ಗೋಕಾಕದಲ್ಲಿ ಅಂಬಿಗರ ಸಮಾಜಕ್ಕೆ 4 ಗುಂಟೆ ನಿವೇಶನ ಮಂಜೂರು – ಶಾಸಕ ಬಾಲಚಂದ್ರ ಜಾರಕಿಹೊಳಿ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ನಿಜ ಶರಣ ಅಂಬಿಗರ ಚೌಡಯ್ಯನವರ ಕಂಚಿನ ಮೂರ್ತಿ ಪ್ರತಿಷ್ಠಾಪನೆ, ಚೌಡಯ್ಯನವರ ಸಮುದಾಯ ಭವನ ಮತ್ತು ಹಳ್ಳಿ ಸಂತೆಯನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸಮಾಜದ ಜಗದ್ಗುರುಗಳು, ವಿ.ಪ. ಸದಸ್ಯ ರವಿಕುಮಾರ್, ರಾಹುಲ್ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ ಭಾಗಿ ಬಾಲಚಂದ್ರ ಜಾರಕಿಹೊಳಿ ಅವರ ಸಮಾಜಮುಖಿ ಕಾರ್ಯಕ್ಕೆ ಎದ್ದು ನಿಂತು ಚಪ್ಪಾಳೆ ತಟ್ಟಿ …
Read More »Daily Archives: ಜನವರಿ 19, 2025
ಪತ್ನಿ ಹಾಗೂ ಆಕೆಯ ತಾಯಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ:ಅಳಿಯನ ಬಂಧನ
ಬೆಂಗಳೂರು : ಪತ್ನಿ ಹಾಗೂ ಆಕೆಯ ತಾಯಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಆರೋಪಿಯನ್ನ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಸೀಫ್ ಬಂಧಿತ ಆರೋಪಿ. ತವರು ಮನೆ ಸೇರಿದ್ದ ಪತ್ನಿ ಹೀನಾ ಕೌಸರ್ ಹುಡುಕಿಕೊಂಡು ಜನವರಿ 14ರಂದು ಸರಬಂಡೆಪಾಳ್ಯದಲ್ಲಿರುವ ಮನೆಗೆ ಬಂದಿದ್ದ ಆರೋಪಿ, ಪತ್ನಿ ಹಾಗೂ ಅತ್ತೆ ಪರ್ವೀನ್ ತಾಜ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.ಈ ಬಗ್ಗೆ ಪರ್ವೀನ್ ತಾಜ್ ಮಾತನಾಡಿ, ”ಹತ್ತು ವರ್ಷಗಳ …
Read More »ಬಸನಗೌಡ ಯತ್ನಾಳ್ ಹೇಳಿಕೆಗೆ ಬಿ.ವೈ.ವಿಜಯೇಂದ್ರ ಟಾಂಗ್
ರಾಯಚೂರು: ಭಾರತೀಯ ಜತನಾ ಪಾರ್ಟಿ ಆಂತರಿಕ ಪ್ರಜಾಪ್ರಭುತ್ವ ಇರುವಂತಹ ರಾಜಕೀಯ ಪಕ್ಷವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ರಾಯಚೂರು ಜಿಲ್ಲೆಯ ಮಾನವಿ ಪಟ್ಟಣದಲ್ಲಿ ಕೆಎಸ್ಎನ್ ಸೇವಾವತಿಯಿಂದ ಆಯೋಜಿಸಿದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಶಾಸಕ ಬಸನಗೌಡ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದರು. ಪಕ್ಷದ ಹಿರಿಯರು ಆಶೀರ್ವಾದ ಮಾಡಿ ಜವಾಬ್ದಾರಿ ಕೊಟ್ಟಿದ್ದಾರೆ. ಕಳೆದೊಂದು ವರ್ಷದಿಂದ ಯಶಸ್ವಿಯಾಗಿ ನಿರ್ವಹಿಸಿಕೊಂಡು …
Read More »ಸಿಎಂ ಸ್ಥಾನ ಖಾಲಿಯಿಲ್ಲ, ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದುವರೆಯುತ್ತಿದ್ದೇವೆ,
