ವೈಕುಂಠ ಏಕಾದಶಿಯ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ನಗರದ ಹಲವು ವಿಷ್ಣು ದೇವಾಲಯಗಳಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶುಕ್ರವಾರ ಬೆಳಗ್ಗೆನಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಆರಂಭಗೊಳ್ಳಲಿವೆ. ಇನ್ನು ಬೆಳಗ್ಗಿನಿಂದ ರಾತ್ರಿವರೆಗೆ ವೈಕುಂಠದ್ವಾರದ ಪ್ರವೇಶಕ್ಕೆ ಅವಕಾಶವನ್ನೂ ಕಲ್ಪಿಸಲಾಗಿದೆ. ನಗರದ ವೈಯ್ಯಾಲಿಕಾವಲ್ನ ಟಿಟಿಡಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನ, ಜೆ.ಪಿ.ನಗರದ ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನ, ಸಂಜಯನಗರದ ರಾಧಾಕೃಷ್ಣ ಮಂದಿರ, ಇಸ್ಕಾನ್ ದೇವಸ್ಥಾನ, ಕೋಟೆ ವೆಂಕಟೇಶ್ವರ ದೇವಾಲಯ, ಶ್ರೀನಗರದ ವೆಂಕಟರಮಣ ದೇವಸ್ಥಾನ, ವಿ.ವಿ.ಪುರದ ಲಕ್ಷ್ಮೀ …
Read More »Monthly Archives: ಜನವರಿ 2025
ಗ್ರಾಮೀಣ ಪತ್ರಕರ್ತರಿಗೆ ರಕ್ಷಣೆ ಭದ್ರತೆ ನೀಡುವಂತೆ ಒತ್ತಾಯ
ಗ್ರಾಮೀಣ ಪತ್ರಕರ್ತರಿಗೆ ರಕ್ಷಣೆ ಭದ್ರತೆ ನೀಡುವಂತೆ ಒತ್ತಾಯ ತುಮಕೂರು ಬ್ರೇಕಿಂಗ್ ನ್ಯೂಸ್: ಅಕ್ರಮ ಸಂಬಂಧದ ಸುದ್ದಿ ಪ್ರಸಾರವಾದ ಹಿನ್ನಲೆಯಲ್ಲಿ ಹಿರಿಯ ಪತ್ರಕರ್ತನ ಮೇಲೆ ಮಾರಕ ದಾಳಿ. ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಘಟನೆ.. ಹಲ್ಲೆಗೊಳಗಾದ ಹಿರಿಯ ಪತ್ರಕರ್ತ ರಾಮಾಂಜಿನಪ್ಪ, ಗಡಿನಾಡು ದಿನಪತ್ರಿಕೆ ಹಾಗೂ ಗಡಿನಾಡು ನ್ಯೂಸ್ ಸಂಪಾದಕ. ಡಿಸೆಂಬರ್ 16ರಂದು ನಾರಾಯಣ ರೆಡ್ಡಿ ಎಂಬಾತನ ಅಕ್ರಮ ಸಂಬಂಧದ ಕುರಿತು ವರದಿ ಮಾಡಿದ್ದು ರಾಮಾಂಜಿನಪ್ಪ . ಮೂಲತಃ ನಾರಾಯಣ ರೆಡ್ಡಿ ಆಂದ್ರದವರು …
Read More »ನಿಲ್ಲಿಸಿದ್ದ ಎತ್ತಿನಗಾಡಿಗೆ ಬೈಕ್ ಡಿಕ್ಕಿ
ಹಾವೇರಿ: ನಿಲ್ಲಿಸಿದ್ದ ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದು ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡ ಗ್ರಾಮದ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಮೃತರನ್ನು ಕುಸುಮಾ (56) ಮತ್ತು ಕುಮಾರ (34) ಎಂದು ಗುರುತಿಸಲಾಗಿದೆ. ಮೃತರು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕೆರೂಡಿ ಗ್ರಾಮದ ನಿವಾಸಿಗಳು. ಹಂಸಭಾವಿಯ ತಮ್ಮ ಸಂಬಂಧಿಕರ ಮನೆಗೆ ಹೊರಟಿದ್ದ ವೇಳೆ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸ್ಥಳಕ್ಕೆ ಹಂಸಭಾವಿ ಠಾಣೆ ಪೊಲೀಸರು …
Read More »ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ
