ಬೆಳಗಾವಿ: ಎರಡು ದಿನಗಳ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವದ ಮೆರವಣಿಗೆಗೆ ಇಂದು ಬೆಳಗ್ಗೆ ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು. ಜಾನಪದ ಕಲಾವಾಹಿನಿಗಳು, ಕಲಾತಂಡಗಳು ಗಮನ ಸೆಳೆದವು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಲಾದ ಉತ್ಸವವು ಪ್ರತಿವರ್ಷದಂತೆ ಸಾಂಪ್ರದಾಯಿಕವಾಗಿ ಆರಂಭಗೊಂಡಿತು. ಸಂಗೊಳ್ಳಿಯ ಶ್ರೀ ಸಿದ್ಧಲಿಂಗೇಶ್ವರ ಸಂಸ್ಥಾನ ಹಿರೇಮಠದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ರಾಯಣ್ಣನ ಪ್ರತಿಮೆಗೆ ಪ್ರಾತಃಕಾಲದಲ್ಲಿ ಪೂಜೆ ಸಲ್ಲಿಸಲಾಯಿತು. ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ …
Read More »Monthly Archives: ಜನವರಿ 2025
ಮಾರ್ಚ್ನಿಂದ ಜಿಲ್ಲಾ ಪ್ರವಾಸ:ಹೆಚ್. ಡಿ. ದೇವೇಗೌಡ
ಬೆಂಗಳೂರು: ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಮತ್ತು ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಆ ಕನಸು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ತಿಳಿಸಿದರು. ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ …
Read More »ಜಾತಿ-ಮತಗಳನ್ನು ನೋಡದೆ ಹಾಲು ನೀಡುವ ಹಸುಗಳ ಮೇಲಿನ ಕೃತ್ಯ ಖಂಡಿಸಿದ ಸ್ವಾಮೀಜಿ
ಹಾವೇರಿ : ಬೆಂಗಳೂರಿನ ಚಾಮರಾಜಪೇಟಿಯ ವಿನಾಯಕ ನಗರದ ಹಸುಗಳ ಕೆಚ್ಚಲು ಕತ್ತರಿಸಿದ ಘಟನೆಗೆ ಹಾವೇರಿಯ ಬಣ್ಣದಮಠದ ಅಭಿನವ ಚೆನ್ನಮಲ್ಲಿಕಾರ್ಜುನ ಶ್ರೀಗಳು ತೀವ್ರ ಬೇಸರ ವ್ಯಕ್ತಪಡಿಸಿದರು. ನಗರದಲ್ಲಿಂದು ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ತಾಯಿ ಹಾಲಿಗಿಂತ ಹೆಚ್ಚು ಗೋವಿನ ಹಾಲು ಕುಡಿದು ಬೆಳೆದವನು. ಇಂತಹ ಕೃತ್ಯವೆಸಗಿದ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಶ್ರೀಗಳು ಒತ್ತಾಯಿಸಿದರು. ಆರೋಪಿಗಳು ಹಸುವಿನ ಕೆಚ್ಚಲು ಕೊಯ್ದು ಆಮಾನವೀಯವಾಗಿ ವರ್ತಿಸಿದ್ದಾರೆ. ಗೋಮಾತೆ ಯಾವುದೇ ಜಾತಿಮತಗಳನ್ನು ನೋಡದೆ ಎಲ್ಲರಿಗೂ …
Read More »ಅನಾವಶ್ಯಕವಾಗಿ ಸಿಎಂ ಕುರ್ಚಿ ಬಗ್ಗೆ ಚರ್ಚೆ ಆಗುತ್ತಿದೆ:ಹೆಚ್.ಸಿ. ಮಹದೇವಪ್ಪ
ಮೈಸೂರು: “ಸಿಎಂ ಕುರ್ಚಿ ಖಾಲಿ ಇಲ್ಲ. ಸಿದ್ದರಾಮಯ್ಯ ಸಿಎಂ ಆಗಿ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ” ಎಂದು ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕೂಗಾಟ, ಚರ್ಚೆ ಏನು ಇಲ್ಲ. ಈಗ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಅನಾವಶ್ಯಕವಾಗಿ ಸಿಎಂ ಕುರ್ಚಿ ಬಗ್ಗೆ ಚರ್ಚೆ ಆಗುತ್ತಿದೆ ಅಷ್ಟೇ” ಎಂದರು. ಸಿಎಂ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿರುವ ಸಂದರ್ಭದಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿರುವ ವಿಚಾರ ಕುರಿತು …
