Breaking News

Daily Archives: ಜನವರಿ 2, 2025

ನೈಟ್ ಸಿಟಿ ರೌಂಡ್ಸ್ ಮೂಲಕ, ಪುಡಾರಿಗಳಿಗೆ ಬಿಸಿ ಮುಟ್ಟಿಸಿದ ಧಾರವಾಡ ಎಸಿಪಿ,ಇನ್ಸ್ಪೆಕ್ಟರ್ ; ಪುಂಡರ ಕಿರಿಕಿರಿ ಇದ್ದಲ್ಲಿ ದೂರು ನೀಡಲು ಕರೆ

ಧಾರವಾಡ:  ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಧಾರವಾಡ ಎಸಿಪಿ ಹಾಗೂ ಉಪನಗರ ಠಾಣೆಯ ಪಿಐ ಅವರು ಠಾಣೆ ವ್ಯಾಪ್ತಿಯಲ್ಲಿ ನೈಟ್ ಸಿಟಿ ರೌಂಡ್ಸ್ ಮಾಡುವ ಮೂಲಕ, ಪುಡಾರಿಗಳಿಗೆ ಬಿಸಿ ಮುಟ್ಟಿಸಿ ಸಾರ್ವಜನಿಕರ ಸಮಸ್ಯೆಗಳ ಆಲಿಸಿ ಪುಂಡರ ಕಿರಿಕಿರಿ ಇದ್ದಲ್ಲಿ ದೂರು ನೀಡಲು ಕರೆ ನೀಡಲಾಯಿತು. ನಗರದ ಸಪ್ತಾಪುರ ಸೇರಿ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜನ ನಿಬಿಡ ಪ್ರದೇಶದಲ್ಲಿ ಎಸಿಪಿ ಪ್ರಶಾಂತ ಸಿದ್ಧನಗೌಡರ ನೇತೃತ್ವದಲ್ಲಿ ನೈಟ್ ಸಿಟಿ ರೌಂಡ್ಸ್ ಮಾಡುವ …

Read More »

ಬಸ್ ಪ್ರಯಾಣ ದರ ಹೆಚ್ಚಳ;ಹೊಸ ವರ್ಷದ ಮರು ದಿನವೇ ಶಾಕಿಂಗ್ ನ್ಯೂಸ್‌.

ಬೆಂಗಳೂರು: ಹೊಸ ವರ್ಷದ ಮರು ದಿನವೇ ರಾಜ್ಯದ ಜನರಿಗೆ ಸರ್ಕಾರ ಶಾಕಿಂಗ್ ನ್ಯೂಸ್‌ ಕೊಟ್ಟಿದೆ. ಬಸ್ ಪ್ರಯಾಣ ದರ ಶೇಕಡಾ 15ರಷ್ಟು ಹೆಚ್ಚಳ ಮಾಡುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬಸ್ ಟಿಕೆಟ್ ದರ ಏರಿಕೆಗೆ ಸಂಪುಟ ಅನುಮೋದನೆ ನೀಡಿದೆ. ಸಾರಿಗೆ ದರ ಏರಿಕೆಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

Read More »

ಬೆಳಗಾವಿಗೆ ಬಂತು ಹುಬ್ಬಳ್ಳಿ-ಪುಣೆ ನಡುವಿನ “ವಂದೇ ಭಾರತ್” ರೈಲು.

 ಬೆಳಗಾವಿ:  ಭಾರತೀಯ ರೈಲ್ವೆಯ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಬಹಳ ಬೇಡಿಕೆ ಇದೆ. ಕರ್ನಾಟಕದ ವಿವಿಧ ನಗರಗಳಿಗೆ ಈ ರೈಲು ಸಂಪರ್ಕ ಬೇಕು ಎಂದು ರೈಲ್ವೆ ಇಲಾಖೆಗೆ ಮನವಿ ಸಲ್ಲಿಸಲಾಗುತ್ತಿದೆ. ಸದ್ಯ ರಾಜ್ಯದಲ್ಲಿ ಮತ್ತೊಂದು ವಂದೇ ಭಾರತ್ ರೈಲು ಸಂಚಾರ ಆರಂಭಿಸುವ ನಿರೀಕ್ಷೆ ಇದೆ. ಈಗಾಗಲೇ ರೈಲ್ವೆ ಇಲಾಖೆ ಇದಕ್ಕೆ ಒಪ್ಪಿಗೆ ನೀಡಿದ್ದು, 2025ರಲ್ಲಿ ಈ ರೈಲು ಸಂಚಾರ ಆರಂಭವಾಗುವ ಸಾಧ್ಯತೆ ಇದೆ. ಹೊಸ ವಂದೇ ಭಾರತ್ …

Read More »

ಯುವನಿಧಿ ಯೋಜನೆಯ 2024ರ ನೋಂದಣಿ ಪ್ರಕ್ರಿಯೆ ಪ್ರಾರಂಭ:

