Breaking News

Yearly Archives: 2024

ಪ್ರಲ್ಹಾದ ಜೋಶಿ ರಾಜೀನಾಮೆ ನೀಡಲಿ: ಎಚ್‌.ಕೆ.ಪಾಟೀಲ

ಗದಗ: ‘ಕೊರೊನಾ ಕಾಲದ ಅಕ್ರಮದ ಕುರಿತ ತನಿಖೆಗೆ ಸಂವಿಧಾನದತ್ತವಾಗಿ ರಚನೆಯಾದ ಆಯೋಗದ ಮುಖ್ಯಸ್ಥ ನ್ಯಾಯಮೂರ್ತಿ ಮೈಕೆಲ್ ಡಿ. ಕುನ್ಹಾ ಅವರನ್ನು ಏಜೆಂಟ್‌ ಎಂದು ಕರೆದು, ಲಘುವಾಗಿ ಟೀಕಿಸಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಕ್ಷಣವೇ ರಾಜೀನಾಮೆ ನೀಡಬೇಕು’ ಎಂದು ಸಚಿವ ಎಚ್‌.ಕೆ.ಪಾಟೀಲ ಆಗ್ರಹಿಸಿದರು.   ‘ಯಾರು ಸಂವಿಧಾನವನ್ನು ಎತ್ತಿ ಹಿಡಿಯಬೇಕಿತ್ತೋ, ನ್ಯಾಯಾಂಗವನ್ನು ಗೌರವದಿಂದ ನೋಡಬೇಕಿತ್ತೋ ಅಂತಹವರೇ ನ್ಯಾಯಮೂರ್ತಿ ಡಿ. ಕುನ್ಹಾ ಬಗ್ಗೆ ಏಜೆಂಟ್ ಎಂದು ಹೇಳಿರುವುದು, ಆಯೋಗದ ಬಗ್ಗೆ ಲಘುವಾಗಿ ಟೀಕಿಸಿದ್ದು …

Read More »

ಶಿರಹಟ್ಟಿ: ಕಡಿಮೆ ಅವಧಿಯಲ್ಲಿ ಹೆಚ್ಚು ಇಳುವರಿ ಬಿಡುವ ಬೆಂಡೆಕಾಯಿ

ಶಿರಹಟ್ಟಿ: ತಾಲ್ಲೂಕಿನ ಸುಹನಹಳ್ಳಿಯ ಬಸವರಾಜ ನಾವಿ ಇವರ ಹೊಲದಲ್ಲಿ ಇತ್ತೀಚೆಗೆ 2024-25 ನೇ ಸಾಲಿನ ತಡ ಮುಂಗಾರು ಹಂಗಾಮಿನ ಮುಂಚೂಣಿ ಪ್ರಾತ್ಯಕ್ಷಿಕೆ ಯೋಜನೆಯಡಿಯಲ್ಲಿ ಬೆಂಡೆಕಾಯಿ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮ ಜರುಗಿತು. ಕೃಷಿ ವಿಜ್ಞಾನ ಕೇಂದ್ರದ ಕೃಷಿ ಎಂಜಿನಿಯರಿಂಗ್ ವಿಜ್ಞಾನಿ ವಿನಾಯಕ ನಿರಂಜನ್ ಮಾತನಾಡಿ, ಬೆಂಡೆಕಾಯಿ ಬೆಳೆಯಲ್ಲಿ ಅಧಿಕ ಹಾಗೂ ಗುಣಮಟ್ಟದ ಬೆಂಡೆಕಾಯಿ ಉತ್ಪಾದಕತೆಗಾಗಿ ಅರ್ಕಾ ನಿಖಿತಾ ಎಂಬ ಹೊಸ ಸಂಕರಣ ತಳಿಯನ್ನು ಪ್ರಾತ್ಯಕ್ಷಿಕೆ ಕೈಗೊಳ್ಳಲಾಗಿದೆ. ಸಮಗ್ರ ಬೆಳೆ ನಿರ್ವಹಣೆಯೊಂದಿಗೆ ಅಳವಡಿಸಲಾದ ಪ್ರಸ್ತುತ …

