Breaking News

Yearly Archives: 2025

ಈ ದಿನದಂದು ಬಾರ್ ಬಂದ್, ಬೆಂಗಳೂರಿನಲ್ಲಿ ಎಣ್ಣೆ ಸಿಗಲ್ಲ

ಬೆಂಗಳೂರು, (ಆಗಸ್ಟ್ 29): ಸಿಲಿಕಾನ್ ಸಿಟಿ ಬೆಂಗಳೂರು (Bengaluru) ನಗರದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ (ganesh idol impression) ಕಾರ್ಯಕ್ರಮಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್  31 ಹಾಗೂ ಸೆಪ್ಟಂಬರ್ 14ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ (liquor) ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳು ವಿಸರ್ಜನೆ ನಡೆಯುವುದರಿಂದ   ಕಿಡಿಗೇಡಿಗಳು ಮಧ್ಯ ಸೇವಿಸಿ ಗಲಾಟೆ ಮಾಡುವ ಸಾಧ್ಯತೆ ಇರುವುದರಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. …

Read More »

50% ಟ್ರಾಫಿಕ್ ಫೈನ್ ಡಿಸ್ಕೌಂಟ್: ಒಂದೇ ವಾರದಲ್ಲಿ ಕೋಟ್ಯಾಂತರ ರೂ. ಸಂಗ್ರಹ

ಬೆಂಗಳೂರು, (ಆಗಸ್ಟ್ 30):ಸಂಚಾರ ನಿಯಮ ಉಲ್ಲಂಘನೆ (Traffic Rules Break) ಮಾಡಿ ದಂಡ ಕಟ್ಟದೇ (Traffic Fine) ಬಾಕಿ ಉಳಿಸಿಕೊಂಡಿದ್ದ ವಾಹನ ಸವಾರರಿಗೆ ಸರ್ಕಾರ 50% ಡಿಸ್ಕೌಂಡ್ ನೀಡಿದ್ದು, ವಾಹನ ಮಾಲೀಕರು ಈ ಆಫರ್ ಅನ್ನು ಭರ್ಜರಿಯಾಗಿ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪೂಕರವೆಂಬಂತೆ ಬೆಂಗಳೂರಿನಲ್ಲಿ (Bengaluru) ಒಂದೇ ವಾರದಲ್ಲಿ ಬರೋಬ್ಬರಿ 21 ಕೋಟಿ 86 ಸಾವಿರ ರೂ. ದಂಡದ ಹಣ ಸಂಗ್ರಹವಾಗಿದೆ. ಇದರೊಂದಿಗೆ 50% ಡಿಸ್ಕೌಂಟ್ ಆಫರ್​​ ಶುರುವಾದ ಒಂದು ವಾರದೊಳಗೆ ಅಂದ್ರೆ ಆಗಸ್ಟ್ 23ರಿಂದ ಆಗಸ್ಟ್ 29ರವರೆಗೆ …

Read More »

ಅತ್ಯಾಚಾರ, ದರೋಡೆ ಪ್ರಕರಣ: ಆರೋಪಿ ಮೇಲೆ ಕಿತ್ತೂರು ಪಿಎಸ್ಐ ಫೈರಿಂಗ್

ಬೆಳಗಾವಿ: ದರೋಡೆ, ಅತ್ಯಾಚಾರ ಪ್ರಕರಣದಡಿ ಪರಿಶೀಲನೆ ಮಾಡುತ್ತಿದ್ದ ಪೊಲೀಸರ ಮೇಲೆ ಆರೋಪಿ ಹಲ್ಲೆಗೆ ಯತ್ನಿಸಿದ ಹಿನ್ನೆಲೆ ಆತನ ಮೇಲೆ ಪಿಎಸ್​ಐ ಫೈರಿಂಗ್​ ಮಾಡಿರುವ ಘಟನೆ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು (ಶನಿವಾರ) ಬೆಳಗ್ಗೆ ನಡೆದಿದೆ. ಬೆಳಗ್ಗೆ 6 ಗಂಟೆಗೆ ಆರೋಪಿ ರಮೇಶ ತಿಲಾರಿ ಎಂಬುವವನನ್ನು ಬಂಧಿಸಲು ಹೋದಾಗ ಷರೀಫ್ ದಫೇದಾರ್ ಸೇರಿ ಮತ್ತಿಬ್ಬರು ಪೊಲೀಸ್ ಕಾನ್​​ಸ್ಟೆಬಲ್​​ಗಳ ಮೇಲೆ ಚಾಕು ಇರಿದು ಪರಾರಿಗೆ ಯತ್ನಿಸಿದ್ದ. ಈ ವೇಳೆ ಪಿಎಸ್ಐ ಪ್ರವೀಣ ಗಂಗೊಳ್ಳಿ …

