Breaking News

Daily Archives: ಜನವರಿ 9, 2025

ಕಾಗವಾಡಕ್ಕೆ ಆಗಮಿಸಿದ ರಾಯಣ್ಣ ಜ್ಯೋತಿ… ತಾಲೂಕಾಡಳಿತದಿಂದ ಭವ್ಯ ಸ್ವಾಗತ…

ಕಾಗವಾಡಕ್ಕೆ ಆಗಮಿಸಿದ ರಾಯಣ್ಣ ಜ್ಯೋತಿ… ತಾಲೂಕಾಡಳಿತದಿಂದ ಭವ್ಯ ಸ್ವಾಗತ… ಕಾಗವಾಡಕ್ಕೆ ಆಗಮಿಸಿದ ರಾಯಣ್ಣ ಜ್ಯೋತಿ… ತಾಲೂಕಾಡಳಿತದಿಂದ ಭವ್ಯ ಸ್ವಾಗತ… ಅಥಣಿಗೆ ರಾಯಣ್ಣ ಜ್ಯೋತಿ ಬಿಳ್ಕೋಟ್ಟ ಅಧಿಕಾರಿಗಳು ವಿವಿಧ ಸಂಘಟೆಗಳು ಭಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ ನಿಮಿತ್ಯ ನಂದಗಡದಿಂದ ಆಗಮಿಸಿದ ಕಾಗವಾಡಕ್ಕೆ ಆಗಮಿಸಿದ ರಾಯಣ್ಣ ಜ್ಯೋತಿ ಯಾತ್ರೆಯನ್ನು ತಹಶೀಲ್ದಾರ್ ರಾಜೇಶ್ ಬುರ್ಲಿ ಅವರ ನೇತೃತ್ವದಲ್ಲಿ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಕನ್ನಡಪರ ಸಂಘಟನೆಗಳು ಬರಮಾಡಿಕೊಂಡರು. ಗುರುವಾರ ಮಧ್ಯಾಹ್ನ ಕಾಗವಾಡದ …

Read More »

ಬೆಳಗಾವಿ: ”ಸಿ.ಟಿ‌.ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣದಲ್ಲಿ ಪಂಚನಾಮೆ ಮಾಡಬೇಕೆಂದರೆ, ಅದು ಯಾವ ರೀತಿಯಲ್ಲಿ ಎನ್ನುವುದನ್ನು ಸಿಐಡಿ ಹೇಳಲಿ.

ಬೆಳಗಾವಿ: ”ಸಿ.ಟಿ‌.ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣದಲ್ಲಿ ಪಂಚನಾಮೆ ಮಾಡಬೇಕೆಂದರೆ, ಅದು ಯಾವ ರೀತಿಯಲ್ಲಿ ಎನ್ನುವುದನ್ನು ಸಿಐಡಿ ಹೇಳಲಿ. ಸದ್ಯಕ್ಕೆ ಸಿಐಡಿ ಅಧಿಕಾರಿಗಳಿಗೆ ಸದನದಲ್ಲಿ ಸ್ಥಳ ಮಹಜರಿಗೆ ಅನುಮತಿ ಕೊಡುವುದಿಲ್ಲ” ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ. ಸುವರ್ಣ ವಿಧಾನಸೌಧದ ವಿಧಾನ ಪರಿಷತ್ ಮೊಗಸಾಲೆಯಲ್ಲಿ ಸಿಐಡಿ ತನಿಖೆಗೆ ಸ್ಥಳ ಮಹಜರಿಗೆ ಅನುಮತಿ ಕೊಡುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಬೆಳಗಾವಿಯಲ್ಲಿ ಶನಿವಾರ ಪ್ರತಿಕ್ರಿಯಿಸಿದ ಅವರು,‌ ”ಯಾವ ರೀತಿ ಸ್ಥಳ ಮಹಜರು ಮಾಡಲಾಗುತ್ತದೆ …

Read More »

ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಹಾಸನ : ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಟೆಂಡರ್ ಬಿಲ್ ನೀಡಲು ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಹಾಸನ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಾಸನ ನಗರಸಭೆ ಆಯುಕ್ತ ನರಸಿಂಹಮೂರ್ತಿ, ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಕೆ. ಆರ್. ವೆಂಕಟೇಶ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿಗಳು. ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಟೆಂಡರ್ ಬಿಲ್ 10.50 ಲಕ್ಷ ರೂ. ಬಿಡುಗಡೆ ಮಾಡಲು ಒಂದೂವರೆ ಲಕ್ಷ …

Read More »

