ಬೆಂಗಳೂರು, ನವೆಂಬರ್ 15: ಶಕ್ತಿ ಯೋಜನೆಯ ಪರಿಷ್ಕರಣೆ ಮಾಡಲಾಗುತ್ತದೆ, ನಿಲ್ಲಿಸಲಾಗುತ್ತದೆ ಎಂದು ಚರ್ಚೆ ಜೋರಾಗಿತ್ತು. ಇದರ ಮಧ್ಯೆ ರಾಜ್ಯ ಸರ್ಕಾರಿ ನೌಕರರು, ಸಾರಿಗೆ ನೌಕರರಿಗೆ ಆಗುತ್ತಿರುವ ಅನ್ಯಾಯದ ಕುರಿತು ಆಡಳಿತ ಪಕ್ಷ ಕಾಂಗ್ರೆಸ್ನ ಶಾಸಕ ರಾಜು ಕಾಗೆ ಅವರು ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಶಕ್ತಿ ಯೋಜನೆಗೆ ಬಹಳ ಜನರು ಶಾಪ ಹಾಕುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಈ ಹಿಂದೆ ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕದಲ್ಲಿ ಯಾವುದೇ …
Read More »Yearly Archives: 2024
ದರ್ಶನ್ ಮಧ್ಯಂತರ ಜಾಮೀನಿಗೆ ಕುತ್ತು: ಸುಪ್ರೀಂ ಮೇಲ್ಮನವಿಗೆ ಸರ್ಕಾರ ಅಸ್ತು!
ಆರೋಗ್ಯ ಸಮಸ್ಯೆಯ ಕಾರಣಕ್ಕೆ ಚಿಕಿತ್ಸೆ ಪಡೆಯಲು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿರುವ ನಟ ದರ್ಶನ್ಗೆ ಹೊಸ ಸಂಕಷ್ಟ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಆರೋಪಿ ಹಾಗೂ ನಟ ದರ್ಶನ್ ಅವರಿಗೆ ಇದೀಗ ಹೊಸ ಸಂಕಷ್ಟ ಸೃಷ್ಟಿಯಾಗಿದೆ. ನಟ ದರ್ಶನ್ ಅವರಿಗೆ ಬೆನ್ನು ನೋವು ಇರುವುದರಿಂದ ಚಿಕಿತ್ಸೆಗೆಂದು ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಆರು ವಾರಗಳ ಮಧ್ಯಂತ ಜಾಮೀನನ್ನು ನೀಡಲಾಗಿದೆ. ಅದರಲ್ಲಿ ಈಗಾಗಲೇ ಎರಡು ವಾರಕ್ಕೂ ಹೆಚ್ಚು ಸಮಯ ಆಗಿದೆ. ಇದೀಗ ಹೈಕೋರ್ಟ್ ನೀಡಿರುವ …
Read More »ಬೀಡಾಡಿ ದನಗಳ ಹಾವಳಿ: ತಡೆಗೆ ಮುಂದಾದ ಪುರಸಭೆ
ಬೀಡಾಡಿ ದನಗಳ ಹಾವಳಿ: ತಡೆಗೆ ಮುಂದಾದ ಪುರಸಭೆ ಚಿಕ್ಕೋಡಿ: ಪಟ್ಟಣದ ರಸ್ತೆಗಳ ಮೇಲೆ ಬೇಕಾಬಿಟ್ಟಿಯಾಗಿ ಜಾನುವಾರುಗಳನ್ನು ಬಿಟ್ಟಿದ್ದಾರೋ, ಅವರೆಲ್ಲರೂ ತಮ್ಮ ಜಾನುವಾರುಗಳನ್ನು ತೆಗೆದುಕೊಂಡು ಹೋಗಬೇಕು. ಇಲ್ಲದೇ ಹೋದಲ್ಲಿ ಗೋಶಾಲೆಗಳಿಗೆ ಜಾನುವಾರುಗಳನ್ನು ರವಾನೆ ಮಾಡುವುದಾಗಿ ಪುರಸಭೆ ಎಚ್ಚರಿಕೆ ನೀಡಿದೆ. ಬೀಡಾಡಿ ದನಗಳು ರಸ್ತೆ ಮೇಲೆ ತಿರುಗಾಡುವುದು, ಮಲಗುವುದು ಮಾಡುತ್ತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಹೀಗಾಗಿ ಮಕ್ಕಳು, ಪಾದಚಾರಿಗಳ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಕೂಡಲೇ ಬೀಡಾಡಿ ದನಗಳ ಮಾಲೀಕರು ತಮ್ಮ ತಮ್ಮ ಜಾನುವಾರುಗಳನ್ನು ಗುರುತಿಸಿ ತೆಗೆದುಕೊಂಡು …
Read More »ಬೈಲಹೊಂಗಲ | ಬೆಂಕಿ ಅವಘಡ: ಸುಟ್ಟು ಕರಕಲಾದ ಬಣವೆ
ಬೈಲಹೊಂಗಲ: ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಸೋಯಾಬೀನ್ ಕಾಳಿನ ಬಣವೆ ಸುಟ್ಟು ಕರಕಲಾದ ಘಟನೆ ತಾಲ್ಲೂಕಿನ ದೊಡವಾಡ ಗ್ರಾಮದ ಬುಧವಾರ ತಡರಾತ್ರಿ ಸಂಭವಿಸಿದೆ. ರೈತ ಸಿದ್ದಪ್ಪ ವೀರಭದ್ರಪ್ಪ ಹುದಲಿ ಅವರಿಗೆ ಸೇರಿದ ಬಣವೆಗೆ ಬೆಂಕಿ ಹೊತ್ತಿಕೊಂಡಿದೆ. ಬೈಲಹೊಂಗಲದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿದರು. ’11 ಎಕರೆಯಲ್ಲಿ ಬೆಳೆದಿದ್ದ ಸೋಯಾಬೀನ್ ಕಾಯಿಗಳನ್ನು ಒಂದೆಡೆ ರಾಶಿ ಮಾಡಿ ಇಟ್ಟಿದ್ದೆವು. ಇದರಿಂದ ಸುಮಾರು ₹5 ಲಕ್ಷ ಕೈಗೆಟುಕಬಹುದು ಎಂದು ಅಂದಾಜಿಸಿದ್ದೆವು. ಆದರೆ, …
