ಬೆಳಗಾವಿ, ಜನವರಿ 20: ರೀಲ್ಸ್ ಹಾಕಿ ಉರಿಸಿದ್ದಕ್ಕೆ ಕುಸ್ತಿ ಪೈಲ್ವಾನ್ ಅನ್ನು ಸಿನಿಮಾ ಶೈಲಿಯಲ್ಲಿ ಸ್ಕೆಚ್ ಹಾಕಿ ಕೊಲೆ (kill) ಮಾಡಿರುವಂತಹ ಘಟನೆ ಜ.15ರಂದು ಜಿಲ್ಲೆಯ ಗೋಕಾಕ ತಾಲೂಕಿನ ಕೊಳವಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಪ್ರಕಾಶ್ ಇರಟ್ಟಿ(26) ಕೊಲೆಯಾದ ಯುವಕ. ಇಬ್ಬರು ಬಾಲಾಪರಾಧಿ ಸೇರಿ ಒಟ್ಟು 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗೋಕಾಕ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಚಂದ್ರ ಪಾತ್ರೋಟ್, ಉಮೇಶ್ ಕಂಬಾರ್, ಮಾರುತಿ ವಡ್ಡರ್, ಅಭಿಷೇಕ್ ಪಾತ್ರೋಟ್, ಮನೋಜ್ ಪಾತ್ರೋಟ್, …
Read More »Monthly Archives: ಜನವರಿ 2025
ರಾಜ್ಯದಲ್ಲಿರುವ ಬಂಧಿಖಾನೆಗಳ ಭದ್ರತೆಯನ್ನು ಹೆಚ್ಚಿಸುವ ಯೋಚನೆಯಲ್ಲಿದ್ದೇವೆ-ಗೃಹ ಸಚಿವ ಜಿ. ಪರಮೇಶ್ವರ
ರಾಜ್ಯದಲ್ಲಿರುವ ಬಂಧಿಖಾನೆಗಳ ಭದ್ರತೆಯನ್ನು ಹೆಚ್ಚಿಸುವ ಯೋಚನೆಯಲ್ಲಿದ್ದೇವೆ-ಗೃಹ ಸಚಿವ ಜಿ. ಪರಮೇಶ್ವರ ರಾಜ್ಯದಲ್ಲಿರುವ ಬಂಧಿಖಾನೆಗಳ ಭದ್ರತೆ ಹೆಚ್ಚಿಸುವ ಮತ್ತು ಸಿಬ್ಬಂದಿಗಳ ಸಂಖ್ಯೆಯನ್ನು ಹೆಚ್ಚಿಸುವ ಯೋಚನೆಯಲ್ಲಿದ್ದೇವೆ ಸದ್ಯಕ್ಕೆ ಸೇಂಟ್ರಲ್ ಜೈಲು ವಿಂಗಡೆಯಿಲ್ಲ ಗೃಹ ಸಚಿವ ಜಿ. ಪರಮೇಶ್ವರ ಮಾಹಿತಿ ರಾಜ್ಯದಲ್ಲಿರುವ ಬಂಧಿಖಾನೆಗಳ ಭದ್ರತೆಯನ್ನು ಹೆಚ್ಚಿಸಿ, ಜೈಲಿನಲ್ಲಿ ಸಿಬ್ಬಂದಿಗಳ ಹುದ್ಧೆಗಳನ್ನು ಭರ್ತಿ ಮಾಡುವ ವಿಚಾರವಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಸದ್ಯಕ್ಕೆ ಸೇಂಟ್ರಲ್ ಜೈಲನ್ನು …
Read More »ಡಿಕೆಶಿ ಫಿರೋಜ್ ಸೇಠ್ ಮನೆಗೆ ಭೇಟಿ ಹಿನ್ನೆಲೆ… ಇಲ್ಲಸಲ್ಲದ ಅರ್ಥ ಕಲ್ಪಿಸಿ ಮಾಧ್ಯಮದವರು ತಮ್ಮ ಇಮೇಜ್ ಹಾಳು ಮಾಡಿಕೊಳ್ಳಬೇಡಿ…- ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ.ಶಿವಕುಮಾರ್
ಡಿಕೆಶಿ ಫಿರೋಜ್ ಸೇಠ್ ಮನೆಗೆ ಭೇಟಿ ಹಿನ್ನೆಲೆ… ಇಲ್ಲಸಲ್ಲದ ಅರ್ಥ ಕಲ್ಪಿಸಿ ಮಾಧ್ಯಮದವರು ತಮ್ಮ ಇಮೇಜ್ ಹಾಳು ಮಾಡಿಕೊಳ್ಳಬೇಡಿ… ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ.ಶಿವಕುಮಾರ್ ಸಲಹೆ ಕಾಂಗ್ರೆಸನಲ್ಲಿಲ್ಲ ಯಾವುದೇ ಭಿನ್ನಮತ ಕಾಂಗ್ರೆಸನಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಫಿರೋಜ್ ಸೇಠ್ ಸೇರಿದಂತೆ ಇನ್ನುಳಿದ ನಾಯಕರೊಂದಿಗೆ ಭೇಟಿಯಾಗಿರುವುದಕ್ಕೆ ಬೇರೆ ಅರ್ಥ ಕಲ್ಪಿಸಿ ಮಾಧ್ಯಮದವರು ತಮ್ಮ ಇಮೇಜನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ರಾಜ್ಯ ಉಸ್ತುವಾರಿ ಸುರ್ಜೆವಾಲಾ ಅವರ ಪ್ರತ್ಯೇಕ …
Read More »ಗ್ರಾಮಿಣ ಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನ ಅದ್ಯಯನ ಅವಶ್ಯ – ಸಚಿವ ಎನ್ ಭೋಸರಾಜು.
