Breaking News

Daily Archives: ಜನವರಿ 24, 2025

ಕೌಟುಂಬಿಕ ಕಲಹದಿಂದ ಬೇಸತ್ತು ಪತ್ನಿ ಮನೆ ಮುಂದೆ ಪತಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ಪತ್ನಿ ಮನೆ ಮುಂದೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಮಂಜುನಾಥ್​​ (39) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಎನ್​ಜಿಇಎಫ್​​ ಬಡಾವಣೆಯಲ್ಲಿ ವಾಸವಾಗಿದ್ದ ಪತ್ನಿ ನಯನರಾಜ್ ಮನೆ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ. ಮೃತನ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತುಮಕೂರು ಮೂಲದ ಮಂಜುನಾಥ್ ಕ್ಯಾಬ್ …

Read More »

ಆಟೋ ಚಾಲಕರೊಬ್ಬರ ಮನೆಗೆ ಕಳ್ಳರು ಕನ್ನ ಹಾಕಿ, 5.60 ಲಕ್ಷ ರೂ ಮೌಲ್ಯದ ಚಿನ್ನಾಭರಣ ಮತ್ತು ನಗದು ದೋಚಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ನಡೆದಿದೆ.

ಗಂಗಾವತಿ (ಕೊಪ್ಪಳ): ಆಟೋ ಚಾಲಕರೊಬ್ಬರು ತನ್ನ ಮಗಳ ಮದುವೆಗೆಂದು ಕೂಡಿಟ್ಟಿದ್ದ ಚಿನ್ನಾಭರಣ ಮತ್ತು ನಗದು ಹಣವನ್ನು ಹಾಡಹಗಲೇ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಗಂಗಾವತಿ ತಾಲೂಕಿನ ವೆಂಕಟಗಿರಿ ಹೋಬಳಿಯ ಆರ್ಹಾಳ್ ಗ್ರಾಮದಲ್ಲಿ ನಡೆದಿದೆ. ಹಣ, ಚಿನ್ನಾಭರಣ ಕಳೆದುಕೊಂಡ ಕುಟುಂಬ ಗೋಳಾಡುತ್ತಿದೆ. ಆಟೋ ಚಾಲಕ ವೃತ್ತಿ ಮಾಡಿಕೊಂಡು ಜೀವನ ನಡೆಸುತ್ತಿದ್ದ ವಿರೇಶ ಅಡಿವೆಪ್ಪ ಪಟ್ಟಣಶೆಟ್ಟಿ ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ವಿರೇಶ ಅವರ ಮನೆಯಲ್ಲಿದ್ದ ಹತ್ತುವರೆ ತೊಲೆ ಚಿನ್ನಾಭರಣ ಮತ್ತು …

Read More »

ಮೈಕ್ರೋ ಫೈನಾನ್ಸ್​​​ ಕಿರುಕುಳಕ್ಕೆ ಮಾಂಗಲ್ಯವನ್ನೇ ಸಿಎಂಗೆ ಪೋಸ್ಟ್ ಮಾಡುತ್ತಿರುವ ಮಹಿಳೆಯರು

ಹಾವೇರಿ/ಬೆಂಗಳೂರು: ರಾಜ್ಯದ ವಿವಿಧೆಡೆ ಮೈಕ್ರೋ ಫೈನಾನ್ಸ್​ಗಳ ಸಾಲ ವಸೂಲಾತಿ ಕಾಟಕ್ಕೆ ಜನರು ಬೇಸತ್ತಿದ್ದು, ಕೆಲವು ಕಡೆ ಗ್ರಾಮವನ್ನೇ ತೊರೆದು ಬೇರೆಡೆ ದುಡಿಯಲು ಹೋಗಿದ್ದಾರೆ. ರಾಣೆಬೆನ್ನೂರಿನ ಮಹಿಳೆಯರು ಮೈಕ್ರೋ ಫೈನಾನ್ಸ್​​​ ವಿರುದ್ಧ ವಿಭಿನ್ನ ರೀತಿಯ ಅಭಿಯಾನಕ್ಕೆ ಮುಂದಾಗಿದ್ದಾರೆ.  ಮೈಕ್ರೋ ಫೈನಾನ್ಸ್​​ನಿಂದ ತಮ್ಮ ಮಾಂಗಲ್ಯಕ್ಕೆ ಕುತ್ತು ಬಂದಿದ್ದು, ಮಾಂಗಲ್ಯ ಸರವನ್ನು ಉಳಿಸಿ ಎಂದು ಮಹಿಳೆಯರು ಮನವಿ ಮಾಡಿಕೊಳ್ಳುತ್ತಿದ್ದಾರೆ. ಹಾವೇರಿ ಪ್ರಧಾನ ಅಂಚೆ ಕಚೇರಿಗೆ ಆಗಮಿಸಿದ ನೂರಾರು ಮಹಿಳೆಯರು, ಅಂಚೆ ಮೂಲಕ ಮಾಂಗಲ್ಯ ಮತ್ತು ಪತ್ರವನ್ನು …

Read More »