Breaking News

Monthly Archives: ಜನವರಿ 2025

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಮೊದಲ ಬಾರಿ ಸಿಎಂ ಆಗಿ ಹಲವಾರು ಭಾಗ್ಯಗಳು, ಈ ಬಾರಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೀನಿ

ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ. ಎರಡು ಹೊತ್ತಿನ ಊಟಕ್ಕೆ ಶ್ರಮಿಸುತ್ತಿರುವ ಕಟ್ಟ ಕಡೆಯ ಜನರ ಪರವಾಗಿ ಅಧಿಕಾರಿಗಳು ಬದ್ಧತೆ ತೋರಿಸಬೇಕು. ಅಂಬೇಡ್ಕರ್ ಅವರ ಆಶಯ ಈಡೇರಿಸಲು ನಾವು ನಮಗೆ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಕರ್ತವ್ಯ ನಿರ್ವಹಿಸಬೇಕು. ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಮೊದಲ ಬಾರಿ ಸಿಎಂ ಆಗಿ ಹಲವಾರು ಭಾಗ್ಯಗಳು, ಈ ಬಾರಿ ಗ್ಯಾರಂಟಿಗಳನ್ನು …

Read More »

ಜ.10ಕ್ಕೆ ಶ್ರೀ ಅವಧೂತ ಗುರುಜೀ ಬೆಳಗಾವಿಗೆ ಭೇಟಿ

ಜ.10ಕ್ಕೆ ಶ್ರೀ ಅವಧೂತ ಗುರುಜೀ ಬೆಳಗಾವಿಗೆ ಭೇಟಿ ಜ.10ಕ್ಕೆ ಬೆಳಗಾವಿಗೆ ಶ್ರೀ ಅವಧೂತ ಗುರುಜೀ ಆಗಮನ ಹಿರೇಮಠದ ಗುರುಶಾಂತೇಶ್ವರ ಸಂಸ್ಥಾನ ಮಠಕ್ಕೆ ಭೇಟಿ 2025ನೇ ಹುಕ್ಕೇರಿಯ ಉತ್ಸವದಲ್ಲಿ ಭಾಗಿ ಸಾಧಕರನ್ನು ಸ್ವಾಗತಿಸಲಿರುವ ಗುರುಜೀಗಳು ಚಿಕ್ಕಮಗಳೂರಿನ ಗೌರಿಗದ್ದೆ ಸ್ವರ್ಣ ಪೀಠಿಕಾಪುರ ಅವಧೂತ ಶ್ರೀ ವಿನಯ ಗುರುಜೀ ಜ.10 ಶುಕ್ರವಾರ ಬೆಂಗಳೂರಿನಿಂದ ಬೆಳಗಾವಿಗೆ ಬೆಳಗ್ಗೆ 7.30ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಜ.10ಕ್ಕೆ 8.30ಕ್ಕೆ ಬೆಳಗಾವಿ ಹುಕ್ಕೇರಿ ಹಿರೇಮಠದ ಗುರುಶಾಂತೇಶ್ವರ ಸಂಸ್ಥಾನ ಮಠಕ್ಕೆ ಭೇಟಿ …

Read More »

*ಜನರ ಸೇವೆಗೆ ಬಸ್ ಖರೀದಿ ಮಾಡಿದಾಗ ಬಸ್ ಟಿಕೇಟ್ ದರ ಏರಿಕೆ ಮಾಡುವುದು ಅನಿವಾರ್ಯ ಎಂದ ಅಧ್ಯಕ್ಷರು ರಾಜು ಕಾಗೆ*

ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಇಲಾಕೆ ಸಚಿವರು ಎಲ್ಲ ಸಾಧಕ ಬಾದಕ ಗಳನ್ನು ಗಮನದಲ್ಲಿ ತೆಗೆದುಕೊಂಡು ಅಧಿಕಾರಿಗಳ ಒಂದುಚರಿಸಿ ಟಿಕಿಟ್ ದರ ಏರಿಕೆ ಬಗ್ಗೆ ತೆಗೆದುಕೊಂಡ ನಿರ್ಣಯ ಸರಿ ಇದೆ. ಮಹಿಳೆಯರಿಗಾಗಿ ನೀಡಿರುವ ಉಚಿತ ಸಾರಿಗೆ ವ್ಯವಸ್ಥೆ ಎಲ್ಲಿ ಯಾವುದೇ ಬದಲಾವಣೆ ಇಲ್ಲ. ಕಳೆದ ಅನೇಕ ವರ್ಷಗಳಿಂದ ದೊರೆ ಏರಿಕೆ ಬಗ್ಗೆ ನಿರ್ಣಯ ಕೈಗೊಂಡಿಲ್ಲ ಇದು ಅನಿವಾರ್ಯವಾಗಿತ್ತು. ಎಂದು. ಕಾಗವಾಡ ಕ್ಷೇತ್ರ ಶಾಸಕರು ಹಾಗೂ ವಾಯುವ್ಯ ಸಾರಿಗೆ …

Read More »

ಮತ್ತೋಂದು ಹೊಸ ವೈರಸ್; ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಏನಂದ್ರು???