ಚಾಮರಾಜನಗರ: “ಸಿಎಂ ಸ್ಥಾನ ಖಾಲಿಯಿಲ್ಲ, ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಐದು ವರ್ಷ ಮುಂದುವರಿಯುತ್ತೇವೆ” ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಮೇಲುಕಾಮನಹಳ್ಳಿಯಲ್ಲಿ ನೂತನ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಉದ್ಘಾಟನೆ ನೆರವೇರಿಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬದಲಾಗ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿ,” ಕುರ್ಚಿ ಖಾಲಿ ಆಗಿದ್ಯಾ?. ಸದ್ಯ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಮುಂದುವರೆಯುತ್ತಿದ್ದೇವೆ, ಅವರ ನೇತೃತ್ವದಲ್ಲೇ ಐದು ವರ್ಷ ಮುಂದುವರೆಯುತ್ತೇವೆ” ಎಂದು …
Read More »ಬೆಂಗಳೂರಿನ ಟೆಕ್ಕಿಗೆ ಮೊಬೈಲ್ ಫೋನ್ ಗಿಫ್ಟ್ ಕಳುಹಿಸಿ ₹2.8 ಕೋಟಿ ವಂಚನೆ
ಬೆಂಗಳೂರು: ಅಪರಿಚಿತರಿಂದ ಗಿಫ್ಟ್ ಹೆಸರಿನಲ್ಲಿ ಮೊಬೈಲ್ ಫೋನ್, ಟ್ಯಾಬ್ ನಿಮ್ಮ ಮನೆ ಬಾಗಿಲಿಗೆ ಬಂದರೆ ಅವುಗಳನ್ನ ಬಳಸುವ ಮುನ್ನ ಎಚ್ಚರವಿರಲಿ. ಇದು ಸೈಬರ್ ವಂಚಕರ ಹೊಸ ವರಸೆಯೂ ಆಗಿರಬಹುದು. ಕ್ರೆಡಿಟ್ ಕಾರ್ಡ್ ಮಂಜೂರಾಗಿದೆ ಎಂದು ನಂಬಿಸಿದ ಸೈಬರ್ ವಂಚಕರು ಮೊಬೈಲ್ ಗಿಫ್ಟ್ ಕಳುಹಿಸಿ ಸಾಫ್ಟ್ವೇರ್ ಉದ್ಯೋಗಿಯೊಬ್ಬರ ಖಾತೆಯಿಂದ ₹2.8 ಕೋಟಿ ರೂ ದೋಚಿರುವ ಪ್ರಕರಣ ಬೆಂಗಳೂರಿನಲ್ಲಿ ವರದಿಯಾಗಿದೆ. ಖಾಸಗಿ ಬ್ಯಾಂಕ್ ಪ್ರತಿನಿಧಿಗಳ ಹೆಸರಿನಲ್ಲಿ ತಾವೇ ಮೊಬೈಲ್ ಫೋನ್ ಕಥ ಕಳುಹಿಸಿ ವಂಚಿಸಿರುವ ಖದೀಮರ …
Read More »7.20 ಕೋಟಿ ಮೌಲ್ಯದ 24 ಸಾವಿರ ಕ್ವಿಂಟಾಲ್ ಜೋಳದ ಚೀಲದಲ್ಲಿ ಹುಳುಗಳು ಪತ್ತೆ
ಬಳ್ಳಾರಿ: 7.20 ಕೋಟಿ ರೂ.ಮೌಲ್ಯದ 24 ಸಾವಿರ ಕ್ವಿಂಟಾಲ್ ಜೋಳದ ಚೀಲದಲ್ಲಿ ಹುಳುಗಳು ಪತ್ತೆಯಾದ ಘಟನೆ ಬಳ್ಳಾರಿಯ ಕೆಎಸ್ಡಬ್ಲ್ಯೂಸಿ ಗೋಡಾನ್ನಲ್ಲಿ ನಡೆದಿದೆ. ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ನಿನ್ನೆ (ಶುಕ್ರವಾರ) ಕೆಎಸ್ಡಬ್ಲ್ಯೂಸಿಯ ಯುನಿಟ್ -2 ರ ಗೋದಾಮಿಗೆ ಭೇಟಿ ನೀಡಿದಾಗ ಜೋಳದ ಚೀಲದಲ್ಲಿ ಹುಳುಗಳು ಪತ್ತೆಯಾಗಿದೆ. ತಲಾ 50 ಕೆಜಿ ತೂಕದ 48,000 ಚೀಲ ಜೋಳದಲ್ಲಿ ಹುಳುಗಳು ಕಂಡುಬಂದಿವೆ. ನ್ಯಾಯಮೂರ್ತಿ ವೀರಪ್ಪ, ಉಪ ನೋಂದಣಾಧಿಕಾರಿ ಅರವಿಂದ್ ಎನ್.ವಿ ಪ್ರಶ್ನಿಸಿದಾಗ, ಕೆಎಸ್ಡಬ್ಲ್ಯುಸಿಯ …
Read More »ಕೆಲವೇ ದಿನದಲ್ಲಿ ಬಸ್ ಪಾಸ್: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ.