ಹುಬ್ಬಳ್ಳಿ ಧಾರವಾಡ ಬಂದ್ ಯಶಸ್ವಿ

ಹುಬ್ಬಳ್ಳಿ/ವಿಜಯನಗರ: ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕರೆ ನೀಡಿದ್ದ ಹುಬ್ಬಳ್ಳಿ-ಧಾರವಾಡ ಮತ್ತು ವಿಜನಗರ ಜಿಲ್ಲೆಯ ಕೂಡ್ಲಿಗಿ ಬಂದ್​ ನಡೆಯಿತು. ಹುಬ್ಬಳ್ಳಿ ಧಾರವಾಡದ ಬಹುತೇಕ ಎಲ್ಲಾ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಬಸ್‌ ಮತ್ತಿತರ ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು. ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಹಳೆ-ಹೊಸ ಬಸ್ ನಿಲ್ದಾಣ, ಹೊಸೂರು, ಹಳೇಹುಬ್ಬಳ್ಳಿ, ಗೋಕುಲ ರಸ್ತೆ, ಗಾಂಧಿ ಮಾರುಕಟ್ಟೆ ಸೇರಿ ಎಲ್ಲೆಡೆ ಜನರ ಓಡಾಟವಿಲ್ಲದೆ ಬಿಕೋ …

Read More »

ಬೆಳಗಾವಿ ಸುವರ್ಣಸೌಧದಲ್ಲಿ ತಮ್ಮ ಮೇಲ್ಲಿನ ಹಲ್ಲೆ ಯತ್ನ ಪ್ರಕರಣ ಸಂಬಂಧ ಸಿಐಡಿ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಜರಾದರು.

ಬೆಂಗಳೂರು: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಮತ್ತು ಹಲ್ಲೆ ಯತ್ನ ಪ್ರಕರಣ ಸಂಬಂಧ ವಿಧಾನಸಭಾ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಇಂದು ಸಿಐಡಿ ಮುಂದೆ ಹಾಜರಾಗಿ ಹೇಳಿಕೆ ನೀಡಿದರು. ವಿಧಾನ ಪರಿಷತ್ ಸದಸ್ಯ ಎಸ್. ವಿ. ಸಂಕನೂರ ಹಾಗೂ ಡಿ.ಎಸ್. ಅರುಣ್ ಅವರು ಸಿ.ಟಿ. ರವಿ ಅವರಿಗೆ ಜೀವ ಬೆದರಿಕೆ ಹಾಕಿರುವ ಸಂಬಂಧ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ದೂರು ನೀಡಿದ್ದರು. ಸಭಾಪತಿ ಅವರು …

Read More »

ಅಂಬೇಡ್ಕರ್​ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳು ಇಂದು ಹುಬ್ಬಳ್ಳಿ-ಧಾರವಾಡ ಬಂದ್‌ಗೆ ಕರೆ ಕೊಟ್ಟಿವೆ.

ಧಾರವಾಡ: ಡಾ.ಬಿ.ಆರ್‌.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ವಿರೋಧಿಸಿ ಇಂದು ಹುಬ್ಬಳ್ಳಿ-ಧಾರವಾಡ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಧಾರವಾಡದ ಜುಬ್ಲಿ ವೃತ್ತದಲ್ಲಿ ವಾಹನಗಳನ್ನು ತಡೆದು ಪ್ರತಿಭಟಿಸಿ, ಅಮಿತ್ ಶಾ ವಿರುದ್ದ ಘೋಷಣೆ ಕೂಗಿದರು. ಜುಬ್ಲಿ ವೃತ್ತಕ್ಕೆ ಬುಧವಾರ ರಾತ್ರಿಯೇ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಡಿಸಿಪಿಗಳಾದ ನಂದಗಾವಿ, ರವೀಶ ಮತ್ತು ಎಸಿಪಿ ಜೊತೆಗಿದ್ದರು. ಬಂದ್, …

Read More »

ಮೈಸೂರು ಕೇಂದ್ರ ಕಾರಾಗೃಹದ ಮೂವರು ಕೈದಿಗಳು ಸಾವನ್ನಪ್ಪಿರುವ ಪ್ರಕರಣ ಸಂಬಂಧ ಅವರಿಗೆ ಚಿಕಿತ್ಸೆ ನೀಡಿದ ಕೆ.ಆರ್. ಆಸ್ಪತ್ರೆಯ ಪ್ರಭಾರ ವೈದ್ಯಕೀಯ ಅಧೀಕ್ಷಕರು ಮಾಹಿತಿ ಹಂಚಿಕೊಂಡಿದ್ದಾರೆ.