Read More »

ಮೀಸಲಾತಿ ಸಿಗದಿದ್ದರೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ: ಬಸನಗೌಡ ಪಾಟೀಲ ಯತ್ನಾಳ

ಮುಗಳಖೋಡ: ‘ಪಂಚಮಸಾಲಿ ಸಮುದಾಯಕ್ಕೆ ಡಿ.9ರೊಳಗೆ ಪ್ರವರ್ಗ ‘2ಎ’ ಮಿಸಲಾತಿ ಸಿಗದಿದ್ದರೆ, ವಿಧಾನಮಂಡಲ ಚಳಿಗಾಲ ಅಧಿವೇಶನ ವೇಳೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಇಲ್ಲಿನ ಬಸವಶ್ರೀ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಬುಧವಾರ ನಡೆದ ರಾಯಬಾಗ ತಾಲ್ಲೂಕಿನ ಪಂಚಮಸಾಲಿ ಸಮುದಾಯದ ಸಭೆಯಲ್ಲಿ ಮಾತನಾಡಿದ ಅವರು, ‘ರೈತರು, ವಿದ್ಯಾರ್ಥಿಗಳು, ವಕೀಲರು ಸೇರಿದಂತೆ ಪಂಚಮಸಾಲಿ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟದಲ್ಲಿ ಭಾಗವಹಿಸಲು ಸಿದ್ದರಾಗಬೇಕು’ ಎಂದು ಕರೆ ನೀಡಿದರು. …

Read More »

ಪಿಎಸ್‌ಐ ಹೆಸರಿನಲ್ಲಿ ಇನ್‌ಸ್ಟಾಗ್ರಾಂ ನಕಲಿ ಖಾತೆ ತೆರೆದವನ ಬಂಧನ

ಜಮಖಂಡಿ: ಶಹರ ಠಾಣೆ ಪಿಎಸ್‌ಐ ಅನೀಲ ಕುಂಬಾರ ಹೆಸರಿನಲ್ಲಿ ಐದು ನಕಲಿ ಫೇಸ್‌ಬುಕ್ ಖಾತೆ ಮತ್ತು ಒಂದು ಇನ್‌ಸ್ಟಾಗ್ರಾಂ ಖಾತೆ ತೆರೆದ ಆರೋಪಿಯನ್ನು ಬಂಧಿಸಲಾಗಿದೆ. ಪಿಎಸ್‌ಐ ಸಮವಸ್ತ್ರದ ಮೇಲಿನ ಹಾಗೂ ಇನ್ನಿತರ ಚಿತ್ರಗಳನ್ನು ಬಳಸಿಕೊಂಡು ರಾಜಕೀಯ ಮುಖಂಡರಿಗೆ ಹಾಗೂ ಮಹಿಳೆಯರಿಗೆ ಸಂದೇಶ ಕಳುಹಿಸಿ ವಂಚನೆ ಮಾಡುತ್ತಿದ್ದು ಹಾಗೂ ಹಣ ಬೇಡಿಕೆ ಇಡುತ್ತಿರುವ ಬಗ್ಗೆ ಮಾಹಿತಿ ತಿಳಿದಾಗ ಪಿಎಸ್‌ಐ ಅನೀಲ ಕುಂಬಾರ ಬಾಗಲಕೋಟೆ ಸಿಇಎನ್ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.   …

Read More »

ಮೂಲ ಸೌಕರ್ಯಕ್ಕೆ ಮೊದಲ ಆದ್ಯತೆ ನೀಡಿ: ಸಿಇಒ ಸ್ವರೂಪಾ

ಕಲಘಟಗಿ: ಗ್ರಾಮೀಣ ಭಾಗದ ಮೂಲ ಸೌಕರ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪಾ ಟಿ.ಕೆ.ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ದೇವಲಿಂಗಕೊಪ್ಪ, ಮುಕ್ಕಲ, ದುಮ್ಮವಾಡ, ಹಿರೇಹೊನ್ನಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗಳ ಆಲಿಸಿ ನರೇಗಾ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.   ಗ್ರಾಮೀಣ ಭಾಗದಲ್ಲಿ ಸ್ವಚ್ಛತೆ, ಆರೋಗ್ಯ ಕೇಂದ್ರ, ಶಾಲೆಗಳ ಶೌಚಾಲಯ, ಕುಡಿಯುವ ನೀರಿನ ಮೂಲಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲ್ಲೂಕು ಪಂಚಾಯಿತಿ ಇಒ ಪರಶುರಾಮ …