ತುಮಕೂರು: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಾಧಾರಿತ ಸುದ್ದಿ ಇಂದಿನ ಅಗತ್ಯ. ಕಲ್ಪಿತ ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ, ಸಮಾಜದಲ್ಲಿರುವ …
Read More »ಲಾಲ್ಬಾಗ್ ತರಕಾರಿ, ತೆಂಗಿನ ಗರಿಗಳ ಕೆತ್ತೆನೆ ಪ್ರದರ್ಶನ
ಬೆಂಗಳೂರು: ನಗರದ ಸಸ್ಯಕಾಶಿ ಲಾಲ್ಬಾಗ್ನಲ್ಲಿ ನಡೆಯುತ್ತಿರುವ 217ನೇ ಫಲಪುಷ್ಪ ಪ್ರದರ್ಶನದ ಅಂಗವಾಗಿ ಹಮ್ಮಿಕೊಂಡಿದ್ದ ಇಕೆಬಾನ, ಪುಪ್ಪಭಾರತಿ, ಪುಷ್ಪ ರಂಗೋಲಿ, ತರಕಾರಿ ಕೆತ್ತನೆ, ಡಚ್ ಹೂವಿನ ಜೋಡನೆ, ಥಾಯ್ ಆರ್ಟ್ನ ಪೂರಕ ಕಲೆಗಳ ಪ್ರದರ್ಶನವನ್ನು ಬಹುಭಾಷಾ ನಟಿ ಪ್ರೇಮಾ ಶನಿವಾರ ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಹೂವು, ಬಾಳೆಎಲೆ, ತೆಂಗಿನ ಗರಿ, ತರಕಾರಿಗಳಲ್ಲಿ ಬಗೆ ಬಗೆಯ ವಿನ್ಯಾಸದ ಕಲಾಕೃತಿಗಳನ್ನು ಮಾಡುವುದೆಂದರೆ ಇದೊಂದು ರೀತಿ ಧ್ಯಾನ ಇದ್ದಂತೆ ಎಂದು ಹೇಳಿದರು
Read More »ಬೆಳ್ಳಂಬೆಳಿಗ್ಗೆಸೈಫ್ ಅಲಿ ಖಾನ್ ಆರೋಪಿಯೊಬ್ಬನ ಬಂಧನ
ಸೈಫ್ ಅಲಿ ಖಾನ್ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭಾನುವಾರ ಬೆಳ್ಳಂಬೆಳಿಗ್ಗೆ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಹೋಟೆಲ್ ಒಂದರಲ್ಲಿ ವೇಯಿಟರ್ ಆಗಿ ಕೆಲಸ ಮಾಡುತ್ತಿದ್ದ ವಿಜಯ್ ದಾಸ್ ಹೆಸರಿನ ವ್ಯಕ್ತಿಯನ್ನು ಭಾನುವಾರ (ಜನವರಿ 19) ಬೆಳ್ಳಂಬೆಳಿಗ್ಗೆ ಪೊಲೀಸರು ಬಂಧಿಸಿರುವುದಾಗಿ ಎಎನ್ಐ ವರದಿ ಮಾಡಿದೆ. ಆರೋಪಿಯ ಚಿತ್ರವೂ ಬಹಿರಂಗಗೊಂಡಿದೆ. ಆದರೆ ಈತ ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಿದ ವ್ಯಕ್ತಿ ಅಲ್ಲ ಎನ್ನಲಾಗುತ್ತಿದೆ. ಆದರೆ ದಾಳಿ ಕೋರನಿಗೆ ಸಹಾಯ ಮಾಡಿದ ಹಾಗೂ …
Read More »ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರದ ಪರಿಸರ ಮತ್ತು ವನ್ಯಜೀವಿ ಮಂಡಳಿ ಮುಂದಿನ ಎರಡು ತಿಂಗಳ ಒಳಗಾಗಿ ಅನುಮತಿ ನೀಡಬೇಕು.:ಹೆಚ್. ಕೆ.ಪಾಟೀಲ್
ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರದ ಪರಿಸರ ಮತ್ತು ವನ್ಯಜೀವಿ ಮಂಡಳಿ ಮುಂದಿನ ಎರಡು ತಿಂಗಳ ಒಳಗಾಗಿ ಅನುಮತಿ ನೀಡಬೇಕು. ಇಲ್ಲದೇ ಹೋದಲ್ಲಿ ಮುಂದಿನ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಕಾನೂನು ಸಚಿವ ಹೆಚ್. ಕೆ.ಪಾಟೀಲ್ ಎಚ್ಚರಿಕೆ ಕೊಟ್ಟಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಡೆದ ಸಂಸತ್ ಅಧಿವೇಶನದಲ್ಲಿ ಫಾರೆಸ್ಟ್ ಕ್ಲಿಯರೆನ್ಸ್ ಸಿಗಬಹುದೆಂಬ ಆಶಾವಾದ ನಮ್ಮದು ಆಗಿತ್ತು. ಆದರೆ ಕೇಂದ್ರ ಸರ್ಕಾರ ನಿರಾಶೆ ಮಾಡಿದೆ. ಅದೇ ಚುನಾವಣೆಗಳು ಬಂದಾಗ ಪ್ರಧಾನಿ …
Read More »