ಮೈಸೂರು: ಮೈಸೂರು ಕೇಂದ್ರ ಕಾರಾಗೃಹದ ಮೂವರು ಕೈದಿಗಳ ಸಾವು ಪ್ರಕರಣ ಸಂಬಂಧ ನಾವು ತಪಾಸಣೆ ಮಾಡಿದಾಗ ಸಾವಿಗೆ ಕಾರಣ ಏನೆಂಬುದು ದೃಢಪಟ್ಟಿಲ್ಲ. ಹೀಗಾಗಿ, ಎಫ್​ಎಸ್​ಎಲ್​ಗೆ ಮಾದರಿಯನ್ನು ಕಳುಹಿಸಲಾಗಿದೆ ಎಂದು ಕೆ.ಆರ್. ಆಸ್ಪತ್ರೆಯ ಪ್ರಭಾರ ವೈದ್ಯಕೀಯ ಅಧೀಕ್ಷಕ ಡಾ.‌ದಿನೇಶ್ ಹೇಳಿದರು. ಮೈಸೂರು ಕೇಂದ್ರ ಕಾರಾಗೃಹದ ಮೂವರು ಕೈದಿಗಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ ಅವರು, ”ನಮ್ಮ ಆಸ್ಪತ್ರೆಗೆ ಮೂರು ಸಜಾ ಕೈದಿಗಳು ಹೊಟ್ಟೆ ನೋವಿನ ಕಾರಣಕ್ಕಾಗಿ ದಾಖಲಾಗಿದ್ದರು. ಅದರಲ್ಲಿ ರಮೇಶ್ ಡಿ.26ರಂದು …

Read More »

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಬೆಂಗಳೂರು: ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದುಕೊರತೆಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು. ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ …

Read More »

ಶಿವಮೊಗ್ಗ ಜಿಲ್ಲೆಯಲ್ಲಿ 2023ಕ್ಕಿಂತ 2024ರಲ್ಲಿ ಮದ್ಯ ಮಾರಾಟ ಕಡಿಮೆಯಾಗಿದೆ.

ಶಿವಮೊಗ್ಗ: ಜಿಲ್ಲೆಯಲ್ಲಿ ಮದ್ಯ ಮಾರಾಟ 2023ಕ್ಕೆ ಹೋಲಿಸಿದರೆ 2024ರಲ್ಲಿ ಕಡಿಮೆಯಾಗಿರುವುದನ್ನು ಜಿಲ್ಲಾ ಅಬಕಾರಿ ಇಲಾಖೆಯ ಅಂಕಿಅಂಶಗಳು ತಿಳಿಸುತ್ತವೆ. 2023ರಲ್ಲಿ ಡಿಸೆಂಬರ್‌ತನಕ 1,90,552 ಮದ್ಯದ ಬಾಕ್ಸ್​ಗಳು ಮಾರಾಟವಾಗಿದ್ದವು. 2024ರ ಡಿಸೆಂಬರ್‌ತನಕ 1,79,500 ಬಾಕ್ಸ್​ಗಳು ಮಾರಾಟವಾಗಿವೆ. ಒಂದು ವರ್ಷದ ಅವಧಿಯಲ್ಲಿ 11,052 ಬಾಕ್ಸ್‌ ಕಡಿಮೆ ಮಾರಾಟವಾಗಿದೆ. ಇದರೊಂದಿಗೆ ಇಲಾಖೆಯ ಆದಾಯವೂ ಕಡಿಮೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 331 ಮದ್ಯದಂಗಡಿಗಳಿವೆ. ಇವುಗಳಲ್ಲಿ, ಸಿಎಲ್ 7 – 65 ಬಾರ್​ಗಳು- 73 ಎಂಎಸ್ಐಎಲ್- 62 ಎಂಆರ್​ಪಿ- 131. ರಾಜ್ಯದಲ್ಲಿ …

Read More »

ವೆಂಕಟೇಶ್ವರ ದೇವಸ್ಥಾನಗಳಿಗೆ ಬಂದ ಭಕ್ತರಿಗೆ ಲಡ್ಡು ಪ್ರಸಾದ

ಬೆಂಗಳೂರು: ಬಸವನಗುಡಿಯ ಶ್ರೀ ಸಾಯಿ ಪಾರ್ಟಿ ಹಾಲ್ ನಲ್ಲಿ ಶರವಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ. 10ರಂದು ವೈಕುಂಠ ಏಕಾದಶಿ ಇದ್ದು, ಅದರ ಅಂಗವಾಗಿ ಭಕ್ತರಿಗೆ 1 ಲಕ್ಷ ಲಡ್ಡು ವಿತರಣಾ ಕಾರ್ಯಕ್ರಮಕ್ಕೆ ವಿಶೇಷ ಪೂಜೆ ಸಲ್ಲಿಸಿ ವಿಧಾನಪರಿಷತ್ ಜೆಡಿಎಸ್​ ಸದಸ್ಯ ಟಿ. ಎ. ಶರವಣ ಬುಧವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವೈಕುಂಠ ಏಕಾದಶಿ ದಿನದಂದು ಮಹಾವಿಷ್ಣುವಿನ ವೈಕುಂಠ ಮಹಾದ್ವಾರ ತೆರೆಯಲಾಗುತ್ತದೆ ಎಂದು ನಂಬಿಕೆ ಹಿಂದೂ ಧರ್ಮದಲ್ಲಿ …

Read More »