ಮತ್ತೋಂದು ಹೊಸ ವೈರಸ್; ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಏನಂದ್ರು??? ಮತ್ತೋಂದು ಹೊಸ ವೈರಸ್ ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್ ಐಎಲ್ಐ, ಸಾರಿ ಕೇಸ್‌ಗಳು ಕಂಡುಬಂದರೆ ಟೆಸ್ಟಿಂಗಗೆ ಸಲಹೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಮಾಹಿತಿ ಕೋರೋನಾ ಹೆಮ್ಮಾರಿ ಇಡೀ ವಿಶ್ವವನ್ನೇ ಬೆಚ್ಚಿ ಬೀಳುವಂತೆ ಮಾಡಿತ್ತು. ಇದರ ಅಟ್ಟಹಾಸವನ್ನು ಯಾರೂ ಮರೆತಿಲ್ಲ. ಇಂತಹದ್ದರಲ್ಲೇ ಮತ್ತೊಂದು ಹೆಮ್ಮಾರಿ ಲಗ್ಗೆ ಇಟ್ಟಿದೆ. ಚೀನಾದಲ್ಲಿ ಇದೀಗ …

Read More »

ಬೆಳಗಾವಿ ಜಿಲ್ಲಾ ಅಂಧ ಸೇವಾ ಸಂಸ್ಥೆಯ ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ ಲೂಯಿ ಬ್ರೈಲ್ ಅವರ 216ನೇ ಜಯಂತಿ ಮತ್ತು ಲೂಯಿ ಬ್ರೈಲ್ ಅವರ ಕಂಚಿನ ಮೂರ್ತಿಯ ಅನಾವರಣ ಕಾರ್ಯಕ್ರಮ

ಲೂಯಿ ಬ್ರೈಲ್ ಅವರ 216ನೇ ಜಯಂತಿ; ಕಂಚಿನ ಮೂರ್ತಿ ಅನಾವರಣ … ಬೆಳಗಾವಿ ಕೊಲ್ಹಾಪುರ ವೃತ್ತಕ್ಕೆ ಲೂಯಿ ಬ್ರೈಲ್ ಹೆಸರಿಡಿ; ಶ್ರೀ ಅಲ್ಲಮಪ್ರಭು ಸ್ವಾಮಿಜೀ ಆಗ್ರಹ ಲೂಯಿ ಬ್ರೈಲ್ ಅವರ 216ನೇ ಜಯಂತಿ… ಲೂಯಿ ಬ್ರೈಲ್ ಅವರ ಕಂಚಿನ ಮೂರ್ತಿ ಅನಾವರಣ ಬೆಳಗಾವಿ ಕೊಲ್ಹಾಪುರ ವೃತ್ತಕ್ಕೆ ಲೂಯಿ ಬ್ರೈಲ್ ಹೆಸರಿಡಿ ಶ್ರೀ ಅಲ್ಲಮಪ್ರಭು ಸ್ವಾಮಿಜೀ ಆಗ್ರಹ ಬೆಳಗಾವಿ ಜಿಲ್ಲಾ ಅಂಧ ಸೇವಾ ಸಂಸ್ಥೆಯ ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ ಲೂಯಿ …

Read More »

ರಾಯಣ್ಣನ ಸ್ವಗ್ರಾಮ ಸಂಗೋಳ್ಳಿಯಲ್ಲಿ ರಾಯಣ್ಣ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಹೇಳಿದರು.

ರಾಯಣ್ಣನ ಸ್ವಗ್ರಾಮ ಸಂಗೋಳ್ಳಿಯಲ್ಲಿ ರಾಯಣ್ಣ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಹೇಳಿದರು. ರಾಯಣ್ಣನ ಸ್ವಗ್ರಾಮ ಸಂಗೋಳ್ಳಿಯಲ್ಲಿ ರಾಯಣ್ಣ ಉತ್ಸವವನ್ನು ಆಚರಿಸುವ ಕುರಿತು ಸಂಗೋಳ್ಳಿಯಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಕಿತ್ತೂರು ಶಾಸಕರಾದ ಬಾಬಾಸಾಹೇಬ್ ಪಾಟೀಲ್, ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು. ಈ ವೇಳೆ ಮಾತನಾಡಿದ ಸ್ಥಳೀಯರು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

Read More »

ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ 1971ರಿಂದ 1990ರವರೆಗಿನ ಹಳೆಯ ವಿದ್ಯಾರ್ಥಿಗಳು ಸೇರಿಕೊಂಡು ತಮ್ಮ ಗುರುಸ್ಮರಣೆಗಾಗಿ ಜೆಎನ್ ವೈದ್ಯಕೀಯ ಮಹಾವಿದ್ಯಾಲ

ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ 1971ರಿಂದ 1990ರವರೆಗಿನ ಹಳೆಯ ವಿದ್ಯಾರ್ಥಿಗಳು ಸೇರಿಕೊಂಡು ತಮ್ಮ ಗುರುಸ್ಮರಣೆಗಾಗಿ ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಾಲಯದ ಮುಂದೆ ಪ್ರತಿಷ್ಠಾಪಿಸಲಾದ ಮಾಜಿ ಪ್ರಾಚಾರ್ಯರು ಹಾಗೂ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್ ಜಿ ದೇಸಾಯಿ ಅವರ ಪ್ರತಿಮೆಯನ್ನು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರು ಉದ್ಘಾಟಿಸಿದರು. ನಂತರ ನಡೆದ ಗುರುವಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಹಿಂದಿನ ವೈದ್ಯರ ಪ್ರಾಮಾಣಿಕತೆ, ಕಾಯಕ ಗೌರವ, ನಿಷ್ಠೆಯನ್ನು ಇಂದಿನ …

Read More »

ರಮೇಶ್ ಜಾರಕಿಹೊಳಿ,ಯತ್ನಾಳ್ ಇವತ್ತಿನಿಂದಎರಡನೇ ಸುತ್ತಿನ ಹೋರಾಟ

ವಕ್ಫ್ ಬೋರ್ಡ್ ವಿರುದ್ಧ ಎರಡನೇ ಹಂತದ ಹೋರಾಟ ಶುರುಮಾಡಿದ ಬಸನಗೌಡ ಯತ್ನಾಳ್ ಮತ್ತು ತಂಡ ಬಳ್ಳಾರಿ: ವಕ್ಫ್ ಬೋರ್ಡ್ ವಿರುದ್ಧ ಎರಡನೇ ಸುತ್ತಿನ ಹೋರಾಟವನ್ನು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ತಂಡ ಇವತ್ತಿನಿಂದ ಶುರುಮಾಡಿದೆ. ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ, ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಸ್ಥಳೀಯ ಬಿಜೆಪಿ ಮುಖಂಡರು ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದಿಂದ ಹೋರಾಟ ಆರಂಭಿಸಿದರು. …

Read More »

ಬಿಜೆಪಿ ರಾಜ್ಯಾಧ್ಯಕ್ಷರು ಬಾಯಿಗೆ ಬಂದಂತೆ ಮಾತನಾಡುವುದಲ್ಲ, ಲಗಾಮು ಇರಲಿ: ಪ್ರಿಯಾಂಕ್​ ಖರ್ಗೆ

ಬೆಂಗಳೂರು: ”ಸುಪಾರಿ ಕೊಡುವ ಕೆಟ್ಟ ಕೆಲಸ ಏನು ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಗೌರವ ಕೊಡುತ್ತೇವೆ ಅಂತ ಬಾಯಿಗೆ ಬಂದಂತೆ ಮಾತಾಡುವುದಲ್ಲ” ಎಂದು ಸಚಿವ ಪ್ರಿಯಾಂಕ್​ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಪಾರಿ ಕೊಟ್ಟಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ”ನಿಮ್ಮ ತಂದೆ ಏನು ಮಾಡಿದ್ದಾರೆ. ಪೂಜ್ಯ ತಂದೆ ಅಂದುಬಿಟ್ಟ ಮಾತ್ರಕ್ಕೆ ಪೂಜ್ಯ ಆಗಿಬಿಡಲ್ಲ. ನಾವು ಬುದ್ದ, ಬಸವ, …

Read More »

ರಿಷಿಕೇಶ್-ಹುಬ್ಬಳ್ಳಿ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್​ಪ್ರೆಸ್​ ರೈಲು

ಹುಬ್ಬಳ್ಳಿ: ರೈಲು ಸಂಖ್ಯೆ 07363 ಎಸ್ಎಸ್ಎಸ್ (ಶ್ರೀ ಸಿದ್ದಾರೂಢ ಸ್ವಾಮೀಜಿ) ಹುಬ್ಬಳ್ಳಿ – ಯೋಗ ನಗರಿ ರಿಷಿಕೇಶ್ ಸಾಪ್ತಾಹಿಕ ವಿಶೇಷ ಎಕ್ಸ್​ಪ್ರೆಸ್​ ಜನವರಿ 06ರಿಂದ ಮುಂದಿನ ಆದೇಶದ ವರೆಗೆ ಪ್ರತಿ ಸೋಮವಾರ 20:30 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಜನವರಿ 13 & 27, ಮತ್ತು ಫೆಬ್ರವರಿ 03,10 & 24, 2025 ರಂದು ಹೊರತುಪಡಿಸಿ ಬುಧವಾರ 23:30 ಗಂಟೆಗೆ ಯೋಗ ನಗರಿ ರಿಷಿಕೇಶ್ ತಲುಪಲಿದೆ. ರೈಲು ಸಂಖ್ಯೆ 07364 ಯೋಗ …

Read More »