ನಿಮ್ಹಾನ್ಸನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಸಿ.ಎಂ ಸೂಚನೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ನಿಮ್ಹಾನ್ಸನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ಸಿಎಂ ಸಿದ್ಧರಾಮಯ್ಯ ಸೂಚನೆ ರಾಜೀವ್ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ …
Read More »ಗಾಂಜಾ ನಶೆಯಲ್ಲಿ ಗೋಕಾಕ ಯುವಜನ,
ಗಾಂಜಾ ನಶೆಯಲ್ಲಿ ಗೋಕಾಕ ಯುವಜನ, ಪೆಡ್ಲರಗಳಿಗೆ ಕಡಿವಾಣ ಯಾವಾಗ, ಪತ್ರಿಕೆಗಳಲ್ಲಿ ಗಾಂಜಾ ಶಿರ್ಷಿಕೆ ಬಂದಾಗಲೆ ಎಚ್ಚರಾದ್ರಾ ಗೋಕಾಕ ಪೋಲೀಸ್ರು ಯಾಕೆ,,? ಗೋಕಾಕ : ನಗರದಲ್ಲಿ ಗಾಂಜಾ ಸೇವನೆಗಳಂತಹ ಚಟಕ್ಕೆ ಯುವ ಜನರು ದಾಸರಾಗುತ್ತಿದ್ದಾರೆ. ದುಶ್ಚಟಗಳ ಸುಳಿಯಲ್ಲಿ ಸಿಲುಕಿ ನಶೆಯಲ್ಲಿ ಕಳ್ಳತನದ ಮಾರ್ಗ ಹಿಡಿದು ಕಳ್ಳತನ ಪ್ರಕರಣಗಳು ಹೆಚ್ಚಾಗುತಿದ್ದರೂ ಪೋಲಿಸ್ ಠಾಣೆಯಲ್ಲಿ ದಾಖಲಾಗುತ್ತಿಲ್ಲ. ಪೋಲಿಸರು ಗಾಂಜಾ ನಶೆಯ ಕಾರಣಗಳನ್ನು ನೀಡಿ ಕಳ್ಳರ ಮೇಲೆ ಪ್ರಕರಣ ದಾಖಲಿಸುತ್ತಿಲ್ಲ.ಇದರಿಂದ ಗಾಂಜಾ ನಶೆಯಲ್ಲಿ ಯುವಕರು ಮತ್ತಷ್ಟು …
Read More »ನಿಮ್ಹಾನ್ಸನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಸಿ.ಎಂ ಸೂಚನೆ
ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ನಿಮ್ಹಾನ್ಸನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ಸಿಎಂ ಸಿದ್ಧರಾಮಯ್ಯ ಸೂಚನೆ ರಾಜೀವ್ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮತ್ತು ನಿಮ್ಹಾನ್ಸ್ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಲು …
Read More »ಕಾಗವಾಡಕ್ಕೆ ಆಗಮಿಸಿದ ರಾಯಣ್ಣ ಜ್ಯೋತಿ… ತಾಲೂಕಾಡಳಿತದಿಂದ ಭವ್ಯ ಸ್ವಾಗತ…
ಕಾಗವಾಡಕ್ಕೆ ಆಗಮಿಸಿದ ರಾಯಣ್ಣ ಜ್ಯೋತಿ… ತಾಲೂಕಾಡಳಿತದಿಂದ ಭವ್ಯ ಸ್ವಾಗತ… ಕಾಗವಾಡಕ್ಕೆ ಆಗಮಿಸಿದ ರಾಯಣ್ಣ ಜ್ಯೋತಿ… ತಾಲೂಕಾಡಳಿತದಿಂದ ಭವ್ಯ ಸ್ವಾಗತ… ಅಥಣಿಗೆ ರಾಯಣ್ಣ ಜ್ಯೋತಿ ಬಿಳ್ಕೋಟ್ಟ ಅಧಿಕಾರಿಗಳು ವಿವಿಧ ಸಂಘಟೆಗಳು ಭಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ ನಿಮಿತ್ಯ ನಂದಗಡದಿಂದ ಆಗಮಿಸಿದ ಕಾಗವಾಡಕ್ಕೆ ಆಗಮಿಸಿದ ರಾಯಣ್ಣ ಜ್ಯೋತಿ ಯಾತ್ರೆಯನ್ನು ತಹಶೀಲ್ದಾರ್ ರಾಜೇಶ್ ಬುರ್ಲಿ ಅವರ ನೇತೃತ್ವದಲ್ಲಿ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಕನ್ನಡಪರ ಸಂಘಟನೆಗಳು ಬರಮಾಡಿಕೊಂಡರು. ಗುರುವಾರ ಮಧ್ಯಾಹ್ನ ಕಾಗವಾಡದ …
Read More »ಬೆಳಗಾವಿ: ”ಸಿ.ಟಿ.ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣದಲ್ಲಿ ಪಂಚನಾಮೆ ಮಾಡಬೇಕೆಂದರೆ, ಅದು ಯಾವ ರೀತಿಯಲ್ಲಿ ಎನ್ನುವುದನ್ನು ಸಿಐಡಿ ಹೇಳಲಿ.