ಹುಕ್ಕೇರಿ : ಗ್ರಾಮಿಣ ಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನ ಅದ್ಯಯನ ಅವಶ್ಯ – ಸಚಿವ ಎನ್ ಭೋಸರಾಜು. ಗ್ರಾಮಿಣ ಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನ ನದ ಬಗ್ಗೆ ಆಸಕ್ತಿ ಬೆಳೆಸುವದರ ಜೋತೆಗೆ ವಿಜ್ಞಾನ ಅಧ್ಯಯನ ಹಾಗೂ ಸಂಶೋಧನೆಗೆ ಉತ್ತೆಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಸಣ್ಣ ನೀರಾವರಿ ಮತ್ತು ವಿಜ್ನಾನ ,ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ಹೇಳಿದರು. ಅವರು ಇಂದು ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದ …
Read More »ಮೆಟ್ರೋ ಟಿಕೆಟ್ ದರ ಏರಿಕೆ ಮುಂದಿನ ವಾರದಿಂದ ಬಹುತೇಕ ಖಚಿತ
ಬೆಂಗಳೂರು, ಜನವರಿ 20: ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳಕ್ಕೆ ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಈಗಾಗಲೇ ನಿರ್ಧರಿಸಿದೆ ಎನ್ನಲಾಗಿದ್ದು, ಮುಂದಿನ ವಾರದಿಂದ ದರ ಏರಿಕೆ ಜಾರಿಗೆ ಬರುವುದು ಬಹುತೇಕ ಖಚಿತವಾಗಿದೆ. ಮೆಟ್ರೋ ಟಿಕೆಟ್ ದರವನ್ನು ಶೇ 43ರಷ್ಟು ಹೆಚ್ಚಿಸಲು ಚಿಂತನೆ ನಡೆಸಿರುವುದಾಗಿ ಬಿಎಂಆರ್ಸಿಎಲ್ ಈಗಾಗಲೇ ಪ್ರಕಟಿಸಿದ್ದು, ಪ್ರಯಾಣಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಆದರೆ, ದರ ಹೆಚ್ಚಳ ಸಂಬಂಧ ಈವರೆಗೆ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಟಿಕೆಟ್ ದರ ಹೆಚ್ಚಳದ …
Read More »ರೈತರು, ಸರ್ಕಾರದ ಆಸ್ತಿ ಮೇಲೆ ವಕ್ಫ್ ಕಣ್ಣು: ಶ್ರೀರಂಗಪಟ್ಟಣ ಬಂದ್ಗೆ ಕರೆ
ಮಂಡ್ಯ, ಜನವರಿ : ವಕ್ಫ್ (waqf) ವಿವಾದ ಸಕ್ಕರಿ ನಗರಿ ಮಂಡ್ಯ ಜಿಲ್ಲೆಯ ಜನರನ್ನ ಬಿಟ್ಟುಬಿಡದೇ ಕಾಡುತ್ತಿದೆ. ರೈತರ ಜಮೀನನ ಆರ್ಟಿಸಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಆಗುತ್ತಿದೆ. ಇದು ಜಿಲ್ಲೆಯ ರೈತರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ನಾಳೆ ಶ್ರೀರಂಗಪಟ್ಟಣ ಬಂದ್ಗೆ ವಿವಿಧ ಸಂಘಟನೆಗಳಿಂದ ಕರೆ ನೀಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆವರೆಗೆ ಬಂದ್ ಆಚರಣೆ ಮಾಡಲಾಗುತ್ತಿದ್ದು, ಸಹಕರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.ವಿಶ್ವ ಹಿಂದೂ ಪರಿಷತ್, ಭಜರಂಗದಳ, ದಲಿತ ಸಂಘಟನೆಗಳು, …
Read More »ಸಚಿವರುಗಳು ತಮ್ಮ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಳಗಾವಿ : “ಗಾಂಧಿ ಭಾರತದ ಅಂಗವಾಗಿ ಜ.21ರಂದು ನಡೆಯಲಿರುವ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ತಯಾರಿ ನಡೆಯುತ್ತಿದ್ದು, ಸಚಿವರುಗಳು ತಮ್ಮ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸರ್ಕಿಟ್ ಹೌಸ್, ಕಪಿಲೇಶ್ವರ ದೇವಾಲಯ ಹಾಗೂ ಫಿರೋಜ್ ಸೇಠ್ ಅವರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. “ಜ.21ರ ಕಾರ್ಯಕ್ರಮಕ್ಕೆ ಸಕಲ …