ಬೆಳಗಾವಿ:  ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಇಂದು ನಡೆದ ಸಭೆಯಲ್ಲಿ, ಮೈಕ್ರೋ ಫೈನಾನ್ಸ್ ಸಂಬಂಧಿತ ಪ್ರಕರಣಗಳನ್ನು ಶೀಘ್ರದಲ್ಲೇ ಇತ್ಯರ್ಥಗೊಳಿಸಿ, ಜನರಿಗೆ ನ್ಯಾಯ ಒದಗಿಸುವ ದೃಷ್ಟಿಯಿಂದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಯಿತು. ಈ ವೇಳೆ ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ 2024ರ ನೋಂದಣಿ ಪ್ರಕ್ರಿಯೆ ಪ್ರಾರಂಭ ಪೋಸ್ಟರ್ ಹಾಗೂ ಬ್ಯಾನರನ್ನು ಅನಾವರಣಗೊಳಿಸಿದ ನಂತರ ಪೌರಕಾರ್ಮಿಕರಿಗೆ ನೇಮಕಾತಿ ಆದೇಶಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಆಸೀಫ್‌ (ರಾಜು ) …

Read More »

ಫೋನ್ ನಲ್ಲಿ ಮಾತನಾಡುವ ನೆಪ ಮಾಡಿ ಹಣ ದೊಚಿದ ಖದೀಮ.

ಮುನವಳ್ಳಿ: ಫೋನ್ ನಲ್ಲಿ ಮಾತನಾಡುವ ನೆಪ ಮಾಡಿ ವ್ಯಕ್ತಿಯೊರ್ವ ಹಣ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಹೋಟೆಲ್ ಒಂದರಲ್ಲಿ ಈ ಕಳ್ಳತನ ನಡೆದಿದೆ . ಹೋಟೆಲ್ ಡ್ರಾ ನಲ್ಲಿ ಇದ್ದ 4 ಸಾವಿರ ರೂಪಾಯಿಯನ್ನು ಯಾರಿಗೂ ಗೊತ್ತಿಲ್ಲದ ಹಾಗೆ ಪೋನ್ ನಲ್ಲಿ ಮಾತನಾಡುವ ರೀತಿ ನಟಿಸಿ  ಕಳ್ಳತನ ಮಾಡಲಾಗಿದೆ.. ಹೋಟೆಲ್ ನಲ್ಲಿ ಕಳ್ಳತನ ಮಾಡಿದ  ದೃಶ್ಯ ಸಿಸಿ ಟಿವಿಯಲ್ಲಿ ಸಂಪೂರ್ಣವಾಗಿ …

Read More »

ಧಾರವಾಡದಲ್ಲಿ ವ್ಯವಸ್ಥಿತವಾಗಿ ಅಯ್ಯಪ್ಪನ ಮೂರ್ತಿ ಪ್ರತಿಷ್ಠಾಪನೆ…. ಸ್ಥಳದಲ್ಲಿ ಜಮಾಯಿಸಿದ ಮಾಲಾಧಾರಿಗಳು, ತೆರವಿಗೆ ಬಂದು ಸ್ಥಳೀಯರ ವಿರೋದಕ್ಕೆ ಮರಳಿದ ಜೆಸಿಬಿ….

ನಿನ್ನೆ ಹೊಸ ವರ್ಷಾಚರಣೆ ಸಂಭ್ರಮ ಎಲ್ಲೆಡೆ ಮನೆ ಮಾಡಿತ್ತು. ಅದರೆ ಧಾರವಾಡದಲ್ಲಿ ಯುವ ಸಮುದಾಯ‌ ಹೊಸ ವರ್ಷ ಸಂಭ್ರಮ ಮುಗಿಸಿ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಧಾರವಾಡದಲ್ಲಿ ವಿಚಿತ್ರ ಘಟನೆವೊಂದು ನಡೆದು ಹೋಗಿದೆ. ಅರೇ ಅದೇನಪ್ಪಾ ಘಟನೆ ಅಂತೀರಾ ಅದರ‌ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ.. ಹೀಗೆ ಖುಲ್ಲಾ ಜಾಗದಲ್ಲಿ ವಿರಾಜಮಾನರಾಗಿರುವ ಅಯ್ಯಪ್ಪನ ಮೂರ್ತಿ. ಅದರ ಎದುರುಗಡೆಯೇ ನಾಗರ ಮೂರ್ತಿ. ಎರಡೂ ಮೂರ್ತಿಗಳಿಗೆ ಪೂಜೆ ಪುನಸ್ಕಾರ. ಮತ್ತೊಂದೆಡೆ ಅಯ್ಯಪ್ಪ ಮಾಲಾಧಾರಿಗಳ ಸಮಾಗಮ. …