Read More »

ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್…

ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್… ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ ವಿಜಯಪುರ ಎಸ್ಪಿ. ನಿಂಬರಗಿ ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್… ಸಾಮಾಜೀಕ ಜಾಲತಾಣದ ಮೇಲೆ ತೀವ್ರ ನಿಗಾ ಜಿಲ್ಲಾಡಳಿತದ ಸೂಚನೆ ಪಾಲಿಸಿ ವಿಜಯಪುರ ಎಸ್ಪಿ. ಲಕ್ಷ್ಮಣ ನಿಂಬರಗಿ ಸೂಚನೆವಿಜಯಪುರದಲ್ಲಿ ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್ ಹಿನ್ನೆಲೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಪೂರ್ವ ತಯಾರಿಯನ್ನು ಮಾಡಿಕೊಂಡಿದ್ದು, …

Read More »

ಅಕ್ರಮ ಸಿಲಿಂಡರ್ ಮಾರಾಟ ಅಡ್ಡೆಗಳ ಮೇಲೆ ಪೊಲೀಸ್ ದಾಳಿ

BGLKT POLICE RAID ON ILLEGAL GAS STORAGEಅಕ್ರಮ ಸಿಲಿಂಡರ್ ಮಾರಾಟ ಅಡ್ಡೆಗಳ ಮೇಲೆ ಪೊಲೀಸ್ ದಾಳಿ ೨೮ ಸಿಲಿಂಡರಗಳು ವಶ; ಸ್ಪೋಟದ ಹಿನ್ನಲೆ ಎಚ್ಚೆತ್ತ ಖಾಕಿಅಕ್ರಮ ಸಿಲಿಂಡರ್ ಮಾರಾಟ ಅಡ್ಡೆಗಳ ಮೇಲೆ ಪೊಲೀಸ್ ದಾಳಿ೨೮ ಸಿಲಿಂಡರಗಳು ವಶಸ್ಪೋಟದ ಹಿನ್ನಲೆ ಎಚ್ಚೆತ್ತ ಖಾಕಿಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ಸಂಭವಿಸಿದ ಅಕ್ರಮ ಸಿಲಿಂಡರ್ ಸ್ಪೋಟ ಪ್ರಕರಣದ ಬೆನ್ನಲ್ಲೇ ಜಿಲ್ಲೆಯಾದ್ಯಂತ ಅಕ್ರಮ ಸಿಲಿಂಡರ್ ಮಾರಾಟ ಅಡ್ಡೆಗಳ …

Read More »

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕೈಗಾರಿಕಾ ಸ್ಪಂದನ ಸಭೆ: ಸಮಸ್ಯೆಗಳ ನಿವಾರಣೆಗೆ ಗಡುವು

ಬೆಳಗಾವಿ : ಜಿಲ್ಲೆಯ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಹತ್ವದ ಸಭೆ ನಡೆದಿದ್ದು, ಸಮಸ್ಯೆಗಳಿಗೆ ಸಮಯಮಿತಿಯಲ್ಲಿ ಸ್ಪಂದಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಫೌಂಡ್ರಿ ಕ್ಲಸ್ಟರ್ ಸಭಾಭವನದಲ್ಲಿ ನಡೆದ ಸಭೆಯಲ್ಲಿ, ಕೈಗಾರಿಕಾ ಸ್ಪಂದನೆ (ಗ್ರಿವೆನ್ಸಿಸ್), ಏಕಗವಾಕ್ಷಿ, ಸಿಎಸ್ಆರ್ ಫಂಡ್, ಸ್ಕಿಲ್ ಡೆವಲಪ್ ಮೆಂಟ್, ಪಿಎಂ ವಿಶ್ವಕರ್ಮ ಯೋಜನೆ, ಪ್ರಧಾನ ಮಂತ್ರಿ ಉದ್ಯೋಗ ಸೃಜನೆ ಯೋಜನೆ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. ವಿಶೇಷವಾಗಿ, …

Read More »

ನಿರಂತರ ಮಳೆಗೆ ಧಾರವಾಡದಲ್ಲಿ ಕುಸಿದು ಬಿದ್ದ ಮನೆ ಗೋಡೆ,. ಪ್ರಾಣಾಪಾಯದಿಂದ ಪಾರಾದ ಏಳು ಜನ.