Read More »ವಾಟ್ಸ್ಆಯಪ್ ನಿಷೇಧ ಕೋರಿದ್ದ ಪಿಐಎಲ್ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಐಟಿ ನಿಯಮಗಳನ್ನು ಪಾಲಿಸದ ವಾಟ್ಸ್ಆಯಪ್ಗೆ ನಿಷೇಧ ಹೇರಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಳ್ಳಿ ಹಾಕಿದೆ. ನ್ಯಾಯಮೂರ್ತಿಗಳಾದ ಎಂ.ಎಂ ಸುಂದರೇಶ್ ಹಾಗೂ ಅರವಿಂದ ಕುಮಾರ್ ಅವರಿದ್ದ ನ್ಯಾಯಪೀಠ ಈ ಬಗ್ಗೆ ತೀರ್ಪು ನೀಡಿದೆ. ಸರ್ಕಾರ ಹೊರಡಿಸಿರುವ ಐಟಿ ನಿಯಮಗಳನ್ನು ವಾಟ್ಸ್ಆಯಪ್ ಪಾಲಿಸುತ್ತಿಲ್ಲ. ಹೀಗಾಗಿ ಅದನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರ ಓಮನ್ಕುಟ್ಟನ್ ಕೆ.ಜಿ. …
Read More »ಪುರುಷರಿಗೆ ಸಾರಿಗೆ ಬಸ್ ಗಳಲ್ಲಿ ‘ಉಚಿತ ಪ್ರಯಾಣ’ ಪ್ರಸ್ತಾವನೆ ಸದ್ಯಕ್ಕೆ ಇಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ಹುಬ್ಬಳ್ಳಿ : ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ನಿನ್ನೆ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಕ್ಕಳ ಜೊತೆಗೆ ಸಂವಾದದಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಒಬ್ಬ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಪುರುಷರಿಗೂ ಕೂಡ ಶಕ್ತಿ ಯೋಜನೆ ಅಡಿಯಲ್ಲಿ ಸಾರಿಗೆ ಬಸವಗಳಲ್ಲಿ ಉಚಿತ ಪ್ರಯಾಣದ ಕುರಿತು ಸುಳಿವು ನೀಡಿದ್ದರು. ಆದರೆ ಈ ಕುರಿತಾಗಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮಾತನಾಡಿ, ಸಾರಿಗೆ ಬಸ್ ನಲ್ಲಿ ಪುರುಷರಿಗೆ ಉಚಿತ …
Read More »ಮಹಾರಾಷ್ಟ್ರದ ಚುನಾವಣಾ ಅಖಾಡಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಎಂಟ್ರಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಕರ್ನಾಟಕ ಗಡಿಗೆ ಹೊಂದಿಕೊಂಡಂತೆ ಇರುವ ಚಂದಗಡ್ ವಿಧಾನಸಭಾ ಕ್ಷೇತ್ರದ ತುಡಯೆ ಗ್ರಾಮದಲ್ಲಿ ಮಹಾ ವಿಕಾಸ ಅಘಾಡಿ (ಎಂವಿಎ) ಅಭ್ಯರ್ಥಿ ನಂದಾತಾಯಿ ಕುಪೆಕರ್ ಪರ ಸಚಿವ ಲಕ್ಷ್ಮೀ ಹೆಬ್ಬಾಳಕರ್ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಸಚಿವರು, ಮಹಾರಾಷ್ಟ್ರ ಮತ್ತು ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದ ಎಂವಿಎ ಒಕ್ಕೂಟವನ್ನು ಬೆಂಬಲಿಸಬೇಕು. ಕರ್ನಾಟಕದಲ್ಲಿ …
Read More »ರಾಜ್ಯ ಬಿಜೆಪಿಯಲ್ಲಿ ಭಿನ್ನಮತೀಯರಿಂದ ಪ್ರತ್ಯೇಕ ಹೋರಾಟ! ವಕ್ಫ್ ಅಕ್ರಮದ ವಿರುದ್ಧ ತೊಡೆತಟ್ಟಿದ ಅತೃಪ್ತರ ತಂಡ!