Read More »ಮಂಗಳೂರಿನ ಗಾಳಿಪಟ ಉತ್ಸವವನ್ನು ಸ್ಪರ್ಧಾತ್ಮಕ ಕ್ರೀಡೆಯಾಗಿಯೂ ಬೆಳೆಸಲು ಅವಕಾಶವಿದೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಮಂಗಳೂರಿನ ಗಾಳಿಪಟ ಉತ್ಸವವನ್ನು ಸ್ಪರ್ಧಾತ್ಮಕ ಕ್ರೀಡೆಯಾಗಿಯೂ ಬೆಳೆಸಲು ಅವಕಾಶವಿದೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿನ ತಣ್ಣೀರ್ ಬಾವಿಯಲ್ಲಿ 8 ನೇ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿದ ಸಚಿವ ಗುಂಡೂರಾವ್ ಮಂಗಳೂರಿನ ಗಾಳಿಪಟ ಉತ್ಸವವನ್ನು ಪ್ರವಾಸೋದ್ಯಮಕ್ಕೆ ಪೂರಕವಾಗಿಸುವುದರ ಜೊತೆಗೆ ಒಂದು ಕ್ರೀಡೆಯನ್ನಾಗಿಯೂ ಬೆಳೆಸಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಮಂಗಳೂರಿನ ತಣ್ಣೀರ್ ಬಾವಿ ಬೀಚ್ ನಲ್ಲಿ ಇಂದು 8 ನೇ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ …
Read More »ವೇಮನರು ಅಪರೂಪದ ಸಮಾಜ ಸುಧಾರಕ : ಸಚಿವ ಶಿವರಾಜ್ ತಂಗಡಗಿ ಅಭಿಪ್ರಾಯ
ಬೆಂಗಳೂರು: ಜನಸಾಮಾನ್ಯರ ಕವಿಯಾದ ವೇಮನರು ಸಾಮಾಜಿಕ ಪಿಡುಗುಗಳಾದ ಜಾತೀಯತೆ, ಅಂಧಶ್ರದ್ಧೆ, ಮೇಲು- ಕೀಲುಗಳನ್ನು ತಮ್ಮ ಕಾವ್ಯದ ಮೂಲಕ ಧಿಕ್ಕರಿಸಿದ ಒಬ್ಬ ಅಪರೂಪದ ಸಮಾಜ ಸುಧಾರಕ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಶ್ರೀ ವೇಮನಾಂದ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಭಾನುವಾರ ನಡೆದ ಶ್ರೀ ಮಹಾಯೋಗಿ ವೇಮನ …
Read More »ಗೋಕಾಕ್ ಚಳವಳಿಯ ನೆನಪಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸನ್ಮಾನ
ಸಮಾಜವಾದ ತನ್ನ ಕೊನೆಯ ದಿನಗಳನ್ನು ಕಂಡಿರುವುದು ಬೇಸರದ ಸಂಗತಿ-ಕೋಣಂದೂರು ಲಿಂಗಪ್ಪ ಗೋಕಾಕ್ ಚಳವಳಿಯ ನೆನಪಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸನ್ಮಾನ ಇಂದಿನ ಸಮಾಜದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿರುವುದು ಕಳವಳಕಾರಿಯಾಗಿದ್ದು, ಸಮಾಜವಾದದ ತತ್ವಸಿದ್ಧಾಂತಗಳ ಕುರಿತು ಜನರು ಸಿನಿಕರಾಗಿರುವುದು ಪ್ರಮುಖ ಕಾರಣವಾಗಿದೆ ಎಂದು ಖ್ಯಾತ ಸಮಾಜವಾದಿ ಚಿಂತಕ ಕೋಣಂದೂರು ಲಿಂಗಪ್ಪ ಅಭಿಪ್ರಾಯಪಟ್ಟಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಗೋಕಾಕ್ ಚಳವಳಿಯ ನೆನಪಿನಲ್ಲಿ ಕನ್ನಡ ಚಳವಳಿಯ ಪ್ರವರ್ತಕ ಸನ್ಮಾನವನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ …
Read More »