Read More »

ರಾಜ್ಯದಲ್ಲಿನ ಅಘೋಷಿತ ತುರ್ತು ಪರಿಸ್ಥಿತಿ ಎದುರಿಸಲು ಸಿದ್ಧ; ಸಿ.ಟಿ. ರವಿ ನಮ್ಮ ಹಿರಿಯರು ಇದಕ್ಕಿಂತ ಕಠಿಣ ಪರಿಸ್ಥಿತಿ ಎದುರಿಸಿದ್ದಾರೆ

ರಾಜ್ಯದಲ್ಲಿನ ಅಘೋಷಿತ ತುರ್ತು ಪರಿಸ್ಥಿತಿ ಎದುರಿಸಲು ಸಿದ್ಧ; ಸಿ.ಟಿ. ರವಿ ನಮ್ಮ ಹಿರಿಯರು ಇದಕ್ಕಿಂತ ಕಠಿಣ ಪರಿಸ್ಥಿತಿ ಎದುರಿಸಿದ್ದಾರೆ ರಾಜ್ಯದಲ್ಲಿನ ಅಘೋಷಿತ ತುರ್ತು ಪರಿಸ್ಥಿತಿ ಎದುರಿಸಲು ಸಿದ್ಧ ಜನರು ಮತ್ತು ಕಾರ್ಯಕರ್ತರು ನಮ್ಮ ಜೊತೆಗಿದ್ದಾರೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿಕೆ ನಡೆದ ದೌರ್ಜನ್ಯವನ್ನು ರಾಜ್ಯಪಾಲರಿಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ನಮ್ಮ ಹಿರಿಯರು ಇದಕ್ಕಿಂತ ಕಠಿಣ ಪರಿಸ್ಥಿತಿಯನ್ನು ಎದುರಿಸಿದ್ದಾರೆ. ಈಗೀರುವ ಅಘೋಷಿತ ತುರ್ತು ಪರಿಸ್ಥಿತಿಯನ್ನು ಕೂಡ ನಾವು ಎದುರಿಸುತ್ತೇವೆ ಎಂದು …

Read More »

ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರವರೆಗಿನ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ.

ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರವರೆಗಿನ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಈ ಪ್ರಶಸ್ತಿಗಳನ್ನು ಸರ್ಕಾರವು 2001ನೇ ಸಾಲಿನಿಂದ ಪ್ರಾರಂಭಿಸಿದ್ದು, 2016 ರವರೆಗೆ ನಾಡಿನ 32 ಜನ ಹಿರಿಯ ಪತ್ರಕರ್ತರು ಈ ಎರಡೂ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ. ಕೋವಿಡ್ ಹಾಗೂ ಇತರೆ ಕಾರಣಗಳಿಂದ ವಿಳಂಬವಾಗಿದ್ದ 2017ರಿಂದ 2023ರ ವರೆಗಿನ ಏಳು ವರ್ಷಗಳ ಅವಧಿಯ ಪ್ರಶಸ್ತಿಗಳಿಗೆ …

Read More »

ಮೈಕ್ರೋ ಫೈನಾನ್ಸ್ ಸಂಬಂಧಿತ ಪ್ರಕರಣಗಳನ್ನು ಶೀಘ್ರದಲ್ಲೇ ಇತ್ಯರ್ಥಗೊಳಿಸಿ

ಬೆಳಗಾವಿ ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ, ಮೈಕ್ರೋ ಫೈನಾನ್ಸ್ ಸಂಬಂಧಿತ ಪ್ರಕರಣಗಳನ್ನು ಶೀಘ್ರದಲ್ಲೇ ಇತ್ಯರ್ಥಗೊಳಿಸಿ, ಜನರಿಗೆ ನ್ಯಾಯ ಒದಗಿಸುವ ದೃಷ್ಟಿಯಿಂದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಯಿತು. ಈ ವೇಳೆ ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ 2024ರ ನೋಂದಣಿ ಪ್ರಕ್ರಿಯೆ ಪ್ರಾರಂಭದ ಪೋಸ್ಟರ್ ಹಾಗೂ ಬ್ಯಾನರನ್ನು ಅನಾವರಣಗೊಳಿಸಿದ ನಂತರ ಪೌರಕಾರ್ಮಿಕರಿಗೆ ನೇಮಕಾತಿ ಆದೇಶಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಆಸೀಫ್‌ (ರಾಜು ) ಸೇಠ್‌, …

Read More »

ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ.

ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ. ಈ ಮಧ್ಯೆ ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ನನ್ನನ್ನು ಭೇಟಿ ಮಾಡಿ, ಚರ್ಚಿಸಿದ್ದಾರೆ. ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ. ಆದರೆ ನಕ್ಸಲೀಯರು ಮುಖ್ಯವಾಹಿನಿಗೆ …

Read More »