Read More »

ಕಲಘಟಗಿ: ಬಾಕಿ ₹73 ನೀಡಲು ಕಬ್ಬು ಬೆಳೆಗಾರರ ಮನವಿ

ಕಲಘಟಗಿ: ಕಬ್ಬು ಬೆಳೆಗಾರರ ಸಂಘಟನೆ ಹೋರಾಟದಿಂದ ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚದಲ್ಲಿ ಕಡಿತಗೊಳಿಸಿ ಪ್ರತಿ ಟನ್‌ ಕಬ್ಬಿಗೆ ₹183 ಹಳಿಯಾಳದ ಈಐಡಿ ಶುಗರ್ ಕಾರ್ಖಾನೆಯವರು ನೀಡಲು ಒಪ್ಪಿಕೊಂಡಿದ್ದು ಬಾಕಿ ಉಳಿದ ₹73 ಕೊಡಲು ಹಾಗೂ ವಿವಿಧ ಬೇಡಿಕೆ ಈಡೇರಿಸಲು ಜಿಲ್ಲಾ ಕಬ್ಬು ಬೆಳೆಗಾರರ ಸಂಘಟನೆಯಿಂದ ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ಈಚೆಗೆ ಮನವಿ ಸಲ್ಲಿಸಿದರು.   ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಶುರಾಮ ಎತ್ತಿನಗುಡ್ಡ ಮಾತನಾಡಿ, ‘ಕಳೆದ ವರ್ಷ …

Read More »

ನ. 22ಕ್ಕೆ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾ ಮರು ಬಿಡುಗಡೆ

ಹುಬ್ಬಳ್ಳಿ: ‘ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಸಿದ್ಧಪಡಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಲನಚಿತ್ರ ನವೆಂಬರ್‌ 22ರಂದು ರಾಜ್ಯದಾದ್ಯಂತ ಮರು ಬಿಡುಗಡೆಯಾಗಲಿದೆ’ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಂಸ್ಥಾಪಕ ಅಧ್ಯಕ್ಷ ಸುರೇಶ ಗೋಕಾಕ ಹೇಳಿದರು.   ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಒತ್ತಾಯದ ಮೇರೆಗೆ ಚಿತ್ರ ಮತ್ತೊಮ್ಮೆ ಬಿಡುಗಡೆಯಾಗಲಿದೆ. ರಾಯಣ್ಣನ ಸಾಹಸ ಹಾಗೂ ದೇಶಪ್ರೇಮವನ್ನು ಜನತೆಗೆ ತಿಳಿಸಬೇಕು ಎನ್ನುವುದು ಇದರ ಉದ್ದೇಶ’ ಎಂದರು. ಸಿನಿಮಾದ ಹಂಚಿಕೆದಾರ …

Read More »

ಸಮೃದ್ಧ ಕೃಷಿ: ಭರಪೂರ ಆದಾಯ

ಬೆಳಗಾವಿ: ಕೃಷಿ ರಂಗದಲ್ಲಿ ಸದಾ ಪ್ರಯೋಗಶೀಲರಾದ ನಿಪ್ಪಾಣಿ ತಾಲ್ಲೂಕಿನ ಸೌಂದಲಗಾ ಗ್ರಾಮದ ರೈತ ಸಂಜಯ ಶಿಂತ್ರೆ ಅವರ ಹೊಲಕ್ಕೆ ಕಾಲಿಟ್ಟರೆ ಸಾಕು; ಹತ್ತಾರು ಬಗೆಯ ಬೆಳೆಗಳ ದರ್ಶನವಾಗುತ್ತದೆ. ಕಬ್ಬು, ಹೂವು, ಹಣ್ಣು, ಎಲೆಗಳು, ಈರುಳ್ಳಿ ಹೀಗೆ… ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ವಾಣಿಜ್ಯ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತ, ಸಮಗ್ರ ಕೃಷಿಯಲ್ಲಿ ಅವರು ಖುಷಿ ಕಾಣುತ್ತಿದ್ದಾರೆ. ಜತೆಗೆ, ತಾಳೆ ಕೃಷಿಯೂ ಉತ್ತಮ ಆದಾಯ ನೀಡುತ್ತಿದೆ. ‘ನಾನು 18 ಎಕರೆ ಜಮೀನು ಹೊಂದಿದ್ದೇನೆ. ಯಾವುದೇ …