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ (Karnataka BJP) ಎಲ್ಲವೂ ಸರಿಯಿಲ್ಲ ಅನ್ನೋದು ಜಗಜ್ಜಾಹೀರಾಗಿರುವ ಸಂಗತಿ. ನಳಿನ್ ಕುಮಾರ್ ಕಟೀಲ್ ನಂತರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡುತ್ತಿದ್ದಂತೆ ಭಿನ್ನಮತೀಯರ ಗುಂಪು (BJP Rebels Team) ಸಕ್ರಿಯವಾಗಿತ್ತು. ಇದೀಗ ಮತ್ತೆ ಆಕ್ಟೀವ್ ಆಗಿರುವ ಬಿಜೆಪಿ ಭಿನ್ನಮತೀಯರ ಗುಂಪು ಇಂದು ಸುದ್ದಿಗೋಷ್ಠಿ ಕರೆದು ಮಹತ್ವದ ವಿಷಯಗಳನ್ನು ಬಹಿರಂಗಪಡಿಸಿದೆ. ಬಿಜೆಪಿ ರೆಬೆಲ್ ನಾಯಕರು ಮೊದಲ ಹಂತದ ಪ್ರತ್ಯೇಕ ಹೋರಾಟ ಘೋಷಣೆ ಮಾಡಿದ್ದು, ವಕ್ಪ್ …
Read More »ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದ ರಮೇಶ ಜಾರಕಿಹೊಳಿ,ಯತ್ನಾಳ,ಬೆಳಗ್ಗೆ 11.30ಕ್ಕೆ ಪತ್ರಿಕಾಗೋಷ್ಠಿ
ಬೆಂಗಳೂರು : ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಮುಖಂಡರು ಶುಕ್ರವಾರ ಪತ್ರಿಕಾಗೋಷ್ಠಿ ಕರೆದಿದ್ದಾರೆ. ಬೆಳಗ್ಗೆ 11.30ಕ್ಕೆ ಈ ಪತ್ರಿಕಾಗೋಷ್ಠಿ ನಡೆಯಲಿದೆ. ಮಾಜಿ ಸಚಿವರಾದ ರಮೇಶ ಜಾರಕಿಹೊಳಿ, ಬಸನಗೌಡ ಪಾಟೀಲ ಯತ್ನಾಳ, ಕುಮಾರ ಬಂಗಾರಪ್ಪ ಸೇರಿದಂತೆ ಹಲವು ನಾಯಕರು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳುವರು. ಬೆಂಗಳೂರು ಸದಾಶಿವನಗರದಲ್ಲಿರುವ ಕುಮಾರ ಬಂಗಾರಪ್ಪ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಯುವುದು. ಯಾವುದೇ ಕಾರಣದಿಂದ ವಿಜಯೇಂದ್ರ ನಾಯಕತ್ವವನ್ನು ಒಪ್ಪುವುದಿಲ್ಲ ಎಂದು ಘೋಷಿಸಿರುವ ಈ ನಾಯಕರು ಈಗಾಗಲೆ ಹಲವು …
Read More »ವಿದ್ಯಾರ್ಥಿಗಳಲ್ಲಿ ನಾಡು, ನುಡಿ ಚಿಂತನೆ ಬೆಳೆಸಿ: ಸಾಹಿತಿ ವಿ.ಕೆ. ಪಾಟೀಲ
ನರೇಗಲ್: ವಿದ್ಯಾರ್ಥಿಗಳಲ್ಲಿ ನಾಡು, ನುಡಿ, ಸಂಸ್ಕೃತಿ ಹಾಗೂ ಸಾಹಿತ್ಯದ ಬಗ್ಗೆ ಅಭಿರುಚಿ ಮತ್ತು ಚಿಂತನಾಶೀಲ ಮನೋಭಾವ ಬೆಳೆಸಿದರೆ ಕನ್ನಡ ಭಾಷೆಯ ಅಭಿವದ್ಧಿಗೆ ಇನ್ನಷ್ಟು ಸಹಕಾರಿಯಾಗಲಿದೆ ಎಂದು ಹಿರಿಯ ಸಾಹಿತಿ ವಿ.ಕೆ. ಪಾಟೀಲ ಹೇಳಿದರು. ಸಮೀಪದ ಜಕ್ಕಲಿ ಗ್ರಾಮದ ಅಂದಾನೆಪ್ಪ ಜ್ಞಾನಪ್ಪ ದೊಡ್ಡಮೇಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ರೋಣ ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ಬುಧವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು. ಕನ್ನಡ ನಾಡು-ನುಡಿ, ಇತಿಹಾಸಕ್ಕೆ ತನ್ನದೇ ಆದ ಪ್ರಾಮುಖ್ಯತೆ ಇದೆ. ಬೇರೆ …
Read More »