Read More »ವಿವೇಕಾನಂದರು ಸ್ಫೂರ್ತಿದಾಯಕ ಜೀವನ ಪ್ರಗತಿಗೆ ಸೇವೆ ಸಲ್ಲಿಸಿದ್ದರು: ಭಾಲಚಂದ್ರ ಜಾರಕಿಹೊಳಿ
ಬೆಳಗಾವಿ – ಸ್ವಾಮಿ ವಿವೇಕಾನಂದರು ಸ್ಫೂರ್ತಿದಾಯಕ ಜೀವನದ ಜತೆಗೆ ಮಾನವೀಯತೆ ಮತ್ತು ಸಮಾಜದ ಉನ್ನತಿ – ಪ್ರಗತಿಗೆ ಸೇವೆ ಸಲ್ಲಿಸಿದ್ದರು ಎಂದು ಅರಭಾವಿ ಶಾಸಕ ಮತ್ತು ಬೆಮೂಲ್ ಅಧ್ಯಕ್ಷ ಭಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ರವಿವಾರದಂದು ಜರುಗಿದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಬೋಧಿಸಿದ ತತ್ವ- ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ತಮ್ಮ ಇಡೀ ಜೀವನವನ್ನು ಸಮಾಜಕ್ಕೆ …
Read More »ಕೌನ್ ಬನೇಗಾ ಕರೋಡ್ಪತಿ ಕಾರ್ಯಕ್ರಮದಲ್ಲಿ 50 ಲಕ್ಷ ರೂ. ಗೆದ್ದ ಬಾಗಲಕೋಟೆ ಯುವಕ ರಮಜಾನ್
ಬಾಗಲಕೋಟೆ (ಮಹಾಲಿಂಗಪುರ): ಬಾಲಿವುಡ್ ಖ್ಯಾತ ನಟ ಅಮಿತಾಬ್ ಬಚ್ಚನ್ ನಿರೂಪಣೆಯಲ್ಲಿ ಸೋನಿ ವಾಹಿನಿಯಲ್ಲಿ ಪ್ರಸಾರವಾಗುವ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹಾಲಿಂಗಪುರದ ಯುವಕ ರಮ್ಜಾನ್ ಮಲಿಕಸಾಬ ಪೀರಜಾದೆ 50 ಲಕ್ಷ ರೂ. ನಗದು ಪುರಸ್ಕಾರ ಪಡೆದುಕೊಂಡಿದ್ದಾರೆ. ಸತತವಾಗಿ ಮೂರು ಬಾರಿ ಪ್ರಯತ್ನಿಸಿ ಕೊನೆಗೂ ಅಮಿತಾಬ್ ಬಚ್ಚನ್ ಎದುರಿಗೆ ಹಾಟ್ ಶೀಟ್ ಅಲಂಕರಿಸುವ ಸೌಭಾಗ್ಯ ಪಡೆದುಕೊಂಡಿದ್ದ ರಮಜಾನ್ ಹದಿನಾಲ್ಕು ಜಟೀಲ ಪ್ರಶ್ನೆಗಳಿಗೆ ಉತ್ತರಿಸಿ ಒಂದು ಕೋಟಿಯ 15ನೇ …
Read More »ಬಾರ್ ಅಂಗಡಿ ಮುಂಗಟ್ಟುಗಳಿಗೆ ಕಣ್ಣು ಹಾಕುತ್ತಿದ್ದ ಆರೋಪಿತರನ್ನ ಪತ್ತೆ ಹಚ್ಚಿ ಜೈಲಿಗಟ್ಟಿದ ಘಟಪ್ರಭಾ ಪೊಲೀಸರು
ಬಾರ್ ಮತ್ತು ಅಂಗಡಿ ಕಳ್ಳರನ್ನ ಜೈಲಿಗಟ್ಟಿದ ಘಟಪ್ರಭಾ ಪೊಲೀಸರು. ಘಟಪ್ರಭಾ: ಬಾರ್ ಅಂಗಡಿ ಮುಂಗಟ್ಟುಗಳಿಗೆ ಕಣ್ಣು ಹಾಕುತ್ತಿದ್ದ ಆರೋಪಿತರನ್ನ ಪತ್ತೆ ಹಚ್ಚಿ ಜೈಲಿಗಟ್ಟಿದ ಘಟಪ್ರಭಾ ಪೊಲೀಸರು ಕಾರ್ಯಾಚರಣೆ ನಡೆಸಿದ ದಿನಾಂಕ. 11/05/2025 ರಂದು 3 ಜನ ಆರೋಪಿತರಿಗೆ ದಸ್ತಗೀರ ಮಾಡಿ ಅವರ ಕಡೆಯಿಂದ ಘಟಪ್ರಭಾ ಠಾಣೆಯ ಹದ್ದಿ ಹಾಗೂ ಹುಕ್ಕೇರಿ ಠಾಣೆಯ ಹದ್ದಿ ಮತ್ತು ಸಂಕೇಶ್ವರ ಠಾಣೆ ಹದ್ದಿ ಹಾಗೂ ರಾಯಭಾಗ ಠಾಣೆ ಹದ್ದಿ ವಿವಿಧ ಅಂಗಡಿಗಳಲ್ಲಿ ಕಳ್ಳತನ ಮಾಡಿದ …