ಬೆಳಗಾವಿ: ”ಸಿ.ಟಿ.ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣದಲ್ಲಿ ಪಂಚನಾಮೆ ಮಾಡಬೇಕೆಂದರೆ, ಅದು ಯಾವ ರೀತಿಯಲ್ಲಿ ಎನ್ನುವುದನ್ನು ಸಿಐಡಿ ಹೇಳಲಿ. ಸದ್ಯಕ್ಕೆ ಸಿಐಡಿ ಅಧಿಕಾರಿಗಳಿಗೆ ಸದನದಲ್ಲಿ ಸ್ಥಳ ಮಹಜರಿಗೆ ಅನುಮತಿ ಕೊಡುವುದಿಲ್ಲ” ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ. ಸುವರ್ಣ ವಿಧಾನಸೌಧದ ವಿಧಾನ ಪರಿಷತ್ ಮೊಗಸಾಲೆಯಲ್ಲಿ ಸಿಐಡಿ ತನಿಖೆಗೆ ಸ್ಥಳ ಮಹಜರಿಗೆ ಅನುಮತಿ ಕೊಡುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಬೆಳಗಾವಿಯಲ್ಲಿ ಶನಿವಾರ ಪ್ರತಿಕ್ರಿಯಿಸಿದ ಅವರು, ”ಯಾವ ರೀತಿ ಸ್ಥಳ ಮಹಜರು ಮಾಡಲಾಗುತ್ತದೆ …
Read More »ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಹಾಸನ : ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಟೆಂಡರ್ ಬಿಲ್ ನೀಡಲು ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಹಾಸನ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಾಸನ ನಗರಸಭೆ ಆಯುಕ್ತ ನರಸಿಂಹಮೂರ್ತಿ, ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಕೆ. ಆರ್. ವೆಂಕಟೇಶ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿಗಳು. ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಟೆಂಡರ್ ಬಿಲ್ 10.50 ಲಕ್ಷ ರೂ. ಬಿಡುಗಡೆ ಮಾಡಲು ಒಂದೂವರೆ ಲಕ್ಷ …
Read More »ಹುಬ್ಬಳ್ಳಿ ಧಾರವಾಡ ಬಂದ್ ಯಶಸ್ವಿ
ಹುಬ್ಬಳ್ಳಿ/ವಿಜಯನಗರ: ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕರೆ ನೀಡಿದ್ದ ಹುಬ್ಬಳ್ಳಿ-ಧಾರವಾಡ ಮತ್ತು ವಿಜನಗರ ಜಿಲ್ಲೆಯ ಕೂಡ್ಲಿಗಿ ಬಂದ್ ನಡೆಯಿತು. ಹುಬ್ಬಳ್ಳಿ ಧಾರವಾಡದ ಬಹುತೇಕ ಎಲ್ಲಾ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಬಸ್ ಮತ್ತಿತರ ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು. ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಹಳೆ-ಹೊಸ ಬಸ್ ನಿಲ್ದಾಣ, ಹೊಸೂರು, ಹಳೇಹುಬ್ಬಳ್ಳಿ, ಗೋಕುಲ ರಸ್ತೆ, ಗಾಂಧಿ ಮಾರುಕಟ್ಟೆ ಸೇರಿ ಎಲ್ಲೆಡೆ ಜನರ ಓಡಾಟವಿಲ್ಲದೆ ಬಿಕೋ …
Read More »