Read More »

ಬೆಂಬಿಡದ ಬಿಡಾಡಿ ದನಗಳ ಹಾವಳಿ

ಚಿಕ್ಕೋಡಿ: ಪಟ್ಟಣದ ಬಹುತೇಕ ರಸ್ತೆ, ಗಲ್ಲಿ, ಹೆದ್ದಾರಿ, ಮಾರುಕಟ್ಟೆಗಳಲ್ಲಿ ಬಿಡಾಡಿ ದನಗಳ ಹಾವಳಿ ವಿಪರೀತವಾಗಿದೆ. ಸಂಕೇಶ್ವರ- ಜೇವರ್ಗಿ, ನಿಪ್ಪಾಣಿ- ಮುಧೋಳ ಎರಡು ರಾಜ್ಯ ಹೆದ್ದಾರಿಗಳು ಪಟ್ಟಣದಲ್ಲಿ ಹಾದು ಹೋಗುವುದರಿಂದ ವಾಹನ ದಟ್ಟನೆ ಹೆಚ್ಚಾಗಿದೆ. ನಿತ್ಯ ಓಡಾಡುವ ವಾಹನ ಸವಾರರು ಬಿಡಾಡಿ ದನಗಳ ಹಾವಳಿಯಿಂದ ತೊಂದರೆ ಅನುಭವಿಸುತ್ತಿದ್ದಾರೆ.   ಶೈಕ್ಷಣಿಕ ಜಿಲ್ಲಾ ಕೇಂದ್ರವೂ, ಉಪ ವಿಭಾಗ ಕೇಂದ್ರವನ್ನು ಹೊಂದಿರುವ ಚಿಕ್ಕೋಡಿ ಪಟ್ಟಣಕ್ಕೆ ಪ್ರತಿದಿನ ಸಹಸ್ರಾರು ಜನರು ತಮ್ಮ ಕೆಲಸಕ್ಕೆ ಆಗಮಿಸುತ್ತಾರೆ. ಹಗಲಿರುಳು 50- …

Read More »

CM ಸಿದ್ದರಾಮಯ್ಯರನ್ನು ಯಾರಾದರೂ ಮುಟ್ಟಲು ಆಗುವುದೇ?: ಸಚಿವ ವಿ.ಸೋಮಣ್ಣ‌ ವ್ಯಂಗ್ಯ

ಬೆಳಗಾವಿ: ‘ನನ್ನನ್ನು ಮುಟ್ಟಿದರೆ ಜನ ಸುಮ್ಮನೇ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಸಿ.ಎಂ ಅವರನ್ನು ಯಾರಾದರೂ ಮುಟ್ಟಲು ಆಗುತ್ತದೆಯೇ? ಅವರ ಮಾತಿನ ಮರ್ಮವನ್ನು ಅವರೇ ಅರ್ಥ ಮಾಡಿಕೊಳ್ಳಬೇಕು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವ್ಯಂಗ್ಯ ಮಾಡಿದರು.   ನಗರದಲ್ಲಿ ಗುರುವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ‘ಸಿ.ಎಂ ಆದವರನ್ನು ಯಾರಾದರೂ ಮುಟ್ಟಿದರೆ ಪೊಲೀಸರು ಕೇಸ್ ಮಾಡಿ ಒಳಗೆ ಹಾಕುತ್ತಾರೆ. ಮುಟ್ಟಲು ಆಗುವುದಿಲ್ಲ. ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವ …

Read More »