ನಿರಂತರ ಮಳೆಗೆ ಧಾರವಾಡದಲ್ಲಿ ಕುಸಿದು ಬಿದ್ದ ಮನೆ ಗೋಡೆ,. ಪ್ರಾಣಾಪಾಯದಿಂದ ಪಾರಾದ ಏಳು ಜನ. : ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆಯೊಂದು ಕುಸಿದು ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ಮಗು ಸೇರಿ ಏಳು ಜನ ಪ್ರಾಣಾಪಾಯದಿಂದ ಪಾರಾದ ಘಟನೆ ಧಾರವಾಡದ ದುರ್ಗಾ ಕಾಲೊನಿಯಲ್ಲಿ ಸಂಭವಿಸಿದೆ. ವೈ- ಲಕ್ಷ್ಮಣ ಗಾಳಿ ಎಂಬುವವರಿಗೆ ಸೇರಿದ ಮನೆಯ ಗೋಡೆಯೇ ಕುಸಿದು ಬಿದ್ದಿದೆ. ಇದೇ ಗೋಡೆ ಆ ಇಡೀ ಮನೆಗೆ ಆಸರೆಯಾಗಿತ್ತು. …

Read More »

ಶಾಲೆ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ

ಶಾಲೆ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ ಯಾದಗಿರಿ: ಇಲ್ಲಿನ ಸರ್ಕಾರಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ. ಆಗಸ್ಟ್ 27ರಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಗೆ ಹೆರಿಗೆ ನೋವು ಕಾಣಿಸಿಕೊಂಡಿರುವುದನ್ನು ಗಮನಿಸಿದ ಸಹಪಾಠಿಗಳು ಶಾಲಾ ಆಡಳಿತ ಮಂಡಳಿಗೆ ಮಾಹಿತಿ ನೀಡಿದ ನಂತರ, ಈ ವಿಷಯ ಬೆಳಕಿಗೆ …

Read More »

ಮೈಸೂರು ದಸರಾ: ಸೆ.28, 29 ರಂದು ಪ್ರಾಯೋಗಿಕ ಡ್ರೋನ್‌ ಶೋ ಪ್ರದರ್ಶನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನವನ್ನು ಸೆ.28 ಮತ್ತು 29ರಂದು ನಡೆಸಲು ಸಮಯ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು. ದಸರಾ ಮಹೋತ್ಸವದ ವಿದ್ಯುತ್‌ ದೀಪಾಲಂಕಾರಕ್ಕೆ ಸಂಬಂಧಿಸಿದಂತೆ ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಡ್ರೋನ್‌ ಶೋ ಜೊತೆಗೆ ದಸರಾ ವಿದ್ಯುತ್‌ ದೀಪಾಲಂಕಾರ ಹಾಗೂ ಡ್ರೋನ್‌ ಶೋ ಕಾರ್ಯಕ್ರಮ …

Read More »

ದರೋಡೆ, ಸಾಮಾಜಿಕ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ಪೊಲೀಸರ ಗುಂಡಿನ ದಾಳಿ!

ದರೋಡೆ, ಸಾಮಾಜಿಕ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ಪೊಲೀಸರ ಗುಂಡಿನ ದಾ ಳಿ! ಬೆಳಗಾವಿ ಜಿಲ್ಲೆಯ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಆರೋಪಿ ರಮೇಶ ಕಿಲ್ಲಾರ ಮೇಲೆ ಗುಂಡಿನ ದಾಳಿ ಇಂದು ಬೆಳಗಿನಜಾವ 6ಗಂಟೆಗೆ ಬಂಧನ ಮಾಡುವಾಗ ಘಟನೆ ಪೊಲೀಸ್ ಪೇದೆಗೆ ಚಾ* ಕುವಿನಿಂದ ಪರಾರಿಗೆ ಯತ್ನಸಿ, ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿ ಷರೀಫ್ ದಫೇದಾರ್ ಎಂಬ ಪೊಲೀಸ್ ಪೇದೆಗೆ ಚಾಕು ಇರಿದು ಪರಾರಿಗೆ ಯತ್ನ ಈ …

Read More »