Read More »ಸತೀಶ ಲ ಜಾರಕಿಹೊಳಿ ಅವರ ಸೂಚನೆಯಂತೆ ಗೋಕಾಕ ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ರಮೇಶ್ ಲ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಹೆಸ್ಕಾಂ ಘಟಪ್ರಭಾಉಪ ವಿಭಾಗದ ಗ್ರಾಹಕರ ಸಲಹಾ ಸಮಿತಿ ರಚನೆ
ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆಯ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಶ್ರೀ ಸತೀಶ ಲ ಜಾರಕಿಹೊಳಿ ಅವರ ಸೂಚನೆಯಂತೆ ಗೋಕಾಕ ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ರಮೇಶ್ ಲ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಹೆಸ್ಕಾಂ ಘಟಪ್ರಭಾಉಪ ವಿಭಾಗದ ಗ್ರಾಹಕರ ಸಲಹಾ ಸಮಿತಿ ರಚನೆ ಮಾಡಲಾಗಿದೆ ಈ ಸಮಿತಿಯಲ್ಲಿ ಘಟಪ್ರಭಾದ ಹಿರಿಯ ವೈದ್ಯರಾದ ಡಾ, ವಿರೂಪಾಕ್ಷ ಈಶ್ವರಪ್ಪ ಪತ್ತಾರ, ಸ್ನೇಹಿತರಾದ ಶ್ರೀ ಮಲ್ಲಿಕಾರ್ಜುನ ತುಕ್ಕಾನಟ್ಟಿ, …
Read More »ವಿಶ್ವವನ್ನೇ ಬೆರಗುಗೊಳಿಸಿದ ವೀರ ಸನ್ಯಾಸಿ ವಿವೇಕಾನಂದರು: ವಿವೇಕ ಜತ್ತಿ ಗೋಕಾಕದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ
ವಿಶ್ವವನ್ನೇ ಬೆರಗುಗೊಳಿಸಿದ ವೀರ ಸನ್ಯಾಸಿ ವಿವೇಕಾನಂದರು: ವಿವೇಕ ಜತ್ತಿ ಗೋಕಾಕದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ ಗೋಕಾಕ: ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಲಾಯಿತು. ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ವೇಳೆ ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಮಾತನಾಡಿ, “ವಿವೇಕನಾಂದರು ಹೊಂದಿರುವ ಜ್ಞಾನವನ್ನು ಮತ್ತೆ ಯಾರೂ ಹೊಂದಿರಲಿಲ್ಲ. ಅದಕ್ಕೆ ಅವರನ್ನು ತಿಳಿದುಕೊಳ್ಳಬೇಕೆಂದರೆ ಮತ್ತೊಬ್ಬ ವಿವೇಕಾನಂದರು ಹುಟ್ಟ ಬೇಕಾಗುತ್ತದೆ” ಎಂದು ಹೇಳಿದರು. ಭಾರತದ ಅತ್ಯಂತ …
Read More »ಔಡಲ ಗಿಡದ ಕಾಯಿ ತಿಂದು ಅಸ್ವಸ್ಥರಾಗಿ ಮಕ್ಕಳು ಆಸ್ಪತ್ರೆಗೆ ದಾಖಲ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಲಾಡ್
ಧಾರವಾಡ: ಔಡಲ ಗಿಡದ ಕಾಯಿ ತಿಂದು ಅಸ್ವಸ್ಥರಾಗಿ ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಸಂತೋಷ್ ಲಾಡ್ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಗಂಭ್ಯಾಪುರ ಗ್ರಾಮದಲ್ಲಿ ನಿನ್ನೆ ಸಂಜೆ ಶಾಲೆಯಿಂದ ಬರುತ್ತಿದ್ದ ವಿದ್ಯಾರ್ಥಿಗಳು ದಾರಿಯಲ್ಲಿ ಔಡಲ ಗಿಡದ ಕಾಯಿ ತಿಂದು ಅಸ್ವಸ್ಥರಾಗಿದ್ದರು. ಬಳಿಕ ರಾತ್ರಿ ವಾಂತಿ ಬೇದಿಯಿಂದ ಬಳಲಿದ್ದು, ಪೋಷಕರು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ …
Read More »