ಬೆಳಗಾವಿ: ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನದ ಉದ್ಘಾಟನೆಗೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದರು. ವಿಶೇಷ ವಿಮಾನದಲ್ಲಿ ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಗೃಹ ಸಚಿವ ಡಾ. ಜಿ. ಪರಮೇಶ್ವರ ಸೇರಿ ಮತ್ತಿತರ ನಾಯಕರು ಸ್ವಾಗತಿಸಿದರು. ಸಮಾವೇಶಕ್ಕೆ ರಾಹುಲ್ ಗಾಂಧಿ ಬರಲ್ಲ …
Read More »Daily Archives: ಜನವರಿ 21, 2025
ಜಿಮ್ಸ್ ನಿರ್ದೇಶಕ, ಅಧೀಕ್ಷಕಿ ನಡುವೆ ಅಧಿಕಾರಕ್ಕಾಗಿ ಪೈಟ್
ಗದಗ, ಜನವರಿ 21: ಜಿಮ್ಸ್ ಆಸ್ಪತ್ರೆ ಗದಗ ಜಿಲ್ಲೆ ಅಷ್ಟೇ ಅಲ್ಲ ಹಾವೇರಿ, ಕೊಪ್ಪಳ, ಬಾಗಲಕೋಟೆಯ ಗಡಿ ಭಾಗದ ಸಾವಿರಾರು ರೋಗಿಗಳ ಚಿಕಿತ್ಸಾ ತಾಣ. ಆದರೆ, ಇತ್ತೀಚಿಗೆ ಈ ಆಸ್ಪತ್ರೆಯಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಆರೋಪ ಕೇಳಿಬಂದಿದೆ. ಯಾಕಂದರೆ, ಮುಖ್ಯ ವೈದ್ಯಾಧಿಕಾರಿಗಳ ಕಿತ್ತಾಟದಿಂದ ಇಡೀ ಆಸ್ಪತ್ರೆಯ ಆಡಳಿತ ವ್ಯವಸ್ಥೆ ಹಳಿ ತಪ್ಪಿದ ರೈಲು ಬಂಡಿಯಂತಾಗಿದೆ. ಜಿಮ್ಸ್ ನಿರ್ದೇಶಕ ಬಸವರಾಜ್ ಬೊಮ್ಮನಹಳ್ಳಿ ಹಾಗೂ ಜಿಮ್ಸ್ ಅಧೀಕ್ಷಕಿ ರೇಖಾ ಸೋನಾವನೆ ನಡುವೆ ಕಳೆದ ಎರಡು …
Read More »