಿದೆ. ಉತ್ತರ ಕರ್ನಾಟಕದಲ್ಲಿ ಏಕೆ ಅಲ್ಪಸಂಖ್ಯಾತರಿಗೆ …
Read More »